ಚಿತ್ರ ನಟ ಯಶ್ ಹುಟ್ಟುಹಬ್ಬದ ಕಟೌಟ್ ಅಳವಡಿಸುವ ವೇಳೆ ವಿದ್ಯುತ್ ಅವಘಢ: 3 ಮಂದಿ ಯುವಕರು ದಾರುಣ ಸಾವು ಗದಗ(reporterkarnataka.com): ಕೆಜಿಎಫ್ ಖ್ಯಾತಿಯ ನಟ ಯಶ್ ಅವರ ಬರ್ತಡೇಗೆ ಬೃಹತ್ ಗಾತ್ರದ ಫ್ಲೆಕ್ಸ್ ಅಳವಡಿಸುವ ಸಂದರ್ಭದಲ್ಲಿ ಕರೆಂಟ್ ಶಾಕ್ ಹೊಡೆದು ಮೂವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತರನ್ನು ಹನುಮಂತ, ಮುರಳಿ ನಡುವಿನಮನಿ ಮತ್ತು ನವೀನ ಗಾಜಿ ಎಂದು ಗುರುತಿಸಲಾಗಿದ... ಮೇಲಧಿಕಾರಿಯ ಕಿರುಕುಳ: ಡೆತ್ ನೋಟ್ ಬರೆದಿಟ್ಟು ವಿಕಲಚೇತನ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ; ಉಪ ತಹಸಿಲ್ದಾರ್ ಶಿವಕುಮಾರ್ ಕಾರಣರೇ? ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮೇಲಧಿಕಾರಿಯ ಕಿರುಕುಳ ತಾಳಲಾರದೆ ಡೆತ್ ನೋಟ್ ಬರೆದಿಟ್ಟು ನಾಡಕಚೇರಿ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಂಜನಗೂಡು ತಾಲೂಕು ಹುಲ್ಲಹಳ್ಳಿ ನಾಡ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕಾರ್ಯನಿರ್ವಹ... ನಂಜನಗೂಡಿನಲ್ಲಿ ಭೀಕರ ಅಪಘಾತ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ; ಸವಾರ ಸ್ಥಳದಲ್ಲಿಯೇ ಸಾವು ಮೋಹನ್ ನಂಜನಗೂಡು ಮೈಸೂರು info.reporterkarnataka@gmil.com ಜಮೀನಿನಲ್ಲಿ ಕೆಲಸ ಮುಗಿಸಿ ಮಧ್ಯಾಹ್ನದ ವೇಳೆಯಲ್ಲಿ ಊಟಕ್ಕೆಂದು ತನ್ನ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ರೈತನ ಮೇಲೆ ಡಸ್ಟ್ ತುಂಬಿದ ಹತ್ತು ಚಕ್ರದ ಟಿಪ್ಪರ್ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂ... ಮಹಿಳಾ ಮೀಸಲಾತಿ ನೆಪಕ್ಕೆ ಮಾತ್ರನಾ.!?: ಮಿತಿ ಮೀರಿದ ಗಂಡಂದಿರ, ಮಾವಂದಿರ, ಸಂಬಂಧಿಕರ ಹಸ್ತಕ್ಷೇಪ!! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಇತ್ತೀಗಷ್ಟೇ ರಾಜ್ಯ ಸರ್ಕಾರ ಗ್ರಾಮ ಪಂಚಾಯ್ತಿಗೆ ಚುನಾಯಿತರಾಗಿರುವ ಮಹಿಳೆಯ ಅಧಿಕಾರದಲ್ಲಿ. ಅವರ ಪರವಾಗಿ ಅವರ ಅನುಪಸ್ಥಿತಿಯಲ್ಲಿ ಅವರ ಪತಿ ಅಥವಾ ಸಂಬಂಧಿ,ಅಥವಾ ಮನೆಯ ಸದಸ್ಯರು ಅಧಿಕಾರದಲ್ಲಿ ಹಸ್ತಕ್ಷೇಪ ನಡೆಸಲು ಅ... ಅಕ್ರಮ ಮರಳು ಸಾಗಾಟಕ್ಕೆ ಲಂಚ: ಲೋಕಾಯುಕ್ತ ಬಲೆಗೆ ತಹಶೀಲ್ದಾರ್, ಜೀಪ್ ಚಾಲಕ ಕೂಡ ಅಂದರ್ ಹಾವೇರಿ(reporterkarnataka.com): ಅಕ್ರಮ ಮರಳು ಸಾಗಾಟಕ್ಕೆ ಅವಕಾಶ ನೀಡಲು ಲಂಚ ಪಡೆಯುತ್ತಿದ್ದ ವೇಳೆ ರಾಣಿಬೆನ್ನೂರು ತಹಶೀಲ್ದಾರ್ ಹಾಗೂ ಚಾಲಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಜೀಪ್ ಚಾಲಕ ಲಂಚ ಹಣ ಪಡೆದುಕೊಂಡು ರಾಣಿಬೆನ್ನೂರು ನಗರದ ವೀರಭದ್ರೇಶ್ವರ ಬಡಾವಣೆಯಲ್ಲಿರುವ ಮನೆಯಲ್ಲಿ ತಹಶೀಲ್... ಶ್ರೀಕಾಂತ್ ಪೂಜಾರಿಯನ್ನು ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾ... ಮಡದಿಯ ಮೇಲೆ ಅನುಮಾನ: ಮಚ್ಚಿನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ: ಪತಿ ಈಗ ಪೊಲೀಸರ ಅತಿಥಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಪತ್ನಿ ಬೇರೆಯವರೊಂದಿಗೆ ಮೊಬೈಲ್ ಫೋನ್ ನಲ್ಲಿ ಮಾತನಾಡುತ್ತಾಳೆ ಎಂದು ಅನುಮಾನಗೊಂಡು ಪತಿ, ಪತ್ನಿಗೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ನಂಜನಗೂಡು ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. 27 ವರ್ಷದ ದೇವಮಣಿ ಹಲ್ಲೆಗೆ ಒಳಗಾದ... ನಾವು ಹೆಂಗೆ ಹಿಂದೂ ವಿರೋಧಿಗಳು? ರಾಜ್ಯದ ಬಹುತೇಕ ಹಿಂದೂಗಳೇ ಬಿಜೆಪಿ ತಿರಸ್ಕರಿಸಿ, ಕಾಂಗ್ರೆಸ್ ಆಯ್ಕೆ ಮಾಡಿದ್ದು: ಗೃಹ ಸಚಿವ ಡಾ. ಪರಮೇಶ್ವ... ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ರಾಜ್ಯದಲ್ಲಿ ಬಿಜೆಪಿ ಆಡಳಿತವನ್ನು ತಿರಸ್ಕರಿಸಿ ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿರುವ ಜನರಲ್ಲಿ ಹೆಚ್ಚಿನರು ಹಿಂದೂಗಳೇ ಆಗಿದ್ದಾರೆ. ಹಾಗಿರುವಾಗ ನಾವು ಹೇಗೆ ಹಿಂದೂ ವಿರೋಧಿ ಆಗುತ್ತೇವೆ? ಎಂದು ಗೃಹ ಸಚಿವ ಡಾ. ಜಿ. ಪರಮೇಶ... ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ನೀರು ಎರಚಿದ ಆರೋಪ: ಆರೋಪಿಗಳ ಬಂಧನ ಆಗ್ರಹಿಸಿ ಭಾರೀ ಪ್ರತಿಭಟನೆ; ನಂಜನಗೂಡು ಬಂದ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಶ್ರೀ ಶ್ರೀಕಂಟೇಶ್ವರ ಸ್ವಾಮಿ ಹಾಗೂ ಪಾರ್ವತಿ ಅಮ್ಮನವರ ಉತ್ಸವ ಮೂರ್ತಿ ಗಳ ಮೇಲೆ ನೀರು ಎರಚಿ ಅಪಮಾನ ಗೊಳಿಸಿದವರನ್ನು ಬಂಧಿಸುವಂತೆ ಒತ್ತಾಯಿಸಿ ಇಂದು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಭಕ್ತ ಮಂಡಳಿ ಹಾಗೂ ಮಾಜಿ ಶಾಸಕ ಹರ್ಷವರ್ಧನ್ ಕ... ಹಿಂದೂಗಳನ್ನು ದುರ್ಬಲಗೊಳಿಸುವ ಕಾಂಗ್ರೆಸ್ ನೀತಿಯಿಂದ ಪಾಕಿಸ್ಥಾನ, ಅಪಘಾನಿಸ್ಥಾನ ನಿರ್ಮಾಣ: ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಿ.ಟಿ.ರವಿ ... ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹಿಂದೂಗಳನ್ನು ದುರ್ಬಲ ಗೊಳಿಸುವ ಕಾಂಗ್ರೆಸ್ ನೀತಿಯಿಂದ ಪಾಕಿಸ್ಥಾನ, ಅಪಘಾನಿಸ್ರಾನ ನಿರ್ಮಾಣಕ್ಕೆ ಕಾರಣವಾಗುತ್ತದೆ ಎಂದು ಮಾಜಿ ಶಾಸಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ... « Previous Page 1 …116 117 118 119 120 … 255 Next Page » ಜಾಹೀರಾತು