ಚಿಕ್ಕಮಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿ ದಾಳಿ; ತೀವ್ರ ಗಾಯ, ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿ ತೀವ್ರ ಗಾಯಗೊಳಿಸಿದ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ಆದಿಶಕ್ತಿ ನಗರದಲ್ಲಿ ನಡೆದಿದೆ. 8 ವರ್ಷದ ಮುಜಾಮಿಲ್ ಎಂಬ ಬಾಲಕ ರಸ್ತೆಯಲ್ಲಿ ಹೋಗುವಾಗ ಏಕಾಏಕಿ ಬೀದಿ ನಾಯಿ ದಾಳಿ ಮಾಡಿದೆ... ಜಾವಳಿ ಸಮೀಪ ತೋಟದ ಮನೆಯಲ್ಲಿ 6.50 ಲಕ್ಷ ರೂ. ಮೌಲ್ಯದ ನಗ, ನಗದು ದರೋಡೆ ಪ್ರಕರಣ: 5 ಮಂದಿ ಆರೋಪಿಗಳ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಜಾವಳಿ ಸಮೀಪ ತೋಟದ ಮನೆಯೊಂದಕ್ಕೆ ನುಗ್ಗಿ ಮನೆಯವರ ಮೇಲೆ ಹಲ್ಲೆ ನಡೆಸಿ ಹಣ ಆಭರಣ ದೋಚಿದ್ದ ಪ್ರಕರಣದಲ್ಲಿ ದರೋಡೆಕೋರರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ... ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಅಧಿಕಾರಿಗಳೇ ಹೊಣೆ: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ ಮಂಗಳೂರು(reporterkarnataka.com): ಬೇಸಿಗೆ ಆರಂಭವಾಗುತ್ತಿದ್ದು, ಸಾರ್ವಜನಿಕರಿಗೆ, ಜನ ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬರ ಪ... ಚಿಕ್ಕಮಗಳೂರು ಬಿಜೆಪಿಯಲ್ಲಿ ಟಿಕೆಟ್ ಗಾಗಿ ಜಂಗೀಕುಸ್ತಿ: ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ಸಿ.ಟಿ. ರವಿ ಬೆಂಬಲಿಗರ ಆಗ್ರಹ? ಚಿಕ್ಕಮಗಳೂರು(reporterkarnataka.com): ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಆಂತರಿಕ ಯುದ್ಧ ಆರಂಭವಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ಬೆಂಬಲಿಗರ ನಡುವೆ ಈ ಕದನ ಆರಂಭವಾಗಿದೆ ಎನ್ನಲಾಗಿದೆ. ಹಾಲಿ ಸಂಸದೆ ಕರಂದ್ಲಾಜೆ ಅವ... ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ: ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ರಾಜ್ಯ ಸರಕಾರ ಹಾಗೂ ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ. ಸೌಜನ್ಯಾ ಪ್ರಕರಣವನ್ನು ಮರು ತನಿ... ಕಳಸ ಜಾತ್ರೆ: ಪೊಲೀಸರೇ ಆಡಿಸಿದ್ರಾ ಜೂಜು?; ಖಾಕಿ ಕಾವಲಿನಲ್ಲೇ ನಡೆಯಿತಾ ಬೆಟ್ಟಿಂಗ್ ದಂಧೆ…? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸೇಶ್ವರ ಸ್ವಾಮಿ ಜಾತ್ರೆಯಲ್ಲಿ ಜೂಜಾಟ ನಡೆದಿದೆ. ಜೂಜುಕೋರರು ರಾಜಾರೋಷವಾಗಿ ಜೂಜು ನಡೆಸಿದರು. ಪೊಲೀಸರ ಕಾವಲಿನಲ್ಲೇ ನಡೆಯಿತಾ ಈ ಜೂಜು ದಂಧೆ ಎಂಬ ಸಂಶಯ ಸಾರ್ವಜನಿಕರಲ್ಲಿ ಕಾಡಲ... ವಿಶ್ವ ವಿಖ್ಯಾತ ಕೊಲ್ಲೂರು ದೇಗುಲದ ಹೆಸರಿನಲ್ಲಿ ವಂಚನೆ: ನಕಲಿ ಟ್ರಸ್ಟ್ ಕಾರ್ಯಾಚರಣೆ; ಪೊಲೀಸರಿಗೆ ದೂರು ಕೊಲ್ಲೂರು(reporterkarnataka.com): ವಿಶ್ವ ವಿಖ್ಯಾತ ಕೊಲ್ಲೂರು ದೇಗುಲದ ಹೆಸರಿನಲ್ಲಿ ವಂಚನೆಯೊಂದು ಬೆಳಕಿಗೆ ಬಂದಿದೆ. ಕೊಲ್ಲೂರು ಮೂಕಾಂಬಿಕೆ ದೇಗುಲದ ಹೆಸರಿನಲ್ಲಿ ನಕಲಿ ಟ್ರಸ್ಟ್ ರಚಿಸಿ ಹಣ ಸಂಗ್ರಹಿಸಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಕೊಲ್ಲೂರು ಡಿವೋಟಿಸ್ ಟ್ರಸ್ಟ್ ಅನ್ನುವ ನಕಲಿ ಲಿಂಕ್ ... ಚಾರ್ಮಾಡಿ ಘಾಟಿಯಲ್ಲಿ 20 ಅಡಿ ಆಳದ ಪ್ರಪಾತಕ್ಕೆ ಉರುಳಿದ ಕಾರು: ಅದೃಷ್ಟವಶಾತ್ ಎಲ್ಲ 6 ಮಂದಿ ಪ್ರಾಣಾಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 20 ಅಡಿ ಪ್ರಪಾತಕ್ಕೆ ಬಿದ್ದಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ಪ್ರವಾಸ... ಕಾರ್ಕಳ: 4 ತಾಸುಗಳಲ್ಲಿ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ದಾಪ್ಯ ವೇತನವನ್ನು ಮಂಜೂರು ಗೊಳಿಸಿದ ಕಾರ್ಕಳ ತಹಶೀಲ್ದಾರ್ ಕಾರ್ಕಳ(reporterkarnataka.com): ಸರಕಾರದ ಸವಲತ್ತುಗಳನ್ನು ಪಡೆಯಲು ಸರಕಾರದ ಕಚೇರಿಗಳಲ್ಲಿ ಪಲಾನುಭವಿಗಳು ಅಲೆಯಬೇಕಾದ ಸ್ಥಿತಿ ಇರುವ ಇಂದಿನ ಕಾಲದಲ್ಲಿ ಫಲಾನುಭವಿಯನ್ನು ಗುರುತಿಸಿ ಕೇವಲ 4 ಘಂಟೆಗಳಲ್ಲಿ ಪರಿಹಾರ ಸೂಚಿಸಿದ ವಿದ್ಯಮಾನವು ಕಾರ್ಕಳ ಜನತೆಯ ಮೆಚ್ಚುಗೆ ಗೆ ಪಾತ್ರವಾಗಿದೆ. ಆಧಾರ್ ಕಾರ್ಡ... ಸರಕಾರಿ ದಾಖಲೆ ತಿದ್ದಿ ಬೊಕ್ಕಸಕ್ಕೆ ನಷ್ಟ: ಹಿಂದಿನ ಪೌರಾಯುಕ್ತ, ಕಂದಾಯ ಸಿಬ್ಬಂದಿ ವಿರುದ್ಧ 420 ಕೇಸು ದಾಖಲು *ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಶಾಸಕ ದರ್ಶನ್ ದ್ರುವ ನಾರಾಯಣ್ ನೇತೃತ್ವದಲ್ಲಿ ನಂಜನಗೂಡು ನಗರಸಭೆಗೆ ಸರ್ಜರಿ* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸರ್ಕಾರಿ ದಾಖಲೆಗಳನ್ನ ತಿದ್ದಿ ಕೆಲವು ಕಡತಗಳನ್ನ ನಾಪತ್ತೆ ಮಾಡಿ ನಿವೇಶನಗಳ ಖಾತೆ ಮಾಡುವ ವೇಳೆ ನ... « Previous Page 1 …108 109 110 111 112 … 255 Next Page » ಜಾಹೀರಾತು