ಮೆಲ್ಕಾರ್ ಸಮೀಪ ಭೀಕರ ರಸ್ತೆ ಅಪಘಾತ: ಕಾರು- ಬೈಕ್ ಡಿಕ್ಕಿ; ಸವಾರ ಪುತ್ತೂರು ನಿವಾಸಿ ಮೃತ್ಯು ಬಂಟ್ವಾಳ( reporterkarnataka.com): ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಮತ್ತು ಮೆಲ್ಕಾರ್ ಮಧ್ಯೆ ನರಹರಿ ಪರ್ವತದ ಕೆಳಗಡೆ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಮತ್ತು ಬೈಕ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆ ಸಾಗಿಸಿದ ಬಳಿಕ ಮೃತ ಪಟ್ಟ ಘಟನೆ ಭಾನುವಾರ ಸಂಜೆ ನಡ... ಅಮೆಜಾನ್ ʼಪ್ರೈಮ್ ಡೇʼ ಸೇಲ್ ಜು.4ರಿಂದ ಆರಂಭ, ಭರ್ಜರಿ ಆಫರ್ನೊಂದಿಗೆ ‘ಯೆಜ್ಡಿ ಸ್ಕ್ರಾಂಬ್ಲರ್’ ಎಂಟ್ರಿ! ಬೆಂಗಳೂರು(reporterkarnataka.com): ಜಾವಾ ಮತ್ತು ಯೆಜ್ಡಿಯಂತಹ ಐಕಾನಿಕ್ ಮೋಟಾರ್ಸೈಕಲ್ಗಳಿಗೆ ಹೆಸರಾಗಿರುವ 'ಜಾವಾ ಯೆಜ್ಡಿ ಮೋಟಾರ್ಸೈಕಲ್ಸ್' ಇದೀಗ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಭಾರತದ ಅತಿ ದೊಡ್ಡ ಆನ್ಲೈನ್ ಶಾಪಿಂಗ್ ಹಬ್ಬವಾದ 'ಅಮೆಜಾನ್ ಪ್ರೈಮ್ ಡೇ 2026' ಸೇಲ್ನಲ್ಲಿ, ಕಂಪನಿ... Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಮಂಗಳೂರು(reporterkarnataka.com):ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 2025-2026 ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಾಗೂ 2025 ನೇ ಸಾಲಿನ ಅಂತಿಮ ... ದ.ಕ. ಜಿಲ್ಲೆಯಾದ್ಯಂತ ನಾಳೆಯೂ ರೆಡ್ ಅಲರ್ಟ್ ಘೋಷಣೆ: ಶಾಲೆ-ಪಿಯು ಕಾಲೇಜಿಗೆ ರಜೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜುಲೈ 3 ರಂದು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ, ಖಾಸಗಿ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕ... ದ.ಕ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ನಾಳೆ ಶಾಲೆ- ಪಿಯು ಕಾಲೇಜಿಗೆ ರಜೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ಮಂಗಳೂರು(reporterkarnataka.com): ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಮಕ್ಕಳು ಸೇರಿದಂತೆ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಈ ನಡುವೆ ಜಿಲ್ಲಾಡಳಿತ ನಾಳೆ(ಗುರುವಾರ)ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿ, ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿದೆ. ಜಿಲ್ಲೆಯ ಎಲ್ಲ ಅಂಗ... ಬೈಕಂಪಾಡಿ ದರೋಡೆ ಪ್ರಕರಣ: ಅಪಹರಿಸಿದ ಕಾರು ಬೆಂಜನಪದವಿನಲ್ಲಿ ಪತ್ತೆ, ಚಿನ್ನಕ್ಕಾಗಿ ಸೀಟ್ ಹರಿದು ಶೋಧ ಮಂಗಳೂರು(reporterkarnataka.com): ಸೋಮವಾರ ನಸುಕಿನ ವೇಳೆ ಬೈಕಂಪಾಡಿ ಬಳಿ ನಡೆದ ಚಿನ್ನಾಭರಣ ವ್ಯಾಪಾರಿಯ ದರೋಡೆ ಪ್ರಕರಣದ ತನಿಖೆ ಹೊಸ ತಿರುವು ಪಡೆದಿದೆ. ದುಷ್ಕರ್ಮಿಗಳು ಅಪಹರಿಸಿದ್ದ ಕಾರು ಬಂಟ್ವಾಳ ಠಾಣೆ ವ್ಯಾಪ್ತಿಯ ಬೆಂಜನಪದವಿನಲ್ಲಿ ಪತ್ತೆಯಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸ... ಸಹಕಾರಿ ಸಂಘಗಳು ರಾಷ್ಟ್ರೀಕೃತ ಬ್ಯಾಂಕಗಳಿಗಿಂತ ಉತ್ತಮ ರೀತಿಯಲ್ಲಿ ಸೇವೆ ನೀಡುತ್ತಿದೆ: ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಂಗಳೂರು(reporterkarnataka.com): ರಾಜ್ಯದಲ್ಲಿ 47 ಸಾವಿರಕ್ಕೂ ಹೆಚ್ಚು ಸಹಕಾರಿ ಸಂಘಗಳಿದ್ದು, ಇವು ರಾಷ್ಟ್ರೀಕೃತ ಬ್ಯಾಂಕಗಳಿಗಿಂತ ಉತ್ತಮ ರೀತಿಯಲ್ಲಿ ಸೇವೆ ನೀಡುತ್ತಿದ್ದು, ರಾಷ್ಟ್ರೀಕೃತ ಬ್ಯಾಂಕ್ಗಳಿಗೆ ಸವಾಲು ಹಾಕುತ್ತಿವೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಹಾಗೂ ಎಸ್... ಕೇಂದ್ರದ ಮುಂದಿದೆ 2 ರೈಲು ಮಾರ್ಗ ಪ್ರಸ್ತಾವನೆ: ಶಾಸಕ ಸುನಿಲ್ ಕುಮಾರ್ ಕಾರ್ಕಳ(reporterkarnataka.com): ಉಡುಪಿ- ಕಾರ್ಕಳ- ಧರ್ಮಸ್ಥಳ- ಸಕಲೇಶಪುರ ಹಾಗೂ ಶಿವಮೊಗ್ಗ ಸಂಪರ್ಕಿಸುವ 2 ಹೊಸ ರೈಲು ಮಾರ್ಗದ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದಿದೆ. ಅರಣ್ಯ ಇಲಾಖೆ ಅನುಮತಿ ಹಾಗೂ ಜಾಗದ ಸಮತೋಲನ ನೋಡಿಕೊಂಡು ತಜ್ಞರು ವರದಿ ರಚಿಸಿ, ಯೋಜನೆ ಮುಂದಾಗುವ ಸಾಧ್ಯತೆಯಿದೆ ಎಂದು ಕಾರ್ಕಳ ... ಕರಾವಳಿಯ ಜೀವ ನದಿ ನೇತ್ರಾಳ ಒಡಲಿಗೆ ಶೌಚಾಲಯದ ತ್ಯಾಜ್ಯ!: ಕ್ಯಾರೇ ಮಾಡ್ತಿಲ್ಲ ಸ್ಥಳೀಯಾಡಳಿತ!! ವಿಶೇಷ ವರದಿ ಮಂಗಳೂರು info.reporterkarnataka@gmail.com ದಕ್ಷಿಣ ಕನ್ನಡ ಜಿಲ್ಲೆಯ ಜೀವ ನದಿ ನೇತ್ರಾವತಿ ನದಿಯಲ್ಲಿ ಈ ಬಾರಿ ಮುಂಗಾರು ಮಳೆಯ ನೀರು ಹರಿಯದಿದ್ದರೂ ವಸತಿ ಸಮುಚ್ಚಯಗಳ ಶೌಚಾಲಯದ ತ್ಯಾಜ್ಯ ಸೇರಿದಂತೆ ಮಲಿನ ನೀರು ಹರಿಯುತ್ತಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಈ ಬಗ್ಗ... Mangaluru | ಬೈಕಂಪಾಡಿ ಬಳಿ ಕೇರಳದ ಉದ್ಯಮಿಯ ಕಾರು ಅಡ್ಡಗಟ್ಟಿ ಚಿನ್ನಾಭರಣ ದೋಚಿದ ದರೋಡೆಕೋರರು ಮಂಗಳೂರು(reporterkarnataka.com): ಕೇರಳ ಮೂಲದ ಉದ್ಯಮಿಯ ಕಾರನ್ನು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಾಡಿದ ಘಟನೆ ಸೋಮವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ ಬಳಿ ನಡೆದಿದೆ. ಕೇರಳದ ಪಯ್ಯನ್ನೂರು ನಿವಾಸಿ ವಿಕಾಸ್ ಎಂಬವರು ತನ್ನ ಕುಟುಂಬದ ಜತೆ ಪಯಣಿಸುತ್ತಿದ್ದಾಗ 3 ಕಾರಿನಲ್ಲ... « Previous Page 1 …7 8 9 10 11 … 350 Next Page » ಜಾಹೀರಾತು