ತುಳುವರ ಜನಪದ ಕ್ರೀಡೆ ಕಂಬಳಕ್ಕೆ ಆಧುನಿಕ ಸ್ಪರ್ಶ: ನಿಖರ ಮಾಹಿತಿ ಪಡೆಯಲು ಅ್ಯಪ್ ಆಧಾರಿತ ವ್ಯವಸ್ಥೆಗೆ ಸಿದ್ಧತೆ ಕಾರ್ಕಳ(reporterkarnataka.com): ಕರಾವಳಿಯ ಜನಪದ ಕ್ರೀಡೆಗಳಲ್ಲಿ ಕಂಬಳಕ್ಕೆ ಅಗ್ರಸ್ಥಾನವಿದೆ. ತುಳುವರ ಜಿಡ್ಡುಗಟ್ಟಿದ ಬದುಕಿಗೆ ಪಾಲಿಶ್ ಉಜ್ಜುವ ಕ್ರಿಯೆಯನ್ನು ಕಂಬಳ ಮಾಡುತ್ತದೆ. ಕಂಬಳವು ತುಳುನಾಡಿನ ಹಿರಿಮೆ ಹಾಗೂ ತುಳು ಸಂಸ್ಕೃತಿಯ ಭಾಗವೂ ಹೌದು. ಪ್ರಸಕ್ತ ಕಂಬಳ ಋತುವಿನಲ್ಲಿ ಕಂಬಳ ಸಮಿತಿಯು ಹೊಸ... ಉಡುಪಿ ಸಮೀಪ ಒಂದೇ ಕುಟುಂಬದ 4 ಮಂದಿ ಹತ್ಯೆ ಪ್ರಕರಣ: ಬೆಳಗಾವಿ ಬಳಿ ಆರೋಪಿ ಬಂಧನ; ಮಂಗಳೂರು ಏರ್ ಫೋರ್ಟ್ ನಲ್ಲಿ ಕೆಲಸಕ್ಕಿದ್ದನೇ ಈತ? ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿಯನ್ನು ಉಡುಪಿ ಪೊಲೀಸರು ಬೆಳಗಾವಿಯ ಕುಡಚಿಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪ್ರವೀಣ ಚೌಗಲೇ (35) ಎಂದು ಗುರುತಿಸಲಾಗಿದೆ. ಮೊಬೈಲ್... ನೇಜಾರು ಒಂದೇ ಕುಟುಂಬದ 4 ಮಂದಿಯ ಭೀಕರ ಹತ್ಯಾಕಾಂಡ: ಪ್ರತ್ಯಕ್ಷದರ್ಶಿ ಗಾಯಾಳು ಮಹಿಳೆ ಆಸ್ಪತ್ರೆಯಿಂದ ಬಿಡುಗಡೆ ಉಡುಪಿ(reporterkarnataka.com): ಇಲ್ಲಿನ ನೇಜಾರು ಸಮೀಪದ ತೃಪ್ತಿ ನಗರದಲ್ಲಿ ಭಾನುವಾರ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯಾಕಾಂಡ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದ ಮಹಿಳೆ ಮಂಗಳವಾರ ಬಿಡುಗಡೆಗೊಂಡಿದ್ದಾರೆ. ದುಷ್ಕರ್ಮಿಯಿಂದ ಚಾಕು ಇರಿತಕ್ಕೊಳಗಾಗಿ ಸಾವನ್ನಪ್ಪಿದ ನಾಲ್ವರಲ್ಲಿ ಹಸೀನಾ ... ಮೂಡಿಗೆರೆ: ಚಾಲಕನ ನಿರ್ಲಕ್ಷ್ಯ: 1 ಕಿಮೀ. ಬೈಕನ್ನು ಎಳೆದೊಯ್ದ ಲಾರಿ: ಓರ್ವ ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಯ ಪಟ್ಟಣದಲ್ಲಿ ಬೈಕಿಗೆ ತರಕಾರಿ ತುಂಬಿದ ಲಾರಿ ಡಿಕ್ಕಿ ಹೊಡೆದ ಪರಿಣಾಮಬ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ತರಕಾರಿ ತುಂಬಿಕೊಂಡು ರಾಷ್ಟ್ರೀಯ ಹೆದ್ದಾರಿ ... ವಿಜಯೇಂದ್ರ ದಂಡಯಾತ್ರೆ ಆರಂಭ: ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಎಸ್.ಎಂ. ಕೃಷ್ಣ, ಬೊಮ್ಮಾಯಿ ಸಹಿತ ಸಾಲು ಸಾಲು ನಾಯಕರ ಭೇಟಿ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ತನ್ನ ದಂಡಯಾತ್ರೆಯನ್ನು ಶುರು ಮಾಡಿ ಬಿಟ್ಟಿದ್ದಾರೆ. ರಾಜ್ಯದ ಹಿರಿಯ ನಾಯಕರನ್ನು ಸಾಲು ಸಾಲಾಗಿ ಅವ... ಮಂಗಳೂರು: ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ; ಹಾಸ್ಟೆಲ್ ನ 6ನೇ ಮಹಡಿಯಿಂದ ಜಿಗಿದು ಸಾವಿಗೆ ಶರಣು ಮಂಗಳೂರು(reporterkarnataka.com): ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಂಗಳೂರು ನಗರದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ನಗರದ ಎ.ಜೆ. ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20) ಮೃತಪಟ್ಟ ವಿದ್ಯಾರ್ಥಿನಿ... ಮಲ್ಪೆ: ತಾಯಿ- ಮಕ್ಕಳು ಸಹಿತ ಒಂದೇ ಕುಟುಂಬದ 4 ಮಂದಿಯ ಭೀಕರ ಕೊಲೆ; ಇನ್ನೊಬ್ಬರು ಗಂಭೀರ ಉಡುಪಿ(reporterkarnataka.com): ಒಂದೇ ಕುಟುಂಬದ 4 ಮಂದಿಯನ್ನು ಚೂರಿಯಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಉಡುಪಿ ಸಾಕ್ಷಿಯಾಗಿದೆ. ತಾಯಿ ಮತ್ತು ಮೂವರು ಮಕ್ಕಳನ್ನು ಇಲ್ಲಿನ ನೇಜಾರು ಸಮೀಪದ ತೃಪ್ತಿ ನಗರದಲ್ಲಿ ಭಾನುವಾರ ಹತ್ಯೆ ಮಾಡಲಾಗಿದೆ. ಕೊಲೆಗೀಡಾದವರನ್ನು ಹಸೀನಾ (46), ಅಫ್ನಾನ್ ... ದೀಪಾವಳಿ: 3 ಸಾವಿರ ಅಡಿ ಎತ್ತರದಲ್ಲಿರುವ ದೇವಿರಮ್ಮನ ದರ್ಶನ ಪಡೆದ 50 ಸಾವಿರಕ್ಕೂ ಹೆಚ್ಚು ಭಕ್ತರು ಸಂತೋಷ್ ಅತ್ತಿಗೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಿಂಡಿಗ ಬೆಟ್ಟದ ತುದಿಯಲ್ಲಿ ನೆಲೆಸಿರುವ ದೇವಿರಮ್ಮನ ದರ್ಶನವನ್ನು ಸುಮಾರು 50 ಸಾವಿರ ಭಕ್ತರು ಪಡೆದರು. ದೀಪಾವಳಿ ಅಂಗವಾಗಿ ದೇವರಿಗೆ ಮೂರು ದಿನಗಳ ಕಾಲ ವಿಶೇಷ ಪೂಜೆ ನಡೆಯುತ್ತದೆ. ... ವಸತಿ ಶಾಲೆ ವಿದ್ಯಾರ್ಥಿ ನಿಯರ ಮೇಲೆ ಲೈಂಗಿಕ ದೌರ್ಜನ್ಯ; ಅಮಲು ಬರುವ ಔಷಧ ನೀಡಿ ಅತ್ಯಾಚಾರ; 3 ಮಂದಿ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಸತಿ ಶಾಲೆಯ ವಿದ್ಯಾರ್ಥಿ ನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅವರನ್ನು ಹಸಿಮಾಂಸದ ದಂಧೆಗೆ ದೂಡಿದ ಆಘಾತಕಾರಿ ಘಟನೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯ... ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 100 ದಿನದೊಳಗೆ 6 ಗ್ಯಾರಂಟಿ ಯೋಜನೆ ಜಾರಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈದರಾಬಾದ್(reporterkarnataka.com): ಕರ್ನಾಟಕದಲ್ಲಿ ನಾವು 5 ಗ್ಯಾರಂಟಿಗಳನ್ನು 100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ 6 ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಮಾಡುತ್ತೇನೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸ... « Previous Page 1 …125 126 127 128 129 … 255 Next Page » ಜಾಹೀರಾತು