ಮೂಡುಬಿದಿರೆ: ಸಂಗೀತ ವಿದ್ವಾನ್ ಡಾ. ಸೋಮಶೇಖರ ಮಯ್ಯ ತಂಡದಿಂದ ಗಾನ ಲಹರಿ ಮೂಡುಬಿದರೆ(reporterkarnataka.com): 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಮೂಡುಬಿದಿರೆ ಕೋ-ಆಪರೇಟಿವ್ ಸೊಸೈಟಿಯಲ್ಲಿ ಸಂಗೀತ ವಿದ್ವಾನ್ ಡಾ. ಸೋಮಶೇಖರ ಮಯ್ಯ ಅವರ ತಂಡದಿಂದ ನಡೆದ ಗಾನ ಲಹರಿ ಕಾರ್ಯಕ್ರಮ ನಡೆಯಿತು. ಇದು ಸಹಕಾರ ಚಳುವಳಿಯ ಪ್ರಾಮುಖ್ಯತೆಯನ್ನು ಪ್ರತಿಪಾದಿಸುವ ಒಂದು ಸುಂದರ ಕಾ... ದೈನಂದಿನ ಜೀವನದಲ್ಲಿ ಕಾನೂನು ಅಗತ್ಯ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನ್ಯಾ.ಕೆ.ಜಿ. ಶಾಂತಿ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmsil.com ಸಮಾಜದಲ್ಲಿ ವಿವಿಧ ರೀತಿ ವಂಚಿತರಾದವರಿಗೆ ಕಾನೂನಿನ ಅರಿವು ಮೂಡಿಸುವುದರ ಜೊತೆಗೆ ನ್ಯಾಯ ಒದಗಿಸುವ ಸಮಾಜಮುಖಿ ಕೆಲಸದಲ್ಲಿ ಅರೆಕಾಲಿಕ ಸ್ವಯಂ ಸೇವಕರು ತೊಡಗಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ... ವಕ್ಫ್ ಮಂಡಳಿಯಿಂದ ಭೂ ಕಬಳಿಕೆ: ದ.ಕ. ಜಿಲ್ಲಾ ಬಿಜೆಪಿಯಿಂದ ದಿನವಿಡೀ ಬೃಹತ್ ಪ್ರತಿಭಟನೆ ಮಂಗಳೂರು(reporterkarnataka.com): ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರ ಹಾಗೂ ವಕ್ಫ್ ಮಂಡಳಿ ಹೆಸರಿನಲ್ಲಿ ನಡೆಯುತ್ತಿರುವ ವ್ಯಾಪಕ ಭೂಕಬಳಿಕೆ ಪ್ರಕರಣಗಳನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಶುಕ್ರವಾರ ಮಿನಿ ವಿಧಾನಸೌಧದ ಮುಂದೆ ದಿನವಿಡೀ ... ಡಿಜಿಟಲ್ ಅಪರಾಧಗಳ ಬಗ್ಗೆ ಪ್ರತಿ ವಕೀಲರು ಜ್ಞಾನ ಹೊಂದಿರಬೇಕು: ಪನೀಂಧರ್ ಬಂಟ್ವಾಳ(reporterkarnataka.com):ಬಂಟ್ವಾಳ ವಕೀಲರ ಸಂಘ ಮತ್ತು ಕ್ಲೂ ಫಾರ್ ಎವಿಡೆನ್ಸ್ ಫೌಂಡೇಶನ್ (CLUE 4 EVIDENCE FOUNDATION) ಜಂಟಿ ಆಶ್ರಯದಲ್ಲಿ ಬಂಟ್ವಾಳ ವಕೀಲರ ಸಂಘದಲ್ಲಿ ವಿಧಿ ವಿಜ್ಞಾನ ಜಾಗ್ರತಿ ಕಾರ್ಯಾಗಾರ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ CLUE 4 FOUNDATION ನ ನಿರ್ದೇಶಕರ... 19ರಂದು ಮಂಗಳೂರು ಮೇಯರ್ ಪೋನ್ ಇನ್ ಕಾರ್ಯಕ್ರಮ: ಸಮಸ್ಯೆಗಳಿದ್ದರೆ ಕರೆ ಮಾಡಿ ಮಂಗಳೂರು(reporterkarnataka.com): ನವೆಂಬರ್ 19ರಂದು ಮಂಗಳವಾರ ಬೆಳಿಗ್ಗೆ 11ರಿಂದ ಮಧ್ಯಾಹ್ನ 12ರವರೆಗೆ ಮೇಯರ್ ನೇರ ಫೋನ್ ಇನ್ ಕಾರ್ಯಕ್ರಮವು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕೊಠಡಿಯಲ್ಲಿ ನಡೆಯಲಿದೆ. ಸಾರ್ವಜನಿಕರು ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲು ದೂರವಾಣಿ ಸಂಖ್ಯೆ 0824-2220301... ಗುರುಪುರ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ: ಗಣಿ ಇಲಾಖೆಯಿಂದ ದಾಳಿ; 5 ದೋಣಿ ವಶ ಮಂಗಳೂರು(reporterkarnataka.com): ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಶನಿವಾರ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ. ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟೀ ಕಾರ್ಯಾಚರಣೆ ನಡೆಸಿ ಗುರುಪುರ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥ... ಮಹಿಳಾ ದೌರ್ಜನ್ಯ: ಕಾನೂನು ಅರಿವು ಮಾಹಿತಿ ಕಾರ್ಯಾಗಾರ ಮಂಗಳೂರು(reporterkarnataka.com): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಪೊಲೀಸ್ ಇಲಾಖೆ, ರೆಡ್ ಕ್ರಾಸ್ ಸಂಸ್ಥೆ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ದಕ್ಷಿಣ ಕನ್ನಡ ಜಿಲ್ಲೆಯ ಸಹಯೋಗದೊಂದಿಗೆ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯದ ಕುರಿತು ಮಾಹಿತಿ ಕಾರ್ಯಾಗಾರ ಶುಕ್ರವಾರ ... ಬೋಂದೆಲ್ ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರದ ಶತಮಾನೋತ್ಸವ: ಬೃಹತ್ ಹೊರೆಕಾಣಿಕೆ ಮೆರವಣಿಗೆ ಮಂಗಳೂರು(reporterkarnataka.com): ನಗರದ ಬೋಂದೆಲ್ ನ ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರದ ಶತಮಾನೋತ್ಸವ ಮತ್ತು ನವೀಕೃತ ನೂತನ ಚರ್ಚ್ ಉದ್ಘಾಟನೆಯ ಪ್ರಯುಕ್ತ ಬೃಹತ್ ಹೊರೆಕಾಣಿಕೆ ಮೆರವಣಿಗೆ ನಗರದ ಮೇರಿ ಹಿಲ್ ಮೌಂಟ್ ಕಾರ್ಮೆಲ್ ಶಾಲಾ ಆವರಣದಿಂದ ಬೋಂದೆಲ್ ಚರ್ಚ್ ವರೆಗೆ ನಡೆಯಿತು. ಕಾ... ಕಿಮ್ಮನೆ ರತ್ನಾಕರ್ ಅಸ್ತಿತ್ವಕ್ಕಾಗಿ ಹೀಗೆ ಮಾತನಾಡುತ್ತಾರೆ: ತೀರ್ಥಹಳ್ಳಿ ತಾಲೂಕು ಬಿಜೆಪಿ ಅಧ್ಯಕ್ಷ ಹೆದ್ದೂರು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಅರಗ ಜ್ಞಾನೇಂದ್ರ ಅವರು ಎಣ್ಣೆ ಅಂಗಡಿಗೆ ಶಾಸಕ ಸ್ಥಾನ ಅಡ ಇಡುವುದಾಗಿ ಅಲ್ಲ, ನಮ್ಮ ಕ್ಷೇತ್ರದ ಜನರಿಗೆ ತೊಂದರೆ ಆದಾಗ ಶಾಸಕ ಸ್ಥಾನ ಬೇಡ ಅಂದಿದ್ದರು. ಕಿಮ್ಮನೆ ರತ್ನಾಕರ್ ಅವರು ಪಕ್ಷದಲ್ಲಿ ಹಾಗೂ ತಮ್ಮ... ಮಂಗಳೂರು: ಡಿಸೆಂಬರ್ 3 ಮತ್ತು 4ರಂದು ನಡೆಯಲಿರುವ ‘ಬಹುಸಂಸ್ಕೃತಿ ಉತ್ಸವ’ ದ ಲಾಂಛನ ಬಿಡುಗಡೆ ಮಂಗಳೂರು(reporterkarnataka.com): ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ಡಿಸೆಂಬರ್ 3 ಮತ್ತು 4 ರಂದು ನಡೆಯಲಿರುವ 'ಬಹುಸಂಸ್ಕೃತಿ ಉತ್ಸವ'ದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಬಿಡುಗಡೆಗೊಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಲಾಂಛನ ಬಿಡ... « Previous Page 1 …75 76 77 78 79 … 314 Next Page » ಜಾಹೀರಾತು