ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ: ಅಭಿನಂದನೆ ಸಲ್ಲಿಕೆ ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ.ವೈ. ವಿಜಯೇಂದ್ರ ಅವರನ್ನು ಬೆಂಗಳೂರಿನಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಕುಮಾರ್ ಆಳ್ವ ಅವರು ಉ... ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಮತ್ತೆ ಮೇಲುಗೈ: ವಿಜಯೇಂದ್ರ ರಾಜ್ಯ ಕಮಲ ಪಾಳಯದ ನೂತನ ಸಾರಥಿ ಹೊಸದಿಲ್ಲಿ(reporterkarnataka.com): ಕಗ್ಗಂಟಾಗಿರುವ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕೊನೆಗೂ ಸುಖಾಂತ್ಯ ಕಂಡಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್... ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಕೆ; 800 ಪುಟಗಳ ದೋಷಾರೋಪ ಪಟ್ಟಿ; 68 ಸಾಕ್ಷ್ಯ ಸಂಗ್ರಹ ಬೆಂಗಳೂರು(reporterkarnataka.com):ಬೈಂದೂರು ಮೂಲದ ಉದ್ಯಮಿಯೊಬ್ಬರಿಗೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂ ವಂಚಿಸಿದ ಪ್ರಕರಣ ಸಂಬಂಧಿಸಿದಂತೆ ಹಿಂದುತ್ವವಾದಿ ಭಾಷಣಗಾರ್ತಿ ಚೈತ್ರಾ ಕುಂದಾಪುರ ಮತ್ತು ತಂಡದ ವಿರುದ್ಧ 800 ಪುಟಗಳ ಚಾರ್ಜ್ ಶೀಟ್ ಸಿಸಿಬಿ ಪೊ... ಕರ್ಣಾಟಕ ಬ್ಯಾಂಕ್ ಅಧಿಕಾರಿಯ ಮೃತದೇಹ ಕತ್ತು ಕೊಯ್ದ ಸ್ಥಿತಿಯಲ್ಲಿ ಅಪಾರ್ಟ್ ಮೆಂಟ್ ನಲ್ಲಿ ಪತ್ತೆ ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಅಪಾರ್ಟ್ ಮೆಂಟ್ ವೊಂದರಲ್ಲಿ ಕರ್ಣಾಟಕ ಬ್ಯಾಂಕ್ ಅಧಿಕಾರಿಯೊಬ್ಬರ ಮೃತದೇಹ ಕತ್ತು ಕೊಯ್ದ ಸ್ಥಿತಿ ಯಲ್ಲಿ ಪತ್ತೆಯಾಗಿದೆ. ಮೃತರನ್ನು ವಾದಿರಾಜ್ ಕೆ.ಎ.(51) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಾಥಮಿಕ ವಿಚಾರಣೆಯಲ್ಲಿ, ಮೃತರು ಕರ್ಣಾಟಕ... ಕಾಡಾನೆ ದಾಳಿಗೆ ಮಹಿಳೆ ಬಲಿ: ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿ ತಡೆದು ಸ್ಥಳೀಯರಿಂದ ಭಾರೀ ಪ್ರತಿಭಟನೆ; ಶಾಸಕಿ ನಯನಾ ಮೋಟಮ್ಮ ಭೇಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಿನಲ್ಲಿ 2 ತಿಂಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿ ಹಿನ್ನೆಲೆಯಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿ ತಡೆದು ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದರು. ... ಕಾಡಾನೆ ದಾಳಿಗೆ ಮಹಿಳೆ ದಾರುಣ ಸಾವು: 2 ತಿಂಗಳ ಅವಧಿಯಲ್ಲಿ 2ನೇ ಬಲಿ; ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನಲಲ್ಲಿ ಕಾಡಾನೆ ದಾಳಿ ಮುಂದುವರಿದಿದೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಹೆಡದಾಳು ಗ್ರಾಮದಲ್ಲಿ ಕಾಡಾನೆ ತುಳಿತಕ್ಕೆ ಕಾರ್ಮಿಕ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಕಾಡಾನೆ ತುಳಿದು ಸಾವನ... ನಂತೂರು ಬಳಿ ರಸ್ತೆ ಮಧ್ಯೆ ಸಮಾಧಿ ತರಹ ತಲೆ ಎತ್ತಿರುವ ಡ್ರೈನೇಜ್ ಪಿಟ್: ಸ್ಕೂಟರ್ ಪಲ್ಟಿ; ಸವಾರ ಆಸ್ಪತ್ರೆಗೆ ಮಂಗಳೂರು(reporterkarnataka.com): ನಗರದ ನಂತೂರು ಜಂಕ್ಷನ್ ಬಳಿ ಇಂದು ರಾತ್ರಿ ಸ್ಕೂಟರೊಂದು ಅವೈಜ್ಞಾನಿಕವಾಗಿ ನಿರ್ಮಿಸಿದ ಡ್ರೈನೇಜ್ ಪಿಟ್ ನಿಂದ ಅಪಘಾತಕ್ಕೀಡಾದ ಪರಿಣಾಮ ಸ್ಕೂಟರ್ ಸವಾರ ಯುವಕನೊಬ್ಬ ಗಾಯಗೊಂಡಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆದಾಖಲಿಸಲಾಗಿದೆ. ಗ... ಮೂಡಬಿದ್ರೆ: ಇಬ್ಬರ ಬಂಧನ; 3 ಲಕ್ಷ ರೂ. ಮೌಲ್ಯದ ಕಳವು ಮಾಡಿದ 2 ಬೈಕ್ ವಶ ಮೂಡಬಿದ್ರೆ(reporterkarnataka.com):ಮೂಡಬಿದ್ರೆ ಠಾಣ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಸಾವಿರ ಕಂಬದ ಬಸದಿಯ ಬಳಿ ಇಬ್ಬರನ್ನು ಬಂಧಿಸಿದ ಪೊಲೀಸರು ಕಳವು ಮಾಡಿದ ಬೈಕ್ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕೋಟೆಬಾಗಿಲು ನಿವಾಸಿಗಳಾದ ಸಯ್ಯದ್ ಝಾಕೀರ್ ( 20)ಹಾಗೂ ಮೊಹಮ್ಮದ್ ಶಾಹಿ( 24) ಎಂದು... ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು ಇನ್ನಿಲ್ಲ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ(87 ) ಇಂದು ಮುಂಜಾನೆ 12.20 ಕ್ಕೆ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ಮಧ್ಯಾಹ್ನ 2 ರಿಂದ ಸಂಜ... ಮರಳು ಸಮಸ್ಯೆ ನಿಮ್ಮ ಡಬಲ್ ಎಂಜಿನ್ ಸರಕಾರದ್ದು: ಶಾಸಕ ವೇದವ್ಯಾಸ ಕಾಮತ್ ಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ಮಂಗಳೂರು(reporterkarnataka.com):ಮರಳಿನ ಸಮಸ್ಯೆ ಕುರಿತು ಶಾಸಕ ಡಿ. ವೇದವ್ಯಾಸ ಕಾಮತ್ ಅವರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಖಾರವಾಗಿ ತಿರುಗೇಟು ನೀಡಿದ್ದಾರೆ. ಈ ಕುರಿತು ಎಕ್ಸ್(ಟ್ವಿಟರ್)ನಲ್ಲಿ ಟ್ವೀಟ್ ಮಾಡಿದ ಸಚಿವರು, ಮಾನ್ಯ ಶಾಸಕರಾದ ವೇದವ್ಯಾಸ್ ಕಾಮತ್ ಅವರೇ,... « Previous Page 1 …126 127 128 129 130 … 255 Next Page » ಜಾಹೀರಾತು