ನವದೆಹಲಿ: 10ನೇ ಕಾಮನ್ವೆಲ್ತ್ ಸಂಸದೀಯ ಸಂಘ ಸಮ್ಮೇಳನದಲ್ಲಿ ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ನವದೆಹಲಿ(reporterkarnataka.com): ನವದೆಹಲಿಯ ಸಂಸತ್ ಭವನದಲ್ಲಿ ಲೋಕ ಸಭೆ ಸ್ಪೀಕರ್ ಓಂ ಬಿರ್ಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಮನ್ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಕಾರ್ಯಕಾರಿ ಸಮಿತಿ ಸಭೆ ಯಲ್ಲಿ ಕರ್ನಾಟಕ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಫರೀದ್ ಅವರು ಭಾಗವಹಿಸಿದರು. ನಂ... ಸುಳ್ಳು ಸುದ್ದಿ ಹರಡುವುದನ್ನು ತಪ್ಪಿಸಿ ನೈಜ ಸುದ್ದಿ ಬಿತ್ತುವ ಕೆಲಸ ಮಾಡಿ: ಪತ್ರಕರ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಇತ್ತೀಚೆಗೆ ಸುಳ್ಳು ಸುದ್ದಿ ಬಹಳ ವೇಗವಾಗಿ ಹರಡುತ್ತಿದೆ. ಇದರಿಂದ ವ್ಯಕ್ತಿಗಳ ಹಾಗೂ ಸಮಾಜದ ತೇಜೋವಧೆಯಾಗುತ್ತದೆ. ಇದರಿಂದ ಯಾರಿಗೂ ಒಳ್ಳೆಯದಾಗದೆ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಹಾಗಾಗಿ ಇಂತಹ ಸುಳ್ಳು ಸುದ್ದಿಗಳನ್ನು ಬಿತ್ತ... ಕೋಲಾರ ಕ್ಷೇತ್ರಕ್ಕೆ 376 ಕೋಟಿ ಅನುದಾನ; ಅಭಿವೃದ್ಧಿಗೆ ನಮ್ಮ ಸರ್ಕಾರ ಸಿದ್ದವಿದೆ: ಉಸ್ತುವಾರಿ ಸಚಿವ ಬಿ. ಎಸ್. ಸುರೇಶ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ರಾಜ್ಯದಲ್ಲಿನ ಸರಕಾರದಿಂದ ಕಳೆದ ಒಂದು ವರ್ಷದಲ್ಲೇ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ 376 ಕೋಟಿ ಅನುದಾನ ಒದಗಿಸಲಾಗಿದೆ. ಅಭಿವೃದ್ಧಿಯ ದೃಷ್ಟಿಯಿಂದ ಇನ್ನೂ ಅಗತ್ಯವಿರುವಷ್ಟು ಅನುದಾನ ಕೊಡಲು ಸರ್ಕಾರವು ಸಿದ್ಧವಿದ್ದ... ಭೂ ಸಂತ್ರಸ್ತರಿಗೆ ಸಿಗದ ಪರಿಹಾರ: ಶೀಘ್ರದಲ್ಲೇ ಬಳ್ಳಾರಿ ಬಂದ್ ಗೆ ರಾಜ್ಯ ರೈತ ಸಂಘ ನಿರ್ಧಾರ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmal.com ಕೈಗಾರಿಕೆ ಸ್ಥಾಪನೆಯ ಉದ್ದೇಶಕ್ಕಾಗಿ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳ ರೈತರಿಂದ ವಶಪಡಿಸಿಕೊಂಡ ಜಮೀನುಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ ಇಲ್ಲವೆ ಜಮೀನುಗಳನ್ನು ವಾಪಸ್ ನೀಡಲು ಒತ್ತಾಯಿಸಿ, ನಿರುದ್ಯೋಗ ಭತ್ಯೆಗಾಗಿ ಆಗ್ರಹ... ಬಳ್ಳಾರಿ: ದರೋಡೆಗೆ ಪೊಲೀಸ್ ಸಾಥ್; ಹೆಡ್ ಕಾನ್ ಸ್ಟೇಬಲ್ ಸೇರಿ 7 ಆರೋಪಿಗಳ ಬಂಧನ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಕಳ್ಳರ ಜೊತೆಗೆ ಜೊತೆಗೆ ಪೊಲೀಸ್ ಒಬ್ಬರು ಸೇರಿಕೊಂಡ ದರೋಡೆ ನಡೆಸಿರುವ ಪ್ರಕರಣ ಬಳ್ಳಾರಿಯಲ್ಲಿ ನಡೆದಿದೆ. ನಗರದ ಬ್ರೂಸ್ ಪೇಟ್ ಠಾಣೆಯ ಹೆಡ್ ಕಾನ್ಸಟೇಬಲ್ ಕಳ್ಳರ ಗುಂಪಿಗೆ ಸಾಥ್ ನೀಡಿದ್ದು, ಆತನನ್ನು ಇಲಾಖೆಯಿಂದ ಅಮಾನತು ಮಾಡಿ... ಗ್ರಾಹಕರ ಹಣಕ್ಕೆ ಕನ್ನ ಹಾಕಿದ್ದ ಆರೋಪಿ, ಯಡೂರಿನ ರಾಷ್ಟ್ರೀಕೃತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಶೋಕಿ ಜೀವನ, ದಿಢೀರ್ ಹಣ ಮಾಡುವ ದುರಾಸೆಗೆ ಬಿದ್ದು ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಹಣವನ್ನು ಪೋರ್ಜರಿ ಮಾಡಿ ವಂಚನೆ ಮಾಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ತೀರ... ಚಾಲಕನ ಅತಿ ವೇಗ: ರಸ್ತೆ ಡಿವೈಡರ್ ಗೆ ನುಗ್ಗಿದ ಖಾಸಗಿ ಮಿನಿ ಬಸ್; ಕೂದಲೆಳೆಯ ಅಂತರದಲ್ಲಿ ಜೀವ ಬದುಕಿಸಿಕೊಂಡ ಅಯ್ಯಪ್ಪ ಸ್ವಾಮಿ ಭಕ್ತರು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಹೊರ ರಾಜ್ಯ ಕೇರಳದಿಂದ ಅಯ್ಯಪ್ಪ ಸ್ವಾಮಿ ದರ್ಶನವನ್ನು ಪಡೆದುಕೊಂಡು ಊಟಿ ರಸ್ತೆಯ ಮಾರ್ಗವಾಗಿ ಮೈಸೂರು ಕಡೆ ಬರುತ್ತಿದ್ದ ಮಿನಿ ಬಸ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಕೂದಲೆಳೆಯ ಅಂತರದಲ್ಲಿ ಜೀವ ಬದುಕಿಸಿಕೊಂ... ಮನೆಯಲ್ಲಿ ಒಂಟಿಯಾಗಿದ್ದ 5ರ ಹರೆಯ ಬಾಲಕಿಯ ಅನುಮಾನಾಸ್ಪದ ಸಾವು: ಕಿವಿಯೋಲೆ, ಕಾಲ್ಗೆಜ್ಜೆ ನಾಪತ್ತೆ; ಶ್ವಾನ ದಳ, ಬೆರಳಚ್ಚು ತಜ್ಞರ ಪರಿಶೀಲನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮನೆಯಲ್ಲಿ ಒಂಟಿಯಾಗಿದ್ದ 5ರ ಹರೆಯದ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಅಜ್ಜಂಪುರ ತಾಲೂಕಿನ ಶಿವನಿ ರೈಲ್ವೆ ಸ್ಟೇಷನ್ ಬಳಿ ನಡೆದಿದೆ. ಬಾಲಕಿಯ ಕೆನ್ನೆ ಹಾಗೂ ಮುಖದ ಮೇಲೆ ಗಾಯಗಳಾಗಿದ್ದು, ಕಿವಿಯಲ್ಲಿದ್ದ ... ಮಂಗಳೂರು ನೂತನ ಮೇಯರ್ ಬಿಜೆಪಿಯ ಮನೋಜ್ ಕುಮಾರ್, ಉಪ ಮೇಯರ್ ಭಾನುಮತಿ: ಸಂಸದ, ಶಾಸಕರ ಅಭಿನಂದನೆ ಮಂಗಳೂರು(reporterkarnataka.com): ಮಂಗಳೂರಿನ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಹಾಗೂ ಉಪ ಮೇಯರ್ ಆಗಿ ಭಾನುಮತಿ ಅವರು ಆಯ್ಕೆಯಾಗಿದ್ದಾರೆ. ಮನೋಜ್ ಕುಮಾರ್ 25ನೇ ಅವಧಿಯ ಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಬಿಜೆಪಿಯ ಭಾನುಮತಿ ಅವರು ಆಯ್ಕೆಯಾ... ಆಗುಂಬೆ ಘಾಟಿಯಲ್ಲಿ ಬ್ರೇಕ್ ಫೇಲ್: ಅರ್ಧ ತಾಸಿಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್; ವಾಹನ ಸವಾರರ ಪರದಾಟ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ವಾಹನವೊಂದು ಬ್ರೇಕ್ ಫೇಲ್ ಆಗಿ ನಿಂತ ಕಾರಣ ಟ್ರಾಫಿಕ್ ಜಾಮ್ ಉಂಟಾದ ಘಟನೆ ಆಗುಂಬೆ ಘಾಟಿಯಲ್ಲಿ ಗುರುವಾರ ನಡೆದಿದೆ. ತೀರ್ಥಹಳ್ಳಿ ಭಾಗದಿಂದ ಉಡುಪಿ ಕಡೆ ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರ... « Previous Page 1 …98 99 100 101 102 … 286 Next Page » ಜಾಹೀರಾತು