ಬಂಗ್ರಕೂಳೂರು: 55 ಲಕ್ಷ ರೂ.ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ ಸುರತ್ಕಲ್ (reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬಂಗ್ರಕೂಳೂರು ಶ್ರೀ ಕೋರ್ದಬ್ಬು ದೈವಸ್ಥಾನ ರಸ್ತೆಯನ್ನು 55 ಲಕ್ಷ ರೂ.ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿ ಮಾಡಲು ಯೋಜನೆ ರೂಪಿಸಲಾಗಿದ್ದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್... ನಂಜನಗೂಡು: ವಿಶೇಷ ಚೇತನ ಶಾಲಾ ಮಕ್ಕಳಿಗೆ ಆರೋಗ್ಯ ತಪಾಸಣಾ ಶಿಬಿರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಶಿಕ್ಷಣ ಹಾಗೂ ಆರೋಗ್ಯ ಇಲಾಖೆ, ತಾಲೂಕು ಪಂಚಾಯತಿ ಮತ್ತು ಅಲೀಂ ಕೋ ಸಹಯೋಗದೊಂದಿಗೆ ವಿಶೇಷ ಚೇತನ ಶಾಲಾ ಮಕ್ಕಳಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಎಚ್. ಡಿ ಕೋಟೆ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿತ್ತು, ತಾಲೂಕ... ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರ ದಿನ: ಗ್ರಾಹಕರು ಖರೀದಿಸಿದ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ. ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗ ಪುತ್ತೂರು(reporterkarnataka.com): ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರ ದಿನದ ಅಂಗವಾಗಿ ಗ್ರಾಹಕರು ಖರೀದಿಸಿದ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ ಅನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸುವ ಕಾರ್ಯಕ್ಕೆ ಮುಂದಾಗಿದೆ. ಮುಳಿಯ ಜ್ಯುವೆಲ್ಸ್ ಸಂಸ್ಥಾಪಕರಾದ ದಿ. ಮುಳಿಯ ಕೇಶವ ಭಟ್ಟ ಅವರು ಜನಿಸಿ 127 ವರ್... ತೀರ್ಥಹಳ್ಳಿ: ದನ ಅಡ್ಡ ಬಂದು ಬೈಕ್ ನಿಂದ ಬಿದ್ದ ಸವಾರನಿಗೆ ಗಾಯ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿಯ ಮೇಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳುವೆ ನರ್ಸರಿ ಎದುರು ರಸ್ತೆಯಲ್ಲಿ ದನವೊಂದು ಏಕಾಏಕಿ ಅಡ್ಡ ಬಂದ ಪರಿಣಾಮ ಬೈಕ್ ಸವಾರ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ಶನಿವಾರ ಮಧ್ಯಾಹ್ನ ತಳುವ... ದ.ಕ. ಜಿಲ್ಲಾ ಪಿಯು ಕಾಲೇಜುಗಳ ಅನುದಾನಿತ ನೌಕರರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಭೇಟಿ: ಮನವಿ ಸಲ್ಲಿಕೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಅನುದಾನಿತ ನೌಕರರ ಸಂಘದ ನಿಯೋಗ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಅವರು ಭೇಟಿಯಾಗಿ ಅಹವಾಲು ಮಂಡಿಸಿ, ಮನವಿ ಸಲ್ಲಿಸಿತು. ನಗರದ ಮಲ್ಲಿಕಟ್ಟೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ... ಪಾಲಿಕೆ ಪ್ರತಿಪಕ್ಷದ ನೂತನ ನಾಯಕ ಅನಿಲ್ ಕುಮಾರ್ ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅಭಿನಂದನೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಪ್ರತಿಪಕ್ಷದ ನೂತನ ನಾಯಕರಾಗಿ ಆಯ್ಕೆಯಾದ ಅನಿಲ್ ಕುಮಾರ್ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಮಂಜುನಾಥ ಭಂಡಾರಿ ಅವರು ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಂಬ... ಡ್ರಗ್ಸ್ ಜಾಲ ಮಟ್ಟಹಾಕಲು ಎಲ್ಲ ಇಲಾಖೆಗಳು ಕೈಜೋಡಿಸಬೇಕು: ಜಿಲ್ಲಾಧಿಕಾರಿ ಖಡಕ್ ಸೂಚನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಂಜಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಜಿಲ್ಲೆಯಲ್ಲಿ ಗಾಂಜಾವನ್ನು ಸಂಪೂರ್ಣವಾಗಿ ನಿಷೇಧಿಸಲು ಎಲ್ಲಾ ಇಲಾಖೆಗಳು ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಮುಲ್ಲೈ ಮುಗಿಲನ್ ಎಂ.ಪಿ. ಖಡಕ್ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧ... ಯಕ್ಷ ಕಲಾವಿದ ಗಣೇಶ್ ಕೊಲೆಕಾಡಿ ಅವರ ಚಿಕಿತ್ಸೆಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ನಿಂದ 50 ಸಾವಿರ ರೂ. ಕೊಡುಗೆ ಬಂಟ್ವಾಳ(reporterkarnataka.com): ಯಕ್ಷಗಾನ ಪ್ರಪಂಚ ಕಂಡ ಅಪ್ರತಿಮ ವಿದ್ವಾಂಸ ಗಣೇಶ್ ಕೊಲೆಕಾಡಿ ಅವರ ಆರೋಗ್ಯದ ತುರ್ತು ಪರಿಸ್ಥಿತಿಯನ್ನು ಮನಗಂಡು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರಿನ ಕೇಂದ್ರೀಯ ಸಮಿತಿಯ ಪದಾಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಫೌಂಡೇಶನ್ ವತಿಯಿಂದ 50,000 ಸಹಾಯವಧನ... ಪೊಲೀಸರಿಂದ ನೆಮ್ಮದಿಯೇ ಇಲ್ಲದಾಗ ನಿದ್ದೆ ಎಲ್ಲಿಂದ ಸಭಾಪತಿಗಳೇ?: ಸುನೀಲ್ ಕುಮಾರ್ ಬಜಾಲ್ ಪ್ರಶ್ನೆ ಮಂಗಳೂರು(reporterkarnataka.com):ಮಂಗಳೂರಿನ ಪೊಲೀಸ್ ಕಮೀಷನರ್ ಕಾನೂನುಬಾಹಿರವಾಗಿ ನಡೆಯುತ್ತಿದ್ದರೂ ಅವರನ್ನು ಕಣ್ಣು ಮುಚ್ಚಿ ಸಮರ್ಥಿಸುತ್ತಿರುವ ಮಾನ್ಯ ಸಭಾಪತಿಗಳು ಉತ್ತರಿಸಬೇಕು. ಜಿಲ್ಲೆಯೆಲ್ಲೆಡೆ ಪೊಲೀಸರಿಂದ ನೆಮ್ಮದಿಯೇ ಇಲ್ಲದೇ ಇರುವಾಗ ಇನ್ನು ನಿದ್ದೆ ಎಲ್ಲಿಂದ ಸ್ವಾಮಿ ಎಂದು ಸಿಪಿಎಂ ಉಳ್ಳಾಲ... ಹಣ ದುರ್ಬಳಕೆ ಆರೋಪ: ಅಮೀನಗಡ ಪ್ರಭಾರ ಪಿಡಿಒ ಅಮಾನತು ಶಿವು ರಾಠೋಡ ಕವಿತಾಳ ರಾಯಚೂರು info.reporterkarnataka@gmail.com ಹಣ ದುರ್ಬಳಕೆ ಆರೋಪದಡಿ ಅಮೀನಗಡ ಗ್ರಾಮ ಪಂಚಾಯಿತಿಯ ಪ್ರಭಾರ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಮಪ್ಪ ನಡಗೇರಿ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಪಾಂಡ್ವೆ ಅಮಾನತು ಮಾಡಿದ್ದಾರೆ. ಸಿಬ್ಬಂದಿ ವೇತನ ಮತ್ತು ರಸ್ತೆ ದ... « Previous Page 1 …72 73 74 75 76 … 314 Next Page » ಜಾಹೀರಾತು