ಚಾರ್ಮಾಡಿ ಘಾಟಿಯಲ್ಲಿ 2,000 ಅಡಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ: ಪ್ರಾಣಪಾಯದಿಂದ ಚಾಲಕ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಚಾರ್ಮಾಡಿ ಘಾಟಿಯ ಸೋಮನ ಕಾಡು ಸಮೀಪ ಟಿಪ್ಪರ್ ಲಾರಿ 2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾದ ಘಟನೆ ಶುಕ್ರವಾರ ಮಧ್ಯರಾತ್ರಿ ನಡೆದಿದೆ. ಮೂಡಿಗೆರೆಯಿಂದ ಚಾರ್ಮಾಡ... ನಿಗಮ- ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ, ನನ್ನ ಪರಿಗಣಿಸಬೇಡಿ: ಸಿಎಂ ಸಿದ್ದರಾಮಯ್ಯಗೆ ಚಳ್ಳಕೆರೆ ಶಾಸಕ ರಘುಮೂರ್ತಿ ಪತ್ರ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಸಚಿವಗಿರಿ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳಿಗಾಗಿ ತೀವ್ರ ಲಾಬಿ ನಡೆಯುತ್ತಿರುವ ಪ್ರಸಕ್ತ ಕಾಲಘಟ್ಟದಲ್ಲಿ ಶಾಸಕರೊಬ್ಬರು ನನ್ನನ್ನು ನಿಗಮ- ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬೇಡಿ, ನಾನು ಆಕಾಂಕ್ಷಿಯಲ್ಲ ಎಂದು ಬಹಿರ... ನಿಗಮ- ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ, ನನ್ನ ಪರಿಗಣಿಸಬೇಡಿ: ಸಿಎಂ ಸಿದ್ದರಾಮಯ್ಯಗೆ ಚಳ್ಳಕೆರೆ ಶಾಸಕ ರಘುಮೂರ್ತಿ ಪತ್ರ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಸಚಿವಗಿರಿ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳಿಗಾಗಿ ತೀವ್ರ ಲಾಬಿ ನಡೆಯುತ್ತಿರುವ ಪ್ರಸಕ್ತ ಕಾಲಘಟ್ಟದಲ್ಲಿ ಶಾಸಕರೊಬ್ಬರು ನನ್ನನ್ನು ನಿಗಮ- ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬೇಡಿ, ನಾನು ಆಕಾಂಕ್ಷಿಯಲ್ಲ ಎಂದು ಬಹಿರ... ಮಾಲವಿ: ಎಂಎಸ್ ಐಎಲ್ ಮದ್ಯ ಮಾರಾಟ ರದ್ದುಗೊಳಿಸುವಂತೆ ಗ್ರಾಮಸ್ಥರ ಬೃಹತ್ ಪ್ರತಿಭಟನೆ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ಗ್ರಾಮದಲ್ಲಿ ಎಂಎಸ್ ಐಎಲ್ ಮದ್ಯ ಮಾರಾಟ ರದ್ದುಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಮಾಲವಿ ಗ್ರಾಮಸ್ಥರು ಜ11... ಮೂಡಿಗೆರೆ: ಕಂಠಪೂರ್ತಿ ಕುಡಿದು ರಸ್ತೆ ಮಧ್ಯೆಯೇ ಮಲಗಿದ ಭೂಪ!; ಎಷ್ಟೇ ಹಾರ್ನ್ ಹಾಕಿದರೂ ಡೋಂಟ್ ಕೇರ್!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆಯಿಂದ ಜನ್ನಾಪುರಕ್ಕೆ ಹೋಗುವ ರಸ್ತೆ ಹಳಸೆ ಗ್ರಾಮದ ತಿರುವಿನಲ್ಲಿ ವ್ಯಕ್ತಿಯೊಬ್ಬರು ಕಂಠಪೂರ್ತಿ ಸಾರಾಯಿ ಕುಡಿದು ರಸ್ತೆಯಲ್ಲಿ ಮಲಗಿದ ಘಟನೆ ನಡೆದಿದೆ. ರಸ್ತೆಯಲ್ಲಿ ಮಲಗಿರುವುದನ್ನು ನೋಡಿ ವಾಹನ ... ಕಾಫಿನಾಡಿಗೆ ಲಂಡನ್ ಅತಿಥಿ!: ಹಿಂದೂ ಧರ್ಮದ ಬಗ್ಗೆ ಅಧ್ಯಯನಕ್ಕೆ ಬಂದ ವಿದೇಶಿ ಪ್ರಜೆಗೆ ರಾಮ ಮಂದಿರದ ಮಂತ್ರಾಕ್ಷತೆ! ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಭಾರತಕ್ಕೆ 9ನೇ ಬಾರಿ ಆಗಮಿಸಿರುವ, ಪ್ರಪಂಚದ 25 ಕ್ಕೂ ಹೆಚ್ಚು ದೇಶಗಳನ್ನ ಸೈಕಲ್ ನಲ್ಲೆ ಸುತ್ತಿರುವ ಇಂಗ್ಲೆಂಡ್ ಪ್ರಜೆಯಾದ ಹೆರಾಲ್ಡ್ ಕೊಪ್ಪ ತಾಲೂಕಿನ ಮೆಣಸಿನಹಾಡ್ಯ ಹತ್ತಿರ ಜಂಗಲ್ ಕ್ಯಾಂಪ್ ಹಾಕಿದ್ದಾರೆ. ... ಬಂಧಿಸಲು ಬಂದ ಸಿಸಿಬಿ ಸಿಬ್ಬಂದಿಗಳ ಮೇಲೆ ಹಲ್ಲೆ ಯತ್ನ: ಪೊಲೀಸರಿಂದ ಕಾಲಿಗೆ ಫೈಯರಿಂಗ್; ಹಲವು ಪ್ರಕರಣಗಳ ರೂವಾರಿ ಆಕಾಶಭವನ ಶರಣ್ ಸೆರೆ ಮಂಗಳೂರು(reporterkarnataka.com): ಸುಳ್ಯ ಕೆವಿಜಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ತಲೆ ಮರೆಸಿಕೊಂಡಿದ್ದ ಶರಣ್ ಆಕಾಶಭವನ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದಲ್ಲಿ ಕೊಲೆ, ಕೊಲೆಯತ್ನ, ದರೋಡೆ, ಅತ್ಯಾಚಾರ, ಹಫ್ತಾ ವಸೂಲಿ ಹಾಗೂ ಫ... ವಿಜಯಪುರ ಮಹಾನಗರಪಾಲಿಕೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ: ಜನತಾದಳ, ಪಕ್ಷೇತರರ ಬೆಂಬಲದಿಂದ ಮೆಹಜಬೀನ್ ಹೊರ್ತಿ ಮೇಯರ್ ವಿಜಯಪುರ(reporterkarnataka.com): ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 17 ಸ್ಥಾನಗಳನ್ನು ಹೊಂದಿದ್ದರೂ 10 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಎಐಎಂಐಎಂ, ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರ ಬೆಂಬಲದೊಂದಿಗೆ ಮತ್ತೆ ಅಧಿಕಾರದ ಗದ್ದುಗೆ ಏರಿದೆ. ಕಾಂಗ್ರೆಸ್ನ ಮೆಹಜಬೀನ್ ಹೊರ್ತಿ ಮೇಯರ್ ಹಾಗ... 4 ವರ್ಷದ ಪುತ್ರನನ್ನೇ ಹತ್ಯೆಗೈದ ಹೆತ್ತಬ್ಬೆ: ಬ್ಯಾಗ್ ನಲ್ಲಿ ಶವ ತುಂಬಿಸಿ ಕಾರಿನಲ್ಲಿ ಸಾಗಿಸುತ್ತಿದ್ದ ಕ್ರೂರಿ ತಾಯಿಯ ಬಂಧನ ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಹೆತ್ತಬ್ಬೆಯೊಬ್ಬಳು ತನ್ನ ಪುಟ್ಟ ಮಗನನ್ನು ಕೊಂದು ಮೃತದೇಹವನ್ನು ಬ್ಯಾಗಿನಲ್ಲಿಟ್ಟು ಕಾರಿನಲ್ಲಿ ಸಾಗಿಸುತ್ತಿದ್ದಾಗ ಪೊಲೀಸ್ ಬಲೆಗೆ ಬಿದ್ದ ಘಟನೆ ನಡೆದಿದೆ. ಆರೋಪಿ ಮಹಿಳೆಯನ್ನು ಗೋವಾ ಪೊಲೀಸರಿಗೆ ಹಸ್ತಾಂತರಿಸಲಾಗಿದೆ... ಪಳ್ಳಿಕೆರೆ ಬಳಿ ಮಂಗಳೂರಿಗೆ ತೆರಳುತ್ತಿದ್ದ ರೈಲಿನಿಂದ ಬಿದ್ದು ಯುವತಿ ಸಾವು: ರೈಲ್ವೆ ಟ್ರ್ಯಾಕ್ ನಲ್ಲಿ ಮೃತದೇಹ ಪತ್ತೆ ಕಾಸರಗೋಡು(reporterkarnataka.com): ಪಳ್ಳಿಕೆರೆ ಸಮೀಪದ ಮಾಸ್ತಿಗುಡ್ಡೆ ಬಳಿ ರೈಲಿನಿಂದ ಬಿದ್ದು ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ನಡೆದಿದೆ. ಮಂಗಳೂರಿಗೆ ತೆರಳುತ್ತಿದ್ದ ನೇತ್ರಾವತಿ ಎಕ್ಸ್ ಪ್ರೆಸ್ ರೈಲಿನಿಂದ ರಾತ್ರಿ ವೇಳೆ ಈಕೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಮೃತ ಯುವತಿಯನ್ನು ಐಶ್ವರ್ಯ ... « Previous Page 1 …115 116 117 118 119 … 255 Next Page » ಜಾಹೀರಾತು