ಶವಗಳ ನಡುವಿಂದ ಸಾವು ಗೆದ್ದು ಬಂದ ಮೃತ್ಯುಂಜಯ!: ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ರಮೇಶ್ ಬಿಸ್ವಾಸ್!! ಅಹಮದಾಬಾದ್(reporterkarnataka.com): ಅಹಮದಾಬಾದ್ ನ ಏರ್ ಪೋರ್ಟ್ ನಿಂದ ಟೇಕಾಫ್ ಆದ ತಕ್ಷಣ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ಎಲ್ಲ 242 ಮಂದಿ ಪ್ರಯಾಣಕರು ಸಾವನ್ಬಪ್ಪಿದ್ದಾರೆ ಅಂದುಕೊಳ್ಳುವಷ್ಟರಲ್ಲಿ ಶವಗಳ ರಾಶಿಯಿಂದ ಓರ್ವ ಎದ್ದು ಬಂದಿದ್ದಾರೆ. ಬ್ರಿಟಿಷ್ ಪ್ರಜೆಯಾದ ಭಾರತೀಯ ಮೂಲದ ರಮೇ... ಅಹಮದಾಬಾದ್: ಹಾಸ್ಟೆಲ್ ಮೇಲೆ ವಿಮಾನ ಪತನ; ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಾವು ನವದೆಹಲಿ(reporterkarnataka.com); ಟೇಕಾಫ್ ಆದ ತಕ್ಷಣ ಪತನಗೊಂಡ ಏರ್ ಇಂಡಿಯಾ ಬೋಯಿಂಗ್ ನಲ್ಲಿ ಪ್ರಯಾಣಿಸುತ್ತಿದ್ದ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಾವನ್ನಪ್ಪಿದ್ದಾರೆ ಎಂದು ನಂಬಲಾರ್ಹ ಮೂಲಗಳು ತಿಳಿಸಿವೆ. ವಿಜಯ್ ರೂಪಾನಿ ಅವರು ಅಹಮದಾಬಾದ್ ನಿಂದ ಲಂಡನ್ ಗೆ ಪ್ರಯಾಣಿಸುತ್ತಿ... ಪತನಗೊಂಡ ವಿಮಾನದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ಪ್ರಯಾಣಿಸುತ್ತಿದ್ದರೇ? ಬಿಜೆಪಿ ನಾಯಕ ಏನು ಹೇಳಿದ್ದಾರೆ? ನವದೆಹಲಿ(reporterkarnataka.com); ಟೇಕಾಫ್ ಆದ ತಕ್ಷಣ ಪತನಗೊಂಡ ಏರ್ ಇಂಡಿಯಾ ಬೋಯಿಂಗ್ ನಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ ಗುರುವಾರ ಟೇಕ್ ಆಫ್ ಆದ ಕೂಡಲೇ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಪತನಗೊಂಡ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ... ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ ವಿಮಾನ ನವದೆಹಲಿ(reporterkarnataka.com): ಸುಮಾರು 242 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್ ಲೈನರ್ ವಿಮಾನವು ಗುಜರಾತಿನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಸಮಯದಲ್ಲಿ ವಸತಿ ಪ್ರದೇಶದಲ್ಲಿ ಪತನಗೊಂಡಿದೆ. ವಿಮಾನವು ಲಂಡನ್ಗೆ ಹೋಗುತ್ತಿತ್ತು. 232 ... ಹೊರಗೆ ಸುರಿದ ಮಳೆ ನೀರಿನ ಜತೆ ತಾಯಿ ಅಶ್ವಿನಿಯ ಕಣ್ಣೀರಿನ ಕಥೆ: ಮಂಜನಾಡಿಯ ದುರಂತಕ್ಕೆ ನ್ಯಾಯ ಯಾವಾಗ? ವಿಶೇಷ ವರದಿ ಮಂಗಳೂರು info.reporterkarnataka@gmail.com ಮಂಗಳೂರು ಹೊರವಲಯದ ಮಂಜನಾಡಿ ಗ್ರಾಮದಲ್ಲಿ ನಡೆದ ಒಂದು ದುರಂತ, ಎರಡು ಮಕ್ಕಳ ಜೀವವನ್ನು ಬಲಿಪಡೆದಿದೆ. ಆದರೆ, ಈ ದುರಂತದ ಕೇಂದ್ರದಲ್ಲಿ ತಾಯಿಯೊಬ್ಬಳ ಕಣ್ಣೀರಿನ ಕತೆಯಿದೆ, ಅದು ಹೃದಯವನ್ನು ಕಲಕುತ್ತದೆ. ಅಶ್ವಿನಿ, ತನ್ನ ಎರಡು ಕಾಲುಗ... ಮುಂದಿನ 3 ವರ್ಷದಲ್ಲಿ 60 ಸಾವಿರ ಮೆವ್ಯಾ ವಿದ್ಯುತ್ ಉತ್ಪಾದನೆ: ದೊಡ್ಡಬಳ್ಳಾಪುರದಲ್ಲಿ ಸಿಎಂ ಘೋಷಣೆ *ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನಮ್ಮ ಸರ್ಕಾರ ನೀಡುತ್ತಿದೆ: ಸಿ.ಎಂ.ಸಿದ್ದರಾಮಯ್ಯ* *ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ: ಸಿ.ಎಂ* *ನಮ್ಮ ಸರ್ಕಾರ 4 ಸಾವಿರ ಮೆವ್ಯಾ ವಿದ್ಯುತ... Chikkamagaluru | 2 ತಿಂಗಳಿನಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಿಗರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದೆ. ಕಳಸ ತಾಲೂಕಿನ ಹಳುವಳ್ಳಿ ಸಮೀಪದ ಮುಜೇಖಾನ್ ನಲ್ಲಿ ಅರಣ್ಯ ಇಲಾಖೆ ಇಟ್ಡ ಬೋನಿಗೆ ಚಿರತೆ ಬಿದ್ದಿದೆ. ಕಳೆದ ಎರಡು ತಿಂಗಳನಿಂದ ಚಿರತೆ ಭಯದಿಂದ ಹಳ್ಳಿಗರು ಹೈ... ಮಂಗಳೂರು- ಬೆಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆಗೆ ಡಿಪಿಆರ್ ತಯಾರಿ ಕಾರ್ಯ ಆರಂಭ ದ.ಕ. ಜಿಲ್ಲೆಗೆ ಮೋದಿ ಸರ್ಕಾರದ ಮಹತ್ವದ ಮೂಲಸೌಕರ್ಯ ಯೋಜನೆ; ಸಂಯೋಜಿತ ಡಿಪಿಆರ್ ಗೆ ಸಲಹೆ: ಸಂಸದ ಕ್ಯಾ. ಚೌಟ ಮಂಗಳೂರು(reporterkarnataka.com): ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಯಾಣಿಸುವ ಬಹುನಿರೀಕ್ಷಿತ ಹೈಸ್ಪೀಡ್ ಎಕ್ಸ್ಪ್ರೆಸ್ ಕಾರಿಡಾರ್ ಯೋಜನೆ ಕಾರ್ಯಗತವಾ... Chikkamagaluru | ಮರಕ್ಕೆ ಗುದ್ದಿ ಅಪಘಾತ ವಲಯ ಬೋರ್ಡಿಗೆ ಗುದ್ದಿದ ಬೆನ್ಜ್ ಕಾರು: ಏರ್ ಬ್ಯಾಗ್ ನಿಂದ ಬಚಾವಾದ 3 ಮಂದಿ ಯುವಕರು *ಕಾರಿನಲ್ಲಿ ಪ್ರಯಾಣಿಸುತ್ತಿದ್ದ 3 ಮಂದಿ ಯುವಕರು* *ಅಪಘಾತವಾಗುತ್ತಿದ್ದಂತೆ ನಂಬರ್ ಪ್ಲೇಟ್ ಕಿತ್ತು ಹಾಕಿದ ಯುವಕರು* ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೆನ್ಜ್ ಕಾರೊಂದು ಮರವೊಂದಕ್ಕೆ ಗುದ್ದಿ ಅಪಘಾತ ವಲಯ ನಿಧಾನವಾಗಿ ಚಲಿಸಿ ಎಂಬ ಬೋರ್ಡಿಗೆ ... ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; NIAಗೆ ಹಸ್ತಾಂತರಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಮಂಗಳೂರು ( reporterkarnataka.com) ಹಿಂದೂ ಕಾರ್ಯಕರ್ತ ರೌಡಿಶೀಟರ್ ಸುಹಾಸ್ ಕೊಲೆ ಪ್ರಕರಣವನ್ನು ಇದೀಗ ಕೇಂದ್ರ ಸರಕಾರ ಎನ್ಐಏಗೆ ವರ್ಗಾಯಿಸಿ ಆದೇಶವನ್ನು ನೀಡಿದೆ. ಮೇ 1 ರಂದು ಬಜಪೆ ಕಿನ್ನಿಪದವಿನಲ್ಲಿ ಹಿಂದೂ ಕಾರ್ಯಕರ್ತ, ಫಾಝೀಲ್ ಕೊಲೆ ಆರೋಪಿ ಸುಹಾಸ್ ಶೆಟ್ಟಿ ಕೊಲೆ ಬರ್ಬರವಾಗಿ ನಡೆದ... 1 2 3 … 236 Next Page » ಜಾಹೀರಾತು