ದ.ಕ.ಜಿಲ್ಲೆಯ ನ್ಯಾಯಾಲಯಗಳಲ್ಲಿ ಡಿ.14ರಂದು ಲೋಕ ಅದಾಲತ್ ಮಂಗಳೂರು(reporterkarnataka.com): ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ, ಮಂಗಳೂರು ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಡಿಸೆಂಬರ್ 14ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗ... ಮಂಗಳೂರು: ನಾಳೆ ವೀರರಾಣಿ ಒನಕೆ ಓಬವ್ವ ಜಯಂತಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ವೀರರಾಣಿ ಒನಕೆ ಓಬವ್ವ ಜಯಂತಿ ನವೆಂಬರ್ 11ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕುದ್ರೋಳಿಯಲ್ಲಿರುವ ನಾರಾಯಣಗುರು ಪಿ... ಮಂಗಳೂರು ವಿಶ್ವವಿದ್ಯಾಲಯ ಕಾಲೇಜು ವಿದ್ಯಾರ್ಥಿ ಸಂಘ ಚುನಾವಣೆ: ಎಬಿವಿಪಿ ಭರ್ಜರಿ ಗೆಲುವು ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಭರ್ಜರಿ ಗೆಲುವು ಸಾಧಿಸಿದೆ. ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಸುಮಾರು 16 ವರ್ಷಗಳಿಂದ ಗೆಲುವು ಸಾಧಿಸಿಕೊ... ತೊಕ್ಕೊಟ್ಟು ಸಮೀಪ ಭೀಕರ ರಸ್ತೆ ಅಪಘಾತ: ಟ್ಯಾಂಕರ್ ಅಡಿಗೆ ಸಿಲುಕಿ ಬೈಕ್ ಸಹ ಸವಾರೆ ದಾರುಣ ಸಾವು ಉಳ್ಳಾಲ(reporterkarnataka.com): ತೊಕ್ಕೊಟ್ಟು ಸಮೀಪ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸಹ ಸವಾರೆ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಸುರತ್ಕಲ್ ಸಮೀಪದ ಕೃಷ್ಣಾಪುರದ ರಹಮತ್(47) ಎಂದು ಗುರುತಿಸಲಾಗಿದೆ. ಬೈಕ್ ಸವಾರರಾಗಿದ್ದ ಅವರ ಪತಿ... ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಪುಸ್ತಕಾಧಾರಿತ ಸ್ಪರ್ಧೆ ಉದ್ಘಾಟನೆ ಬಂಟ್ವಾಳ(reporterkarnataka.com): ಪುಸ್ತಕದಲ್ಲಿರುವ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು . ಸ್ಪರ್ಧೆಗಳು ಸಾಂಕೇತಿಕವಾಗಿ ನಡೆಯುತ್ತವೆ. ವಿದ್ಯಾರ್ಥಿಗಳು ಜ್ಞಾನಾರ್ಜನೆಗಾಗಿ ಅಧ್ಯಯನ ಮಾಡಬೇಕು. ಶಾಂತಿವನ ಟ್ರಸ್ಟ್ ವತಿಯಿಂದ ಕಳೆದ ಮೂವತೈದು ವರ್ಷಗಳಿಂದ ಯೋಗ ಮತ್ತು ನೈತಿಕ ಶಿಕ್ಷ... ಬಿಪಿಎಲ್ ಕಾರ್ಡ್ ರದ್ದು ಸೇರಿದಂತೆ ರೇಷನ್ ಕಾರ್ಡ್ ಅವ್ಯವಸ್ಥೆಯನ್ನು ವಿರೋಧಿಸಿ ಸಿಪಿಎಂ ಪ್ರತಿಭಟನೆ ಮಂಗಳೂರು(reporterkarnataka.com):ಪಾನ್ ಕಾರ್ಡಿಗೆ ಆಧಾರ್ ಲಿಂಕ್ ಮಾಡಲು ಆದ ವಿಳಂಬಕ್ಕೆ ದಂಡ ಕಟ್ಟಿದ ಅಸಂಖ್ಯಾತ ಬಡ ಕುಟುಂಬಗಳ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿರುವ ಕ್ರಮವನ್ನು ಕೂಡಲೇ ವಾಪಸ್ ಪಡೆಯಬೇಕು, ರದ್ದುಗೊಳಿಸಿರುವ ಬಿಪಿಎಲ್ ಕಾರ್ಡ್ ಗಳನ್ನು ಕೂಡಲೇ ವಾಪಸ್ ನೀಡಬೇಕು,ರೇಷನ್ ಕಾರ್ಡ್ ನ... ನವೆಂಬರ್ 10ರಂದು ಯುವವಾಹಿನಿ ಸಂಸ್ಥೆಯಿಂದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಕರಾವಳಿಯ ಕಡಲತಡಿಯ ಪುಣ್ಯ ಭೂಮಿಯಲ್ಲಿ ಜನಿಸಿ, ಕನ್ನಡ ಸಾರಸ್ವತ ಲೋಕದ ಬೆಳ್ಳಿತಾರೆಯಾಗಿ ಬೆಳಗಿ, ಕನ್ನಡದ ಶ್ರೇಷ್ಠ ಕತೆಗಾರರಾಗಿ, ನಟರಾಗಿ,ನಾಟಕಕಾರರಾಗಿ, ಪತ್ರಕರ್ತರಾಗಿ, ಬರಹಗಾರರಾಗಿ, ಕನ್ನಡ ತುಳು ಚಿತ್ರಗಳ ನಿರ್ದೇಶಕರಾಗಿ ಸಾರಸ್ವತ ಲೋಕದಲ್ಲಿ ಮಿಂಚಿ ಮರೆಯ... ಮಕ್ಕಳ ಮಾರಾಟ, ಖರೀದಿ: 5 ವರ್ಷ ಜೈಲು ಶಿಕ್ಷೆ; 1 ಲಕ್ಷ ರೂ. ದಂಡ ಮಂಗಳೂರು (reporterkarnataka.com): ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಮಾರುವ ಹಾಗೂ ಕೊಳ್ಳುವವರಿಗೆ ಬಾಲನ್ಯಾಯ ಕಾಯ್ದೆ-2015 ರ ಸೆಕ್ಷನ್ 80 ಮತ್ತು 81 ರನ್ವಯ 5 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ಗಳ ದಂಡ ವಿಧಿಸಲಾಗುವುದು ಎಂದು ಜಿಲ್ಲಾ ಮಕ್ಕಳ... ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳ: ಕನ್ನಡ ರಥಕ್ಕೆ ಮಂಗಳೂರಿನಲ್ಲಿ ಸ್ವಾಗತ ಮಂಗಳೂರು (reporterkarnataka.com): ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ನಿಮಿತ್ತ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ ಗುರುವಾರ ಮಂಗಳೂರು ನಗರಕ್ಕೆ ಆಗಮಿಸಿತು. ನಗರದ ಪುರಭವನ ಆವರಣಕ್ಕೆ ಕನ್ನಡ ರಥ ಆಗಮಿಸಿದಾಗ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು. ಈ ... ಬಿಕರ್ನಕಟ್ಟೆ: ಯುನಿವರ್ಸಲ್ ಮೆಲೋಡಿಯಸ್ ಆಡಿಯೋ ವಿಡಿಯೋ ಸ್ಟುಡಿಯೋ ಉದ್ಘಾಟನೆ ಮಂಗಳೂರು(reporterkarnataka.com): ನೂತನವಾಗಿ ಪುನರ್ ನವೀಕರಿಸಿದ ಅನ್ವಿತಾ ಫೋಟೋಗ್ರಾಫಿ & ಆನ್ಸಿಟಾ ವಿಡಿಯೋಗ್ರಾಫಿ ಸ್ಟುಡಿಯೋ ಹಾಗೂ ಯುನಿವರ್ಸಲ್ ಮೆಲೋಡಿಯಸ್ ಆಡಿಯೋ ವಿಡಿಯೋ ಸ್ಟುಡಿಯೋ, ಸ್ಟ್ಯಾನ್ಲಿ ಬಂಟ್ವಾಳ್ ಮತ್ತು ಲಿಯೋ ರಾಣಿಪುರ ಅವರ ಮಾಲೀಕತ್ವದಲ್ಲಿ ಹಾಗೂ ನಿರ್ವಹಣೆಯಲ್ಲಿ ನಗರದ ಬಿಕರ್ನಕಟ್... « Previous Page 1 …70 71 72 73 74 … 306 Next Page » ಜಾಹೀರಾತು