ಲೋಕಸಭೆ ಚುನಾವಣೆ ಪ್ರಚಾರ: ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆ; ಮಾಜಿ ಪ್ರಧಾನಿ ದೇವೇಗೌಡ, ರಾಜ್ಯ ಉಸ್ತುವಾರಿ ಡಾ. ಅಗರ್ವಾಲ್ ಉಪಸ್ಥಿತಿ ಬೆಂಗಳೂರು(reporterkarnataka.com): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆಯು ಇಂದು ಬೆಂಗಳೂರಿನಲ್ಲಿ ನಡೆಯಿತು. ಸಭೆಯಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ, ಎಚ್. ಡಿ. ಕ... ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ: ಚಿಕ್ಕಮಗಳೂರು ಮೂಲದ ಪ್ರಮುಖ ಆರೋಪಿ ಎನ್ ಐಎ ಬಲೆಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್ ಐಎ) ಓರ್ವ ಪ್ರಮುಖ ಬಂಧಿಸಿದ್ದಾರೆ. ಬಂಧನಕ್ಕೆ ಒಳಗಾಗಿರುವ ಆರೋಪಿ ಮುಜಾಮಿಲ್ ಶರೀಫ್ ಚಿಕ್ಕಮಗಳೂರು ಮೂಲದವನು ... ಸ್ನೇಹಿತರ ಜತೆ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು: ರಜೆ ಸವಿಯುವ ವೇಳೆ ದುರಂತ *ನೀರಾವರಿ ಇಲಾಖೆ ಅಧಿಕಾರಿಗಳೇ ಕೆರೆ, ಕಟ್ಟೆ, ನದಿ ಪಾತ್ರಗಳಲ್ಲಿ ಅಪಾಯದ ಸ್ಥಳಗಳನ್ನು ಗುರುತಿಸಿ ನಾಮಫಲಕ ಅಳವಡಿಸಿ ಯುವಕರ ಜೀವ ರಕ್ಷಿಸಿ* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ರಜೆ ಕಳೆಯಲು ಸ್ನೇಹಿತರ ಜೊತೆ ಬಂದು ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನ... ಲೋಕಸಭಾ ಚುನಾವಣೆ: ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭ: ಏಪ್ರಿಲ್ 4 ಕೊನೆಯ ದಿನ; 5ರಂದು ಪರಿಶೀಲನೆ ಮಂಗಳೂರು(reporterkarnataka.com): ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿ 17-ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮಾ.28ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ... ರಾಜ್ಯ ಸರಕಾರದ ಹೊಸ ಆದೇಶ: ವಿವಿಧೋದ್ದೇಶ ಸಹಕಾರಿ ಸಂಘಗಳು, ಪಿಗ್ಮಿ ಸಂಗ್ರಾಹಕರು ಸಂಕಷ್ಟದಲ್ಲಿ ಮಂಗಳೂರು(reporterkarnataka.com): ಸಹಕಾರಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಇತ್ತೀಚೆಗೆ ಹೊರಡಿಸಿದ ಆದೇಶ ಕೃಷಿಯೇತರ ಪತ್ತಿನ ಸಹಕಾರಿ ಸಂಘಗಳು, ವಿವಿಧೋದ್ದೇಶ ಸಹಕಾರಿ ಸಂಘಗಳು ಹಾಗೂ ಪಿಗ್ಮಿ ಸಂಗ್ರಾಹಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಕರ್ನಾಟಕ ಸಹಕ... ಚಿಕ್ಕಮಗಳೂರು: ಮಂಗನಕಾಯಿಲೆಗೆ ಮತ್ತೊಂದು ಬಲಿ; ಸಾವಿನ ಸಂಖ್ಯೆ 4ಕ್ಕೇರಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಂಗನ ಕಾಯಿಲೆಗೆ ಕಾಫಿನಾಡಿನಲ್ಲಿ ಮತ್ತೊಂದು ಬಲಿಯಾಗಿದೆ. ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ (68) ಎಂಬವರು ಸಾವನ್ನಪ್ಪಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ರತ್ನ ಅವರು ಮಣಿಪಾಲದ ಖಾಸಗಿ ಆಸ್ಪತ್ರೆಯಲ್... ನಂಜನಗೂಡು: ಬಿಸಿಲಿನ ಬೇಗೆ ತಾಳಲಾರದೆ ಮೈ ತಣಿಸಲು ಕಪಿಲಾ ನದಿಗಿಳಿದ 3 ಮಂದಿ ಕಾರ್ಮಿಕರು ನೀರುಪಾಲು *ನಂಜನಗೂಡಿನ ಗೊದ್ದನಪುರ ಬಳಿ ಇರುವ ಕಪಿಲಾ ನದಿಯಲ್ಲಿ ನಡೆದಿರುವ ಅವಘಡ* *ಮೂವರು ಕಾರ್ಮಿಕರು ನೀರುಪಲಾಗಿ ಜೀವ ಕಳೆದುಕೊಂಡರೂ ಸ್ಥಳಕ್ಕಾಗಮಿಸದ ಕಾರ್ಮಿಕ ಇಲಾಖೆಯ ಅಧಿಕಾರಿಗಳು* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಬೇಸಿಗೆಯ ಬಿಸಿಲಿನ ತಾಪ ತಾಳಲಾರದೆ ತಾಪ... ನಂಜನಗೂಡು: ಭಕ್ತ ಸಾಗರದಲ್ಲಿ ಮಿಂದೆದ್ದ ಶ್ರೀ ನಂಜುಂಡನ ತೆಪ್ಪೋತ್ಸವ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಶುಕ್ರವಾರ ನಡೆದ ಐತಿಹಾಸಿಕ ಗೌತಮ ಪಂಚಮಹಾ ರಥೋತ್ಸವದ ದೊಡ್ಡ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ರಾತ್ರಿ ಕಪಿಲಾ ನದಿಯಲ್ಲಿ ಶ್ರೀ ನಂಜುಂಡೇಶ್ವರನ ತೆಪ್ಪೋತ್ಸವವು ಸಡಗರ ಸಂಭ್ರಮ ಹಾಗೂ ಶ... ನಾಟೆಕಲ್: ಭೀಕರ ಬೈಕ್ ಅಪಘಾತ; ವಿವಾಹಿತ ಮಹಿಳೆ ಹಾಗೂ ಸವಾರ ದಾರುಣ ಸಾವು ಮಂಗಳೂರು(reporterkarnataka.com): ದೇರಳಕಟ್ಟೆ ಸಮೀಪದ ನಾಟೆಕಲ್ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ವಿವಾಹಿತ ಮಹಿಳೆಯೊಬ್ಬರು ಸೇರಿದಂತೆ ಇಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಬೋಂದೇಲ್ ದೀಕ್ಷಿತ್ ಎಂಬವರ ಪತ್ನಿ ನಿಧಿ (29) ಹಾಗೂ ಬೈಕ್ ಸವಾರ ಯತೀಶ್ ದೇವಾಡಿಗ ಎಂದು ಗ... ಬಿಜೆಪಿ 5ನೇ ಪಟ್ಟಿ ಬಿಡುಗಡೆ: ಉತ್ತರ ಕನ್ನಡದಿಂದ ಅನಂತ ಕುಮಾರ್ ಹೆಗಡೆ ಔಟ್; ಬೆಳಗಾವಿಯಿಂದ ಶೆಟ್ಟರ್, ಚಿಕ್ಕಬಳ್ಳಾಪುರ ಕೆ. ಸುಧಾಕರ್ ಹೊಸದಿಲ್ಲಿ(reporterkarnataka.com): ಭಾರೀ ಕುತೂಹಲ ಕೆರಳಿಸಿದ ಬಿಜೆಪಿಯ 5ನೇ ಪಟ್ಟಿ ಬಿಡುಗಡೆಯಾಗಿದೆ. ಇದರಲ್ಲಿ ರಾಜ್ಯದ ಬಾಕಿ ಇರುವ 4 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿ ಮಾಡುತ್ತಿದ್ದ ಅನಂತ ಕುಮಾರ್ ಹೆಗಡೆ ಅವರಿಗೆ ಉತ್ತರ ಕನ್ನಡದಿಂದ ಟಿಕೆಟ್ ನಿರಾ... « Previous Page 1 …125 126 127 128 129 … 279 Next Page » ಜಾಹೀರಾತು