ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರನ ದೊಡ್ಡ ಜಾತ್ರೆಗೆ ಸಕಲ ಸಿದ್ಧತೆ: ಭಕ್ತ ಸಾಗರದ ನಿರೀಕ್ಷೆ; ಅಧಿಕಾರಿಗಳು ಅಲರ್ಟ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ರಾಜ್ಯದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ದೊಡ್ಡ ಜಾತ್ರಾ ಮಹೋತ್ಸವವು ಮಾರ್ಚ್ 22ರಂದು ಶುಕ್ರವಾರ ಸಡಗರ ಸಂಭ್ರಮ ಮತ್ತು ಶ್ರದ್ಧಾ ಭಕ್ತಿಯಿಂದ ಜರುಗಲಿದ್ದ... ಆನೆ ದಾಳಿ ಕಡಿಮೆಯಾಗುತ್ತಿದ್ದಂತೆ ಹುಲಿ ಕಾಟ ಶುರು: ವ್ಯಾಘ್ರನ ಅಟ್ಟಹಾಸಕ್ಕೆ 5 ಹಸುಗಳು ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಚಿಕ್ಕಮಗಳೂರು ತಾಲೂಕಿನ.ಆಲ್ದೂರು ಸಮೀಪದ ಕಠಾರದಹಳ್ಳಿಯಲ್ಲಿ ಹುಲಿ ದಾಳಿಗೆ 5 ಹಸುಗಳು ಬಲಿಯಾದ ಘಟನೆ ನಡೆದಿದೆ. ಚಂದ್ರು-ಮುಳ್ಳಪ್ಪ ಎಂಬುವರಿಗೆ ಸೇರಿದ ಹಸುಗಳು ಇದಾಗಿವೆ. ನಿನ್ನೆ ಮೇಯಲು ಹೋಗಿದ್ದ ಹಸುಗಳು ... ಲೋಕಸಭೆ ಚುನಾವಣೆ: ಕಾಂಗ್ರೆಸ್ 2ನೇ ಪಟ್ಟಿಗೆ ಅಂತಿಮ ಮುದ್ರೆ; ದಕ್ಷಿಣ ಕನ್ನಡಕ್ಕೆ ಪದ್ಮರಾಜ್ ರಾಮಯ್ಯ, ಉಡುಪಿಗೆ ಜಯಪ್ರಕಾಶ್ ಹೆಗ್ಡೆ ಹೊಸದಿಲ್ಲಿ(reporterkarnataka.com): ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಇಂದು ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ರಾಜ್ಯದ 14 ಕ್ಷೇತ್ರಗಳ ಅಭ್ಯರ್ಥಿಗಳ 2ನೇ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಒಪ್ಪಿಗೆ ಸೂಚಿಸಿದೆ. ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ ಏಳು ಕ್ಷೇತ್ರಗಳಿಗೆ ಅಭ್ಯರ್ಥಿ... ಪಂಜಿಮೊಗರು ಸರಕಾರಿ ಶಾಲೆ ಆವರಣ ಗೋಡೆಗೆ ತಡೆ: ಎಸ್ಡಿಎಂಸಿ ಅಧ್ಯಕ್ಷ, ಮಾಜಿ ಕಾರ್ಪೊರೇಟರ್ ವಿರುದ್ಧ ಸಾರ್ವಜನಿಕರ ಆಕ್ರೋಶ ಮಂಗಳೂರು(reporterkarnataka.com):ನಗರದ ಕಾವೂರು ಬಳಿಯ ಪಂಜಿಮೊಗರು ಸರ್ಕಾರಿ ಶಾಲೆ ಆವರಣ ಗೋಡೆ ರಚನೆಗೆ ಅಡ್ಡಿ ಮಾಡಿದ ಎಸ್ಡಿಎಂಸಿ ಅಧ್ಯಕ್ಷರೂ ಆಗಿರುವ ಮಾಜಿ ಕಾರ್ಪೊರೇಟರ್ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂಜಿಮೊಗರು ದ.ಕ.ಜಿಪಂ ಶಾಲೆಯ ಆವರಣ ಗೋಡೆ ತೀರ ಶಿಥಿಲಾವಸ್ತೆಗೊಂಡಿದ್... ಕಡೂರು: ಕಂಬದಿಂದ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಮನೆ ಬೆಂಕಿಗಾಹುತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬ್ಯಾಗಡೇಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿ ಕಂಬದಿಂದ ತುಂಡಾಗಿ ಮನೆ ಮೇಲೆ ಬಿದ್ದ ಪರಿಣಾಮ ಮನೆಯೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಮಂಜಮ್ಮ, ಚಂದ್ರಪ್ಪ ಎಂಬುವರ ಮನೆ ಬೆಂಕಿ... ಮಂಗಳೂರು ಫಾದರ್ ಮುಲ್ಲರ್ ಕ್ಯಾಂಪಸ್ನಲ್ಲಿ ಪದವಿ ಪ್ರದಾನ ಸಮಾರಂಭ: FMMC, FMCOAHS, FMCOP ಸಂಸ್ಥೆಗಳ ಸಾಧನೆಗಳ ದಿನ ಮಂಗಳೂರು(reporterkarnataka.com): ನಗರದ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ಪದವಿ ಸಮಾರಂಭ ನಡೆಯಿತು. ಫಾದರ್ ಮುಲ್ಲರ್ ಕ್ಯಾಂಪಸ್ ಸೋಮವಾರ ಒಂದು ಮಹತ್ವದ ದಿನವಾಗಿತ್ತು. ಯೂಕರಿಸ್ಟಿಕ್ ಆಚರಣೆಯ ನಂತರ ಪ್ರತಿಷ್ಠಿತ ಪದ... ಕಾಸರಗೋಡು ಬಳಿ ಖಾಸಗಿ ಬಸ್ ಪಲ್ಟಿ: ಚಾಲಕ ಸಾವು, 20 ಮಂದಿಗೆ ಗಾಯ; ಜಿಲ್ಲಾಸ್ಪತ್ರೆಗೆ ದಾಖಲು ಕಾಸರಗೋಡು(reporterkarnataka.com): ಮಂಗಳೂರಿನಿಂದ ಕಣ್ಣೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟಿದ್ದು, ಇತರ 20 ಮಂದಿ ಗಾಯಗೊಂಡಿದ್ದಾರೆ. ಕಾಸರಗೋಡಿನ ಪೆರಿಯ ರಸ್ತೆಯಲ್ಲಿ ಸೋಮವಾರ ಸಂಜೆ 4 ಗಂಟೆಗೆ ಅಪಘಾತ ಸಂಭವಿಸಿದ್ದು, ಮೃತ ಚಾಲಕನನ್ನು ಮಧೂರು ರಾಮನಗರದ ನಿ... ಮಂಗಳೂರು: ಕೋಕೆನ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ; 4 ಲಕ್ಷ ರೂ. ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com): ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಾದಕ ವಸ್ತು ಕೋಕೆನ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲದ ಆಂಬ್ಲಮೊಗರು ಸಮೀಪ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಂಬ್ಲ ಮೊಗರು ಕೊಳಂಜೆ ಹಿಟ್ಟು ಮನೆ ನಿವಾಸಿ ಸದಕತ್ ಯು. ಅಲಿಯಾಸ್ ಶ... ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಪ್ರವೇಶ ನಿಷೇಧಿತ 16 ಚಕ್ರದ ಲಾರಿ: ಭಾರೀ ಟ್ರಾಫಿಕ್ ಜಾಮ್; ಮೈಲಿಗಟ್ಟಲೆ ವಾಹನಗಳ ಸಾಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟಿಯಲ್ಲಿ 16 ಚಕ್ರದ ಲಾರಿ ಕೆಟ್ಟು ನಿಂತ ಪರಿಣಾಮ ಘಾಟಿ ರಸ್ತೆಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ 16 ಚಕ್ರದ ಲಾರಿ ಕೆಟ್ಟು... ಪೆಟ್ರೋಲ್ ಟ್ಯಾಂಕರ್ – ಬಸ್ – ಬೈಕ್ ಮಧ್ಯೆ ಭೀಕರ ಅಪಘಾತ; 21 ಮಂದಿ ಸಾವು, 38 ಮಂದಿ ಗಾಯ ಕಾಬೂಲ್(reporterkarnataka.com): ಪೆಟ್ರೋಲ್ ಟ್ಯಾಂಕರ್, ಬಸ್ ಮತ್ತು ಬೈಕ್ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತದಲ್ಲಿ 21 ಮಂದಿ ಸಾವನ್ನಪ್ಪಿ, 38 ಮಂದಿ ಗಾಯಗೊಂಡ ಘಟನೆ ಅಫ್ಘಾನಿಸ್ತಾನದಲ್ಲಿ ನಡೆದಿದೆ. ಗಾಯಾಳುಗಳನ್ನು ತಕ್ಷಣವೇ ಗ್ರಿಷ್ಕ್ ಜಿಲ್ಲೆಯ ಹೆಲ್ಮಂಡ್, ಲಷ್ಕರ್ಗಾ ನಗರದ ಆಸ್... « Previous Page 1 …103 104 105 106 107 … 255 Next Page » ಜಾಹೀರಾತು