ನಂಜನಗೂಡು: ಜಮೀನು ವಿವಾದ ಕೊಲೆಯಲ್ಲಿ ಅಂತ್ಯ; ಅಣ್ಣನ ಮಗನಿಂದ ಸ್ವಂತ ಚಿಕ್ಕಪ್ಪನ ಭೀಕರ ಹತ್ಯೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಜಮೀನಿನ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಶುರುವಾದ ಜಗಳ ತಮ್ಮನ ಕೊಲೆಯಲ್ಲಿ ಅಂತ್ಯವಾಗಿದೆ. ಅಣ್ಣನ ಮಗನೇ ಚಿಕ್ಕಪ್ಪನನ್ನ ಕೊಂದಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಮರಳ್ಳಿಪುರ ಗ್ರಾಮದಲ್ಲಿ ಘಟನೆ ನಡೆದಿದೆ. ... ಕಲೈಮಾಮಣಿ ಡಾ. ಕದ್ರಿ ಗೋಪಾಲನಾಥ್ ಜೀವಮಾನ ಸಾಧನೆ ಪ್ರಶಸ್ತಿಗೆ ಖ್ಯಾತ ಗಾಯಕ ಪಂಡಿತ್ ವೆಂಕಟೇಶ್ ಕುಮಾರ್ ಆಯ್ಕೆ: ಡಿ. 23ರಂದು ಪ್ರದಾನ ಮಂಗಳೂರು(reporterkarnataka.com): ಅಂತಾರಾಷ್ಟ್ರೀಯ ಖ್ಯಾತಿಯ ಸ್ಯಾಕ್ಸೋಫೋನ್ ಕಲಾವಿದರಾದ ಪದ್ಮಶ್ರೀ ಪುರಸ್ಕೃತ ಡಾ.ಕದ್ರಿ ಗೋಪಾಲನಾಥ್ ಅವರ ಹೆಸರಿನಲ್ಲಿ ನಡೆಯುತ್ತಿರುವ ಡಾ. ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್ ವತಿಯಿಂದ ಕದ್ರಿ ಸಂಗೀತ ಸೌರಭ 2023 ಕಾರ್ಯಕ್ರಮವನ್ನು ನಗರದ ಉರ್ವ ಸ್ಟೋರ್... ಮನೆಯಲ್ಲಿ ಹೇಳದೆ ಗೋವಾ ಪ್ರವಾಸಕ್ಕೆ ಹೊರಟ ಕಾಸರಗೋಡಿನ 4 ಮಂದಿ ಬಾಲಕರು ಉಡುಪಿಯಲ್ಲಿ ಪೊಲೀಸ್ ವಶಕ್ಕೆ: ಮತ್ತೆ ಹೆತ್ತವರ ಸುಪರ್ದಿಗೆ ಉಡುಪಿ(reporterkarnataka.com): ಕಾಸರಗೋಡಿನಿಂದ ದಿಢೀರನೆ ನಾಪತ್ತೆಯಾಗಿದ್ದ 4 ಮಂದಿ ಅಪ್ರಾಪ್ತ ವಯಸ್ಸಿನ ಬಾಲಕರು ಉಡುಪಿ ಬಳಿ ಪತ್ತೆಯಾಗಿದ್ದು, ಗೋವಾಕ್ಕೆ ಪ್ರವಾಸ ತೆರಳಲು ಮನೆ ಬಿಟ್ಟು ಬಂದಿರುವುದಾಗಿ ಬಾಲಕರು ಪೊಲೀಸರಿಗೆ ತಿಳಿಸಿದ್ದಾರೆ. ನ.27ರಂದು ಸಂಜೆ ಶಾಲೆಯಿಂದ ಮನೆಗೆ ಬಂದಿದ್ದ ಕಾಸರಗೋಡು ... ಚಾಮುಂಡೇಶ್ವರಿಗೆ 5 ವರ್ಷಗಳ ಗೃಹಲಕ್ಷ್ಮಿ ಯೋಜನೆಯ ಹಣ 1.18 ಲಕ್ಷ ಸಂದಾಯ: ಸಚಿವೆ ಹೆಬ್ಬಾಳ್ಕರ್ ವೈಯಕ್ತಿಕ ಕೊಡುಗೆ; ಮೊದಲ ಕಂತು ಸಿಎಂ, ಡಿಸಿ... ಮೈಸೂರು(reporterkarnataka.com): ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ತಾಯಿ ಚಾಮುಂಡೇಶ್ವರಿಗೆ ಇಂದು ಸಮರ್ಪಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪ... ಮುಂಜಾನೆ 3 ಗಂಟೆಗೆ ನಡೆದ ಹುಲಿ ಕಾರ್ಯಾಚರಣೆ ಯಶಸ್ವಿ: ಸೆರೆಸಿಕ್ಕ 10 ವರ್ಷ ಪ್ರಾಯದ ನರಹಂತಕ ವ್ಯಾಘ್ರ; ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ರ... ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಒಂದೇ ತಿಂಗಳಲ್ಲಿ ಇಬ್ಬರನ್ನ ಬಲಿ ಪಡೆದು ಭೀತಿ ಹುಟ್ಟಿಸಿದ್ದ ನರಹಂತಕ ಹುಲಿ ಕೊನೆಗೂ ಸೆರೆಸಿಕ್ಕಿದೆ. ಇಬ್ಬರು ದನಗಾಹಿಗಳನ್ನ ಕೊಂದು ಹಲವಾರು ಜಾನುವಾರಗಳನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಹುಲಿಯನ್ನ ಸೆರೆ ಹಿಡಿಯಲು ಕೊನೆಗ... ಬೆಳ್ತಂಗಡಿ ಸಮೀಪದ ಕಕ್ಕಿಂಜೆ ಬಳಿ ಕಾರಿನ ಮೇಲೆ ಕಾಡಾನೆ ದಾಳಿ: ಕಾರನ್ನೊಮ್ಮೆ ಮೇಲಕ್ಕೆತ್ತಿದ ಸಲಗ; ಭಯಭೀತರಾದ ಗ್ರಾಮಸ್ಥರು ಬೆಳ್ತಂಗಡಿ(reporterkarnataka.com): ಪಶ್ಚಿಮಘಟ್ಟ ತಪ್ಪಲು ಪ್ರದೇಶದಲ್ಲಿ ಕಾಡಾನೆ ಹಾವಳಿ ಮತ್ತೆ ಶುರುವಾಗಿದೆ. ಕಕ್ಕಿಂಜೆ ಸಮೀಪ ಕಾಡಾನೆಯೊಂದು ಕಾರೊಂದರ ಮೇಲೆ ದಾಳಿ ನಡೆಸಿ, ದಾಂಧಲೆ ನಡೆಸಿದೆ. ಕಕ್ಕಿಂಜೆಯ ಬಯಲುಬಸ್ತಿಯಲ್ಲಿ ಸೋಮವಾರ ಕತ್ತಲೆ ಆವರಿಸುತ್ತಿದ್ದಂತೆ ಕಾಡಾನೆಯ ಆಗಮನವಾಗಿದೆ. ಆನೆ ಬರುವ... ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವು: ತೆಂಗಿನ ಕಾಯಿ ಕೀಳುವಾಗ ದುರ್ಘಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ. ಮೃತನನ್ನು 27 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ. ಮೃತ ಅಭಿಷೇಕ್ ಮೂರು ಎಕ... ಬೆಂಗಳೂರು ಕಂಬಳ ನೋಡಿ ವಾಪಸ್ ಬರುತ್ತಿದ್ದಾಗ ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ಮಂಗಳೂರಿನ ಇಬ್ಬರು ಸಾವು; 3 ಮಂದಿಗೆ ತೀವ್ರ ಗಾಯ ಬೆಂಗಳೂರು (reporterkarnataka.com): ಬೆಂಗಳೂರು ಕಂಬಳ ನೋಡಿ ವಾಪಸ್ ಆಗುತ್ತಿದ್ದವರು ಎನ್ನಲಾದ ಮಂಗಳೂರಿನ ಇಬ್ಬರು ಕುಣಿಗಲ್ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದಾರೆ. ರಾಜ್ಯ ಹೆದ್ದಾರಿ 33 ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ಈ ಭೀಕರ ಅಪ... ಸಿಸಿಬಿ ಪೊಲೀಸರ ಭಾರೀ ಕಾರ್ಯಾಚರಣೆ: ಅಂಬರ್ ಗ್ರೀಸ್ ಮಾರಾಟ ಮಾಡಲು ಯತ್ನಿಸುತ್ತಿದ್ದ 3 ಮಂದಿ ಆರೋಪಿಗಳ ಬಂಧನ; 1.62 ಕೋಟಿ ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com): ಕೋಟ್ಯಂತರ ರೂಪಾಯಿ ಬೆಲೆಬಾಳುವ ಅಂಬರ್ ಗ್ರೀಸ್(ತಿಮಿಂಗಿಲದ ವಾಂತಿ) ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆ ಯಲ್ಲಿ ನಗರದ ಪಂಪ್ ವೆಲ್ ಬಳಿ ಶನಿವಾರ ಬಂಧಿಸಲಾಗಿದೆ. ಬಂಧ... ನಂಜನಗೂಡಿನಲ್ಲಿ ನರಭಕ್ಷಕ ವ್ಯಾಘ್ರನ ಆರ್ಭಟಕ್ಕೆ ಮತ್ತೊಬ್ಬ ದನಗಾಹಿ ಮಹಿಳೆ ಬಲಿ: ಕಾಡಿಗೆ ಎಳೆದೊಯ್ದ ಹುಲಿ; ಅರಣ್ಯ ಇಲಾಖೆ ವಿರುದ್ಧ ಭಾರೀ ಆಕ... ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಹಾಡಹಗಲೇ ನರಭಕ್ಷಕ ಹುಲಿಯೊಂದು ಕುರಿಗಾಹಿ ಮಹಿಳೆ ಮೇಲೆ ದಾಳಿ ನಡೆಸಿ ಕೊಂದು ಹಾಕಿದರ ಘಟನೆ ನಂಜನಗೂಡಿನಲ್ಲಿ ನಡೆದಿದೆ. ರತ್ನಮ್ಮ(50) ಎಂಬುವರೇ ನರಭಕ್ಷಕ ಹುಲಿಗೆ ಬಲಿಯಾದ ಮೃತ ಮಹಿಳೆ. ನಂಜನಗೂಡು ತಾಲೂಕಿನ ಬಳ... « Previous Page 1 …122 123 124 125 126 … 255 Next Page » ಜಾಹೀರಾತು