ಕಾರು- ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತಕ್ಕೆ ಇಬ್ಬರು ಸ್ಥಳದಲ್ಲೇ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಊಕಿನ ಚಿಕ್ಕಪಟ್ಟಣಗೆರೆ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ನಡೆದ ಪರಿಣಾಮ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು ನಯನಾ (26) ಮತ್ತು ಮನು (27) ಮೃತ ದುರ್ದೈವ... ಅರ್ಜುನ ಕಳೇಬರ ಮೈಸೂರಿಗೆ ತರಲು ಆಗ್ರಹ: ಯಸಳೂರಿನಲ್ಲಿ ಅಂತ್ಯಕ್ರಿಯೆಗೆ ಅಡ್ಡಿ; ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿ ಚಾರ್ಜ್ ಪ್ರಜ್ಞಾ ಪ್ರದೀಪ್ ಅರಕಲಗೋಡು ಹಾಸನ info.reporterkarnataka@gmail.com ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾವನ್ನಪ್ಪಿದ ಅರ್ಜುನನ ಕಳೇಬರವನ್ನು ಮೈಸೂರಿಗೆ ಕರೆತರುವಂತೆ ಕೆಲ ಸಂಘಟನೆಗಳು ಒತ್ತಾಯಿಸಿದರೂ ಅರಣ್ಯ ಇಲಾಖೆ ಅಧಿಕಾರಿಗಳು ಮೃತಪಟ್ಟ ಸ್ಥಳದಲ್ಲೇ ಅಂತ್ಯಕ್ರಿಯೆ ನೆರವೇರಿಸಲು ಮುಂದಾದಾ... ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ಆ್ಯಸಿಡ್ ದಾಳಿ: ವ್ಯಕ್ತಿಯ ಕಣ್ಣಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನಾಯಿ ಬೊಗಳಿದಕ್ಕೆ ಮಾಲೀಕರ ಮೇಲೆ ಪಕ್ಕದ್ಮನೆಯವ ಆ್ಯಸಿಡ್ ದಾಳಿ ನಡೆಸಿದ ಘಟನೆ ಎನ್.ಆರ್.ಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ನಡೆದಿದೆ. ಸಾಕಿದ ನಾಯಿ ಬೊಗಳಿದ್ದಕ್ಕೆ ಸುಂದರರಾಜ್ ಅವರು ನಾಯಿಗೆ ಬೈದಿದ್ದಾರೆ. ಪಕ್... ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತ ಅರ್ಜುನ ಇನ್ನಿಲ್ಲ: ಕಾಡಾನೆ ಜತೆ ಭೀಕರ ಕಾಳಗದಲ್ಲಿ ಸಾವು ಪ್ರಜ್ಞಾ ಪ್ರದೀಪ್ ಅರಕಲಗೋಡು ಹಾಸನ info.reporterkarnataka@gmail.com ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಸುಮಾರು 8 ಬಾರಿ ಅಂಬಾರಿ ಹೊತ್ತ ಹೆಗ್ಗಳಿಕೆ ಹೊಂದಿದ್ದ ಅರ್ಜುನ ಆನೆ ಸಾವನ್ನಪ್ಪಿದೆ. ಕಾಡಾನೆ ಜತೆ ಕಾದಾಡಿ ಅರ್ಜುನ ಕೊನೆಯುಸಿರೆಳೆದಿದ್ದಾನೆ. ಹಾಸನದ ಸಕಲೇಶಪುರ ಸಮೀಪದ ಯಸಳೂರು ... ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಲಗ ಬಲಿ: ಅರವಳಿಗೆ ಚುಚ್ಚುಮದ್ದು ನೀಡಿದ ಬಳಿಕ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಕನಗದ್ದೆ ಗ್ರಾಮದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆ ವೇಳೆ ಆನೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಈ ಭಾಗದಲ್ಲಿ ಮೂರು ಕಾಡಾನೆಗಳನ್ನು ಸೆರೆಹಿಡಿದ... ದ.ಕ. ಲೋಕಸಭೆ ಕ್ಷೇತ್ರ: ಅಭ್ಯರ್ಥಿ ಆಯ್ಕೆ ಕುರಿತು ಕಾಂಗ್ರೆಸ್ ಮಹತ್ವದ ಸಭೆ; ಅಭಿಪ್ರಾಯ ಆಲಿಸಿದ ಚುನಾವಣಾ ಉಸ್ತುವಾರಿ ಮಧು ಬಂಗಾರಪ್ಪ ಮಂಗಳೂರು(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಸೂಕ್ತ ಅಭ್ಯರ್ಥಿ ಆಯ್ಕೆ ವಿಚಾರವಾಗಿ ದ.ಕ.ಜಿಲ್ಲಾ ಲೋಕಸಭೆ ಚುನಾವಣಾ ಉಸ್ತುವಾರಿ ಮಧು ಬಂಗಾರಪ್ಪ ಅವರು ಶನಿವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಹತ್ವದ ಸಭೆ ನಡೆಸಿದರು. ... ವಕೀಲರ ಮೇಲೆ ಹಲ್ಲೆ ಪ್ರಕರಣದಲ್ಲಿ 6 ಮಂದಿ ಪೊಲೀಸರ ಅಮಾನತು: ಎಸ್ಪಿ ಕ್ರಮ ವಿರೋಧಿಸಿ ಕೆಲಸ ನಿಲ್ಲಿಸಿದ ಚಿಕ್ಕಮಗಳೂರು ನಗರದ 6 ಠಾಣೆಗಳ ಪೊಲೀಸರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಕೀಲರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತಿಗೊಳಗಾದ 6 ಮಂದಿ ಪೊಲೀಸರ ಪರವಾಗಿ ಚಿಕ್ಕಮಗಳೂರು ನಗರದ ಎಲ್ಲ 6 ಪೊಲೀಸ್ ಠಾಣೆಗಳ ಸಿಬ್ಬಂದಿಗಳು ಕೆಲಸ ನಿಲ್ಲಿಸಿ ಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನ... ಚಿಕ್ಕಮಗಳೂರು: ವಕೀಲರ ಮೇಲೆ ಹಲ್ಲೆ; ಸಬ್ ಇನ್ಸ್ಪೆಕ್ಟರ್ ಸಹಿತ 6 ಮಂದಿ ಪೊಲೀಸರ ಅಮಾನತು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹೆಲ್ಮೆಟ್ ಹಾಕಿಲ್ಲ ಎಂದು ಚಿಕ್ಕಮಗಳೂರು ನಗರ ಪೊಲೀಸರು ವಕೀಲರ ಮೇಲೆ ಮನಸ್ಸೋ ಇಚ್ಛೆ ಹಲ್ಲೆ ನಡೆಸಿದ್ದ ಆರೋಪದಡಿ ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ಅವರು ನಗರ ಠಾಣೆಯ 6 ಮಂದಿ ಪೊಲೀಸರನ್ನು ಅಮಾನತು ಮಾಡಿದ್ದಾರೆ. ಓರ... ಬೆಂಗಳೂರು: 15ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಮಕ್ಕಳ, ಶಿಕ್ಷಕರ ಸ್ಥಳಾಂತರ; ಬಾಂಬ್ ಗಾಗಿ ಶೋಧ ಬೆಂಗಳೂರು(reporterkarnataka.com): ರಾಜ್ಯದ ರಾಜಧಾನಿಯ ಹಲವು ಶಾಲೆಗಳಿಗೆ ಇ- ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಪೋಷಕರು ಹಾಗೂ ವಿದ್ಯಾರ್ಥಿ ಗಳಲ್ಲಿ ಆತಂಕ ಸೃಷ್ಟಿಸಿದೆ. ಈ ನಡುವೆ ಶಾಲೆಗಳಿಗೆ ಬೆದರಿಕೆ ಹಾಕುವ ದುಷ್ಕರ್ಮಿಗಳ ಹೆಡೆಮುರಿ ಕಟ್ಟುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಎಚ್ಚ... ಏರ್ ಇಂಡಿಯಾ ಎಕ್ಸ್ ಪ್ರೆಸ್: ಬೆಂಗಳೂರು-ಮಂಗಳೂರು ನಡುವೆ ಹಾರಾಟ ಸಮಯ ತಾತ್ಕಾಲಿಕ ಬದಲಾವಣೆ ಮಂಗಳೂರು(reporterkarnataka.com): ಬೆಂಗಳೂರು-ಮಂಗಳೂರು ನಡುವಿನ ಏರ್ ಇಂಡಿಯಾ ಎಕ್ಸ್ ಪ್ರೆಸ್ ಹಾರಾಟದ ಸಮಯವನ್ನು ನವೆಂಬರ್ 30 ರಿಂದ ಡಿಸೆಂಬರ್ 8ರವರೆಗೆ ಬದಲಾಯಿಸಲಾಗಿದೆ. ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40 ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ಫ್ಲೈಟ್ 678 ಆಗಿ ಬ... « Previous Page 1 …121 122 123 124 125 … 255 Next Page » ಜಾಹೀರಾತು