ಗ್ಯಾರಂಟಿಗೆ 60 ಸಾವಿರ ಕೋಟಿ ; ಇಂಧನ ತೆರಿಗೆ ಹೆಚ್ಚಳದಿಂದ ಬರುವುದು ಬರೇ 3 ಸಾವಿರ ಕೋಟಿ; ಪ್ರತಿಪಕ್ಷದ ನಾಯಕರಿಗೆ ಇದೆಲ್ಲ ಅರ್ಥ ಆಗೋಲ್ಲ: ... ಬೆಂಗಳೂರು(reporterkarnataka.com): ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ರಾಜ್ಯಕ್ಕೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು 60 ಸಾವಿರ ಕೋಟಿ ರೂಪಾಯಿ ವ್ಯಯಿಸುತ್ತಿದ್ದೇವೆ. ಪ್ರತಿಪಕ್ಷ ನಾಯಕ ಆರ್. ಅಶೋ... ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಹಿಂದಿನಿಂದ ಡಿಕ್ಕಿ ಹೊಡೆದ ಗೂಡ್ಸ್ ರೈಲು: ಕನಿಷ್ಠ 9 ಮಂದಿ ಸಾವು; 40ಕ್ಕೂ ಅಧಿಕ ಮಂದಿಗೆ ಗಾಯ ನ್ಯೂಜಲ್ಪೈಗುರಿ(reporterkarnataka.com): ಸೀಲ್ದಾಹ್ಗೆ ಹೋಗುವ ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಗೂಡ್ಸ್ ರೈಲೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಹಿಂದಿನ 3 ಕೋಚ್ಗಳು ಹಳಿತಪ್ಪಿ ಕನಿಷ್ಠ 9 ಪ್ರಯಾಣಿಕರು ಸಾವನ್ನಪ್ಪಿದ್ದು, ಇತರ 41 ಮಂದಿ ಗಾಯಗೊ... ಮಾರಕಾಸ್ತ್ರ ಹಿಡಿದು ಮುಸುಕುಧಾರಿಗಳಿಂದ ದರೋಡೆಗೆ ಯತ್ನ: ಸಿಸಿ ಕ್ಯಾಮೆರಾದಲ್ಲಿ ಸೆರೆ ಸಿಕ್ಕ ದೃಶ್ಯಗಳು; ಬೆಚ್ಚಿಬಿದ್ದ ದಕ್ಷಿಣ ಕಾಶಿ ನಂಜನಗ... *ನಂಜನಗೂಡು ಪೊಲೀಸರು ಅಲರ್ಟ್ ಆಗದಿದ್ದರೆ ಮುಂದಿನ ದಿನಗಳಲ್ಲಿ ಬಾರಿ ಅನಾಹುತ ಗ್ಯಾರಂಟಿ..!* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಇದು ನಂಜನಗೂಡು ಜನತೆಯನ್ನ ಬೆಚ್ಚಿಬೀಳಿಸುವ ಘಟನೆ. ಇಬ್ಬರು ಮುಸುಕುಧಾರಿಗಳು ಮಾರಕಾಸ್ತ್ರಗಳನ್ನ ಹಿಡಿದು ದರೋಡೆಗೆ ಯತ್ನಿಸಿರುವ ... ಮಂಗಳೂರು ವಿವಿ ಘಟಿಕೋತ್ಸವ ರಾಜ್ಯಪಾಲರಿಂದ ಹೈಜಾಕ್?: ಪಿಎಚ್ ಡಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸುವ ಕನಸಿಗೆ ಕಲ್ಲು ಚಪ್ಪಡಿ ಎಳೆದ ಗೆಹ್ಲೋಟ್! ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸದಲ್ಲೇ ಮೊದಲ ಬಾರಿಗೆ ವಿವಿ ಘಟಿಕೋತ್ಸವ ಕಾರ್ಯಕ್ರಮವನ್ನು ರಾಜ್ಯಪಾಲರು ಹೈಜಾಕ್ ಮಾಡಿದ ಘಟನೆ ನಡೆದಿದೆ. ರಾಜ್ಯಪಾಲರ ಮೊಂಡುತನದಿಂದ ಪಿಎಚ್ ಡಿ ಪಡೆದ ವಿದ್ಯಾರ್ಥಿಗಳು ಅವರ(ರಾಜ್ಯಪಾಲರ) ಕೈಯಿಂದ ಸರ್ಟಿಫಿಕೇಟ್ ಪಡೆಯುವ ಅವಕಾಶದಿ... ನಂಜನಗೂಡು ನಿವಾಸಿಗಳಿಗೆ ಕಲುಷಿತ ನೀರು ಪೂರೈಕೆ..!: ನಗರಸಭಾ ಅಧಿಕಾರಿಗಳ ವಿರುದ್ಧ ಆಕ್ರೋಶ ಸಿಎಂ ತವರಿನಲ್ಲೇ ನಗರಸಭಾ ಅಧಿಕಾರಿಗಳ ಬೇಜವಾಬ್ದಾರಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.ಕಂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ತವರು ಜಿಲ್ಲೆ ದಕ್ಷಿಣ ಕಾಶಿ ನಂಜನಗೂಡು ನಗರದಲ್ಲಿ ಕಲುಷಿತ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ಸ್ಥಳ... ಕಡೂರು ಮೊರಾರ್ಜಿ ದೇಸಾಯಿ ವಸತಿ ಶಾಲೆ: ನೇರಳೆ ಹಣ್ಣು ಕೀಳಲು ಮರ ಏರಿದ ಬಾಲಕ ವಿದ್ಯುತ್ ಶಾಕ್ ಗೆ ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯುತ್ ಶಾಕ್ ನಿಂದ 7ನೇ ತರಗತಿ ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಆಕಾಶ್ (13) ಎಂದು ಗುರುತಿಸಲಾಗಿದೆ. ಕಡೂರು ತಾಲೂಕಿನ ಕುಪ್... ನಟ ದರ್ಶನ ಪ್ರಕರಣ ಮುಚ್ಚಿಹಾಕಲು ನನ್ನನ್ನು ಯಾರೂ ಸಂಪರ್ಕಿಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): ನಟ ದರ್ಶನ ಪ್ರಕರಣ ಮುಚ್ಚಿಹಾಕಲು ನನ್ನನ್ನು ಯಾರೂ ಸಂಪರ್ಕಿಸಿಲ್ಲ.ಈ ವಿಚಾರವಾಗಿ ನನ್ನ ಬಳಿ ಯಾರೂ ಮಾತನಾಡಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ದರ್ಶನ್ ಪ್ರಕರಣದಲ್ಲಿ ಪೊಲೀಸ್ ಠಾಣೆಯನ್ನು ಶಾಮಿಯಾನ ಮೂಲಕ ಮುಚ್ಚಲಾಗಿದೆ. ಈ ಪ್ರಕರಣದಲ್ಲಿ... ಮೊನ್ನೆಯಷ್ಟೇ ಬಸ್ಸಿಗೆ ಅಡ್ಡ ನಿಂತಿದ್ದ ಕಾಡಾನೆ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಪ್ರತ್ಯಕ್ಷ: ವಾಹನ ಸವಾರರಲ್ಲಿ ಭೀತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷವಾಗಿ ವಾಹನ ಸವಾರರಲ್ಲಿ ಭೀತಿಯುಂಟು ಮಾಡಿದೆ. ಮೂಡಿಗೆರೆ ತಾಲೂಕು ವ್ಯಾಪ್ತಿಗೆ ಸೇರಿದ ಘಾಟಿ ಪ್ರದೇಶದಲ್ಲಿ ಕಾಡಾನೆ ಶುಕ್ರವಾರ ಬ... ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸಿಗೆ ಅಡ್ಡ ನಿಂತ ಕಾಡಾನೆ: ಅರ್ಧ ತಾಸಿಗೂ ಹೆಚ್ಚು ಕಾಲ ದಾರಿ ತೆರವುಗೊಳಿಸದ ಒಂಟಿ ಸಲಗ; ಭಾರೀ ಟ್ರಾಫಿಕ್ ಜಾಮ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂಗಳೂರು ಮತ್ತು ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಕಾಡಾನೆಯೊಂದು ಸರಕಾರಿ ಬಸ್ಸಿಗೆ ಅಡ್ಡ ಬಂದ ಘಟನೆ ಬುಧವಾರ ರಾತ್ರಿ ನಡೆದಿದೆ. ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಬ... ಪ್ರತಿಪಕ್ಷದ ನಾಯಕ ಆರ್. ಅಶೋಕ್ ಮಂಗಳೂರಿಗೆ ಭೇಟಿ: ಚೂರಿ ಇರಿತಕ್ಕೊಳಗಾದವರ ಆರೋಗ್ಯ ವಿಚಾರಣೆ ಮಂಗಳೂರು(reporterkarnataka.com): ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಬಿಜೆಪಿ ಕಾರ್ಯಕರ್ತ ರನ್ನು ಭೇಟಿಯಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಯೋಗಕ್ಷೇಮ ವಿಚಾರಿಸಿದರು. ಮಂಗಳೂರಿನ ದ... « Previous Page 1 …110 111 112 113 114 … 279 Next Page » ಜಾಹೀರಾತು