ಹೊಲದಲ್ಲಿ ಕೆಲಸ ಮಾಡುತ್ತಿದ್ದ ಗೃಹಿಣಿ ಮೇಲೆರಗಿದ ಕಾಮುಕ: ಬೊಬ್ಬೆ ಕೇಳಿ ಓಡಿ ಬಂದ ಪತಿ ಜತೆ ಪತ್ನಿಗೂ ಕುಡುಗೋಲಿನಿಂದ ಹಲ್ಲೆ ಮೋಹನ್ ನಂಜನಗೂಡು ಮೈಸೂರು info.reporterkarnataka@ gmail.com ನಂಜನಗೂಡು ತಾಲೂಕಿನ ಹೊಸ ಕಡಜೇಟಿ ಗ್ರಾಮದ ಮಹದೇವಸ್ವಾಮಿ ಆತನ ಪತ್ನಿ ಸುಜಾತ ಎಂಬುವರು ಕಂದೇಗಾಲ ಸಮೀಪವಿರುವ ಮೈಸೂರು ಮೂಲದ ವ್ಯಕ್ತಿಯ ತೋಟ ಒಂದರಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಕೆಲಸ ಮಾಡುವ ತೋಟ... ಮಂಗಳೂರು: ಕೆಪಿಎಸ್ ಸಿ ಪರೀಕ್ಷಾ ಕೇಂದ್ರದ ಅಧಿಕಾರಿಗಳ ಬೇಜವಾಬ್ದಾರಿತನ; ಅಭ್ಯರ್ಥಿ ಗಳ ತಪಾಸಣೆಗೆ ವಿದ್ಯಾರ್ಥಿಗಳ ನೇಮಕ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಇದು ನಡೆದ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ತಪಾಸಣೆಗೆ ವಿದ್ಯಾರ್ಥಿಗಳನ್ನು ನೇಮಿಸಿದ ಆಘಾತಕ್ಕಾರಿ ಘಟನೆ ನಡೆದಿದೆ. ನಗರದ ಬಲ್ಮಠ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಾಡಲಾದ ಪರೀಕ್ಷಾ ಕೇಂದ್ರದಲ್ಲಿ ಅ... ಕಾಫಿನಾಡಲ್ಲಿ ದತ್ತಜಯಂತಿಗೆ ಚಾಲನೆ: ಸಿ.ಟಿ. ರವಿ ಸಹಿತ 4 ಸಾವಿರಕ್ಕೂ ಹೆಚ್ಚು ದತ್ತ ಭಕ್ತರಿಂದ ಮಾಲಾಧಾರಣೆ; 25ರಂದು ಶೋಭಾಯಾತ್ರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterKarnataka@gmail.com ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ನೇತೃತ್ವದಲ್ಲಿ ಕಾಫಿನಾಡ ದತ್ತಜಯಂತಿಗೆ ಮಾಲಾಧಾರಣೆ ಮೂಲಕ ಭಾನುವಾರ ಅಧಿಕೃತ ಚಾಲನೆ ನೀಡಲಾಯಿತು. ಚಿಕ್ಕಮಗಳೂರಿನ ಕಾಮಧೇನು ಗಣಪತಿ ದೇಗುಲದಲ್ಲಿ ನೂರ... ಇಂಧನ ಸಚಿವ ಕೆ.ಜೆ. ಜಾರ್ಜ್ ಕಚೇರಿಯಲ್ಲಿ ಕಳ್ಳತನ: ಖಾಸಗಿ ಆಪ್ತ ಸಹಾಯಕನ ನಗದು ಇದ್ದ ಬ್ಯಾಗ್ ಎಗರಿಸಿದ ಖದೀಮರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterarnataka@gmail.com ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಕಚೇರಿಯಲ್ಲಿ ಕಳ್ಳತನವಾಗಿದ್ದು, ಅವರ ಖಾಸಗಿ ಆಪ್ತ ಸಹಾಯಕನ ಬ್ಯಾಗ್ ಕಳ್ಳತನ ಮಾಡಲಾಗಿದೆ. ಪ್ರವಾಸಿ ಮಂದಿರದಲ್ಲಿರುವ ಜಿಲ್ಲಾ ಉಸ್ತುವಾರ... ಚಿಕ್ಕಮಗಳೂರು: ಡಿ.22 ರಿಂದ 27ರವರೆಗೆ 6 ದಿನಗಳ ಕಾಲ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಿಗೆ ಪ್ರವಾಸಕ್ಕೆ ಬರುವ ಪ್ರವಾಸಿಗರೇ ಗಮನಹರಿಸಿ. 6 ದಿನಗಳ ಕಾಲ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳು ನಿರ್ಬಂಧ ಹೇರಲಾಗಿದೆ. ಜಿಲ್ಲೆಯ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ... ಸುರಕ್ಷತಾ ಪರಿಕರ ಧರಿಸದೆ ಚರಂಡಿ ಸ್ವಚ್ಛತೆ!: ನಂಜನಗೂಡಿನಲ್ಲಿ ಪೌರ ಕಾರ್ಮಿಕರಿಗೆ ರಕ್ಷಣೆ ಎಲ್ಲಿದೆ? ಶಾಸಕರೇ, ಜಿಲ್ಲಾಧಿಕಾರಿಗಳೇ ಏನು ಮಾಡ... ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸುರಕ್ಷತಾ ಪರಿಕರಗಳನ್ನ ಧರಿಸದೆ ಪೌರ ಕಾರ್ಮಿಕ ಚರಂಡಿ ಸ್ವಚ್ಛಗೊಳಿಸುತ್ತಿರುವ ಘಟನೆ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ. ಸ್ವಚ್ಛತೆ ಕಾರ್ಯ ನಡೆಸುವ ವೇಳೆ ಬಳಸುವ ಪರಿಕರಗಳನ್ನ ಧರಿಸದೆ ಪೌರ ಕಾರ್ಮಿಕನೊಬ್ಬ ಚರಂಡಿ ಸ್ವಚ್ಛಗೊಳಿಸ... ಹಿಂಬದಿಯಿಂದ ಬಂದು ಕಾರು ಡಿಕ್ಕಿ: ಸ್ಕೂಟಿ ಪುಡಿಪುಡಿ; ಪವಾಡಸದೃಶ್ಯ ಸಾವಿನ ಕುಣಿಕೆಯಿಂದ ಸವಾರ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@ gmail.com ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟಿಗೆ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟಿ ಪುಡಿ ಪುಡಿಯಾಗಿದ್ದು, ಪವಾಡಸದೃಶ ಸ್ಕೂಟಿ ಸವಾರ ಬದುಕುಳಿದ ಘಟನೆಗೆ ಕಾಫಿನಾಡು ಚಿಕ್ಕಮಗಳೂರು ಸಾಕ್ಷಿಯಾಯಿತು. ಚಿಕ್ಕಮಗಳೂರು ನಗರದ ... ಮಂಗಳಾ ಈಜುಕೊಳದಲ್ಲಿ ಮುಳುಗಿ ಹರಿಯಾಣದ ಯುವಕ ದಾರುಣ ಸಾವು ಮಂಗಳೂರು(reporterkarnataka.com): ನಗರದ ಲಾಲ್ ಭಾಗ್ ಸಮೀಪದ ಮಂಗಳಾ ಈಜುಕೊಳದಲ್ಲಿ ಮಂಗಳವಾರ ಯುವಕನೊಬ್ಬ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮೃತ ಯುವಕನನ್ನುಅಭಿಷೇಕ್ ಆನಂದ್ (30) ಎಂದು ಗುರುತಿಸಲಾಗಿದೆ. ಈತ ಹರಿಯಾಣದ ಗುರ್ಗಾಂವ್ ನಿವಾಸಿ ಎಂದು ತಿಳಿದು ಬಂದಿದೆ. ಮಂಗಳವಾರ ಸಂಜೆ 4.... ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ: ಚಾಲಕನ ತಲೆಗೆ ಗಂಭೀರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾಲಕನ ನಿಯಂತ್ರಣ ತಪ್ಪಿ ಟಿಂಬರ್ ತುಂಬಿದ ಲಾರಿ ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ವ್ಯೂ ಪಾಯಿಂಟ್ ಸಮೀಪ ನಡೆದಿದೆ. ಲಾರಿ ಚಾಲಕನಿಗೆ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕಮ... ಆಡಳಿತವನ್ನು ಜನರ ಬಳಿ ಒಯ್ಯಲು ಅಥಣಿ ಜಿಲ್ಲೆ ರಚನೆಗೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಆಗ್ರಹ: ಸಿಎಂಗೆ ಮನವಿ ಸಲ್ಲಿಸಲು ನಿರ್ಧಾರ ಶಿವರಾಯ ಲಕ್ಷ್ಮಣ ಕರ್ಕರಮುಂಡಿ info.reporterkarnataka@gmail.com ಬೆಳಗಾವಿ ದೊಡ್ಡ ಜಿಲ್ಲೆ. ಇಲ್ಲಿ 18 ವಿಧಾನಸಭೆ ಕ್ಷೇತ್ರಗಳಿವೆ. ಅಥಣಿ ಇಲ್ಲಿನ ಕೊನೆಯ ತಾಲೂಕು. ಬೆಳಗಾವಿ ಜಿಲ್ಲಾ ಕೇಂದ್ರದಿಂದ ತುಂಬಾ ದೂರದಲ್ಲಿದ್ದು, ಆಡಳಿತವನ್ನು ಇನ್ನಷ್ಟು ಸಮೀಪಕ್ಕೆ ತರುವ ದೃಷ್ಟಿಯಿಂದ ಅಥಣಿ ಜಿಲ್ಲ... « Previous Page 1 …119 120 121 122 123 … 255 Next Page » ಜಾಹೀರಾತು