ಬಿಜೆಪಿ ಮಾಜಿ ಶಾಸಕರಾದ ಸುಕುಮಾರ ಶೆಟ್ಟಿ, ಎಂ.ಪಿ. ಕುಮಾರಸ್ವಾಮಿ ಕಾಂಗ್ರೆಸ್ ಗೆ ಸೇರ್ಪಡೆ ಬೆಂಗಳೂರು(reporterkarnataka.com): ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ದೇಶಾದ್ಯಂತ ಪಕ್ಷಾಂತರ ಪರ್ವ ಆರಂಭವಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಬಿಜೆಪಿಯ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ... ಮಂಗಳೂರು: ಮಾವನ ಮೇಲೆ ವಾಕಿಂಗ್ ಸ್ಟಿಕ್ ನಲ್ಲಿ ಅಮಾನುಷ ಹಲ್ಲೆ; ಪಾಪಿ ಸೊಸೆಯ ಬಂಧನ ಮಂಗಳೂರು(reporterkarnataka.com): ನಗರದ ಕುಲಶೇಖರ ಸಮೀಪ ವೃದ್ಧ ಮಾವನ ಮೇಲೆ ವಾಕಿಂಗ್ ಸ್ಟಿಕ್ ನಲ್ಲಿ ಅಮಾನುಷವಾಗಿ ದೈಹಿಕ ಹಲ್ಲೆ ನಡೆಸಿದ ಸೊಸೆಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. [video width="1920" height="1080" mp4="https://reporterka... ಮೂಡಿಗೆರೆ: ಟಿಪ್ಪರ್ ಗೆ ಸೈಡ್ ಕೊಡಲು ಹೋಗಿ ಹಳ್ಳಕ್ಕೆ ಬಿದ್ದ ಮಂಗಳೂರಿನ ಕಾರು; ಇಬ್ಬರಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಿರಿದಾದ ಸೇತುವೆಯಲ್ಲಿ ಎದುರಿನಿಂದ ಬಂದ ವಾಹನಕ್ಕೆ ರಸ್ತೆ ಬಿಟ್ಟುಕೊಡಲು ಸಾಧ್ಯವಾಗದೇ ಕಾರೊಂದು ಹಳ್ಳಕ್ಕೆ ಮಗುಚಿ ಬಿದ್ದ ಘಟನೆ ಮೂಡಿಗೆರೆ-ಗೆಂಡೇಹಳ್ಳಿ ರಸ್ತೆಯ ಕನ್ನಾಪುರ ಸಮೀಪದ ಬೊಮ್ಮೇನಹಳ್ಳಿ ಎಂಬಲ್ಲಿ ಈ ಘಟನೆ ನಡೆ... ಮೂಡಿಗೆರೆ: ಟಿಪ್ಪರ್ ಗೆ ಸೈಡ್ ಕೊಡಲು ಹೋಗಿ ಹಳ್ಳಕ್ಕೆ ಬಿದ್ದ ಮಂಗಳೂರಿನ ಕಾರು; ಇಬ್ಬರಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಿರಿದಾದ ಸೇತುವೆಯಲ್ಲಿ ಎದುರಿನಿಂದ ಬಂದ ವಾಹನಕ್ಕೆ ರಸ್ತೆ ಬಿಟ್ಟುಕೊಡಲು ಸಾಧ್ಯವಾಗದೇ ಕಾರೊಂದು ಹಳ್ಳಕ್ಕೆ ಮಗುಚಿ ಬಿದ್ದ ಘಟನೆ ಮೂಡಿಗೆರೆ-ಗೆಂಡೇಹಳ್ಳಿ ರಸ್ತೆಯ ಕನ್ನಾಪುರ ಸಮೀಪದ ಬೊಮ್ಮೇನಹಳ್ಳಿ ಎಂಬಲ್ಲಿ ಈ ಘಟನೆ ನಡೆ... ಶೃಂಗೇರಿಗೆ ಮೈಸೂರು ರಾಜಮನೆತನದ ಯದುವೀರ್ ಒಡೆಯರ್ ಭೇಟಿ: ಶಾರದಾಂಬೆಯ ದರ್ಶನ; ಶ್ರೀಗಳ ಜತೆ ಮಾತುಕತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶೃಂಗೇರಿಗೆ ಮೈಸೂರು ರಾಜಮನೆತನದ ಯದುವೀರ್ ಒಡೆಯರ್ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದರು. ನಂತರ ಯದುವೀರ್ ಅವರು ಕಿರಿಯ ಜಗದ್ಗರು ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಯದುವೀರ್ ಕೃಷ್ಣ ದತ್ತ... ವರುಣ: ಸಿಎಂ ಪುತ್ರ, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯಗೆ ಘೇರಾವ್; ಗ್ರಾಮ ಪ್ರವೇಶಿಸದಂತೆ ತಡೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣ ಕ್ಷೇತ್ರದಲ್ಲಿ ಅವರ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಘೇರಾವ್ ಹಾಕಲಾಗಿದೆ. ಗ್ರಾಮದ ಒಳಗೆ ಪ್ರವೇಶಿಸದಂತೆ ಗ್ರಾಮಸ್ಥರು ತಡೆದಿದ್ದಾರೆ. ವ... ಬಾಯ್ಫ್ರೆಂಡ್ ಜತೆ ಸೇರಿ ಹೆತ್ತಬ್ಬೆಯಿಂದಲೇ ನಿತ್ಯ ಮಗು ಮೇಲೆ ದೈಹಿಕ ದೌರ್ಜನ್ಯ: ತಾಯಿ ಹಾಗೂ ಪ್ರಿಯಕರನ ಬಂಧನ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ಇಡೀ ನಾಡಿನುದ್ದಗಲಕ್ಕೂ ಸುದ್ದಿ ಮಾಡಿದ ಹೆತ್ತಬ್ಬೆಯಿಂದಲೇ 4 ವರ್ಷದ ಪುಟ್ಟ ಕಂದಮ್ಮನ ಮೇಲಿನ ದೈಹಿಕ ದೌರ್ಜನ್ಯ ಪ್ರಕರಣ ಸಂಬಂಧಿಸಿದಂತೆ ತಾಯಿ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ತಾಯಿ ಶಾರಿನ್ ಹಾಗೂ ಪ್ರಿಯಕರ ದಿನೇಶ್ ಎಂಬ... ಪಾಕ್ ಪರ ಘೋಷಣೆ ವಿವಾದ; ಪೊಲೀಸ್ ಇಲಾಖೆ ನೀಡುವ ಎಫ್ ಎಸ್ ಎಲ್ ವರದಿಯೇ ಅಂತಿಮವಾದದ್ದು: ಮುಖ್ಯಮಂತ್ರಿ ಸಿದ್ದರಾಮಯ್ಯ ಆದಿತ್ಯ ನಾಯಕ್ ಕಾರವಾರ info.reporterkarnataka@gmail.com ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆನ್ನಲಾದ ಪ್ರಕರಣ ಸಂಬಂಧ ಪೊಲೀಸ್ ಇಲಾಖೆ ನೀಡುವ ಎಫ್ ಎಸ್ ಎಲ್ ವರದಿಯೇ ಅಂತಿಮವಾದದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಿರಸಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಮ... ಶಿವರಾತ್ರಿ: ರಾಜ್ಯದ ಮೂಲೆ ಮೂಲೆಗಳಿಂದ ಧರ್ಮಸ್ಥಳಕ್ಕೆ ಭಕ್ತರಿಂದ ಪಾದಯಾತ್ರೆ; ಶ್ರೀ ಕ್ಷೇತ್ರದಲ್ಲಿ ಭಾರೀ ಜನಸಾಗರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶಿವರಾತ್ರಿಯ ಪ್ರಯುಕ್ತ ರಾಜ್ಯದ ಮೂಲೆ ಮೂಲೆಗಳಿಂದ ಧರ್ಮಸ್ಥಳಕ್ಕೆ ಭಕ್ತಾಧಿಗಳು ಪಾದಯಾತ್ರೆ ನಡೆಸಿದ್ದಾರೆ. ಸಾಗರೋಪಾದಿಯಲ್ಲಿ ಧರ್ಮಸ್ಥಳಕ್ಕೆ ಭಕ್ತರ ದಂಡು ಪಾದಯಾತ್ರೆಯಲ್ಲಿ ತೆರಳುತ್ತಿದ್ದಾರೆ. ನೂರಾರು ಪ್ರವಾಸಿಗರು ... ಮೆಟಾ ಸರ್ವರ್ ಸಮಸ್ಯೆ: ಭಾರತ ಸೇರಿ ಹಲವು ದೇಶಗಳಲ್ಲಿ ಫೇಸ್ಬುಕ್, ಇನ್ಸ್ಟಾಗ್ರಾಂ, ಥ್ರೆಡ್ಸ್ ಅಕೌಂಟ್ ಲಾಗ್ ಔಟ್! ಮುಂಬೈ(reporterkarnataka.com): ಮೆಟಾ ಸರ್ವರ್ ಸಮಸ್ಯೆ ಕಾಣಿಸಿಕೊಂಡಿದ್ದು,ಫೇಸ್ಬುಕ್, ಇನ್ಸ್ಟಾಗ್ರಾಂ, ಥ್ರೆಡ್ಸ್ ಬಳಕೆದಾರರಿಗೆ ಏಕಾಏಕಿಯಾಗಿ ತಾಂತ್ರಿಕ ಸಮಸ್ಯೆ ಎದುರಾಗಿದೆ. ಫೇಸ್ಬುಕ್ , ಮೆಸೇಂಜರ್, ಇನ್ಸ್ಟಾಗ್ರಾಂ ಬಳಕೆದಾರರು ಇದೀಗ ಲಾಗಿನ್ ಸಮಸ್ಯೆಯಿಂದ ಪರದಾಡುತ್ತಿದ್ದಾರೆ. ಫೇಸ್... « Previous Page 1 …105 106 107 108 109 … 255 Next Page » ಜಾಹೀರಾತು