ಮಂಗಳೂರು; ನ.16ರಂದು 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ರಾಜ್ಯಮಟ್ಟದ ಕಾರ್ಯಕ್ರಮ: ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮಂಗಳೂರು(reporterkarnataka.com): 71ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು “ವಿಕಸಿತ ಭಾರತ" ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎಂಬ ಧೈಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಅದೇ ರೀತಿಯಲ್ಲಿ ರಾಜ್ಯಮಟ್ಟದ 7 ದಿನದ ಕಾರ್ಯಕ್ರಮಗಳು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಸಲಾಗುತ್ತಿದೆ. ಮಂಗಳೂ... ಖಾಸಗಿ ಲೇಔಟ್ ನಿರ್ಮಾಣ ಕಾಮಗಾರಿ: ಚಿಟ್ಟೇಬೈಲು ಕ್ರಿಕೆಟ್ ಮೈದಾನ ಬಳಿ ಘನತ್ಯಾಜ್ಯ ರಾಶಿ! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನ ಹೊದಲ-ಅರಳಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಿತ್ತಿನಗದ್ದೆ ಚಿಟ್ಟೇಬೈಲು ಮಧ್ಯದಲ್ಲಿ ಸಾಂಬಾ ಸದಾಶಿವ ದೇವಸ್ಥಾನದ ಪಕ್ಕ ಪ್ರಜ್ಞಾ ಭಾರತಿ ಶಾಲೆಯ ಎದುರು ಖಾಸಗಿ ಲೇಔಟ್ ನಿರ್ಮಿಸುತ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮುಲ್ಕಿ ಶಾಖೆ: ಉಚಿತ ವೈದ್ಯಕೀಯ, ನೇತ್ರ ಮತ್ತು ದಂತ ತಪಾಸಣಾ ಶಿಬಿರ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ(ನಿ.) ಮುಲ್ಕಿ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರವು ಲಯನ್ಸ್ ಕ್ಲಬ್ ಮುಲ್ಕಿ ಎಂಜೆಎಂ ಲಿಯೋ ಕ್ಲಬ್ ಮುಲ್ಕಿ ಹಾಗೂ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಫಯ... ಗಡಿನಾಡಿನಲ್ಲಿ ಕನ್ನಡ ಮತ್ತು ಜಾನಪದ ಒಟ್ಟೋಟ್ಟಿಗೆ ಸಾಗಿ ಬೆಳವಣಿಗೆಯಾಗಬೇಕು: ಎನ್.ಎಂ.ಲಕ್ಷ್ಮಣ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಗಡಿನಾಡಿನಲ್ಲಿ ಕನ್ನಡ ಮತ್ತು ಜಾನಪದ ಒಟ್ಟೋಟ್ಟಿಗೆ ಸಾಗಿ ಬೆಳವಣಿಗೆಯಾಗಬೇಕು. ಬಹುಭಾಷಾ ಪ್ರದೇಶಗಳಲ್ಲಿ ಎಲ್ಲಾ ರೀತಿಯ ಮೂಲ ಸಂಸ್ಕೃತಿಗಳು ಕನ್ನಡತನವನ್ನು ಧಕ್ಕಿಸಿಕೊಳ್ಳಬೇಕು ಎಂದು ಬೆಂಗಳೂರಿನ ರವೀಂದ್ರ ಕಲಾಕ್ಷ... ದ.ಕ.ಜಿಲ್ಲೆಯ ನ್ಯಾಯಾಲಯಗಳಲ್ಲಿ ಡಿ.14ರಂದು ಲೋಕ ಅದಾಲತ್ ಮಂಗಳೂರು(reporterkarnataka.com): ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ, ಮಂಗಳೂರು ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಡಿಸೆಂಬರ್ 14ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗ... ಮಂಗಳೂರು: ನಾಳೆ ವೀರರಾಣಿ ಒನಕೆ ಓಬವ್ವ ಜಯಂತಿ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ವೀರರಾಣಿ ಒನಕೆ ಓಬವ್ವ ಜಯಂತಿ ನವೆಂಬರ್ 11ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕುದ್ರೋಳಿಯಲ್ಲಿರುವ ನಾರಾಯಣಗುರು ಪಿ... ಮಂಗಳೂರು ವಿಶ್ವವಿದ್ಯಾಲಯ ಕಾಲೇಜು ವಿದ್ಯಾರ್ಥಿ ಸಂಘ ಚುನಾವಣೆ: ಎಬಿವಿಪಿ ಭರ್ಜರಿ ಗೆಲುವು ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಭರ್ಜರಿ ಗೆಲುವು ಸಾಧಿಸಿದೆ. ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಸುಮಾರು 16 ವರ್ಷಗಳಿಂದ ಗೆಲುವು ಸಾಧಿಸಿಕೊ... ತೊಕ್ಕೊಟ್ಟು ಸಮೀಪ ಭೀಕರ ರಸ್ತೆ ಅಪಘಾತ: ಟ್ಯಾಂಕರ್ ಅಡಿಗೆ ಸಿಲುಕಿ ಬೈಕ್ ಸಹ ಸವಾರೆ ದಾರುಣ ಸಾವು ಉಳ್ಳಾಲ(reporterkarnataka.com): ತೊಕ್ಕೊಟ್ಟು ಸಮೀಪ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸಹ ಸವಾರೆ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಸುರತ್ಕಲ್ ಸಮೀಪದ ಕೃಷ್ಣಾಪುರದ ರಹಮತ್(47) ಎಂದು ಗುರುತಿಸಲಾಗಿದೆ. ಬೈಕ್ ಸವಾರರಾಗಿದ್ದ ಅವರ ಪತಿ... ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಪುಸ್ತಕಾಧಾರಿತ ಸ್ಪರ್ಧೆ ಉದ್ಘಾಟನೆ ಬಂಟ್ವಾಳ(reporterkarnataka.com): ಪುಸ್ತಕದಲ್ಲಿರುವ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು . ಸ್ಪರ್ಧೆಗಳು ಸಾಂಕೇತಿಕವಾಗಿ ನಡೆಯುತ್ತವೆ. ವಿದ್ಯಾರ್ಥಿಗಳು ಜ್ಞಾನಾರ್ಜನೆಗಾಗಿ ಅಧ್ಯಯನ ಮಾಡಬೇಕು. ಶಾಂತಿವನ ಟ್ರಸ್ಟ್ ವತಿಯಿಂದ ಕಳೆದ ಮೂವತೈದು ವರ್ಷಗಳಿಂದ ಯೋಗ ಮತ್ತು ನೈತಿಕ ಶಿಕ್ಷ... ಬಿಪಿಎಲ್ ಕಾರ್ಡ್ ರದ್ದು ಸೇರಿದಂತೆ ರೇಷನ್ ಕಾರ್ಡ್ ಅವ್ಯವಸ್ಥೆಯನ್ನು ವಿರೋಧಿಸಿ ಸಿಪಿಎಂ ಪ್ರತಿಭಟನೆ ಮಂಗಳೂರು(reporterkarnataka.com):ಪಾನ್ ಕಾರ್ಡಿಗೆ ಆಧಾರ್ ಲಿಂಕ್ ಮಾಡಲು ಆದ ವಿಳಂಬಕ್ಕೆ ದಂಡ ಕಟ್ಟಿದ ಅಸಂಖ್ಯಾತ ಬಡ ಕುಟುಂಬಗಳ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿರುವ ಕ್ರಮವನ್ನು ಕೂಡಲೇ ವಾಪಸ್ ಪಡೆಯಬೇಕು, ರದ್ದುಗೊಳಿಸಿರುವ ಬಿಪಿಎಲ್ ಕಾರ್ಡ್ ಗಳನ್ನು ಕೂಡಲೇ ವಾಪಸ್ ನೀಡಬೇಕು,ರೇಷನ್ ಕಾರ್ಡ್ ನ... « Previous Page 1 …77 78 79 80 81 … 314 Next Page » ಜಾಹೀರಾತು