ಆ್ಯಂಟಿ ಡ್ರಗ್ ತಂಡದ ಕಾರ್ಯಾಚರಣೆ: ಮಾದಕ ವಸ್ತು ಮಾರುತ್ತಿದ್ದ ಇಬ್ಬರ ಬಂಧನ; 21 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com): ನಗರದ ಬಲ್ಮಠ ನ್ಯೂ ರೋಡ್ ಸಮೀಪ ಸಾರ್ವಜನಿಕ ರಸ್ತೆ ಬದಿಯಲ್ಲಿ ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಾದಕ ದ್ರವ್ಯ ವ್ಯಸನ, ನಿಯಂತ್ರಣ ಮತ್ತು ಮಾರಾಟ ತಡೆಗಟ್ಟು ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಆಯುಕ್ತರ ಆದೇಶದ... ಕೋಲಕ್ಕೆ ಹೋದ ನನ್ನ ನಡೆಯನ್ನು ನೂರು ಜನ ಒಪ್ಪಿಕೊಂಡಿದ್ದಾರೆ, ಯಾರೋ ಒಬ್ಬ ಫೇಸ್ಬುಕ್ ಗೀಚಿದರೆ ಗೀಚಲಿ: ಸ್ಪೀಕರ್ ಖಾದರ್ ಬೆಂಗಳೂರು(reporterkarnataka.com): ಪನೋಲಿಬೈಲಿನ ಕೋಲದಲ್ಲಿ ಭಾಗವಹಿಸಿದ ನನ್ನ ನಡೆಯನ್ನು ನೂರು ಜನ ಒಪ್ಪಿಕೊಂಡಿದ್ದಾರೆ. ನಮ್ಮ ಬ್ಲಾಕಿನ ಅಧ್ಯಕ್ಷರು ಅವರ ಧಾರ್ಮಿಕ ಭಾವನೆಗಳಿಗೆ ಅನುಗುಣವಾಗಿ ಒಂದು ಹರಕೆ ಇಟ್ಟಿದ್ದರು. ಅವರ ಹರಕೆಗೆ ಗೌರವ ನೀಡುವುದು ನಮ್ಮ ಸಂಸ್ಕೃತಿ. ಯಾರೋ ಒಬ್ಬ ಸಾಮಾಜಿಕ ಜಾಲತಾ... ನಂಜನಗೂಡು: ಫೆಬ್ರವರಿ 8ರಂದು ಗ್ರಾಮ ಪಂಚಾಯಿತಿ ಸದಸ್ಯರುಗಳ ಒಕ್ಕೂಟದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಧರಣಿ ... ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಗ್ರಾಮ ಪಂಚಾಯಿತಿಗಳು ಸ್ಥಳೀಯ ಸ್ವಯಂ ಸರ್ಕಾರಗಳಾಗಿ ಕಾರ್ಯನಿರ್ವಹಿಸುವಂತೆ ಹಾಗೂ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆಬ್ರವರಿ 8 ರಂದು ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟಗಳ ವತಿಯಿಂದ ಬೆಂಗಳೂ... ನಂಜನಗೂಡು: ಕೋಮು ಘರ್ಷಣೆಗೀಡಾದ ಹಲ್ಲರೆ ಗ್ರಾಮಕ್ಕೆ ಶಾಸಕದ್ವಯರ ಭೇಟಿ; ಸಂತ್ರಸ್ತರಿಗೆ ಸಾಂತ್ವನ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಇತ್ತೀಚೆಗೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಸುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಈ ಸಂಬಂಧ ಇಬ್ಬರು ಶಾಸಕರು ಸಂತ್ರಸ್... ಫೆಬ್ರವರಿ 10 ಮತ್ತು 11ರಂದು ತಣ್ಣೀರುಭಾವಿ ಬೀಚ್ ನಲ್ಲಿ ಇಂಟರ್ ನ್ಯಾಷನಲ್ ಕೈಟ್ ಫೆಸ್ಟಿವಲ್: ಲೋಗೋ ಅನಾವರಣ ಮಂಗಳೂರು(reporterkarnataka.com): ಒಎನ್ ಜಿಸಿ, ಎಂಆರ್ ಪಿ ಎಲ್, ಟೀಮ್ ಮಂಗಳೂರು ಸಹಬಾಗಿತ್ವದಲ್ಲಿ ಫೆಬ್ರವರಿ 10 ಮತ್ತು 11ರಂದು ತಣ್ಣೀರುಭಾವಿ ಬೀಚ್ ನಲ್ಲಿ ನಡೆಯಲಿರುವ ಕೈಟ್ ಫೆಸ್ಟಿವಲ್ ಲೋಗೋ ಅನಾವರಣವನ್ನು ಸ್ಪೀಕರ್ ಯು.ಟಿ. ಖಾದರ್ ನಡೆಸಿದರು. ಸ್ಪೀಕರ್ ಖಾದರ್ ಮಾತನಾಡಿ, ಗಾಳಿ ಪಟ ಬಿಡುದೆದರ... ಮಂಗನಕಾಯಿಲೆಗೆ ಚಿಕ್ಕಮಗಳೂರಿನ ಮಲೆನಾಡಿನಲ್ಲಿ ಮೊದಲ ಬಲಿ: ಶೃಂಗೇರಿ ಸಮೀಪದ ವೃದ್ಧ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಿಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿಯಾಗಿದೆ. ಕೆ.ಎಫ್.ಡಿಗೆ ಶೃಂಗೇರಿ ತಾಲೂಕಿನ ಬೇಗಾನೆ ಗ್ರಾಮದ 79 ವರ್ಷದ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ರೆಡ್ ಝೋನ್ ನಲ್ಲಿ ತಪಾಸಣೆ ಮಾಡಿದಾಗ ವೃದ್ದನಲ್ಲಿ ಕೆ.ಎಫ್.... ಚಿಕ್ಕಮಗಳೂರು: ಹೆಚ್ಚುತ್ತಿರುವ ಕಾಡಾನೆ ಹಾವಳಿ; 5-6 ಗ್ರಾಮಗಳಿಗೆ 2 ಡಜನ್ ಸಲಗ ಲಗ್ಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಜಾಸ್ತಿಯಾಗಿದೆ. ಅರಣ್ಯ ಇಲಾಖೆಯಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹೈ ಅಲರ್ಟ್, ಮೈಕ್ ಅನೌನ್ಸ್ ಮೆಂಟ್ ಮಾಡಲಾಗುತ್ತಿದೆ. ತ... ಹುಬ್ಬಳ್ಳಿ; ಶ್ರೀಮದ್ ಮಹಾರಾಜ ನಿರಂಜನ ಜಗದ್ಗುರು ಫಕೀರ ಸಿದ್ದರಾಮಶ್ರೀಗಳ ಅಮೃತ ಮಹೋತ್ಸವ ಅನುಷಾ ಪಾಟೀಲ್ ಹುಬ್ಬಳ್ಳಿ info.reporterkarnataka@gmail.com ಇಲ್ಲಿನ ಶಿರಹಟ್ಟಿಯ ಭಾವೈಕ್ಯತಾ ಸಂಸ್ಥಾನ ಮಹಾಪೀಠದ ಶ್ರೀಮದ್ ಮಹಾರಾಜ ನಿರಂಜನ ಜಗದ್ಗುರು ಫಕೀರ ಸಿದ್ದರಾಮಶ್ರೀಗಳ ಅಮೃತ ಮಹೋತ್ಸವ ಕಾರ್ಯಕ್ರಮ ನಗರದ ನೆಹರು ಮೈದಾನದಲ್ಲಿ ನಡೆಯಿತು. ಶ್ರೀಮಠದಿಂದ ಭಾವೈಕ್ಯದ ರಥಯಾತ್ರೆ,... ಮೆಥಾಎಂಪೈಟಮೈನ್ ಡ್ರಗ್ಸ್ ಮಾರಾಟ ಯತ್ನ: ಆರೋಪಿ ಬಂಧನ; 1.30 ಲಕ್ಷ ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com): ನಗರದ ಮೇರಿಹೀಲ್ ಹೆಲಿಪ್ಯಾಡ್ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಲಾಗಿದೆ. ಮೆಥಾಎಂಪೈಟಮೈನ್ ಎಂಬ ಮಾದಕ ವಸ್ತು ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೊಹಮ್ಮದ್ ಫರಾಜ್ ಎಂಬಾತನನ್ನು ಮಂಗಳೂರು ಉತ್ತರ ಉಪ ವಿಭಾಗದ... ಮಂಗಳೂರಿನಲ್ಲಿ ಫೆ.17ರಂದು ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಎಐಸಿಸಿ ಅಧ್ಯಕ್ಷ ಖರ್ಗೆ ನೇತೃತ್ವ . ಬೆಂಗಳೂರು(reporterkarnataka.com): ಕರಾವಳಿ ಕರ್ನಾಟಕದ ಮಂಗಳೂರಿನಲ್ಲಿ ಮುಂದಿನ ಫೆಬ್ರವರಿ 17ರಂದು ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ. ವಿಧಾನಸೌಧದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಈ ಕುರಿತು ಮಾಹಿತಿ ನೀಡಿ... « Previous Page 1 …111 112 113 114 115 … 255 Next Page » ಜಾಹೀರಾತು