ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅವರಿಗೆ ಪ್ರತಿಷ್ಠಿತ ‘ರಾಮಜಾಲು ಗರಡಿ ಗೌರವ’ ಪ್ರಶಸ್ತ... ಪುತ್ತೂರು(reporterkarnataka.com): ಒಳಮೊಗ್ರು ಗ್ರಾಮದ ಪರ್ಪುಂಜದಲ್ಲಿರುವ ಇತಿಹಾಸ ಪ್ರಸಿದ್ಧ ರಾಮಜಾಲು ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಶ್ರೀ ಬ್ರಹ್ಮಬೈದೇರುಗಳ ಜಾತ್ರೋತ್ಸವವು ಜರುಗಿತು. ಜಾತ್ರೋತ್ಸವದ ಅಂಗವಾಗಿ ನಡೆದ ಶ್ರೀ ಕೂರೇಲುಗುತ್ತು ಸುಬ್ಬಪ್ಪ ಪೂಜಾರಿ ಧರ್ಮಚಾವಡಿಯಲ್ಲಿ ನಡೆದ ಧಾರ್ಮಿಕ ... ಜ. 24ರಂದು ‘ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ’: ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಪಿಂಕ್ ಲೈಟ್ ಆಚರಣೆ ಮಂಗಳೂರು (reporterkarnataka.com): ಆರೋಗ್ಯ ಇಲಾಖೆಯ ಜಿಲ್ಲಾ ಸಲಹಾ ಸಮಿತಿ ಮತ್ತು ಜಿಲ್ಲಾ ಮೇಲ್ವಿಚಾರಣಾ ಮತ್ತು ತಪಾಸಣಾ ಸಮಿತಿ ಸಭೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷೆ ಡಾ.ಅಮೃತ ಭಂಡಾರಿ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಆರೋಗ್ಯ ... ಮಂಗಳೂರು ಮಾತಾ ಅಮೃತಾನಂದಮಯಿ ಮಠ: ಜನ್ಮಜಾತ ಹೃದಯ ರೋಗ ಸಮಸ್ಯೆ ಇರುವ ಮಕ್ಕಳಿಗಾಗಿ ಬೃಹತ್ ಉಚಿತ ಆರೋಗ್ಯ ಮೇಳ ಮಂಗಳೂರು(reporterkarnataka.com): ಕೊಚ್ಚಿಯ ಅಮೃತಾ ಆಸ್ಪತ್ರೆ ವತಿಯಿಂದ ಜನ್ಮಜಾತ ಹೃದಯರೋಗ ಸಮಸ್ಯೆ ಇರುವ ಮಕ್ಕಳಿಗಾಗಿ ಪ್ರಪ್ರಥಮ ಚಿಕಿತ್ಸಾ ಶಿಬಿರ ಜರುಗಿತು. ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಕರಾವಳಿ ಕರ್ನಾಟಕದ ಅಮ್ಮನವರ ಭಕ್ತರು ಮತ್ತು ಸೇವಾ ಸಮಿತಿಗಳ ಸಹಯೋಗದೊಂದಿಗೆ ಜರುಗಿದ ಈ ಬ... ಉಚ್ಚಿಲದಲ್ಲಿ ನಿರಂತರ ರಸ್ತೆ ಅಪಘಾತ: ಅವೈಜ್ಞಾನಿಕ ಕಾಮಗಾರಿ ಎಂದು ಆರೋಪಿಸಿ ಹೆದ್ದಾರಿ ತಡೆದು ಪ್ರತಿಭಟನೆ ಉಡುಪಿ(reporterkarnataka.com): ಉಚ್ಚಿಲ ಪೇಟೆಯಲ್ಲಿ ನಿರಂತರ ಅಪಘಾತಗಳು ನಡೆಯುತ್ತಿರುವುದಕ್ಕೆ ರಾಷ್ಟ್ರೀಯ ಹೆದ್ದಾರಿ 66ರ ಅವೈಜ್ಞಾನಿಕ ಕಾಮಗಾರಿಯೇ ಕಾರಣ ಎಂದು ಆರೋಪಿಸಿ ಉಚ್ಚಿಲ ನಾಗರಿಕ ಹೋರಾಟ ಸಮಿತಿಯ ನೇತೃತ್ವದಲ್ಲಿ ಉಚ್ಚಿಲದಲ್ಲಿ ರಾಷ್ಟ್ರೀಯ ಹೆದ್ದಾರಿ 66 ತಡೆದು ಪ್ರತಿಭಟನೆ ನಡೆಸಲಾಯಿತು. ... ಭರತನಾಟ್ಯ ಜೂನಿಯರ್ ಪರೀಕ್ಷೆ: ರನ್ವಿತಾ ಆರ್. ಕುಲಾಲ್ (86.25%) ಹಾಗೂ ಸುಮುಖ ಪಿ. ಭಂಡಾರಿಗೆ (81.5%) ಅಂಕ ಉಡುಪಿ(reporterkarnataka.com): ಮೈಸೂರಿನ ಕರ್ನಾಟಕ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾಲಯ ನಡೆಸಿದ 2024ನೇ ಸಾಲಿನ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ರನ್ವಿತಾ ಆರ್. ಕುಲಾಲ್ (86.25%) ಹಾಗೂ ಸುಮುಖ ಪಿ. ಭಂಡಾರಿ ಭಂಡಾರಿ (81.5%) ಅಂಕ ಗಳಿಸಿದ್ದಾರೆ. ಈ ಇಬ್... ಭರತನಾಟ್ಯ ಸೀನಿಯರ್ ಪರೀಕ್ಷೆ: ಉಮಾ ಮಾಧವಿ ಅವರ ಶಿಷ್ಯೆ ದಿಯಾಗೆ ಶೇ. 71.34 ಅಂಕ ಉಡುಪಿ(reporterkarnataka.com): ಕರ್ನಾಟಕ ಡಾ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾಲಯ ಮೈಸೂರು ನಡೆಸಿದ 2024ನೇ ಸಾಲಿನ ಭರತನಾಟ್ಯ ಸೀನಿಯರ್ ಪರೀಕ್ಷೆಯಲ್ಲಿ ದಿಯಾ ಕೆ. ವಿ. 71.33% ಅಂಕ ಗಳಿಸಿದ್ದಾಳೆ.ಈಕೆ ಕೊಳಲಗಿರಿಯ ಶ್ರೀ ಶಿವ ಭ್ರಮರಾಂಭ ನಾಟ್ಯಾನಿಕೇತನದ ನೃತ್ಯ ಶಿಕ... ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಅವರಿಂದ ಜನತಾದರ್ಶನ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡಿನ ಶಾಸಕ ದರ್ಶನ್ ದ್ರುವನಾರಾಯಣ್ ಅವರಿಂದ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿರುವ ಶಾಸಕರ ಕಚೇರಿಯಲ್ಲಿ ಇಂದು ಜನತಾದರ್ಶನ ಕಾರ್ಯಕ್ರಮ ನಡೆಯಿತು. ಪ್ರತಿ ಸೋಮವಾರ ನಂಜನಗೂಡು ಹಾಗೂ ಹುಲ್ಲಹಳ್ಳಿಯಲ್ಲಿ ನಡೆಸಿಕೊಂಡು ... ವಿವಿಧ ಶೈಲಿಯ ಸಾಂಪ್ರದಾಯಿಕ ಆಹಾರ ಉತ್ಸವ: ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಎರಡನೇ ದಿನಕ್ಕೆ ಮಂಗಳೂರು(reporterkarnataka.com):ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ದ.ಕ. ಜಿಲ್ಲಾಡಳಿತದ ಸಹಕಾರದೊಂದಿಗೆ ಆರಂಭಗೊಂಡ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಗೆ ಇಂದು ಎರಡನೇ ದಿನಕ್ಕೆ ತಲುಪಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಬ್ರಹ್ಮಶ್ರೀ ನಾರಾಯಣಗುರ... ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾಸ್ಪತ್ರೆ ಮಟ್ಟಕ್ಕೇರಿಸಲು ಯೋಜನೆ ತಯಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಳ್ತಂಗಡಿ(reporterkarnataka.com):ರಾಜ್ಯದ ಪ್ರತಿಯೊಂದು ತಾಲೂಕು ಆಸ್ಪತ್ರೆಗಳನ್ನ ಜಿಲ್ಲಾಸ್ಪತ್ರೆಗಳ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಚ್ಚಿನ ಗ್ರಾಮದಲ್ಲಿ ಇಂದು ಪ್ರಾಥಮಿಕ... ಮುಲ್ಲಕಾಡು ಸರಕಾರಿ ಶಾಲೆಗೆ 13.40 ಲಕ್ಷ ವೆಚ್ಚದಲ್ಲಿ ನೂತನ ಶೌಚಾಲಯ ನಿರ್ಮಾಣ: ಶಾಸಕ ಡಾ. ವೈ ಭರತ್ ಶೆಟ್ಟಿ ಉದ್ಘಾಟನೆ ಸುರತ್ಕಲ್(reporterkarnataka.com): ವಾರ್ಡ್ 18 ಕಾವೂರು ವ್ಯಾಪ್ತಿಯಲ್ಲಿ ಬರುವ ಮುಲ್ಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ಶಾಸಕರ ಪ್ರದೇಶ ಅಭಿವೃದ್ಧಿ ನಿಧಿ ಹಾಗೂ ಮೇಯರ್ ಅನುದಾನದಲ್ಲಿ 13.40 ಲಕ್ಷ ವೆಚ್ಚದ ನೂತನ ಶೌಚಾಲಯವನ್ನು ಶಾಸಕ ಡಾ. ಭರತ್ ಶೆಟ್ಟಿ ಅವರು ಉದ್ಘಾಟಿಸಿದರು. ... « Previous Page 1 …83 84 85 86 87 … 332 Next Page » ಜಾಹೀರಾತು