ಮಹಿಳೆಯರು ಸಣ್ಣ ಆರೋಗ್ಯ ಸಮಸ್ಯೆಗಳನ್ನು ಕೂಡ ನಿರ್ಲಕ್ಷಿಸುವುದು ಸರಿಯಲ್ಲ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶೋಭಾ ಬ... ಮಂಗಳೂರು(reporterkarnataka.com): ಆರೋಗ್ಯವಾಗಿರಲು ಪೌಷ್ಟಿಕ ಆಹಾರಗಳು ಅಗತ್ಯವಾಗಿದ್ದು, ಎಲ್ಲರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ ಸರಿಯಲ್ಲ. ಸಣ್ಣ ಅರೋಗ್ಯ ಸಮಸ್ಯೆಗೂ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್... ವಿಧಾನ ಪರಿಷತ್ ಚುನಾವಣೆ: ನೀತಿ ಸಂಹಿತೆ ಪಾಲಿಸಲು ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೂಚಿ... ಅಥಣಿ ಚಮಕೇರಿ ಕ್ರಾಸ್: ಅಪಘಾತಕ್ಕೀಡಾದ ಬೈಕ್ ಸವಾರರಿಂದ 15 ಲೀಟರ್ ಸೇಂದಿ ವಶ; ಪ್ರಕರಣ ದಾಖಲು ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಚಮಕೇರಿ ಕ್ರಾಸ್ ಬಳಿ ಬೈಕಿಗೆ ವಾಹನವೊಂದು ಡಿಕ್ಕಿ ಹೊಡೆದಿದ್ದು, ಬೈಕ್ ಸವಾರರಿಂದ ಸೇಂದಿ ವಶಪಡಿಸಿಕೊಳ್ಳಲಾಗಿದೆ. ಜತ್ತ ಮತ್ತು ಜಾಂಬೂಟ್ ರೋಡ್ ಚಮಕೇರಿ ಕ್ರಾಸ್ ಬಳಿ ಇಬ್ಬರು ಸವಾರರು... ದೋಸ್ತಿಲು ಕುಡ್ಲ ವಾರ್ಷಿಕೋತ್ಸವ ;ಸಾಧಕರಿಗೆ ಸನ್ಮಾನ ಮಂಗಳೂರು :ದೋಸ್ತಿಲು ಕುಡ್ಲ ಸಂಘಟನೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಮಂಗಳವಾರ ನಗರದ ಪುರಭವನದಲ್ಲಿ ಜರಗಿತು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್, ನಾಟಕಕಾರ ನವೀನ್ ಶೆಟ್ಟಿ ಅಳಕೆ, ಯುವ ಭಾಗವತ ಸುಶಾಂತ್ ಕೈಕಂಬ, ಯುವ ಕಾಂಗ್ರೆಸ್ ಇಂಟಕ್ನ ಮಾಜಿ ಜಿಲ್ಲಾ... ಅಕ್ಟೋಬರ್ 2ರ ವರೆಗೆ ಬಿಜೆಪಿಯಿಂದ ಸೇವಾ ಪಾಕ್ಷಿಕ ಆಚರಣೆ: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಅಕ್ಟೋಬರ್ 2ರ ವರೆಗೆ ಸೇವಾ ಪಾಕ್ಷಿಕವಾಗಿ ಆಚರಿಸಲಾಗುತ್ತದೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾ... ತೀರ್ಥಹಳ್ಳಿ: 300 ಮಂದಿ ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.ಕಂ ತೀರ್ಥಹಳ್ಳಿಯಲ್ಲಿ ಇಂದು 300 ಜನ ಕಾರ್ಮಿಕರಿಗೆ ಕಿಟ್ ಕೊಡುವ ಕೆಲಸ ಆಗಿದೆ. ಕೋವಿಡ್ ಪೂರ್ವದಲ್ಲಿ ಇಲಾಖೆಯಲ್ಲಿ ಸಾವಿರ ಕೋಟಿ ಹಣ ಇತ್ತು, ಹಾಗಾಗಿ ಕಾರ್ಮಿಕ ಇಲಾಖೆಯಲ್ಲಿ ಹಣ ಇದೆ ಅದನ್ನು ಕಾರ್ಮಿಕರಿಗೆ ... ಪ್ರಧಾನಿ ಮೋದಿ ಹುಟ್ಟುಹಬ್ಬ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ರಕ್ತದಾನ; ಸಂಸದ ಕ್ಯಾ. ಚೌಟ ಚಾಲನೆ ಮಂಗಳೂರು(reporterkarnataka.com):ಪ್ರಧಾನಿ ನರೇಂದ್ರ ಮೋದಿ ಅವರ 74ನೇ ಜನ್ಮ ದಿನಾಚರಣೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ರಕ್ತದಾನ ಮಾಡುವ ಮೂಲಕ ಆಚರಿಸಿತು. ನಗರದ ಪಿವಿಎಸ್ ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಎ. ಜೆ. ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ನಡೆದ ... ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ: ಆರ್ಥಿಕವಾಗಿ ಸಬಲರಾಗಲು ಶಾಸಕ ಡಾ. ಭರತ್ ಶೆಟ್ಟಿ ಕರೆ ಸುರತ್ಕಲ್ (reporterkarnataka.com): ವಿಶ್ವಕರ್ಮ ಜಯಂತಿಯ ಪ್ರಯುಕ್ತ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ ಸುರತ್ಕಲ್, ಪಣಂಬೂರು ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ ಕೃಷ್ಣಾಪುರ, ವಿಶ್ವ ಬ್ರಹ್ಮಾಣ ಸಂಘ ಕೈಕಂಬ ಕಿನ್ನಿ ಕಂಬ್ಲ ವತಿಯಿಂದ ಶ್ರೀ ವಿಶ್ವಕರ್ಮ ಪೂಜಾ ಮಹ... ಮಂಗಳೂರು: ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿಯಿಂದ ಓಣಂ ಆಚರಣೆ ಮಂಗಳೂರು(reporterkarnataka.com): ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿ ಮಂಗಳೂರಿನ ಘಟಕದ ವತಿಯಿಂದ ಓಣಂ ಹಬ್ಬವನ್ನು ನಗರದ ಪಾಂಡೇಶ್ವರದ ಫಿಜಾ ನೆಕ್ಸಸ್ ಮಾಲ್ ನಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಪರಿಸರ ಸ್ನೇಹಿ ಗ್ರೀನ್ ಹೀರೋ ಆಫ್ ಇಂಡಿಯಾ ಎಂಬ ಖ್ಯಾತಿಯನ್ನು ಹೊಂದಿರುವ ಗುಜರಾತ್ ಸರ್ಕಾರದ ವಿಶೇಷ ರ... ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಅಡ್ಯಾರು ಮಹಾಶಕ್ತಿ ಕೇಂದ್ರದ ವಿಶೇಷ ಸಭೆ: ಸದಸ್ಯತ್ವ ಅಭಿಯಾನ ಚರ್ಚೆ ಸುರತ್ಕಲ್(reporterkarnataka.com): ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಅಡ್ಯಾರು ಮಹಾಶಕ್ತಿ ಕೇಂದ್ರದ ವಿಶೇಷ ಸಭೆಯು ಶಾಸಕ ಡಾ. ವೈ. ಭರತ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನೀರುಮಾರ್ಗದ ಶ್ರೀ ಸುಬ್ರಹ್ಮಣ್ಯ ಭಜನಾ ಈಮಂದಿರದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕ ಡಾ. ಭರತ್ ಶೆಟ್ಟಿ ಅವರು ಸದಸ್ಯತ್ವ ಅಭಿ... « Previous Page 1 …87 88 89 90 91 … 314 Next Page » ಜಾಹೀರಾತು