ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ: 3 ವರ್ಷ ಕಠಿಣ ಸಜೆ ಮಂಗಳೂರು(reporterkarnataka.com): ಸುಲಿಗೆ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದ ನಂತರ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಸುರತ್ಕಲ್ ಬಳಿ ಬಂಧಿಸಿದ್ದಾರೆ. ತೊಕ್ಕೊಟ್ಟು ಚಂಬುಗುಡ್ಡೆ ನಿವಾಸಿ ನವೀನ್ ಸಿಕ್ವೇರಾ (೫೨) ಬಂಧಿತ ಆರೋಪಿ. ಈತನ ಮೇಲೆ 2011 ಹಾಗೂ 2012ರಲ್ಲಿ ಮಂಗಳೂರು ಪೂರ... ಡ್ರಗ್ಸ್ ಮಾರಾಟ ಯತ್ನ: ಓರ್ವ ಆರೋಪಿಯ ಬಂಧನ; ಎಂಡಿಎಂಎ ಮಾದಕ ವಸ್ತು ವಶ ಮಂಗಳೂರು(reporterkarnataka.com): ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಅರೋಪಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೇರಳದ ಎರ್ನಾಕುಲಂ ಮುತೊಲಪುರಂನ ಚುನಯಮಕ್ಕಿಲ್ ಹೌಸ್ ನಿವಾಸಿ ಜೂಡ್ ಮಾಥ್ಯೂ (20) ಎಂದು ತಿಳಿದು ಬಂದಿದೆ. ... ಬಾಲಕರ ಬಾಲಮಂದಿರಕ್ಕೆ ಮಡಿಕೇರಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ದಿಢೀರ್ ಭೇಟಿ: ಪರಿಶೀಲನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ನಗರದ ಬಾಲಕರ ಬಾಲಮಂದಿರಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಬಾಲಕರ ಬಾಲ ಮಂದಿರದಲ್ಲಿರುವ ಮಕ್ಕಳಿಂದ ವಿದ್ಯಾಭ್ಯಾಸ, ಊಟೋಪಚಾರ, ಬಿಸಿನೀರು ವ್ಯವಸ್ಥೆ, ಗ್ರಂಥಾಲಯ ಸ... ಜ.18: ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ ಕ್ರೀಡೋತ್ಸವ: ಶಿವರಾಜ್ಕುಮಾರ್ ಸೇರಿದಂತೆ ತಾರೆಯರ ದಂಡು ಮಂಗಳೂರು(reporterkarnataka.com): ಅಖಿಲ ಭಾರತೀಯ ಬಿಲ್ಲವರ ಯೂನಿಯನ್ ಆಶ್ರಯದಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ ಕ್ರೀಡೋತ್ಸವವು ಜ.18ರಂದು ಬೆಳಗ್ಗೆ 9 ಗಂಟೆಯಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಖಿಲ ಭಾರತೀಯ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ನಗರದಲ್ಲಿ ಸುದ್ದ... ದಿ| ಜುಡಿತ್ ಮಸ್ಕರೇನ್ಹಸ್ ಗೆ ನುಡಿ ನಮನ: “ಜುಡಿಬಾಯಿ” ಬದುಕು ಮತ್ತು ಸಾಧನೆಗೆ ಗೌರವಪೂರ್ವಕ ಶ್ರದ್ಧಾಂಜಲಿ ಮಂಗಳೂರು(reporterkarnataka.com): ಸಮಾಜ ಸೇವಕಿ, ದಿ| ಜುಡಿತ್ ಮಸ್ಕರೇನ್ಹಸ್ ಅವರ 9ನೇ ಪುಣ್ಯಸ್ಮರಣೆಯ ಅಂಗವಾಗಿ, ಸೊಸೈಟಿ ಆಫ್ ಸೇಂಟ್ ವಿನ್ಸೆಂಟ್ ಡಿ ಪೌಲ್ (SSVP) ಕೇಂದ್ರ ಮಂಡಳಿಯ ವತಿಯಿಂದ ಜನವರಿ 9 ರಂದು ಅವರಿಗೆ 'ನುಡಿ ನಮನ' ಎಂಬ ಅರ್ಥಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿ... ಆರದಿರಲಿ ಬದುಕು ಆರಾಧನಾ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ಗೆ ರಾಣಿ ಅಬ್ಬಕ್ಕ ಪ್ರಶಸ್ತಿ: ಜ.18ರಂದು ಪ್ರದಾನ ಮಂಗಳೂರು(reporterkarnataka.com): ತುಳುನಾಡಿನ ಅಪ್ರತಿಮ ಹೋರಾಟಗಾರ್ತಿ ಚೌಟ ರಾಣಿ ಅಬ್ಬಕ್ಕ ಅವರ 500ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಜವನೆರ್ ಬೆದ್ರ ತಂಡ ನೀಡುವ ರಾಣಿ ಅಬ್ಬಕ್ಕ ಪ್ರಶಸ್ತಿಗೆ ಆರದಿರಲಿ ಬದುಕು ಆರಾಧನಾ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ ಅವರು ಆಯ್ಕೆಯಾಗಿದ್ದಾರೆ. ಜನವರಿ ... ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಅಜೀರು ಆಯ್ಕೆ: ಉಮೇಶ್ ಮಿಜಾರ್ ಗೆ ಕಲಾಭೂಷಣ ಪ್ರಶಸ್ತಿ ಮಂಗಳೂರು(reporterkarnataka.com): ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷರಂಗದ ಅಗ್ರಮಾನ್ಯ ಮಹಿಳಾ ಭಾಗವತ ರಾದ ಕಾವ್ಯಶ್ರೀ ಅಜೇರು ಆಯ್ಕೆಯಾಗಿದ್ದಾರೆ. ಶ್ರೀಕುಂದೇಶ್ವರ ದೇಗುಲದ ಧರ್ಮದರ್ಶಿಯಾಗಿ, ಯಕ್ಷಗಾನ ... ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ರೋಹನ್ ಕಾರ್ಪೊರೇಷನ್ಗೆ 32 ವರ್ಷಗಳ ಸಂಭ್ರಮ ಮಂಗಳೂರು(reporterkarnataka.com): ಮಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಷನ್ ತನ್ನ ಯಶಸ್ವಿ ಸೇವೆಯ 32 ವರ್ಷಗಳನ್ನು ಪೂರ್ಣಗೊಳಿಸಿದೆ. 1994ರಲ್ಲಿ ರೋಹನ್ ಮೊಂತೆರೊ ಅವರು ಸ್ಥಾಪಿಸಿದ ಈ ಸಂಸ್ಥೆ, ಇಂದು ಮಂಗಳೂರಿನ ಅತ್ಯಂತ ವಿಶ್ವಾಸಾರ್ಹ ಮತ್ತು ಗೌರವಾನ್ವಿತ ರಿಯಲ್ ಎಸ್ಟೇ... ಮಲಯಾಳ ಭಾಷಾ ವಿಧೇಯಕ: ಕಾಸರಗೋಡಿನಲ್ಲಿ ಭಾರೀ ಪ್ರತಿಭಟನೆಗೆ ಕನ್ನಡಪರ ಸಂಘಟನೆಗಳು ಸಿದ್ಧತೆ ಕಾಸರಗೋಡು(reporterkarnataka.com): ಕಾಸರಗೋಡಿನಲ್ಲಿ ಮಲಯಾಳಿ ಭಾಷಾ ಮಸೂದೆ ವಿರುದ್ಧ ಬಾರಿ ಪ್ರತಿಭಟನೆಗೆ ಸಿದ್ದತೆ ನಡೆದಿದೆ. ಕಾಸರಗೋಡನ್ನು ಹೊರತುಪಡಿಸಿ ಮಲಯಾಳ ಕಡ್ಡಾಯಗೊಳಿಸಲಿ ಎಂದು ಕನ್ನಡ ಪರ ಸಂಘಟನೆಗಳು ಹೇಳಿವೆ. Mangaluru | ಕಡಲನಗರಿಯಲ್ಲಿ ಸ್ವರಾನುಬಂಧ ಸಂಗೀತ ಉತ್ಸವ; ಉಸ್ತಾದ್ ರಫೀಕ್ ಖಾನ್, ಪಂಡಿತ್ ರಾಜೇಂದ್ರ ನಾಕೋಡ್, ಪಂಡಿತ್ ಸಮೀರ್ ರಾವ್ ಗೆ ಸನ... ಮಂಗಳೂರು(reporterkarnataka.com): ಮಂಗಳೂರಿನ ಕಲಾ ಸಾಧನಾ ಸಂಸ್ಥೆ ವತಿಯಿಂದ ಸ್ವರಾನುಬಂಧ ಸಂಗೀತ ಉತ್ಸವ ಉದ್ಘಾಟನೆ ನಗರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಎಕ್ಸ್ಪರ್ಟ್ ಕಾಲೇಜು ಉಪಾಧ್ಯಕ್ಷೆ ಉಷಾಪ್ರಭಾ ನಾಯಕ್ ಮಾತನಾಡಿ, ಸಂಗೀತ ಕಲೆ ಯನ್ನು ಬೆಳೆಸಲು ಪ್ರತಿಯೊಬ್ಬರ ಸಹಕಾರ ಅಗತ್ಯವಿ... « Previous Page 1 …6 7 8 9 10 … 321 Next Page » ಜಾಹೀರಾತು