10 ಮಂದಿಯ ಬಲಿ ಪಡೆದ ಮಲೆನಾಡ ಭೂ- ಜಲಸ್ಫೋಟಕ್ಕೆ 5 ವರ್ಷ: ಬೆಟ್ಟ ಕುಸಿತದಿಂದ ಮಣ್ಣಿನಡಿಗೆ ಸಿಲುಕಿದ್ದ ಮಲೆಮನೆ, ಮಧುಗುಂಡಿ, ದುರ್ಗದಹಳ್ಳಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಹೆಮ್ಮೆ ಎನಿಸಿದ್ದ ಕಾಫಿ ಡೇ ಮಾಲೀಕ ಸಿದ್ಧಾರ್ಥ ಹೆಗ್ಗಡೆಯವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡು ಆಗಿನ್ನು ಎಂಟತ್ತು ದಿನಗಳಾಗಿತ್ತು. ಜಿಲ್ಲೆಯ ಜನ ಇನ್ನೂ ಆ ನೋವಿನ ಗುಂಗುನಿಂದ ಹ... ಶೋಷಿತರು ಅಧಿಕಾರ ನಡೆಸುವುದು ಮನುವಾದಿಗಳಿಗೆ ಸಹಿಸಲು ಆಗುತ್ತಿಲ್ಲ: ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು(reporterkarnataka.com): ಶೋಷಿತ ವರ್ಗಕ್ಕೆ ಸೇರಿದ ತಾನು ಅಧಿಕಾರ ನಡೆಸುವುದು ಮನುವಾದಿ ಹಾಗೂ ಜಾತಿವಾದಿಗಳಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನ ಮಹಾರಾಜ ಕಾ... ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಶಿವಮೊಗ್ಗದ ನಿವಾಸಕ್ಕೆ ಮುತ್ತಿಗೆ ಯತ್ನ: ಸಿಎಂ ಸಿದ್ದರಾಮಯ್ಯ ಪರ ಪ್ರತಿಭಟನೆ ಶಿವಮೊಗ್ಗ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಜೆಡಿಎಸ್ ಜತೆ ಪಾದಯಾತ್ರೆ ನಡೆಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಶಿವಮೊಗ್ಗದ ನಿವಾಸಕ್ಕೆ ಕರ್ನಾಟಕ ರಾಜ್ಯ ಶೋಷಿತ ವರ್ಗಗಳ ಮಹಾ ಒಕ್ಕೂಟ ಮುತ್ತಿಗೆ ಹಾಕಲು ಯತ್ಬಿಸಿ ಪ್ರತಿಭಟನ... ನಾರಾಯಣಪುರ ಬಲದಂಡೆಯ ದೊಡ್ಡ ಕಾಲುವೆ: ಈಜಲು ಹೋದ ಯುವಕ ನೀರು ಪಾಲು ಶಿವು ರಾಠೋಡ ಹಣಸಗಿ ಯಾದಗಿರಿ info.reporterkarnataka@gmail.com ನಾರಾಯಣಪುರ ಬಲದಂಡೆಯ ದೊಡ್ಡ ಕಾಲುವೆಯಲ್ಲಿ ನೀರಿನ ಸೇಳೆತಕ್ಕೆ ಯುವಕನೊಬ್ಬ ಕೊಚ್ಚಿ ಹೋದ ದಾರುಣ ಘಟನೆ ನಡೆದಿದೆ. ತೇಜ (24) ಕಾಲುವೆಗೆ ಕೊಚ್ಚಿ ಹೋದ ಯುವಕ ಎಂದು ಗುರುತಿಸಲಾಗಿದೆ. ಲಿಂಗಸ್ಗೂರು ತಾಲ್ಲೂಕಿನ ಬೆಂ... ಜೋಕಟ್ಟೆಯ ಬಾಡಿಗೆ ಮನೆಯಲ್ಲಿ ಅಪ್ರಾಪ್ತ ಬಾಲಕಿಯ ಕೊಲೆ ಪ್ರಕರಣ: 24 ತಾಸಿನೊಳಗೆ ಆರೋಪಿ ಬಂಧನ ಮಂಗಳೂರು(reporterkarnataka.com): ಬಜಪೆ ಸಮೀಪದ ಜೋಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು 24 ತಾಸು ಕಳೆಯುವುದರೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪಣಂಬೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಫಕ್ಕೀರಪ್ಪ ಹಣಮ... ಸ್ವಾಮಿ ನಂಜುಂಡೇಶ್ವರ… ನಿನ್ನ ನೋಡಲು ಬರುವ ಭಕ್ತರಿಗೆ ಕೆಟ್ಟ ಅವ್ಯವಸ್ಥೆಯಿಂದ ಪರಿಹಾರ ಕೊಡು: ಪರಮ ಭಕ್ತರಿಂದ ಪತ್ರಗಳ ಸುರಿಮಳೆ…! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಹುಂಡಿಯಲ್ಲಿ ಕೋಟಿ ಕೋಟಿ ಹಣ ಸಂಗ್ರಹಿಸುವ ನಂಜುಂಡೇಶ್ವರನಿಗೆ ಈ ಬಾರಿ ಪರಮ ಭಕ್ತರಿಂದ ಪತ್ರಗಳೂ ಸಹ ಸಲ್ಲಿಕೆಯಾಗಿದೆ. ನಿನ್ನ ... ತೀರ್ಥಹಳ್ಳಿ: ಕ್ಯಾಲ್ಸಿಯಂ ಮಾತ್ರೆ ಸೇವಿಸಿದ 15 ಕಾಲೇಜು ವಿದ್ಯಾರ್ಥಿನಿಯರು ಅಸ್ವಸ್ಥ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿ ತಾಲೂಕಿನ ಸೊಪ್ಪುಗುಡ್ಡೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ಯಾಲ್ಸಿಯಂ ಮಾತ್ರೆ ಸೇವಿಸಿದ್ದ 15 ಜನ ವಿದ್ಯಾರ್ಥಿನಿಯರು ವಾಂತಿ – ಬೇದಿಯಾಗಿ ಅಸ್ವಸ್ಥ ರಾದ ಘಟನೆ ನಡೆ... ಭೂಸಂತ್ರಸ್ತರ ಹೋರಾಟ 600ನೇ ದಿನಕ್ಕೆ: ಕುಡತಿನಿ ಪಟ್ಟಣ ಸ್ವಯಂಪ್ರೇರಿತ ಬಂದ್ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ಕೈಗಾರಿಕೆ ಉದ್ದೇಶಕ್ಕಾಗಿ ವಶಕ್ಕೆ ಪಡೆಯಲಾದ ಭೂಮಿಗೆ ಪ್ರತಿಯಾಗಿ ನ್ಯಾಯಯುತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕುಡತಿನಿ ಭೂಸಂತ್ರಸ್ತ ಹೋರಾಟಗಾರರು ನಡೆಸುತ್ತಿದ್ದ ಪ್ರತಿಭಟನೆಯು 600ನೇ ದಿನ ತಲುಪಿದೆ. ಇದರ ಅಂಗವಾಗಿ ಸಂಘಟನೆಗಳು... ಜೋಕಟ್ಟೆ: ಬಾಡಿಗೆ ಮನೆಯಲ್ಲಿ ಕೊರಳಿಗೆ ಬಟ್ಟೆ ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿಯ ಮೃತದೇಹ ಪತ್ತೆ; ಕೊಲೆ ಶಂಕೆ ಮಂಗಳೂರು(reporterkarnataka.com): ಬಜಪೆ ಸಮೀಪದ ಜೋಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೃತದೇಹ ಪತ್ತೆಯಾಗಿದ್ದು, ಕುತ್ತಿಗೆಗೆ ಬಟ್ಟೆ ಬಿಗಿದು ಯಾರೋ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬೆಳಗಾವಿ ಮೂಲದ ಹನುಮಂತಪ್ಪ ಎಂಬವರ ಮನೆಗೆ 4 ದಿನಗಳ ಹಿಂದೆ ತನ್ನ... ಬಳ್ಳಾರಿ: ವಿರೋಧ ಪಕ್ಷಗಳ ಷಡ್ಯಂತ್ರ ವಿರುದ್ಧ, ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಬೃಹತ್ ಜಾಥಾ ಗಣೇಶ ಇನಾಂದಾರ ಬಳ್ಳಾರಿ info.reporterkarnataka@gmail.com ವಿರೋಧ ಪಕ್ಷಗಳ ಷಡ್ಯಂತ್ರ ಮತ್ತು ರಾಜ್ಯಪಾಲರ ಅನುಮಾಸ್ಪದ ನಡೆಯನ್ನು ಖಂಡಿಸಿ, ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಪರವಾಗಿ ಇಲ್ಲಿಯ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳ... « Previous Page 1 …116 117 118 119 120 … 295 Next Page » ಜಾಹೀರಾತು