ಬಂಟ್ವಾಳ: ಸಂವಿಧಾನ ದಿನಾಚರಣೆ ಪ್ರಯುಕ್ತ ಕಾನೂನು ಕಾರ್ಯಾಗಾರ ಬಂಟ್ವಾಳ(reporterkarnataka.com):ವಕೀಲರ ಸಂಘ (ರಿ), ಬಂಟ್ವಾಳ ಮತ್ತು ಅಧಿವಕ್ತಾ ಪರಿಷತ್ ಕರ್ನಾಟಕ - ದಕ್ಷಿಣ ಪ್ರಾಂತ, ದಕ್ಷಿಣ ಕನ್ನಡ ಜಿಲ್ಲೆ - ಬಂಟ್ವಾಳ ಘಟಕದ ಜಂಟಿ ಅಶ್ರಯದಲ್ಲಿ ಸಂವಿಧಾನ ದಿನಾಚರಣೆ ಮತ್ತು ವಕೀಲರ ದಿನಾಚರಣೆ ಯ ಪ್ರಯುಕ್ತ ಕಾನೂನು ಕಾರ್ಯಾಗಾರ ಜೆಎಂಎಫ್ ಸಿ ನ್ಯಾಯಾಲಯದ ಆವರಣದಲ್... ವಿಕಲಚೇತನರಿಗೆ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸಿ: ಮೇಯರ್ ಮನೋಜ್ ಕುಮಾರ್ ಮಂಗಳೂರು(reporterkarnataka.com):ವಿಕಲಚೇತನರಿಗೆ ಸಿಗುವ ಸೌಲಭ್ಯಗಳನ್ನು ಅತ್ಯಂತ ಶೀಘ್ರ ಮತ್ತು ಪ್ರಾಮಾಣಿಕವಾಗಿ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮೇಯರ್ ಮನೋಜ್ ಕುಮಾರ್ ಹೇಳಿದರು. ಅವರು ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ... ಮಾದಕ ವ್ಯಸನ ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯ: ಕರಾವಳಿ ಪೊಲೀಸ್ ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಮಾದಕ ವ್ಯಸನಿಯು ಅಪರಾಧಿಕ ಕೃತ್ಯಗಳಲ್ಲಿ ಭಾಗವಹಿಸಿ ಜೈಲು ಶಿಕ್ಷೆಯನ್ನು ಅನುಭವಿಸುತ್ತಾನೆ. ಇದನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತ್ಯವ್ಯ ಎಂದು ಕರಾವಳಿ ಪೊಲೀಸ್ ಪಡೆಯ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಹೇಳಿದರು. ಕೇಂದ್ರ... ಪೌರ ಕಾರ್ಮಿಕರಿಗೆ 5 ಲಕ್ಷದ ಆರೋಗ್ಯ ವಿಮೆ: ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com): ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಈಗಾಗಲೇ ನೀಡಿರುವ ಆರೋಗ್ಯ ವಿಮೆ ಕವರೇಜನ್ನು 5 ಲಕ್ಷ ರೂ.ಗೆ ಏರಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಅವರು ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಫಾಯ... ಮೊಡಂಕಾಪು: ಕೊಂಕಣಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರ ಬಂಟ್ವಾಳ(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಬಂಟ್ವಾಳ ವಲಯದ ಸಹಯೋಗದಿಂದ ಮೊಡಂಕಾಪು ಕನ್ನಡ ಮೀಡಿಯಂ ಶಾಲೆಯ ಸಭಾಂಗಣದಲ್ಲಿ ಯುವ ಲೇಖಕರಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ದೀಪ ಬೆಳಗಿಸುವುದರ ಮೂಲ... ಸಮಾಜ ಸೇವಕ ಬಾಬು ಪಿಲಾರ್ ಅವರಿಗೆ 2024ನೇ ಸಾಲಿನ ಜಿಲ್ಲಾ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಸಮಾಜ ಸೇವಕ ಬಾಬು ಪಿಲಾರ್ ಅವರಿಗೆ 2024ನೇ ಸಾಲಿನ ಜಿಲ್ಲಾ ಪ್ರಶಸ್ತಿಯನ್ನು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಗುರುವಾರ ಪ್ರದಾನ ಮಾಡಿದರು. ನಗರದ ಸಕ್ರ್ಯೂಟ್ಹೌಸ್ನಲ್ಲಿ ವಿಧಾನಸಭಾ ಸಭಾಧ್ಯಕ್ಷರು ಪ್ರಶಸ್ತಿ ಪ್ರದಾನ ಮಾಡಿದರು. ರಾಜ್ಯೋತ್ಸವ ಕಾರ್ಯಕ್ರಮ... ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದಲ್ಲಿ ನವ ದಿನಗಳ ನೊವೆನಾಕ್ಕೆ ಚಾಲನೆ: ಡಿ.8ರಂದು ವಾರ್ಷಿಕ ಹಬ್ಬ ಮಂಗಳೂರು(reporterkarnataka.com): ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಅಧಿಕೃತ ಮಾತೆ ಮೇರಿಗೆ ಸಮರ್ಪಿಸಿದ ನಗರದ ಲೇಡಿಹಿಲ್ ಉರ್ವ ಚರ್ಚಿನ ದೇವಾಲಯದಲ್ಲಿರುವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ ಡಿ.8ರಂದು ನಡೆಯಲಿದ್ದು ಇದಕ್ಕೆ ಪೂರ್ವಭಾವಿಯಾಗಿ ನವದಿನಗಳ ನೊವೆನಾಕ್ಕೆ ಗುರುವಾರ ಚಾಲನೆ ನೀ... 30 ಲಕ್ಷ ರೂ. ವೆಚ್ಚದ ಬೊಲ್ಪು ಗುಡ್ಡೆ ಮುಖ್ಯರಸ್ತೆ ಅಭಿವೃದ್ಧಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ ಸುರತ್ಕಲ್ (reporterkarnataka.com): ವಾರ್ಡ್ 18 ಕಾವೂರು ವ್ಯಾಪ್ತಿಯ ಬೊಲ್ಪು ಗುಡ್ಡೆ ಮುಖ್ಯರಸ್ತೆಯ ಕಾಂಕ್ರೀಟ್ ಅಭಿವೃದ್ದಿಗೆ ಮಂಗಳೂರು ಮಹಾನಗರ ಪಾಲಿಕೆಯ 30 ಲಕ್ಷ ವೆಚ್ಚದ ಅನುದಾನದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಸ್ಥಳೀಯ ಕಾರ್ಪೋರೇಟರ್ ಗಾಯತ್ರಿ ಎ. ರಾವ್... ಸರಕಾರಿ ಕೆಲಸ ವಿಳಂಬ: ಡಿ.2ರಂದು ಉಪಲೋಕಾಯುಕ್ತರಿಂದ ಸಾರ್ವಜನಿಕ ದೂರು ಸ್ವೀಕಾರ, ವಿಚಾರಣೆ ಮಂಗಳೂರು(reporterkarnataka.com): ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಡಿಸೆಂಬರ್ 2 ಮತ್ತು 3ರಂದು ಮಂಗಳೂರಿನಲ್ಲಿ ಸಾರ್ವಜನಿಕ ದೂರುಗಳ ವಿಚಾರಣೆ ನಡೆಸಲಿದ್ದಾರೆ. ಡಿ.2ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ, ಮಧ್ಯಾಹ್ನ 2:30ರಿಂದ ಸಂಜೆ 5 ಗಂಟೆಯ ವರೆಗೆ, ಜಿಲ್ಲಾ ಪಂಚಾಯತ... ನ.30ರಿಂದ ಹಳೆ ಡಿಸಿ ಕಚೇರಿ ಕಟ್ಟಡದಲ್ಲಿ ಪಾರಂಪರಿಕ ಸಪ್ತಾಹ: ಚಿತ್ರಕಲಾ ಸ್ಪರ್ಧೆ, ಪಾರಂಪರಿಕ ನಡಿಗೆ, ಮುಕ್ತ ಸಂವಾದ ಮಂಗಳೂರು(reporterkarnataka.com): ಹಲವಾರು ವರ್ಷಗಳ ಇತಿಹಾಸವುಳ್ಳ ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಕಟ್ಟಡದ ಆವರಣದಲ್ಲಿ ನವೆಂಬರ್ 30 ಹಾಗೂ ಡಿಸೆಂಬರ್ 1ರಂದು ಪಾರಂಪರಿಕ ಸಪ್ತಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬ್ರಿಟೀಷರ ಕಾಲದಲ್ಲಿ ಕಲೆಕ್ಟರ್ ಆಫೀಸ್ ಎಂದೇ ಕರೆಯಲ್ಪಡುತ್ತಿದ್ದ ಈ ... « Previous Page 1 …73 74 75 76 77 … 314 Next Page » ಜಾಹೀರಾತು