ಮೊಬೈಲ್ ಫೋನ್ ತಂದ ಆಪತ್ತು: ವಿಡಿಯೋ ಕಾಲ್ ಮಾಡಿ ಪತ್ನಿಯೊಂದಿಗೆ ಮಾತನಾಡುತ್ತಿದ್ದ ಪತಿರಾಯ ದಾರುಣ ಸಾವು *ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ರೈಲ್ವೆ ನಿಲ್ದಾಣದ ಬಳಿ ನಡೆದ ಅವಘಡ* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.ಕಂ ಬಿಹಾರ ಮೂಲದಿಂದ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೊಡ್ಡ ಕೌಲಂದೆ ಗ್ರಾಮದ ಬಳಿ ಕಾರ್ಪೆಂಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೂಲಿ ಕಾರ್ಮಿಕ ಇಂ... ರಾಬರ್ಟ್ ರೊಸಾರಿಯೊ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಅಧಿಕೃತ ಕ್ಯಾಥೊಲಿಕ್ ಪ್ರತಿನಿಧಿ ಅಲ್ಲ ಮಂಗಳೂರು(reporterkarnataka.com): ತನ್ನನ್ನು ತಾನು ಕ್ಯಾಥೊಲಿಕ್ ನಾಯಕನೆಂದು ಬಿಂಬಿಸಿಕೊಳ್ಳುತ್ತಿರುವ ಮತ್ತು ಅಧಿಕೃತ ಅನುಮತಿಯಿಲ್ಲದೆ ವಿವಿಧ ಮಾಧ್ಯಮ ಚರ್ಚೆಗಳಲ್ಲಿ ಭಾಗವಹಿಸುತ್ತಿರುವ ರಾಬರ್ಟ್ ರೊಸಾರಿಯೊ ಅವರಿಂದ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯವು ಅಂತರ ಕಾಯ್ದುಕೊಳ್ಳುತ್ತದೆ. ಕ್ಯಾಥೊಲ... ಪಣಂಬೂರು ಬೀಚ್ ನಲ್ಲಿ 3 ಮಂದಿ ಯುವಕರು ನೀರು ಪಾಲು: ಜೀವ ರಕ್ಷಕ ತಂಡದಿಂದ ಶೋಧ ಕಾರ್ಯಾಚರಣೆ ಮಂಗಳೂರು(reporterkarnataka.com): ಪಣಂಬೂರು ಬೀಚ್ ನಲ್ಲಿ ಮೂವರು ಯುವಕರು ನೀರುಪಾಲಾದ ದಾರುಣ ಘಟನೆ ಭಾನುವಾರ ನಡೆದಿದೆ. ನೀರು ಪಾಲಾದವರನ್ನು ಲಿಖಿತ್(18), ಮಿಲನ್(20) ಹಾಗೂ ನಾಗರಾಜ್(24) ಎಂದು ಗುರುತಿಸಲಾಗಿದೆ. ಜೀವ ರಕ್ಷಕ ದಳ ಸಿಬ್ಬಂದಿಗಳು ಹಾಗೂ ಸ್ಥಳೀಯರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್... ಧಾರವಾಡ: ಯುವ ಗಾಯಕ ಪ್ರಜ್ವಲ್ ಪುಟಾಣಿಗೆ ಪದ್ಮಭೂಷಣ ಪುಟ್ಟರಾಜ ಕವಿಗವಾಯಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಂತೋಷ ಹ.ಹೊಸಟ್ಟಿ ಉರು ಮೂಡಲಗಿ ಬೆಳಗಾವಿ info.reporterkarnataka@gmail.com ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಚೇತನ ಫೌಂಡೇಶನ್ ಕರ್ನಾಟಕ ವತಿಯಿಂದ ನಡೆದ ಪದ್ಮಭೂಷಣ ಪುಟ್ಟರಾಜ ಕವಿಗವಾಯಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುವ ಗಾಯಕ ಪ್ರಜ್ವಲ್ ಪುಟಾಣಿ ಅವರಿಗೆ ಪ್... ಲೋಕಸಭೆ ಚುನಾವಣೆ: ಕಾಂಗ್ರೆಸ್ ಮೊದಲ ಪಟ್ಟಿ ಶೀಘ್ರ ಬಿಡುಗಡೆ; ಉಡುಪಿ- ಚಿಕ್ಕಮಗಳೂರಿನಿಂದ ಜಯಪ್ರಕಾಶ್ ಹೆಗ್ಡೆ, ಮೈಸೂರಿನಿಂದ ಡಾಲಿ ಧನಂಜಯ್ ಬ... ಬೆಂಗಳೂರು(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮೊದಲ ಪಟ್ಟಿ ಅಂತಿಮವಾಗಿದ್ದು, ಉಡುಪಿ- ಚಿಕ್ಕಮಗಳೂರು ಸಂಸತ್ ಕ್ಷೇತ್ರಕ್ಕೆ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಹಾಗೂ ಮೈಸೂರು ಕ್ಷೇತ್ರದಿಂದ ಖ್ಯಾತ ನಟ ಡಾಲಿ ಧನಂಜಯ ಅಭ್ಯರ್ಥಿತನ ಬಹುತೇಕ ಫೈನಲ್ ಆಗಿದ... ರಸ್ತೆಯುದ್ಧಕ್ಕೂ ಪ್ಲಾಸ್ಟಿಕ್ ತಟ್ಟೆ, ನೀರಿನ ಬಾಟ್ಲಿ: ಧರ್ಮಸ್ಥಳಕ್ಕೆ ಪಾದಯಾತ್ರೆ ಹೋಗುವ ಭಕ್ತರ ಕೃತ್ಯ; ಪ್ರತಿ ವರ್ಷವೂ ಇದೇ ಗೋಳು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡು ಹಾಗೂ ದಕ್ಷಿಣ ಕನ್ನಡ ಸಂಪರ್ಕಿಸುವ ದಾರಿಯುದ್ದಕ್ಕೂ ತಿಂದು ಬಿಸಾಕಿದ ಪ್ಲಾಸ್ಟಿಕ್ ತಟ್ಟೆಗಳ ರಾಶಿ. ರಾಜ್ಯದ ವಿವಿಧ ಮೂಲೆಗಳಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಳ್ಳುವ ಯಾತ್ರಿಗಳು ಈ ಪ್ಲಾಸ್ಟಿಕ್ ತಟ್ಟೆಗಳನ್... ಬಸ್ – ಬೈಕ್ ಅಪಘಾತ: ಪಾರ್ಟ್ ಟೈಮ್ ಫುಡ್ ಡೆಲಿವರಿ ಮಾಡುತ್ತಿದ್ದ ವಿದ್ಯಾರ್ಥಿ ದಾರುಣ ಸಾವು ಮಂಗಳೂರು(reporterkarnataka.com): ನಗರದ ಕಂಕನಾಡಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತ ಯುವಕನನ್ನು ಮಂಗಳೂರಿನ ಖಾಸಗಿ ಕಾಲೇಜಿವೊಂದರ ವಿಧ್ಯಾರ್ಥಿ ಸಿನಾನ್ (21) ಎಂದು ಗುರುತಿಸಲಾಗಿದೆ. ಪಾರ್ಟ್ ಟೈಮ್ ಆಗಿ ಫುಡ್ ಡೆಲಿವರಿ ಕೆಲಸ ... ವಿಶ್ವಶಾಂತಿ, ಸಾಮರಸ್ಯದ ಬದುಕಿಗೆ ಜೈನ ಧರ್ಮ ಕೊಡುಗೆ ಅಪಾರ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವೇಣೂರು(reporterkarnataka.com): ವಿಶ್ವದಲ್ಲಿ ಶಾಂತಿ ನೆಲೆಸಲು ಹಾಗೂ ಸಾಮರಸ್ಯದ ಬದುಕಿಗೆ ಜೈನಧರ್ಮದ ಕೊಡುಗೆ ಅಪಾರವಾಗಿದೆ ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅವರು ಶುಕ್ರವಾರ ವೇಣೂರಿನಲ್ಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮದ ಸಮಾರೋಪದಲ್ಲಿ ಮ... ಮಾಜಿ ಸಂಸದ ದ್ರುವನಾರಾಯಣ್ ಪ್ರಥಮ ಪುಣ್ಯ ಸ್ಮರಣೆ ಆಯೋಜನೆಗೆ ಪೂರ್ವಭಾವಿ ಸಭೆ: ಸಿಎಂ, ಡಿಸಿಎಂ ಆಗಮನದ ನಿರೀಕ್ಷೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.ಕಂ ದಿವಂಗತ ಮಾಜಿ ಸಂಸದ ದ್ರುವನಾರಾಯಣ್ ಅವರ ಪ್ರಥಮ ವರ್ಷದ ಪುಣ್ಯ ಸ್ಮರಣೆ ಆಯೋಜನೆಗೆ ಪೂರ್ವಭಾವಿ ಸಭೆ ಶಾಸಕ ದರ್ಶನ್ ಧ್ರುವನಾರಾಯಣ್ ಅಧ್ಯಕ್ಷತೆಯಲ್ಲಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಯಿತು. ಇದೇ ತಿಂಗಳ... ವಿದ್ಯಾರ್ಥಿನಿ ನಿಲಯದಿಂದ ಮೊಬೈಲ್ ಕಳ್ಳತನ: ಆರೋಪಿಗೆ 3 ವರ್ಷ ಸಜೆ,5 ಸಾವಿರ ರೂ. ದಂಡ ಮಂಗಳೂರು(reporterkarnataka.com): ನಗರದ ಉರ್ವ ಬಳಿಯ ಬಾಲಕಿಯ ವಸತಿ ನಿಲಯದೊಳಗೆ ಪ್ರವೇಶಿಸಿ ಮೊಬೈಲ್ ಕಳ್ಳತನದ ಮಾಡಿದ ಆರೋಪಿ ಮಹೇಶ್ ಪೈ ಎಂಬಾತನಿಗೆ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಸಿಜಿಎಂ ನ್ಯಾಯಾಲಯ 3 ವರ್ಷ ಸಜೆ ಮತ್ತು 5000 ರೂ. ದಂಡ ವಿಧಿಸಿದೆ. ಉರ್ವಾದ ದೇವರಾಜು ಅರಸು ಮೆಟ್ರಿಕ್ ನಂತ... « Previous Page 1 …106 107 108 109 110 … 255 Next Page » ಜಾಹೀರಾತು