ತಾಪಮಾನ ಏರಿಕೆ ತಡೆಯಲು ವೃಕ್ಷ ಸಂರಕ್ಷಣೆಯೇ ಪರಿಹಾರ: ಬಂಟ್ವಾಳದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಬಂಟ್ವಾಳ(ಅಲಂಪುರಿ)Reporterkarnataka.com): ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಈ ಕಾಲಘಟ್ಟದಲ್ಲಿ ಪರಿಸರ, ಪ್ರಕೃತಿ, ವೃಕ್ಷ ಮತ್ತು ವನ ಸಂರಕ್ಷಣೆ ಸಮೃದ್ಧ ಬದುಕಿಗೆ ಸೋಪಾನವಾಗುತ್ತದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ದ... ಹೇಮಾವತಿ ಒಡಲಿಗೆ ವೇಸ್ಟ್ ಮೀನು ಸುರಿಯುವ ಮೀನು ವ್ಯಾಪಾರಿಗಳು: ಬಣಕಲ್ ನಲ್ಲಿ ಕೊಳೆತು ನಾರುತ್ತಿದೆ ನದಿ ತಟ; ಸಾಂಕ್ರಾಮಿಕ ರೋಗದ ಭೀತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಬಣಕಲ್ ಗ್ರಾಮದಲ್ಲಿ ಹೇಮಾವತಿ ನದಿ ನೀರಿಗೆ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಗೂಡ್ಸ್ ವಾಹನಗಳಿಂದ ಹಾಗೂ ಮೀನು ವ್ಯಾಪಾರಸ್ಥರಿಂದ ನದಿ ಮಲೀನಗೊಳ್ಳುತ್ತಿದೆ ಎಂದು ಸಾರ್ವಜನಿ... ವಗ್ಗ: ಸಾಲುಮರ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ‘ದಶಲಕ್ಷ ಗಿಡಗಳ ನಾಟಿ’ ಕಾರ್ಯಕ್ರಮಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ... ಬಂಟ್ವಾಳ(reporterkarnataka.com): ಇಲ್ಲಿಗೆ ಸಮೀಪದ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಆಲಂಪುರಿ ಸಾಲುಮರ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಪ್ರಾದೇಶಿಕ ಅರಣ್ಯ ವಿಭಾಗ ವತಿಯಿಂದ ಮಂಗಳವಾರ ಆಯೋಜಿಸಿದ್ದ "ದಶಲಕ್ಷ ಗಿಡಗಳ ನಾಟಿ" ಕಾರ್ಯಕ್ರಮಕ್ಕೆ ಅರಣ್ಯ ಮತ... ಏರ್ ಪೋರ್ಟ್ ರನ್ ವೇಯಿಂದ ಹರಿದ ಮಳೆ ನೀರು ನೇರ ಬಡವರ ಮನೆಗೆ!!: ಸ್ಥಳೀಯರಿಂದ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಂಗಳೂರು(reporterkarnataka.com): ಮಂಗಳೂರು ಏರ್ಪೋರ್ಟ್ ಆಡಳಿತದ ವಿರುದ್ಧ ಸ್ಥಳೀಯರು ಸೋಮವಾರ ಭಾರಿ ಪ್ರತಿಭಟನೆ ನಡೆಸಿದರು. ವಿಮಾನ ನಿಲ್ದಾಣದ ರನ್ವೇಯಿಂದ ಹರಿದುಹೋಗುವ ನೀರು ಕೆಂಜಾರು ಹಾಗೂ ಸುತ್ತಲಿನ ಪ್ರದೇಶಗಳ ಮನೆಗೆ ನುಗ್ಗಿ ಕೃತಕ ನೆರೆಯ ಆವಾಂತರ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಸ್ಥಳ... ಮಲೆನಾಡ ಪ್ರಕೃತಿ ಮಡಿಲಿನಲ್ಲಿ ಇದೆಂಥಾ ಅನಾಚಾರ?: ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಾಲಭೈರವೇಶ್ವರನ ಸನ್ನಿಧಿ ಪ್ರವಾಸಿಗರ ಹುಚ್ಚು ಕುಣಿತದ ತಾಣವಾಗಿ ಪರಿಣಮಿಸಿದೆ. ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ದೇವರಮನೆ ಗುಡ್ಡದಲ್ಲಿ ಘಟನೆ ನಡೆದಿದೆ. ... Breaking News: ಸೇನಾ ಮುಖ್ಯಸ್ಥರಾಗಿ ಜನರಲ್ ಉಪೇಂದ್ರ ದ್ವಿವೇದಿ ಅಧಿಕಾರ ಸ್ವೀಕಾರ; ಗುಜರಾತಿನಲ್ಲಿ ಹಲವು ಜಿಲ್ಲೆಗಳು ಜಲಾವೃತ; ಅಕ್ರಮ ಮದ್... ನವದೆಹಲಿ(reporterkarnataka.com): ಸರಕಾರಿ ಅಂಗಡಿಗಳಲ್ಲಿ ಮಾರಾಟ ಮಾಡುವ ಮದ್ಯಕ್ಕೆ ಕಿಕ್ ಇಲ್ಲದ ಕಾರಣ ಜನರು ಅಕ್ರಮ ಮದ್ಯವನ್ನು ಕುಡಿಯಬೇಕು ಎಂದು ತಮಿಳುನಾಡು ಸಚಿವ ದುರೈಮುರುಗನ್ ಸಲಹೆ ನೀಡಿದರು. - ಭಾರತೀಯ ಸೇನೆಯು ದೇಶದ ಮೊದಲ ಚಿಪ್ ಆಧಾರಿತ 4G ಮೊಬೈಲ್ ಬೇಸ್ ಸ್ಟೇಷನ್ ಅನ್ನು ಸ್ಥಾಪಿಸಿದೆ. -... ಮತ್ತೆ ಅವಘಡ ಸಂಭವಿಸಿದರೆ ಸಂಬಂಧಪಟ್ಟ ಮೆಸ್ಕಾಂ ಅಧಿಕಾರಿಗಳೇ ಜವಾಬ್ದಾರರು: ಸ್ಪೀಕರ್ ಖಾದರ್ ಎಚ್ಚರಿಕೆ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.ಕಂ ಮಳೆಗಾಲದಲ್ಲಿ ಸಾವು -ನೋವು ಸಂಭವಿಸಬಹುದಾದ ಡೇಂಜರ್ ಸ್ಪಾಟ್ ಗಳನ್ನು ಮೊದಲೇ ಗುರುತಿಸಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಮತ್ತೆ ಅವಘಡ ಸಂಭವಿಸಿದರೆ ಸಂಬಂಧಪಟ್ಟ ಮೆಸ್ಕಾಂನ ಅಧಿಕಾರಿಗಳೇ ಸಂಪೂರ್ಣ ... ಸತ್ತವರ ಹೆಸರಿನಲ್ಲಿಯೂ ಬಸವ ವಸತಿ ಯೋಜನೆ ಹಣ ಖಾತೆಗೆ ಜಮೆ: ಹಣ ಲಪಟಾಯಿಸಿದ ಪಿಡಿಒ ವಿರುದ್ದ ದೂರು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಬಸವ ವಸತಿ ಯೋಜನೆ ಫಲಾನುಭವಿ ಮೃತಪಟ್ಟು ಮೂರು ವರ್ಷಗಳು ಕಳೆದ ನಂತರ ಅವರ ಖಾತೆಗೆ ಬಿಲ್ ಹಣ ಜಮೆ ಮಾಡಿ, ಹಣವನ್ನು ಲಪಟಾಯಿಸಿ ಅಕ್ರಮವೆಸಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮ ಪಂಚಾಯ್ತಿ ಯಲ್ಲಿ ಬೆಳಕಿಗೆ ಬಂದಿದ... ಹೇಮಾವತಿ ನದಿಗೆ ಬಿದ್ದ ಕಾರು; ಅದೃಷ್ಟವಶಾತ್ ಇಬ್ಬರು ಮಂಗಳೂರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರದಿಂದ ಬಣಕಲ್ ಹೋಗುವ ರಸ್ತೆಯ ಮಾರ್ಗ ಮಧ್ಯೆ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೇಮಾವತಿ ನದಿಯ ಕಿರು ಕಾಲುವೆಗೆ ನೇರವಾಗಿ ಬಿದ್ದಿದೆ. ಕಾರು ಮಂಗಳೂರು ಕಡೆಯಿಂದ ಮೂಡಿಗೆರೆ ಕಡೆಗೆ ಸಾಗುತ್ತಿದ್ದಾಗ ಮ... ಶಿರಾಡಿ ಘಾಟಿಯಲ್ಲಿ ಟನೆಲ್ ನಿರ್ಮಾಣ: ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಸಿಎಂ ಸಿದ್ದರಾಮಯ್ಯ ಪ್ರಸ್ತಾವನೆ ಸಲ್ಲಿಕೆ ನವದೆಹಲಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಇಂದು ಭೇಟಿಯಾಗಿ ಮಂಗಳೂರು- ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್ ನಿರ್ಮಾಣದ ಮೂಲಕ ಸಂಪರ್ಕ ಇನ್ನಷ್... « Previous Page 1 …115 116 117 118 119 … 287 Next Page » ಜಾಹೀರಾತು