Kalaburagi | ನಿರುದ್ಯೋಗ ಸಮಸ್ಯೆ ಬಗೆಹರಿಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com):ನಿರುದ್ಯೋಗ ಸಮಸ್ಯೆ ಬಗೆಹರಿಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ಹಾಗೂ ಕೌಶ... CM | ಸೋನಿಯಾ, ರಾಹುಲ್ ವಿರುದ್ದ ದೋಷಾರೋಪ ಪಟ್ಟಿ ಮೋದಿ- ಶಾ ಸೇಡಿನ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅ... German | ಎಐ, ಕ್ವಾಂಟಂ, ಸೈಬರ್ ಸೆಕ್ಯುರಿಟಿ ಸಹಕಾರಕ್ಕೆ ಬವೇರಿಯಾ ಜತೆ ರಾಜ್ಯದ ಒಡಂಬಡಿಕೆ ಬೆಂಗಳೂರು(reporterkarnataka.com): ಎಐ, ಕ್ವಾಂಟಂ ತಂತ್ರಜ್ಞಾನ, ಬಿಟಿ, ಸ್ಮಾರ್ಟ್ ಸಿಟಿ, ಉನ್ನತ ಶಿಕ್ಷಣ ಮತ್ತು ಸುಸ್ಥಿರ ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದ ಉದ್ದೇಶದಿಂದ ಜರ್ಮನಿಯ ಬವೇರಿಯಾ ಪ್ರಾಂತ್ಯ ಮತ್ತು ರಾಜ್ಯ ಸರಕಾರಗಳು ವಿಧಾನ ಸೌಧದಲ್ಲಿ ಒಡಂಬಡಿಕೆಗೆ ಅಂಕಿತ ಹಾ... CM | ಮೈಸೂರು ವಿವಿಯಲ್ಲಿ ಸಂವಿಧಾನ ಪೀಠ, ಬೆಂಗಳೂರಿನಲ್ಲಿ ಅಂಬೇಡ್ಕರ್ ಮ್ಯೂಸಿಯಂ ಸ್ಥಾಪನೆ: ಮುಖ್ಯಮಂತ್ರಿ ಘೋಷಣೆ ಬೆಂಗಳೂರು(reporterkarnataka.com): ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಮತ್ತು ಬೆಂಗಳೂರಿನಲ್ಲೂ ಆಂಧ್ರಪ್ರದೇಶದ ಮಾದರಿಯನ್ನೂ ಮೀರಿದ ಅಂಬೇಡ್ಕರ್ ಮ್ಯೂಸಿಯಂ ಮತ್ತು ಪ್ರತಿಮೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸುವುದರ ಮೂಲಕ ಬಾಬಾಸಾಹೇಬ್ ಅಂಬೇಡ್ಕರ್ ಅವರ ಆಶ... HDK | ಕಾಂಗ್ರೆಸ್ ಪುಢಾರಿಗಳು ನನ್ನನ್ನು ಹೆದರಿಸಿ ಬೆದರಿಸುವ ಕೆಲಸ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗುಡುಗು *ಸಿದ್ದರಾಮಯ್ಯ ಮೇಲೆ ಗಣಿ ಗುತ್ತಿಗೆ ನವೀಕರಣಕ್ಕೆ ಕಿಕ್ಬ್ಯಾಕ್ ಆರೋಪ ಬಂದಿದೆ ಎಂದ ಕೇಂದ್ರ ಸಚಿವರು* *ಇದು ಕರ್ನಾಟಕ ಕಂಡ ಅತ್ಯಂತ ಕೆಟ್ಟ ಸರಕಾರ ಎಂದ HDK* *ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ* ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ* ಬೆಂಗಳೂರು(reporterkarnataka.com)... ಹುಬ್ಬಳ್ಳಿ- ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಡಂಬಡಿಕೆ: ಮೆಟ್ರೋ ಮಾದರಿಯ ಸಂಚಾರಿ ವ್ಯವಸ್ಥೆ *ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಸಹಿ* *ಸ್ವಿಜ್ಡರ್ಲ್ಯಾಂಡ್ ಹೋಗಿ ಯೋಜನೆಯ ಪ್ರಾಯೋಗಿಕ ಯಶಸ್ಸನ್ನು ಅಧ್ಯಯನ ನಡೆಸಿದ್ದ ಸಚಿವ ಸಂತೋಷ್ ಲಾಡ್* *ಮುಖ್ಯಮಂತ್ರಿಗಳಿಗೆ ಉದ್ದೇಶಿತ ... Train Service | ಮಂಗಳೂರು – ಸುಬ್ರಹ್ಮಣ್ಯ ನಡುವೆ ರೈಲು ಸಂಚಾರ ಏ.12 ರಿಂದ ಆರಂಭ: ದಿನಕ್ಕೆ 4 ಬಾರಿ ಯಾನ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಏಪ್ರಿಲ್ 12ರಿಂದ ಹೊಸ ರೈಲು ಆರಂಭಿಸಲಾಗುತ್ತಿದ್ದು, ದಿನಕ್ಕೆ 4 ಬಾರಿ ಸಂಚರಿಸಲಿದೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಂದ ಮಂಗಳೂರು ಸೆಂಟ್ರಲ್ - ಸುಬ್ರಮಣ್ಯ ರೋ... DCM | ಕೇಂದ್ರ ಸರ್ಕಾರದ ಬೆಲೆಯೇರಿಕೆ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಏ.17ರಂದು ಕಾಂಗ್ರೆಸ್ ಪ್ರತಿಭಟನೆ ಬೆಂಗಳೂರು(reporterkarnataka.com): ಬಿಜೆಪಿಯ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಇದೇ ಏ.17 ರಂದು ಜಿಲ್ಲಾ ಕೇಂದ್ರಗಳು ಹಾಗೂ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗು... ಕೇವಲ ಮಂತ್ರಿಯಾದರೆ ಸಾಲದು, ಪರಿಣತಿ- ಕಾಳಜಿ ಇರಬೇಕು, ಇವೆರಡೂ ಕೃಷ್ಣಭೈರೇ ಗೌಡರಲ್ಲಿದೆ: ಸಿಎಂ ಸಿದ್ದರಾಮಯ್ಯ *ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ADLR ಗಳ ನೇಮಕ ಮಾಡಲಾಗುವುದು: ಸಿ.ಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ* *ಕೆರೆ-ಕಟ್ಟೆ ಒತ್ತುವರಿ ತೆರವುಗೊಳಿಸಿ: ಸಿ.ಎಂ ಸ್ಪಷ್ಟ ಸೂಚನೆ* *ಒಂದೂವರೆ ವರ್ಷದಲ್ಲಿ 26 ಲಕ್ಷ ಸರ್ವೇ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದ್ದಕ್ಕೆ ಸಚಿವರಿ... Mysore BJP | ಜನರ ತಲೆ ಬೋಳಿಸುತ್ತಿರೋ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯಿರಿ: ಜನಾಕ್ರೋಶ ಯಾತ್ರೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ಮೈಸೂರು(reporterkarnataka.com): ರಾಜ್ಯದಲ್ಲಿ ಜನನ-ಮರಣಕ್ಕೂ ಶುಲ್ಕ ಹೆಚ್ಚಿಸುತ್ತ ಜನರ ತಲೆ ಬೋಳಿಸುತ್ತಿರುವಂತಹ ಕಡುಭ್ರಷ್ಟ ಮತ್ತು ಕಳ್ಳ-ಮಳ್ಳರ ಕಾಂಗ್ರೆಸ್ ಸರ್ಕಾರವನ್ನು ಕಿತ್ತೆಸೆಯಬೇಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶಭರಿತರಾಗಿ ನುಡಿದರು. ರಾಜ್ಯ ಸರ್ಕಾರದ ಬೆಲೆ... « Previous Page 1 …10 11 12 13 14 … 236 Next Page » ಜಾಹೀರಾತು