ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ: ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ನೂತನ ಅಧ್ಯಕ್ಷ? ಮಂಗಳೂರು(reporterkarnataka.com): ಕರಾವಳಿಯನ್ನು ಅವಲಂಬಿಸಿರುವ ರಾಜ್ಯದ ಮೂರು ಪ್ರಮುಖ ಅಕಾಡೆಮಿಗಳಿಗೆ ಶೀಘ್ರದಲ್ಲೇ ಹೊಸ ಅಧ್ಯಕ್ಷರ ಆಯ್ಕೆ ನಡೆಯಲಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ವಿವಿಧ ಕ್ಷೇತ್ರಗಳಲ್ಲಿ ಅನುಪಮ ಸೇವೆಗೈದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರ ಹೆಸ... ನಮ್ಮ ಬಡತನ, ಅಸಹಾಯಕತೆಯನ್ನು ಅವಹೇಳನ ಮಾಡುವ ಸ್ಥಿತಿ ನಿರ್ಮಾಣಗೊಂಡಿದೆ: ಮುನೀರ್ ಕಾಟಿಪಳ್ಳ ಮಂಗಳೂರು(reporterkarnataka.com): ದೇಶದ ಜನರನ್ನು ಕಾಡುವ ಹಲವು ಗಂಭೀರ ಸಮಸ್ಯೆಗಳನ್ನು ಈಡೇರಿಸುವ ಭರವಸೆಯನ್ನು ಮುಂದಿಟ್ಟು ಅಧಿಕಾರದ ಗದ್ದುಗೆಯನ್ನೇರಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಾವೊಂದು ಭರವಸೆಗಳನ್ನು ಈಡೇರಿಸದೆ ಕನಿಷ್ಟ ನೆಮ್ಮದಿಯಿಂದ ಬದುಕು ನಡೆಸಲಾಗದಂತಹ ಸ್ಥಿತಿಗೆ ಈ ದೇಶದ ... ಬ್ಯಾಟರಿ ಚಾಲಿತ ರಿಕ್ಷಾ ಹಾಗೂ ಬಸ್, ಲಾರಿ, ಆಟೋಗಳ ರಿಫ್ಲೆಕ್ಟರ್ ಸ್ಟಿಕ್ಕರ್ ಸಮಸ್ಯೆ ಬಗೆಹರಿಸುವುದು ನನ್ನ ಜವಬ್ದಾರಿ: ಶಾಸಕ ಕಾಮತ್ ಮಂಗಳೂರು(reporterkarnataka.com):ನಗರದಲ್ಲಿ ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಚೌಕಟ್ಟಿನಲ್ಲಿ ತರುವುದು ಹಾಗೂ ಸುಪ್ರಿಂ ಕೋರ್ಟ್ ಆದೇಶದನ್ವಯ ಬಸ್, ಲಾರಿ ಮತ್ತು ಆಟೋರಿಕ್ಷಾ ಮುಂತಾದ ವಾಹನಗಳಿಗೆ ಪ್ರತಿಫಲಿತ (ರಿಫ್ಲೆಕ್ಟರ್) ಸ್ಟಿಕ್ಕರ್ ಅಳವಡಿಸುವ ಕುರಿತು ಶಾಸ... ಪ್ರತಿಷ್ಠಿತ ‘ಪುವೆಂಪು ಸನ್ಮಾನ್’ ಗೆ ರಾಷ್ಟ ಪ್ರಶಸ್ತಿ ವಿಜೇತ ಗಾಯಕ ಡಾ. ರಮೇಶ್ಚಂದ್ರ ಆಯ್ಕೆ ಕುಂಬಳೆ(reporterkarnataka.com): ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಪ್ರಥಮ ಅಧ್ಯಕ್ಷ, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯರ ಜಯಂತಿ ಪ್ರಯುಕ್ತ ತುಳುವರ್ಲ್ಡ್ ಮಂಗಳೂರು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದಲ್ಲಿ ಪುವೆಂಪು ಅಭಿಮಾನಿಗಳು ಆಯೋಜಿಸುವ 'ಪುವೆಂಪು ನೆಂಪು ... ಹೆದ್ದಾರಿ ದುರಸ್ತಿ ಮಾಡಬೇಕಾದ ಸಂಸದೆ ಶೋಭಾ ಕರಂದ್ಲಾಜೆ ಅಡಗಿ ಕುಳಿತಿದ್ದಾರೆ: ಮಾಜಿ ಸಚಿವ ಸೊರಕೆ ಟೀಕೆ ಉಡುಪಿ(reporterkarnataka.com): ಜಿಲ್ಲೆಯಲ್ಲಿ ರಸ್ತೆಯ ದುರಾವಸ್ಥೆಯಿಂದ ಜನರು ಪ್ರಾಣ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣ ಆಗಿದೆ. ಆದರೆ, ಹೆದ್ದಾರಿಯನ್ನು ದುರಸ್ತಿ ಮಾಡಬೇಕಾದ ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಅಡಗಿ ಕುಳಿತಿದ್ದಾರೆ. ನಮ್ಮ ಸಂಸದೆಯನ್ನು ಹುಡುಕಿಕೊಡಿಯೆಂದು ಪೊಲೀ... ಮಣಿಪಾಲ: ವಸತಿ ಯೋಜನೆಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ನಿಧಿ ಬಳಸಲು ವಿರೋಧಿಸಿ ಕಟ್ಟಡ ಕಾರ್ಮಿಕರಿಂದ ಪ್ರತಿಭಟನೆ ಉಡುಪಿ(reporterkarnataka.com): ವಸತಿ ಯೋಜನೆಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ನಿಧಿ ಬಳಸಲು ಮುಂದಾಗಿರುವುದನ್ನು ಖಂಡಿಸಿ ಹಾಗೂ ಕಡಿಮೆ ದರದಲ್ಲಿ ಮರಳು ಪೊರೈಕೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಇಂ... ಕಟೀಲು: ದಸರಾ ಮಹೋತ್ಸವ ಹಿನ್ನೆಲೆಯಲ್ಲಿ 26ರಿಂದ ರಸ್ತೆ ಸಂಚಾರ ತಾತ್ಕಾಲಿಕ ಮಾರ್ಪಾಡು ಮಂಗಳೂರು(reporterkarnataka.com): ದಸರಾ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ ಮತ್ತು ಲಲಿತ ಪಂಚಮಿ ಮಹೋತ್ಸವ ನಡೆಯಲಿರುವ ಹಿನ್ನಲೆಯಲ್ಲಿ ಸೆ.26ರ ಬೆಳಗ್ಗೆ 6 ಗಂಟೆಯಿಂದ ಅಕ್ಟೋಬರ್ 5ರ ರಾತ್ರಿ 11 ಗಂಟೆಯವರೆಗೆ ವಾಹನ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು ... ಕಟೀಲು: ದಸರಾ ಮಹೋತ್ಸವ ಹಿನ್ನೆಲೆಯಲ್ಲಿ 26ರಿಂದ ರಸ್ತೆ ಸಂಚಾರ ತಾತ್ಕಾಲಿಕ ಮಾರ್ಪಾಡು ಮಂಗಳೂರು(reporterkarnataka.com): ದಸರಾ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ ಮತ್ತು ಲಲಿತ ಪಂಚಮಿ ಮಹೋತ್ಸವ ನಡೆಯಲಿರುವ ಹಿನ್ನಲೆಯಲ್ಲಿ ಸೆ.26ರ ಬೆಳಗ್ಗೆ 6 ಗಂಟೆಯಿಂದ ಅಕ್ಟೋಬರ್ 5ರ ರಾತ್ರಿ 11 ಗಂಟೆಯವರೆಗೆ ವಾಹನ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು ... ರಾಸಾಯನಿಕ ಯುಕ್ತ ಸೌಂದರ್ಯ ವರ್ಧಕಗಳಿಂದ ದೂರವಿರಿ : ಡಾ. ರಾಜೇಶ್ ಆಳ್ವ ಮಂಗಳೂರು(reporterkarnataka.com) : ಇಂದಿನ ಮಹಿಳೆಯರಲ್ಲಿ ಅತಿ ಹೆಚ್ಚು ಅಸ್ವಸ್ಥತೆಗಳಿಗೆ ಮೂಲಕ ಕಾರಣ ಪೋಷಣೆಗಳ ಮಾಹಿತಿ ಕೊರತೆ ಮತ್ತು ರಾಸಾಯನಿಕ ಯುಕ್ತ ಸೌಂದರ್ಯ ವರ್ಧಕಗಳ ಬಳಕೆಯಾಗಿದೆ. ಆದುದರಿಂದ ಸಾಂಪ್ರದಾಯಿಕ ಸೌಂದರ್ಯ ವರ್ಧಕಗಳ ಬಳಕೆ ಮತ್ತು ಶರೀರಕ್ಕೆ ಬೇಕಾದ ಪೋಷಕಾಂಶಗಳ ಬಗ್ಗೆ ಅರಿತುಕೊಳ್ಳ... ಬೆಳುವಾಯಿಯ ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಘಟಕಕ್ಕೆ ರಾಷ್ಟ್ರೀಯ ಮನ್ನಣೆ ಮಂಗಳೂರು(reporterkarnataka.com): ಮೂಡಬಿದಿರೆ ತಾಲೂಕಿನ ಬೆಳುವಾಯಿಯ ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ(YHAI)ಇದರ ಘಟಕಕ್ಕೆ ರಾಷ್ಟ್ರೀಯ ಮನ್ನಣೆ ದೊರೆತು ಪೂರ್ಣ ಪ್ರಮಾಣದ ಘಟಕಕ್ಕೆ ಚಾಲನೆ ದೊರಕಿದೆ. ಯೂಥ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ಅಂದರೆ ಇದೊಂದು ಅಂತಾರಾಷ್ಟ್ರೀಯ ಸೇ... « Previous Page 1 …91 92 93 94 95 … 203 Next Page » ಜಾಹೀರಾತು