ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ: ಆ.17ರಂದು ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಸೇವೆ ಸ್ಥಗಿತ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ನಾಳೆ ( ಆ.17 ಶನಿವಾರ ) ಹೊರ ರೋಗಿಗಳ ಸೇವೆಯನ್ನು ಬೆಳಗ್ಗೆ 6ರಿಂದ ಸಂಜೆ 6 ರವರೆಗೆ ಸ್ಥಗಿತಗೊಳಿಸಿರುವುದಾಗಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ... ಜಗದ್ವಿಖ್ಯಾತ ಶೃಂಗೇರಿ ಶಾರದಾ ಪೀಠದಲ್ಲಿ ವಸ್ತ್ರಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆಗೆ ಮಾತ್ರ ಅವಕಾಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಪೀಠದಲ್ಲಿ ಇಂದಿನಿಂದ ವಸ್ತ್ರ ಸಂಹಿತೆ ಜಾರಿ ಬಂದಿದೆ. ಪಂಚೆ, ಶಲ್ಯ, ದೋತಿ, ಸೀರೆಯಲ್ಲಿ ಬಂದ ಭಕ್ತರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ಇಂದು ದೇವಾಲಯ ಆವರಣ ಭಾರತೀಯ ಸಂಸ್ಕೃತ... ಹಲವು ಎಡವಟ್ಟುಗಳ ನಡುವೆ ಸ್ವಾತಂತ್ರ್ಯೋತ್ಸವ: ಬಿಸಿಲಿನ ತಾಪಕ್ಕೆ ಧ್ವಜಾರೋಹಣ ವೇಳೆ ಕುಸಿದು ಬಿದ್ದ ಮಕ್ಕಳು ! ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com 78ನೇ ವರ್ಷದ ಸ್ವಾತಂತ್ರ್ಯ ದಿನದ ಧ್ವಜಾರೋಹಣ ವೇಳೆ ವಿಪರೀತ ಬಿಸಿಲಿನ ತಾಪಕ್ಕೆ ಶಾಲಾ ಮಕ್ಕಳು ನಿತ್ರಾಣವಾಗಿ ಕುಸಿದುಬಿದ್ದ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಯು.ಆರ್.ಅನಂತಮೂರ್ತಿ ಪ್ರೌಢಶಾಲೆಯ ಕ್ರೀ... ತೀರ್ಥಹಳ್ಳಿಯಲ್ಲಿ ವಿಮೆ ಇಲ್ಲದೆ ಓಡಾಡುತ್ತಿರುವ ಸರಕಾರಿ ವಾಹನ: ಸಾರ್ವಜನಿಕರಿಗೊಂದು, ಸರಕಾರಕ್ಕೊಂದು ನ್ಯಾಯ ಸರಿಯೇ? ಸಾರ್ವಜನಿಕರ ಪ್ರಶ್ನೆ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ವಾಹನ ಓಡಿಸುವಾಗ ಸರಿಯಾದ ದಾಖಲೆಗಳನ್ನು ಇಟ್ಟುಕೊಂಡು ಹೋಗಬೇಕು ಎಂಬುವುದು ಕಾನೂನು, ಆ ಕಾನೂನನ್ನು ಪ್ರತಿಯೊಬ್ಬರು ಚಾಚು ತಪ್ಪದೆ ಮಾಡಲೇಬೇಕು. ವಾಹನಗಳಲ್ಲಿ ಸರಿಯಾದ ದಾಖಲಾತಿ ಇಟ್ಟುಕೊಳ್ಳದೆ ಹೋದರೆ ದಂಡ ... ಆಗುಂಬೆ ಸಮೀಪದ ಬಿದರಗೋಡು ಬಳಿ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ info.reporterkarnataka@gmail.com ಪಿಕಪ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತವಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಅಗಸರಕೋಣೆ ಬಳಿ ನಡೆದಿದೆ. ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ... ಮಳೆಯಾಗಿ ತುಂಗಭದ್ರಾ ಜಲಾಶಯ ಮತ್ತೆ ತುಂಬಲಿದೆ; ರೈತರಿಗೆ ಯಾವುದೇ ತೊಂದರೆಯಾಗದು: ಮುಖ್ಯಮಂತ್ರಿ ಸಿದ್ದರಾಮಯ್ಯ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ಹವಾಮಾನ ಮುನ್ಸೂಚನೆಯಂತೆ ಮತ್ತೆ ಮಳೆಯಾಗಿ ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದ್ದು, ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮುನಿರಾಬ... ಮುಜರಾಯಿ ಇಲಾಖೆಯ ಅನುದಾನ; 95 ಲಕ್ಷ ರೂ. ವೆಚ್ಚದಲ್ಲಿ ಬಳ್ಳಾರಿ ನಗರದ ವಿವಿಧ ದೇವಸ್ಥಾನಗಳ ಅಭಿವೃದ್ಧಿ: ಶಾಸಕ ನಾರಾ ಭರತ್ ರೆಡ್ಡಿ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿಯ ಕೆಹೆಚ್ ಬಿ ಕಾಲೋನಿಯ ಶ್ರೀ ಸಣ್ಣ ದುರ್ಗಮ್ಮ ದೇವಸ್ಥಾನ ನಿರ್ಮಾಣದ ಬಾಕಿ ಉಳಿದಿರುವ ಕಾಮಗಾರಿಯನ್ನು ಅಂದಾಜು 5 ಲಕ್ಷ ರೂ.ಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು. ಬ... ತುಂಗಭದ್ರಾ ಜಲಾಶಯದ ಅವಘಡ: ಬಳ್ಳಾರಿ ಜಿಲ್ಲೆಯಲ್ಲಿ ಕೆಲವಡೆ ಬಿತ್ತನೆಗೆ ತೊಂದರೆ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ಬಳ್ಳಾರಿಯ ಜೀವನಾಡಿ ತುಂಗಭದ್ರಾ ಜಲಾಶಯ ನಮ್ಮ ಕೈಬಿಡುವುದಿಲ್ಲ ಎಂದು ನಂಬಿದ್ದ ರೈತರಿಗೆ ಜಲಾಶಯದ 19ನೇ (ಕರ್ನಾಟಕ ಭಾಗದ) ಗೇಟ್, ಸರಪಳಿ ಕಳಚಿದ ಅವಘಡದಿಂದ ಕೆಲವಡೆ ಬಿತ್ತನೆಗೆ ತೊಂದರೆಯಾಗಿದೆ. ಶನಿವಾರ ಸಂಜೆಯಷ್ಟೇ 105 ಟಿಎಂಸ... ನಂಜನಗೂಡು: ತಡರಾತ್ರಿ ನಡು ರಸ್ತೆಯಲ್ಲಿ ಮೊಸಳೆ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಆತಂಕ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ಹುಲ್ಲಹಳ್ಳಿ ಗ್ರಾಮದ ಹುಲ್ಲಹಳ್ಳಿ ನಂಜನಗೂಡು ರಸ್ತೆಯ ಕಂಬದಕೊಲ್ಲಿ ಬಳಿ ಸರಿ ಸುಮಾರು ತಡರಾತ್ರಿ ಒಂದು ಗಂಟೆ ಸಮಯದಲ್ಲಿ ರಸ್ತೆ ಮಧ್ಯದಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿಸಿತು. ... ಚಿಕ್ಕಮಗಳೂರು: ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ; ಒಬ್ಬ ವ್ಯಕ್ತಿಯಿಂದಲೇ 20 ಎಕರೆಗೂ ಅಧಿಕ ಭೂಮಿ ವಶ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅರಣ್ಯ ಅಕ್ರಮ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ ಸಚಿವರು ಆದೇಶ ನೀಡಿದ ಹಿನ್ನೆಲೆಯಲ್ಲಿ ಒತ್ತುವರಿ ವಿರುದ್ದ ಅರಣ್ಯ ಇಲಾಖೆ ಸಮರ ಸಾರಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದ ಬೆನ್ನಲ್ಲೇ ಅರಣ್ಯ ಇಲಾಖೆ ಕಾರ್ಯಚ... « Previous Page 1 …98 99 100 101 102 … 279 Next Page » ಜಾಹೀರಾತು