ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಜತೆ ದೈಹಿಕ ಸಂಬಂಧ: ಶಿವಮೊಗ್ಗ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಕುಗ್ವೆ ಬಂಧನ ಶಿವಮೊಗ್ಗ(reporterkarnataka.com): ಮಹಿಳೆಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಅರುಣ್ ಕುಗ್ವೆ ಅವರನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಂಸ್ರಸ್ತ ಮಹಿಳೆ ಶಿವಮೊಗ್ಗ ಮಹಿಳಾ ಠಾಣೆಗೆ ದೂರು ನೀಡಿ... ಶಾಸಕರು, ಸಂಸದರು ವಿಮಾನ ಏರುತ್ತಾರೆ!; ಪಾಪ, ಅವರಿಗೇನು ಗೊತ್ತು ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ದುಃಸ್ಥಿತಿ?!! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.ಕಂ ರಸ್ತೆಯಲ್ಲಿ ನೀರು ಇದೆಯೋ ಅಥವಾ ನೀರಿನಲ್ಲೇ ರಸ್ತೆ ಇದೆಯೋ ಎಂಬ ಗಲಿಬಿಲಿ ಈ ರಸ್ತೆಯಲ್ಲಿ ಸಂಚರಿಸುವ ಯಾವುದೇ ಪ್ರಯಾಣಿಕನಿಗೆ ಒಂದು ಕ್ಷಣ ಆದರೆ ಅತಿಶಯೋಕ್ತಿಯಾಗಲಾರದು. ಯಾಕೆಂದರೆ ಅಷ್ಟು ಕೆಟ್ಟು ಹೋಗಿದ... ಕಾಂಕ್ರೀಟೀಕರಣಗೊಂಡ ರಸ್ತೆಯನ್ನು ಮತ್ತೆ ಅಗೆಯುವುದು ಬಿಜೆಪಿ ಭ್ರಷ್ಟಾಚಾರದ ವಿರಾಟ್ ಸ್ವರೂಪ: ಸಿಪಿಎಂ ಗಂಭೀರ ಆರೋಪ ಮಂಗಳೂರು(reporterkarnataka.com): ಮಂಗಳೂರು ನಗರದಾದ್ಯಂತ ಕಾಂಕ್ರಿಟೀಕರಣಗೊಂಡ ರಸ್ತೆಯನ್ನು ಒಂದೆರಡು ತಿಂಗಳಲ್ಲಿ ಮತ್ತೆ ಅಗೆಯುವುದು ಬಿಜೆಪಿ ಆಡಳಿತದ ಭ್ರಷ್ಟಾಚಾರದ ವಿರಾಟ್ ಸ್ವರೂಪವಾಗಿದೆ ಎಂದು ಸಿಪಿಎಂ ದ.ಕ.ಜಿಲ್ಲಾ ಸಮಿತಿಯು ಗಂಭೀರ ಆರೋಪ ಮಾಡಿದೆ. ವಿವಿಧ ಯೋಜನೆಗಳ ಹೆಸರಿನಲ್ಲಿ ಸಾವಿರಾರು ಕೋ... ವೃದ್ಧ ಮಹಿಳೆಯ ಮೇಲೆ ಹರಿದ ಸರಕಾರಿ ಬಸ್: ಚಾಲಕನ ಅತಿ ವೇಗ ತಂದ ಆಪತ್ತು; ಸ್ಥಳದಲ್ಲೇ ಕೊನೆಯುಸಿರೆಳೆದ ಹಿರಿಯ ಜೀವ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ಪಟ್ಟಣದ ಚಾಮರಾಜ ನಗರ ಬೈಪಾಸ್ ರಸ್ತೆಯ ಮೇದರಗೇರಿ ಬಳಿ ರಸ್ತೆ ದಾಟುತ್ತಿದ್ದ ವೃದ್ಧ ಮಹಿಳೆಯ ಮೇಲೆ ಕೆಎಸ್ಸಾರ್ಟಿಸಿ ಬಸ್ಸು ಹರಿದು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೇದರ ಬೀದಿಯ ನಿವಾಸಿ 75 ವರ್ಷದ ಪಾರ... ಅನಾಥವಾಗಿದೆ ಸರಕಾರಿ ವಿದ್ಯಾದೇಗುಲ; ನೈನಾಡು ಸರಕಾರಿ ಪದವಿಪೂರ್ವ ಕಾಲೇಜು ಕೇವಲ 13 ವರ್ಷದಲ್ಲೇ ಬಂದ್!! *ಪದವಿ ಪೂರ್ವ ವಿದ್ಯಾಭ್ಯಾಸಕ್ಕೆ ಎರಡು ತಾಲೂಕುಗಳ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರದಾಟ* ಯಾದವ ಕುಲಾಲ್ ಅಗ್ರಬೈಲು ಬಿ.ಸಿ.ರೋಡ್ info.reporterkarnataka@gmail.com ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಎರಡು ತಾಲೂಕುಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಬಡ ವಿದ್ಯಾರ... ಬಾಬಾ ರಾಮ್ ದೇವ್ ಪತಂಜಲಿ ಫುಡ್ಸ್ ನಿಂದ ಪಲ್ಗುಣಿ ನದಿಗೆ ಅಪಾಯಕಾರಿ ತ್ಯಾಜ್ಯ: ಕಣ್ಣಿಗೆ ರಾಚುವಂತೆ ಕಂಡರೂ ಕಣ್ಮುಚ್ಚಿ ಕುಳಿತ ಮಾಲಿನ್ಯ ನಿಯ... ಮಂಗಳೂರು(reporterkarnataka.com): ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಬಾಬಾ ರಾಮ್ ದೇವ್ ರ ಪತಂಜಲಿ ಫುಡ್ಸ್ (ರುಚಿಗೋಲ್ಡ್ ) ಕಡೆಯಿಂದ ಪಲ್ಗುಣಿ ನದಿಗೆ ನೇರವಾಗಿ ಅಪಾಯಕಾರಿ ಕೈಗಾರಿಕಾ ತ್ಯಾಜ್ಯ ವಾರದಿಂದ ಹರಿದು ಬರುತ್ತಿದೆ. ಈ ಕುರಿತು ಮಾಲಿನ್ಯ ನಿಯಂತ್ರಣ ಮಂಡಳಿಯ ಗಮನಕ್ಕೆ ತಂದಿದ್ದರೂ ಈವರಗೆ ಪರ... ಜಿಟಿ ಜಿಟಿ ಮಳೆ ಲೆಕ್ಕಿಸದೆ ಎತ್ತಿನಗಾಡಿ ಏರಿದ ಮಾಜಿ ಶಾಸಕ: ನಂಜನಗೂಡಿನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ ಖಂಡಿಸಿ ಬೃಹತ್ ಪ್ರತಿಭಟನೆ *ಕರ್ನಾಟಕ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ ಮಾಜಿ ಶಾಸಕ ಹರ್ಷವರ್ಧನ್* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ನಂಜನಗೂಡಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಎತ್ತಿನಗಾಡಿ ಏರಿ ಪ್ರತಿಭಟನೆ ನ... ತೈಲ ಬೆಲೆ ಇಳಿಸದಿದ್ದರೆ ಜಿಲ್ಲೆ ಬಂದ್ ಮಾಡಲೂ ಸಿದ್ಧ: ಶಾಸಕ ಡಾ.ಭರತ್ ಶೆಟ್ಟಿ ಎಚ್ಚರಿಕೆ ಸುರತ್ಕಲ್(reporterkarnataka.com): ರಾಜ್ಯದ ಕಾಂಗ್ರೆಸ್ ಸರ್ಕಾರ ತೈಲ ಬೆಲೆ ಇಳಿಸದೆ ಹೋದರೆ ಬಿಜೆಪಿ ಜಿಲ್ಲಾ ಬಂದ್ಗೆ ಕರೆ ನೀಡಬೇಕಾಗುತ್ತದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ. ಕುಳಾಯಿಯಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದ್ಧ ನಡೆದ ಹೆದ್ದಾರಿ ತಡೆ ... ಎನ್. ಆರ್. ಪುರ: ಭದ್ರಾ ನದಿಯಲ್ಲಿ ತೆಪ್ಪ ಮುಳುಗಿ 3 ಮಂದಿ ಪ್ರವಾಸಿಗರು ನೀರುಪಾಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತೆಪ್ಪ ಮುಳುಗಿ ಭದ್ರಾ ನದಿಯಲ್ಲಿ ಮೂವರು ಸಾವು ಪ್ರಕರಣ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್.ಪುರ ತಾಲೂಕಿನಲ್ಲಿ ನಡೆದಿದೆ. ಭದ್ರಾ ಬ್ಯಾಕ್ ವಾಟರ್ ನಲ್ಲಿ ಮೂವರ ಶವ ಪತ್ತೆಯಾಗಿದೆ. ಮೃತದೇಹ ಹೊರತೆಗೆಯಲು ಅಗ್ನಿಶಾಮಕ ದಳ ಸಿ... ನಂಜನಗೂಡು: 2 ಕೋಟಿ ರೂ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸುಮಾರು 2 ಕೋಟಿ ರೂಪಾಯಿ ಅಭಿವೃದ್ಧಿ ಕಾಮಗಾರಿಗಳಿಗೆ ನಂಜನಗೂಡಿನ ಶಾಸಕ ದರ್ಶನ್ ದ್ರುವನಾರಾಯಣ್ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಿದರು. ನಂಜನಗೂಡು ಪಟ್ಟಣದ ಕಪಿಲಾ ನದಿ ತೀರದಲ್ಲಿರುವ ಶ್ರೀ ಅಯ್ಯಪ... « Previous Page 1 …109 110 111 112 113 … 279 Next Page » ಜಾಹೀರಾತು