ಪೆರಾಬೆ: ಶಾಲಾ ಗೋಡೆ ಬಿದ್ದು ಗಾಯಗೊಂಡ 4 ಮಂದಿ ವಿದ್ಯಾರ್ಥಿ ಗಳ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಭೇಟಿ ಕಡಬ(reporterkarnataka.com): ಕಡಬ ತಾಲೂಕಿನ ಪೆರಾಬೆ ಸಮೀಪದ ಕುಂತೂರಿನ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಗೋಡೆ ಛಾವಣಿ ಕುಸಿದು ಬಿದ್ದು ಗಾಯಗೊಂಡು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಲ್ವರು ವಿದ್ಯಾರ್ಥಿಗಳನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್... ಮಂಗಳೂರು: 31ರಂದು ’ನವ್- ರಂಗ್’ ಎಡ್ಡಿ ಸಿಕ್ವೇರಾ ನಾಟಕ ಕೃತಿ ಬಿಡುಗಡೆ ಮಂಗಳೂರು(reporterkarnataka.com): ಹಿರಿಯ ರಂಗಕರ್ಮಿ, ನಿರೂಪಕ ಮತ್ತು ಚಿತ್ರ ಕಲಾವಿದ ಎಡ್ಡಿ ಸಿಕ್ವೇರಾ ಅವರ ಸಮಗ್ರ ರಂಗ ಕೃತಿಗಳ ಸಂಗ್ರಹ 'ನವ್ ರಂಗ್’ ಶನಿವಾರ, ಅಗಸ್ಟ್ 31ರಂದು ಇಳಿಸಂಜೆ 6.00ಕ್ಕೆ ನಗರದ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ... ನಂಜನಗೂಡು: ಹೆಮ್ಮರಗಾಲ ಪಿಎಸಿಸಿ ಬ್ಯಾಂಕ್ ನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕಿನ ಹೆಮ್ಮರ ಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಸಿ. ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಸಂಘದ ಆವರಣದಲ್ಲ... ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯಲ್ಲಿ ಡ್ಯುಯಲ್ ಸೆಲೆಬ್ರೇಷನ್: ಸಾಧನೆಯ ಮೈಲಿಗಲ್ಲು ಮಂಗಳೂರು(reporterkarnataka.com): ನಗರದ ಫಾದರ್ ಮುಲ್ಲರ್ ಚಾರಿಟಬಲ್ ಸಂಸ್ಥೆ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ನಲ್ಲಿ ಸೋಮವಾರ ಡ್ಯುಯಲ್ ಸೆಲೆಬ್ರೇಷನ್ (ದ್ವಿ ಆಚರಣೆ)) ನಡೆಸಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಫಾದರ್ ಮುಲ್ಲರ್ ಸಮೂಹ ಸಂಸ್ಥೆಗಳ ವತಿಯಿಂದ ಕರ್ನಾಟಕ ರಾಜ್ಯ ಅಲೈಡ್ ಮತ್ತು ಹೆಲ್... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಹಂಪನಕಟ್ಟೆ: ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com): ದ.ಕ. ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ ಮಂಗಳೂರು ಮತ್ತು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಜಂಟಿ ಸಹಯೋಗದೊಂದಿಗೆ ನಾಟೆಕಲ್ ನ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ವೈದ್ಯರ ತಂಡದವರಿಂದ ಉಚಿತ ನೇತ್ರ ತಪಾಸಣಾ ಮತ್ತು ಸಾಮಾ... ನೀವು ಟಿಪ್ಪು ಜಯಂತಿ ಮಾಡಿ, ನಾವು ವರಮಹಾಲಕ್ಷ್ಮಿ ಹಬ್ಬ ಮಾಡ್ತೀವಿ: ಕಾಂಗ್ರೆಸ್ ಗೆ ಕೌಂಟರ್ ಕೊಟ್ಟ ಆರಗ ಜ್ಞಾನೇಂದ್ರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ನೀವು ಟಿಪ್ಪು ಜಯಂತಿ ಮಾಡಿ ನಾವು ವರಮಹಾಲಕ್ಷ್ಮಿ ಹಬ್ಬ ಮಾಡ್ತೀವಿ. ನೀವು ವರಮಹಾಲಕ್ಷ್ಮಿ ಹಬ್ಬವನ್ನು ಆಚರಣೆ ಮಾಡಿ ನೋಡೋಣ, ಅದು ಆಗುವುದಿಲ್ಲ ಯಾಕೆಂದರೆ ನಿಮಗೆ ಚುನಾವಣೆಯ ಓಟ್ ಬಗ್ಗೆ ಭಯ ಇದೆ ಎಂದು ಶಾಸಕ ... ಮದ್ದಳೆ ವಾದಕ ಅಕ್ಷಯ ಆಚಾರ್ ಗೆ ಸೃಷ್ಟಿ ಕಲಾಭೂಷಣ ಪ್ರಶಸ್ತಿ: ಆ. 25ರಂದು ಪ್ರದಾನ ಬೆಂಗಳೂರು(reporterkarnataka.com): ಸೃಷ್ಟಿ ಕಲಾ ವಿದ್ಯಾಲಯದ 7ನೇ ಯಕ್ಷೋತ್ಸವದ ಅಂಗವಾಗಿ ಮದ್ದಳೆ ವಾದಕ ಅಕ್ಷಯ ಆಚಾರ್ ಬಿದ್ಕಲ್ ಕಟ್ಟೆ ಅವರಿಗೆ ಸೃಷ್ಟಿ ಕಲಾ ಭೂಷಣ ಪ್ರಶಸ್ತಿಯನ್ನು ಆ. 25ರಂದು ಸಂಜೆ 5 ಗಂಟೆಗೆ ಎನ್.ಆರ್.ಕಾಲೊನಿಯ ಅಶ್ವತ್ಥ್ ಕಲಾ ಭವನದಲ್ಲಿ ಪ್ರದಾನ ಮಾಡಲಾಗುವುದು. ಹಿರಿಯ ಸಾಹಿತಿ... ಬಂಟ್ವಾಳ ಪುರಸಭೆ: ಕಾಂಗ್ರೆಸ್ ನ ವಾಸು ಪೂಜಾರಿ ಅಧ್ಯಕ್ಷ, ಎಸ್ಡಿಪಿಐಯ ಮೋನಿಸ್ ಆಲಿ ಉಪಾಧ್ಯಕ್ಷ ಬಂಟ್ವಾಳ(reporterkarnataka.com): ಬಂಟ್ವಾಳ ಪುರಸಭೆ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ವಾಸು ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಎಸ್ಡಿಪಿಐ ಪಕ್ಷದ ಮೋನಿಸ್ ಆಲಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಮತ್ತು ಎಸ್ಡಿಪಿಐ ಪಕ್ಷ ಮೈತ್ರಿ ಮಾಡಿಕೊಂಡು ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಬಿಜೆಪಿಯಿಂದ ... ಪಡುಬಿದ್ರೆ-ಕಾರ್ಕಳ ಟೋಲ್ ನಿರ್ಮಾಣದ ವಿರುದ್ಧ ಪ್ರತಿಭಟನೆಗೆ ಬಸ್ ಮಾಲಕರ ಸಂಘ ಬೆಂಬಲ: ಸುದೇಶ್ ಮರೋಳಿ ಮಂಗಳೂರು(reporterkarnataka.com): ಪಡುಬಿದ್ರೆ-ಕಾರ್ಕಳ ಹೆದ್ದಾರಿಯಲ್ಲಿ ಕಂಚಿನಡ್ಕ ಬಳಿ ಟೋಲ್ ನಿರ್ಮಾಣ ಮಾಡಲು ಮುಂದಾಗಿರುವ ಕ್ರಮವನ್ನು ಕೆನರಾ ಬಸ್ ಮಾಲಕರ ಅಸೋಸಿಯೇಷನ್ ಖಂಡಿಸುತ್ತಿದ್ದು ಇದರ ವಿರುದ್ಧ ಯಾವುದೇ ರೀತಿಯ ಪ್ರತಿಭಟನೆಗೆ ಸಂಘಟನೆ ಸಿದ್ಧವಾಗಿದೆ ಎಂದು ಸಂಘಟನೆಯ ಕಾರ್ಯದರ್ಶಿ ಸುದೇಶ್ ಮರ... ಬಿಜೆಪಿಯನ್ನು ಇನ್ನಷ್ಟು ಸಂಘಟನಾತ್ಮಕವಾಗಿ ಕಟ್ಟೋಣ: ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ(reporterkarnataka.com): ಬಿಜೆಪಿ ಪಕ್ಷವನ್ನು ಇನ್ನಷ್ಟು ಸಂಘಟನಾತ್ಮಕವಾಗಿ ಬೆಳೆಸಲು ಕಾರ್ಯಕರ್ತರು ಒಟ್ಟಿಗೆ ಕೆಲಸ ಮಾಡಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಅವರು ಬಿ.ಸಿ. ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ... « Previous Page 1 …90 91 92 93 94 … 314 Next Page » ಜಾಹೀರಾತು