ಕರಾವಳಿಯಲ್ಲಿ 660 ಟನ್ ಗೇರು ಬೀಜ ಉತ್ಪನ್ನ; ಇನ್ನಷ್ಟು ಅಭಿವೃದ್ಧಿಗೆ ಪ್ರತಿಯೊಂದು ಮನೆಗೂ ಗೇರು ಗಿಡ: ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ರಾಜ್ಯದ ಕರಾವಳಿಯಲ್ಲಿ 660 ಟನ್ ಗೇರು ಬೀಜ ಉತ್ಪತ್ತಿಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಗೇರು ಕೃಷಿಯನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರತಿಯೊಂದು ಮನೆಗೂ ಒಂದು ಗೇರು ಗಿಡವನ್ನು ವಿತರಿಸಲಾಗುವುದು ಎಂದು ಗೇರ... ಶಂಭೂರು ಶಾಲಾ ಆವರಣದಲ್ಲಿ ಕಸ ಹೊತ್ತಿಸುತ್ತಿದ್ದಾಗ ಬೆಂಕಿ ತಗುಲಿ ಬಾಲಕನಿಗೆ ಗಾಯ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಬಂಟ್ವಾಳ ಶಾಸಕ ಬಂಟ್ವಾಳ (reporterkarnataka.com):ಶಂಭೂರು ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಕಸವನ್ನು ಹೊತ್ತಿಸುವ ವೇಳೆ ಅಪ್ರಾಪ್ತ ಶಾಲಾ ಬಾಲಕನೋರ್ವನಿಗೆ ಬೆಂಕಿ ತಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನನ್ನು ಬಂಟ್ವಾಳ ಶಾಸಕ ರಾಜೇಶ... ಎಂಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಮಹಿಳಾ ದಿನಾಚರಣೆ: ಸಾಂಸ್ಕೃತಿಕ ಕಾರ್ಯಕ್ರಮ ಮಂಗಳೂರು(reporterkarnataka.com): ಎಂಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಬ್ಯಾಂಕಿನ ಮಹಿಳಾ ಸಿಬಂದಿಯ ನಿಸ್ವಾರ್ಥ ಸೇವೆಯನ್ನು ಸ್ಮರಿಸಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ವೈಟ್ ಡೌವ್ಸ್ ಸಂಸ್ಥೆಯ ಸಂಸ್ಥಾಪಕಿ ಕೋರಿನ್ ರಸ್ಕಿನ್ಹಾ ಹಾಜರಿದ್ದರು. ಬ್ಯಾಂಕಿನ... ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ: ಚಿಕ್ಕಮಗಳೂರಿನಲ್ಲಿ ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ಭಯೋತ್ಪಾಕ ಕೃತ್ಯಗಳನ್ನು ಖಂಡಿಸಿ ಹೋರಾಟ, ಸರ್ಕಾರದ ವಿರುದ್ಧ ಕಿಡಿ ಕಾರಲಾಯಿತು. ... ನಂಜನಗೂಡು: ಮಾಜಿ ಸಂಸದ, ದಿವಂಗತ ಧ್ರುವನಾರಾಯಣ್ ಅಭಿಮಾನಿ ಬಳಗದ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದೇಶದ ಉತ್ತಮ ಸಂಸದ ಪಟು ಎಂದೆ ಖ್ಯಾತಿ ಪಡೆದಿದ್ದ ಮಾಜಿ ಸಂಸದ ದ್ರುವನಾರಾಯಣ್ ಅವರ ಮೊದಲನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ನಂಜನಗೂಡಿನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಮಂಜು... ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಶಿವರಾತ್ರಿ ಜಾಗರಣೆಯಲ್ಲಿ ಮಿಂದೆದ್ದ ಶಿವಭಕ್ತರು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಪವಿತ್ರ ಪುಣ್ಯಕ್ಷೇತ್ರ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಹಿಂದೂಗಳ ಪವಿತ್ರ ಹಬ್ಬ ಶಿವರಾತ್ರಿ ಸಂಭ್ರಮ ಮನೆ ಮಾಡಿತ್ತು. [video width="480" height="832"... ನಂಜನಗೂಡು: ಅಸ್ಪೃಶ್ಯತೆ ಅಳಿಯಲಿ ಮನುಷ್ಯತ್ವ ಉಳಿಯಲಿ: ಮಾರ್ಚ್ 10 ರಂದು ಮೈಸೂರಿನಲ್ಲಿ ವಿಚಾರ ಸಂಕಿರಣ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಜಾತಿ ವಿನಾಶ ಮತ್ತು ಸರ್ವ ಧರ್ಮ ಸಮನ್ವಯತೆ ಸಾರಿದ ಮಹಾನ್ ಮಾನವತಾವಾದಿಗಳಾದ ವಿಶ್ವಗುರು ಕ್ರಾಂತಿಕಾರಿ ಬಸವಣ್ಣ, ಸಂವಿಧಾನ ಶಿಲ್ಪಿ ಮಾನವತಾವಾದಿ ಡಾ ಬಿ ಆರ್ ಅಂಬೇಡ್ಕರ್, ವಿಶ್ವಮಾನವ ಕುವೆಂಪು ಅವರ ಆಶಯಗಳನ್ನೊಳಗೊಂಡ ಅಸ್ಪೃಶ್ಯತ... ಕೇವಲ ಪಠ್ಯ ಪುಸ್ತಕದಿಂದ ಕಲಿಕೆಯು ಪೂರ್ಣವಾಗುವುದಿಲ್ಲ: ಮಜಿ ಸರಕಾರಿ ಪ್ರಾಥಮಿಕ ಶಾಲೆ ಬಾಲವನ ಉದ್ಘಾಟಿಸಿ ಸುಧೀರ್ ಸಾಗರ್ ಕಲ್ಲಡ್ಕ(reporterkarnataka.com): ಕೇವಲ ಪಠ್ಯಪುಸ್ತಕದಿಂದ ಕಲಿಕೆಯು ಪೂರ್ಣವಾಗುವುದಿಲ್ಲ.ಜೊತೆಗೆ ಆಟ ದೈಹಿಕ ವ್ಯಾಯಾಮ ಮುಂತಾದ ಚಟುವಟಿಕೆಗಳು ಕಲಿಕೆಯನ್ನು ಹೆಚ್ಚು ಆಸಕ್ತಿದಾಯಕವಾಗಿ ಮೂಡಿಸಲು ಕಾರಣವಾಗಿವೆ. ಈ ರೀತಿಯಾಗಿ ಎಳವೆಯಲ್ಲಿ ದೈಹಿಕ ಮಾನಸಿಕ ಹಾಗೂ ಬೌದ್ಧಿಕ ವಿಚಾರಗಳಲ್ಲಿ ತೊಡಗಿಸಿ ಕೊಂಡಾಗ... ರೋಹನ್ ಸಿಟಿಯಿಂದ ಸುರಕ್ಷತೆ ಮೈಲಿಗಲ್ಲು ಏರಿದ ಸಾಧನೆ: 1 ಮಿಲಿಯನ್ ಸುರಕ್ಷಿತ ಮಾನವ ಗಂಟೆಗಳು!! ಮಂಗಳೂರು(reporterkarnataka.com):ಸುರಕ್ಷತೆಗೆ ಸಾಕ್ಷಿಯಾಗಿ, ರೋಹನ್ ಕಾರ್ಪೊರೇಶನ್ 6, ಮಾರ್ಚ್ 2024ರಂದು ರೋಹನ್ ಸಿಟಿ ಬಿಜೈನಲ್ಲಿ 1 ಮಿಲಿಯನ್ ಸುರಕ್ಷಿತ ಮಾನವ ಗಂಟೆಗಳನ್ನು ತಲುಪಿದ ಗಮನಾರ್ಹ ಸಾಧನೆಯನ್ನು ಆಚರಿಸಿತು. 5ನೇ ರಾಷ್ಟ್ರೀಯ ಸುರಕ್ಷತಾ ದಿನದ ವಾರದ ಅಭಿಯಾನದಲ್ಲಿ ಸಾಧಿಸಿದ ಮೈಲಿಗಲ್ಲು... ರಾಬರ್ಟ್ ರೊಸಾರಿಯೊ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಅಧಿಕೃತ ಕ್ಯಾಥೊಲಿಕ್ ಪ್ರತಿನಿಧಿ ಅಲ್ಲ ಮಂಗಳೂರು(reporterkarnataka.com): ತನ್ನನ್ನು ತಾನು ಕ್ಯಾಥೊಲಿಕ್ ನಾಯಕನೆಂದು ಬಿಂಬಿಸಿಕೊಳ್ಳುತ್ತಿರುವ ಮತ್ತು ಅಧಿಕೃತ ಅನುಮತಿಯಿಲ್ಲದೆ ವಿವಿಧ ಮಾಧ್ಯಮ ಚರ್ಚೆಗಳಲ್ಲಿ ಭಾಗವಹಿಸುತ್ತಿರುವ ರಾಬರ್ಟ್ ರೊಸಾರಿಯೊ ಅವರಿಂದ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯವು ಅಂತರ ಕಾಯ್ದುಕೊಳ್ಳುತ್ತದೆ. ಕ್ಯಾಥೊಲ... « Previous Page 1 …95 96 97 98 99 … 287 Next Page » ಜಾಹೀರಾತು