ನಂಜನಗೂಡು: ಮನೆ ಮೇಲೆ ಮರ ಬಿದ್ದು ಸಂಪೂರ್ಣ ಜಖಂ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಬಡ ಕುಟುಂಬ ಪಾರು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಗ್ರಾಮ ಪಂಚಾಯಿತಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ಜವಾಬ್ದಾರಿಯಿಂದಾಗಿ ಹಳೆಯ ಬಾರಿ ಗಾತ್ರದ ಅರಳಿ ಮರವೊಂದು ಮನೆ ಮೇಲೆ ಬಿದ್ದು ಮನೆ ಸಂಪೂರ್ಣ ನಜ್ಜು ಗುಜ್ಜಾಗಿದ್ದು ಅದೃಷ್ಟವಶಾತ್ ಕೂದಲೆಳೆಯ ಅಂತರದಲ್ಲಿ ಬಡ ಕುಟುಂಬವೊಂದು ಪ್ರಾ... ಹುಬ್ಬಳ್ಳಿ: ಮತ್ತೊಬ್ಬ ಪಾಗಲ್ ಪ್ರೇಮಿಯಿಂದ ಬೆಳ್ಳಂಬೆಳಗೆ ಯುವತಿಯ ಬರ್ಬರ ಹತ್ಯೆ; ಆರೋಪಿ ಪರಾರಿ ನೇಹಾ ಎಸ್. ಎನ್. ಪಾಟೀಲ್ ಹುಬ್ಬಳ್ಳಿ info.reporterkarnataka@gmail.com ವಿದ್ಯಾರ್ಥಿ ನೇಹಾ ಹಿರೇಮಠ ಬರ್ಬರ ಹತ್ಯೆ ಇನ್ನೂ ಹಸಿ ಹಸಿಯಾಗಿರುವಾಗಲೇ ಹುಚ್ಚು ಪ್ರೇಮಿಯೊಬ್ಬ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಕೊಲೆಗೀಡಾದ ನತದೃಷ್ಟೆಯನ್ನು 21ರ ಹರೆಯದ ವೀರಾಪುರ ಓಣಿಯ ನಿ... ದಕ್ಷಿಣ ಕಾಶಿಯ ನಂಜುಂಡೇಶ್ವರ ಮತ್ತೆ ಕೋಟ್ಯಾಧೀಶ: 35 ಹುಂಡಿ ಎಣಿಕೆ; ನಂಜುಂಡನಿಗೆ 1.72 ಕೋಟಿ ಕಾಣಿಕೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ಮತ್ತೆ ಕೋಟ್ಯಾಧೀಶ ನಾಗಿದ್ದಾನೆ. ನಂಜುಂಡೇಶ್ವರನ ದೇಗುಲಕ್ಕೆ ಭಕ್ತರಿಂದ ದೇಣಿಗೆ ಹರಿದುಬಂದಿದ್ದು ಹುಂಡಿ ಎಣಿಕೆ ಕಾರ್ಯದಲ್ಲಿ ಇದು... ನಂಜನಗೂಡು: ಗಂಧದ ಕಡ್ಡಿ ತಯಾರಿಕಾ ಘಟಕಕ್ಕೆ ಬೆಂಕಿ; ಲಕ್ಷಾಂತರ ಮೌಲ್ಯದ ಸೊತ್ತು ನಾಶ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಳ್ಳಂ ಬೆಳಗ್ಗೆಯೇ ಗಂಧದ ಕಡ್ಡಿ ತಯಾರಿಕಾ ಘಟಕವೊಂದು ಹೊತ್ತಿ ಉರಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ಪಟ್ಟಣದ ಉರ್ದು ಸ್ಕೂಲ್ ಹಿಂಭಾಗದಲ್ಲಿ ಲ್ಲಿರುವ ಮುಸ್ಲಿಂ ಬ್ಲಾಕ್ ನಲ... ಸ್ಪರ್ಧೆ ಕುರಿತು ಬಿಜೆಪಿ ಮುಖಂಡರ ಬಳಿ ಹಿಂದೆಯೇ ಹೇಳಿದ್ದೆ; ಇದು ಬಂಡಾಯ ಸ್ಪರ್ಧೆಯಲ್ಲ, ಕರಾವಳಿಗರ ಸ್ವಾಭಿಮಾನ: ಹರೀಶ್ ಆಚಾರ್ಯ ಮಂಗಳೂರು(reporterkarnataka.com): ನೈಋತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದಲ್ಲಿ ನಾನು ಬಂಡಾಯ, ಪಕ್ಷೇತರನಾಗಿ ಸ್ಪರ್ಧಿಸುತ್ತಿಲ್ಲ, ಬದಲಿಗೆ ‘ಅಭ್ಯರ್ಥಿ’ಯಾಗಿ ಸ್ಪರ್ಧಿಸುತ್ತಿದ್ದೇನೆ. ನನ್ನ ಸ್ಪರ್ಧೆಯ ಕುರಿತು ಬಿಜೆಪಿ ಹಿರಿಯ ಮುಖಂಡರ ಬಳಿ ಈ ಹಿಂದೆಯೇ ಹೇಳಿದ್ದೆ ಎಂದು ಮಂಗಳೂರು ವಿವಿ ಮಾಜಿ ಸಿ... ಭಾರೀ ಗಾಳಿಮಳೆ: ಮರ ಬಿದ್ದು ಪಾದಚಾರಿ ಮಹಿಳೆ ದಾರುಣ ಸಾವು; ಇತರ 3 ಮಂದಿಗೆ ತೀವ್ರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಬಹುತೇಕ ಕಡೆ ಭಾರೀ ಮಳೆಯಾಗುತ್ತಿದ್ದು, ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದಲ್ಲಿ ಮರ ಬಿದ್ದು ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮುಂಗಾರು ಪೂರ್ವ ಮಳೆಗೆ ಮ... ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವೀಡಿಯೊ ಹಂಚಿಕೆ: ಕಳಸ ಸಂಸೆಯ ಯುವಕನ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೋ ಹಂಚಿಕೊಂಡ ಯುವಕನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳಸ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಎಂಬ ಯುವಕನ ವಿರುದ್ಧ ಎಫ್.ಐ... ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಗೆ ಬಿಗ್ ರಿಲೀಫ್: ಸುಪ್ರೀಂಕೋರ್ಟ್ ನಿಂದ ಮಧ್ಯಂತರ ಜಾಮೀನು ದೆಹಲಿ(reporterkarnataka.com): ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇದರೊಂದಿಗೆ ಕೇಜ್ರಿವಾಲ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದಾಗೆ ಆಗಿದೆ. ಕೇಜ್ರಿವಾಲ್ ... ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಎನ್ಐಎ ತಂಡದಿಂದ 4ನೇ ಆರೋಪಿಯ ಸಕಲೇಶಪುರದಲ್ಲಿ ಬಂಧನ ಮಂಗಳೂರು(reporterkarnataka.com): ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 4ನೇ ಆರೋಪಿಯನ್ನು ಎನ್ಐಎ ತಂಡ ಬಂಧಿಸಿದೆ. ಸುಳ್ಯದ ಶಾಂತಿ ನಗರ ನಿವಾಸಿಯಾದ ಮುಸ್ತಫಾ ಪೈಚಾರ್ ಎಂಬಾತನನ್ನು ಎನ್ಐಎ ತಂಡ ಹಾಸನದ ಸಕಲೇಶಪುರ ಬಳಿ ದಸ್ತಗಿರಿ ಮಾಡಿದೆ. ಈತ ಪಿಎಫ್ಐ ಮ... ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಸಾವಿಗೆ ಶರಣು ಮಂಗಳೂರು(reporterkarnataka.com): ನಗರದ ಬೀಬಿ ಅಲಾಬಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ಸರಕಾರಿ ಹಾಸ್ಟೆಲ್ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ನಿತೇಶ್ ರಾವ್(20) ಆತ್ಮಹತ್ಯೆಗೆ ಶರಣಾಗಿರ... « Previous Page 1 …116 117 118 119 120 … 279 Next Page » ಜಾಹೀರಾತು