7 ರಾಜ್ಯಗಳ 13 ಕ್ಷೇತ್ರಗಳ ಉಪ ಚುನಾವಣೆ: ಎನ್ ಡಿಎಗೆ ಹೀನಾಯ ಸೋಲು; 10 ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲುವು ಹೊಸದಿಲ್ಲಿ(reporterkarnataka.com): ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎಗೆ ಭಾರೀ ಪೈಪೋಟಿ ನೀಡಿದ ಇಂಡಿಯಾ ಮೈತ್ರಿಕೂಟ 7 ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಮೇಲುಗೈ ಸಾಧಿಸಿದೆ. 13 ಸ್ಥಾನಗಳ ಪೈಕಿ 10 ಸ್ಥಾನ ಗಳನ್ನು ಇಂಡಿಯಾ ಮೈತ್ರಿಕೂಟ ಗೆದ್ದಿದೆ. ಕ... ಪುಡಾ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ: ಕಾರಣ ಏನು ಗೊತ್ತೇ? ಪುತ್ತೂರು(reporterkarnataka.com): ಪುತ್ತೂರು ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರ(ಪುಡಾ)ಅಧ್ಯಕ್ಷ ಸ್ಥಾನಕ್ಕೆ ಕೆ.ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ ನೀಡಿದ್ದಾರೆ. ಶಾಸಕ ಅಶೋಕ್ ರೈ ಮಾತಿನಿಂದ ನೊಂದು ಕೋಡಿಂಬಾಳ ಅವರು ಪುಡಾ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಲು ನಿರ್ಧರಿಸಿದ್ದಾರೆ. ಕಾಂಗ್ರೆಸ್... ಹಟ್ಟಿ ಚಿನ್ನದ ಗಣಿಯಲ್ಲಿ ಮುಂಜಾನೆ ಭಾರೀ ಭೂಕುಸಿತ: ಓರ್ವ ಸಾವು; 3 ಮಂದಿ ಗಂಭೀರ ಶಿವು ರಾಠೋಡ ಹುಣಸಗಿ ರಾಯಚೂರು info.reporterkarnataka@gmail.com ಇಲ್ಲಿನ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಶುಕ್ರವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಭೂ ಕುಸಿತವಾಗಿದ್ದು, ಒಬ್ಬ ಕಾರ್ಮಿಕ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಣಿ ಕಂಪನಿ ಭೂ ಕೆಳಮೈ ವಿಭಾಗದಲ್ಲಿ ಮಣ್ಣು ಕು... ಖ್ಯಾತ ನಿರೂಪಕಿ, ಕನ್ನಡದ ಒಡತಿ ಅಪರ್ಣಾ ಇನ್ನಿಲ್ಲ: ವನ್ ಆ್ಯಂಡ್ ಓನ್ಲಿ ವರಲಕ್ಷ್ಮೀ ನೆನಪು ಮಾತ್ರ ಬೆಂಗಳೂರು(reporterkarnataka.com): ಖ್ಯಾತ ನಿರೂಪಕಿ, ಅಪ್ಪಟ ಕನ್ನಡತಿ, ಚಿತ್ರನಟಿ ಅಪರ್ಣಾ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅಪರ್ಣಾ ಅವರು ಬೆಂಗಳೂರಿನ ಬನಶಂಕರಿಯಲ್ಲಿರುವ ತನ್ನ ನಿವಾಸದಲ್ಲಿ ಇಂದು ಕೊನೆಯುಸಿರೆಳೆದರು. ದೂರದರ್ಶನ ಚಂದನದಲ್ಲಿ ನಿರೂಪಕಿಯಾಗಿದ್ದ ಅವರು ಪುಟ್ಟಣ್ಣ ಕ... ಜುಲೈ 20 ಮತ್ತು 21: ಬೆಳಗಾವಿಯ ಎಂ ಚಂದರಗಿ ಹಿರೇಮಠದಲ್ಲಿ ಗುರುವಂದನ ಮತ್ತು ಗುರುಭಕ್ತರ ಸಮಾವೇಶ ವಿರೂಪಾಕ್ಷ ಸ್ವಾಮಿ ಸಾಲಿಮಠ ಬೆಳಗಾವಿ info.reporterkarnataka@gmail.com ಗುರುಪೂರ್ಣಿಮೆ ನಿಮಿತ್ಯ ವಾಗಿ ಗುರುಭಕ್ತರ ಸಮಾವೇಶ ಹಿರೇಮಠ ಶ್ರೀ ಗಡದೀಶ್ವರ ಲೋಕ ಕಲ್ಯಾಣ ಫೌಂಡೇಶನ್ ಆಶ್ರಯದಲ್ಲಿ ಗುರುಪೂರ್ಣಿಮೆ ನಿಮಿತ್ತ ಗುರು- ಶಿಷ್ಯರ ಬಾಂಧವ್ಯದ ಗುರುವಂದನ ಮತ್ತು ಗುರುಭಕ್ತರ ಸಮಾವೇಶ ಕಾರ... ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಗಿರಿಜಾ ಶಂಕರರ ಅದ್ದೂರಿ ಕಲ್ಯಾಣೋತ್ಸವ: ನಂಜುಂಡೇಶ್ವರನ ಕಾಶಿಯಾತ್ರೆ ಸಂಪನ್ನ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ 2024ರ ಶ್ರೀ ಗಿರಿಜಾ ಕಲ್ಯಾಣ ಮಹೋತ್ಸವವು ದೇವಾಲಯದ ಪ್ರಧಾನ ಆಗಮಿಕರಾದ ನಾಗಚಂದ್ರ ದೀಕ್ಷಿತ್ ಅವರ ಪೌರೋಹಿತ್ಯದಲ್ಲಿ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿ... ಚಾರ್ಮಾಡಿ ಫಾಲ್ಸ್ ನ ನಿಷೇಧಿತ ಪ್ರದೇಶದಲ್ಲಿ ಪ್ರವಾಸಿಗರ ಹುಚ್ಚಾಟ: ಬಟ್ಟೆ ಹೊತ್ತೊಯ್ದ ಪೊಲೀಸರು; ಚಡ್ಡಿಯಲ್ಲಿ ಓಡಿದ ಯುವಕರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿಗರಿಗೆ ನಿಷೇಧಿತ ಅಪಾಯಕಾರಿ ಚಾರ್ಮಾಡಿ ಫಾಲ್ಸ್ ನಲ್ಲಿ ಮೋಜಿಗಾಗಿ ಹುಚ್ಚಾಟ ನಡೆಸುತ್ತಿದ್ದ ಯುವಕ ಬಟ್ಟೆಯನ್ನು ಪೊಲೀಸರು ಹೊತ್ತೊಯ್ದ ಘಟನೆ ನಡೆದಿದೆ. ... ಮುಲ್ಕಿ: ಸ್ಥಳ ಮಹಜರು ವೇಳೆ ಪರಾರಿಯಾಗಲು ಯತ್ನ; ಎಎಸ್ ಐಗೆ ಹಲ್ಲೆ; ಚಡ್ಡಿ ಗ್ಯಾಂಗ್ ಮೇಲೆ ಶೂಟ್ ಔಟ್; ವೆನ್ಲಾಕ್ ಗೆ ದಾಖಲು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರಿನ ಬಿಜೈ ಸಮೀಪದ ಮನೆಯೊಂದರಿಂದ ಸುಮಾರು 15 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ ಪ್ರಕರಣದಲ್ಲಿ ಬಂಧಿತರಾದ ಚಡ್ಡಿ ಗ್ಯಾಂಗ್ ಮೇಲೆ ಪೊಲೀಸರು ಇಂದು ಶೂಟ್ ಔಟ್ ನಡೆಸಿದ ಘಟನೆಗೆ ಮಂಗಳೂರಿನ ಹೊರವಲಯದ ಮುಲ... ಕೋಟೆಕಣಿ ಸುಲಿಗೆ ಪ್ರಕರಣ: ಕೇವಲ 5 ತಾಸಿನೊಳಗೆ ಪೊಲೀಸರ ಮಿಂಚಿನ ಕಾರ್ಯಾಚರಣೆ; ಚಡ್ಡಿ ಗ್ಯಾಂಗಿನ 4 ಮಂದಿ ಬಂಧನ ಅನುಷ್ ಪಂಡಿತ್, ಮಂಗಳೂರು Info.reporterkarnataka@gmail.com ಮಂಗಳೂರಿನ ಕೋಟೆಕಣಿ ರಸ್ತೆಯಲ್ಲಿರುವ ಮನೆಯೊಂದರ ಕಿಟಕಿಯ ಗ್ರಿಲ್ ತುಂಡರಿಸಿ ಒಳ ಪ್ರವೇಶಿಸಿ ಇಬ್ಬರ ಮೇಲೆ ಹಲ್ಲೆ ನಡೆಸಿ ಸುಮಾರು 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 3 ಸಾವಿರ ರೂ. ನಗದು, 1 ಲಕ್ಷ ರೂ. ಮೌಲ್ಯದ ಬ್ರಾಂಡೆಡ್ ವಾಚ್... ಬಿಜೈ ಸಮೀಪ ಮನೆ ದರೋಡೆ: ಮನೆಮಂದಿಯ ಕಟ್ಟಿ ಹಾಕಿ ಹಲ್ಲೆ; ಚಡ್ಡಿ ಗ್ಯಾಂಗ್ ಕೃತ್ಯ? ಮಂಗಳೂರು(reporterkarnataka.com):ಉರ್ವ ಬಳಿ ಮನೆಯ ಕಿಟಕಿ ಗ್ರಿಲ್ ಕತ್ತರಿಸಿ ಮನೆ ದರೋಡೆಗೆ ವಿಫಲ ಯತ್ನ ನಡೆಸಿದ ಬೆನ್ನಲ್ಲೇ ನಗರದಲ್ಲಿ ಮತ್ತೆ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಬಿಜೈ ಕಾಪಿಕಾಡ್ ಬಳಿಯ ದಡ್ಡಲ್ ಕಾಡು ಕೋಟೆಕಣಿ ಸಮೀಪ ಇಂದು ಮುಂಜಾನೆ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಇಬ್ಬರ... « Previous Page 1 …105 106 107 108 109 … 279 Next Page » ಜಾಹೀರಾತು