ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಚಿನ್ನಯ್ಯ ಬಿಡುಗಡೆ: ಶಿವಮೊಗ್ಗ ಜೈಲಿನಿಂದ ಬಂಧಮುಕ್ತಿ ಶಿವಮೊಗ್ಗ(reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ಅವರನ್ನು ಶಿವಮೊಗ್ಗ ಜೈಲಿನಿಂದ ಗುರುವಾರ ಬೆಳಿಗ್ಗೆ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಗೊಳಿಸ... Kodagu | ಚೆಟ್ಟಳ್ಳಿಯಲ್ಲಿ ಉರುಳಿಗೆ ಸಿಲುಕಿ ಹುಲಿ ದಾರುಣ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸುಮಾರು 5 ವರ್ಷದ ಹುಲಿಯೊಂದು ಉರುಳಿಗೆ ಸಿಲುಕಿ ಸಾವನಪ್ಪಿರುವ ಘಟನೆ ಚೆಟ್ಟಳ್ಳಿಯಲ್ಲಿ ನಡೆದಿದೆ. ಕುಶಾಲನಗರ ತಾಲ್ಲೂಕು ಚೇರಳ-ಶ್ರೀಮಂಗಲ ಗ್ರಾಮದ ಅಪ್ಪಯ್ಯ ಎಂಬುವರ ಕಾಫಿ ತೋಟದ ಬೇಲಿ ಬದಿಯಲ್ಲಿ ಮದ್ಯ ವಯಸ್ಸಿನ ಈ ಹುಲಿಯ ಕತ್... 140 ಶಾಸಕರು ನಮ್ಮೊಂದಿಗಿದ್ದು, ವಿರೋಧ ಪಕ್ಷದವರು ಹುಳಿಹಿಂಡುವ ಅಗತ್ಯವಿಲ್ಲ: ಸಿಎಂ ಸಿದ್ದರಾಮಯ್ಯ *2023 ರಂತೆ 2028 ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ* *ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿಂದ ಅಧಿಕಾರ ಪಡೆಯಿತೇ ಹೊರತು ಜನಾರ್ಶೀವಾದದಿಂದಲ್ಲ* *ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ-ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಳಗಾವಿ(reporterkarnataka.com): ... ವಿರಾಜಪೇಟೆಯ ಮಾಕುಟ್ಟ ಹೆದ್ದಾರಿಯಲ್ಲಿ ಖಾಸಗಿ ಬಸ್ ಬೆಂಕಿಗಾಹುತಿ: ಒಂದು ತಾಸು ಹೆದ್ದಾರಿ ಬಂದ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೇರಳ ಮತ್ತು ಕರ್ನಾಟಕ ಸಂಪರ್ಕ ಕಲ್ಪಿಸುವ ಮಾಕುಟ್ಟ ಹೆದ್ದಾರಿಯಲ್ಲಿ ಖಾಸಗಿ ಬಸ್ ವೊಂದು ಬೆಂಕಿಗೆ ಅಹುತಿಯಾಗಿದೆ. ಇಲ್ಲಿನ ಮಗಡಿಪುರ ಆಂಜನೇಯ ದೇವಾಲಯ ಸಮೀಪ ಮೈಸೂರು ಕಡೆಯಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್ ಈ ಘಟನೆ ಸಂಭಾವಿಸ... ಬೆಂಗಳೂರಿನ ತ್ಯಾಜ್ಯ ನೀರು ನಿರ್ವಹಣೆಗೆ ‘ಸ್ವಿಸ್’ ಟಚ್: ಸ್ವಿಟ್ಜರ್ಲೆಂಡ್ ನವೋದ್ಯಮಗಳಿಂದ ತಂತ್ರಜ್ಞಾನ ಹೂಡಿಕೆಗೆ ಒಲವು •ಸ್ವಿಸ್ನೆಕ್ಸ್ (Swissnex) ಸಿಇಒ ಡಾ. ಏಂಜೆಲಾ ಹೊನೆಗ್ಗರ್ ಜೊತೆ ಮಹತ್ವದ ಸಭೆ •ಜಾಗತಿಕ ಮಟ್ಟದ ತಂತ್ರಜ್ಞಾನ ಅಳವಡಿಕೆಗೆ ಮುನ್ನುಡಿ •ತ್ಯಾಜ್ಯ ನೀರು ಸಂಸ್ಕರಣೆಯಲ್ಲಿ ಹೊಸ ಆವಿಷ್ಕಾರಗಳಿಗೆ ಜಲಮಂಡಳಿ ಸಾಥ್ ಬೆಂಗಳೂರು(reporterkarnataka.com): ಬೆಂಗಳೂರು ನಗರದ ನೀರು ಸರಬರಾ... ಮತ ಕಳ್ಳತನ ವಿರುದ್ಧದ ಹೋರಾಟ ಮುಂದುವರಿಯಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): ನಾಳೆಯಿಂದ ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ 369 ವಾರ್ಡ್ ಗಳಲ್ಲಿ ಸ್ಪರ್ಧಿಸಲು ಯಾರಿಗೆಲ್ಲಾ ಆಸಕ್ತಿ ಇದೆ ಎಂದು ತಿಳಿಯಲು ಅರ್ಜಿ ಕರೆಯಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ದೆಹಲಿಯ ಕರ್... ದಾವಣಗೆರೆ ಧನಿ ಶಾಮನೂರು ಶಿವಶಂಕರಪ್ಪ ನಿಧನ: ಸಿಎಂ ಸಹಿತ ಹಲವು ಗಣ್ಯರ ಸಂತಾಪ; ಇಂದು ಅಂತ್ಯಕ್ರಿಯೆ ನವದೆಹಲಿ(reporterkarnataka.com): ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಗೌರವಾಧ್ಯಕ್ಷ, ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಶಾಮನೂರ್ ಶಿವಶಂಕರಪ್ಪ ಅ... 10 ವರ್ಷದ ಬಾಲಕಿಯ ರೇಪ್: ಇಬ್ಬರು ಕಾಮುಕರಿಂದ ಕೃತ್ಯ; 1 ವರ್ಷಗಳಿಂದ ನಿರಂತರ ಅತ್ಯಾಚಾರ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಇಬ್ಬರು ಕಾಮುಕರು 10 ವರ್ಷದ ಬಾಲಕಿಯ ಮೇಲೆ ಬರೋಬ್ಬರಿ ಒಂದು ವರ್ಷದಿಂದ ನಿರಂತರ ಅತ್ಯಾಚಾರ ನಡೆಸಿದ ಪ್ರಕರಣ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ. ಚಿತ್ರದುರ್ಗ ಜಿಲ್ಲ... Kodagu | ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ಪ್ರಮುಖ ಆರೋಪಿ ಮಹಿಳೆ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಂಡ್ಯದ ಮದ್ದೂರಿನ ಮಹದೇವ ಮೇಲೆ ನಡೆದ ಹಲ್ಲೆ ಮತ್ತು ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಮಹದೇವ ಅರೆಬೆತ್ತಲೆಯಾಗಿ ಪೊಲೀಸ್ ಠಾಣೆಗೆ ಓಡಿಬಂದು ದ... ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ?: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರಶ್ನೆ ಶಿವಮೊಗ್ಗ(repprterkarnataka.com): ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ನಡೆಯುತ್ತಿದ್ದು, ಸದ್ಯದಲ್ಲಿ ಈ ಸಮಸ್ಯೆ ಬಗೆಹರಿಯುವುದಿಲ್ಲ. ಯಾವ ಪುರುಷಾರ್ಥಕ್ಕೆ ಅಧಿವೇಶನ ಮಾಡುತ್ತೀರಿ? ಸಾಧ್ಯವಾದರೆ ಇದನ್ನು ಮುಂದೂಡಿ ಎಂದು ತಿಳಿಸಿದ್ದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ... 1 2 3 … 270 Next Page » ಜಾಹೀರಾತು