ಕನ್ನಡದ ಪ್ರಸಿದ್ಧ ಹಾಸ್ಯ ನಟ ಉಮೇಶ್ ನಿಧನ: ಮುಖ್ಯಮಂತ್ರಿ ಸಹಿತ ಗಣ್ಯರ ಸಂತಾಪ ಬೆಂಗಳೂರು(reporterkarnataka.com): ಕನ್ನಡ ಪ್ರಸಿದ್ದ ಹಾಸ್ಯ ನಟ ಉಮೇಶ್ ಅವರು ಇಂದು ನಿಧನರಾದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ 80ರ ಹರೆಯದ ಅವರು ಇಂದು ಕೊನೆಯುಸಿರೆಳೆದರು. ಉಮೇಶ್ ಅವರು ರಂಗನಟನಾಗಿದ್ದು,... ತರೀಕೆರೆ: ಆತ್ಮರಕ್ಷಣೆಗೆಂದು ಅಧಿಕಾರಿಗಳು ಹಾರಿಸಿದ ಗುಂಡಿಗೆ ಚಿರತೆ ಸಾವು; ಪ್ರಾಣಿಪ್ರಿಯರ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿರತೆ ಸೆರೆ ವೇಳೆ ಆತ್ಮರಕ್ಷಣೆಗೆಂದು ಅಧಿಕಾರಿಗಳು ಹಾರಿಸಿದ ಗುಂಡಿನಿಂದ ಚಿರತೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಭೈರಾಪುರ ಗ್ರಾಮದಲ್ಲಿ ನಡೆದಿದ್ದು, ಇದು ಅಧಿಕಾರಿಗಳೇ ಮಾಡಿದ ಕೊಲೆ ಎಂ... ಮಂಗಳೂರಿನ ಚಿನ್ನದ ವ್ಯಾಪಾರಿಗೆ ವಂಚನೆ: ಅಂತಾರಾಜ್ಯ ವಂಚಕನ ತಮಿಳುನಾಡಿನಲ್ಲಿ ಅರೆಸ್ಟ್; 240 ಗ್ರಾಂ ಚಿನ್ನ ಜಪ್ತಿ ಮಂಗಳೂರು(reporterkarnataka.com):ಚಿನ್ನದಂಗಡಿಯೊಂದರಲ್ಲಿ ಚಿನ್ನದ ಬಿಸ್ಕೆಟ್ ಪಡೆದು ವಂಚನೆ ಮಾಡಿದ ಅಂತಾರಾಜ್ಯ ವಂಚಕನನ್ನು ಪೊಲೀಸರು ಬಂಧಿಸಿ 240 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ನ.22ರಂದು ಸಂಜೆ ಉರ್ವಸ್ಟೋರ್, ಚಿಲಿಂಬಿ, ಗುಜ್ಜಾಡಿ ಚೆಂಬರ್ಸ್ನಲ್ಲಿರುವ ಸ್ವರ್ಣ ಜುವೆಲರ್ಸ್ ಅಂಗಡಿಗೆ... ನನ್ನ ಮತ್ತು ಡಿ. ಕೆ. ಶಿವಕುಮಾರ್ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಮುಂದೆಯೂ ಇರಲ್ಲ: ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ನನ್ನ ಮತ್ತು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಮುಂದೆಯೂ ಇರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತೀವ್ರ ಕುತೂಹಲ ಕೆರಳಿಸಿದ ಇಂದಿನ ಬ್ರೇಕ್ ಫಾಸ್ಟ್ ಮೀಟಿಂಗ್ ನಂತರ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರ... ಸುಳ್ಯ: ಅಕ್ರಮ ಬೇಟೆ; ಗುಂಡೇಟು ತಗುಲಿ ಕಡವೆ ಸಾವು; ಅರಣ್ಯ ಇಲಾಖೆಯಿಂದ ತನಿಖೆ ಸುಳ್ಯ(reporterkarnataka.com): ಸುಳ್ಯ ತಾಲ್ಲೂಕಿನ ಪೆರಾಜೆ-ನಿಡ್ಯಮಲೆ ರಸ್ತೆಯ ಪಾನತ್ತಿಲದ ರಸ್ತೆ ಬದಿಯಲ್ಲಿ ಕಡವೆಯ ಮೃತದೇಹವೊಂದು ಪತ್ತೆಯಾಗಿದೆ. ಅಕ್ರಮ ಭೇಟೆಗೆ ಇದು ಬಲಿಯಾಗಿದೆ ಎಂದು ತಿಳಿದು ಬಂದಿದೆ. ನವೆಂಬರ್ 27ರ ರಾತ್ರಿ ಬೇಟೆಗಾರರು ಕಡವೆಗೆ ಗುಂಡು ಹಾರಿಸಿದ್ದಾರೆ. ಇದರಿಂದ ಅದು ರಸ್ತೆ... ಕೃಷ್ಣನ ಸನ್ನಿಧಿಯಲ್ಲಿ ಪ್ರಧಾನಿ ಮೋದಿಗೆ ವೇದ ಮಂತ್ರಗಳ ಘೋಷದೊಂದಿಗೆ ಸ್ವಾಗತ: ಕನಕನ ಕಿಂಡಿ ಮೂಲಕ ವಿಠಲನ ದರ್ಶನ ಉಡುಪಿ(reporterkarnataka.com); ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಮಂಗಲವಾದ್ಯ ಸಹಿತ ವೇದ ಮಂತ್ರಗಳ ಪಠಣದೊಂದಿಗೆ ಪ್ರಧಾನಿಯವರನ್ನು ಬರಮಾಡಿಕೊಳ್ಳಲಾಯಿತು. ರಥಬೀದಿಯಿ... ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಗೆ ಸಚಿವ ದಿನೇಶ್ ಗುಂಡೂರಾವ್ ಸ್ವಾಗತ ಮಂಗಳೂರು(reporterkarnataka.com): ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದು,ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ವಾಗತ ಕೋರಿದರು. ಪ್ರಧಾನಿ ಮೋದಿ ಬಳಿಕ ಅಲ್ಲಿಂದ ನೇರವಾಗಿ ಸೇನಾ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಿದರು. ಉಡು... ಹುಣಸೂರು ತಾಲೂಕಿನಲ್ಲೂ ಶುರುವಾಯ್ತು ಹುಲಿ ಕಾಟ; ಇಬ್ಬರು ರೈತರ ಮೇಲೆ ದಾಳಿ; ವ್ಯಾಘ್ರ ಸೆರೆಗೆ ಕಾರ್ಯಾಚರಣೆ ಶುರು ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಈಗ ಹುಣಸೂರಿನಲ್ಲಿ ಹುಲಿ ಕಾಟ ಶುರುವಾಗಿದ್ದು ಇಬ್ಬರು ರೈತರ ಮೇಲೆ ಹುಲಿ ದಾಳಿ ನಡೆಸಿದೆ. ಗೌಡನಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಅದೃಷ್ಟವಶಾತ್ ರೈತರು ಪಾರಾಗಿದ್ದಾರೆ. ಗೌಡನಕಟ್ಟೆಯ ರೈತ ಪ್ರಕಾಶ್ ಹಾಗೂ ಸ್ವಾಮಿ ಹುಲ... ಅತಿವೃಷ್ಟಿ ಹಾನಿಗೆ ಸ್ಪಂದನೆ: ಒಂದೇ ದಿನ ರೈತರಿಗೆ ಹೆಚ್ಚುವರಿ 1033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಣೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅತಿಯಾಗಿ ಸುರಿದ ಮಳೆಯಿಂದ ಬೆಳೆ ಹಾನಿಯುಂಟಾಗಿ ಕಂಗಲಾಗಿರುವ ರೈತರ ಕಷ್ಟಕ್ಕೆರಾಜ್ಯ ಸರಕಾರ ಸ್ಪಂದನೆ ನೀಡಿದೆ. ಒಂದೇ ದಿನ ರೈತರಿಗೆ ಹೆಚ್ಚುವರಿ 1033.60 ಕೋಟಿ ಇನ್ಪುಟ್ ಸಬ್ಸಿಡಿಯನ್ನು ಮುಖ್ಯಮಂತ್... ಸ್ಮಶಾನ ಹೊರತುಪಡಿಸಿ ಬೇರೆಡೆ ಅನುಮತಿ ಇಲ್ಲದೇ ಅಂತ್ಯಕ್ರಿಯೆ ಮಾಡುವಂತಿಲ್ಲ: ಕರ್ನಾಟಕ ಹೈಕೋರ್ಟ್ ಬೆಂಗಳೂರು(reporterkarnataka.com): ಮೃತದೇಹಗಳನ್ನು ಗೊತ್ತುಪಡಿಸಿದ ಸ್ಮಶಾನ ಹೊರತುಪಡಿಸಿ ಬೇರೆಡೆ ಅನುಮತಿ ಇಲ್ಲದೆ ಸಮಾಧಿ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಮೌಖಿಕವಾಗಿ ಹೇಳಿದೆ. ಸೊಸೆ ಶವವನ್ನು ಮನೆ ಬಳಿ ಹೂಳಲಾಗಿದ್ದು, ಅದನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜ... « Previous Page 1 …10 11 12 13 14 … 278 Next Page » ಜಾಹೀರಾತು