ಬಿಜೆಪಿ ಕಚೇರಿಗೆ ನುಗ್ಗುವುದೆಂದರೆ ಬಸ್ಸಿಗೆ ಕಲ್ಲು ಹೊಡೆದಷ್ಟು ಸುಲಭವಲ್ಲ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterjarnataka.com): ವಿಧಾನ ಸೌಧದಲ್ಲಿ ಪಾಕಿಸ್ತಾನಕ್ಕೆ ಜೈ ಎಂದಿದ್ದವರು ನೀವು. ನಿಮ್ಮಂತಹವರ ಗೊಡ್ಡು ಬೆದರಿಕೆಗಳಿಗೆಲ್ಲ ಭಾರತ್ ಮಾತಾ ಕಿ ಜೈ ಎನ್ನುವ ದೇಶಭಕ್ತ ಬಿಜೆಪಿ ಪಡೆ ಹೆದರುವ ಪ್ರಶ್ನೆಯೇ ಇಲ್ಲ, ತಾಕತ್ತಿದ್ದರೆ ಬನ್ನಿ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಕಾಂಗ್ರೆಸ್ಸಿಗೆ ಸವಾ... ಆಸ್ತಿ ವಿವಾದ: ಸಹೋದರನನ್ನೇ ಕೊಚ್ಚಿ ಕೊಂದ ಮೂವರು ಸಹೋದರಿಯರು; ಮಲಗಿದ್ದಲ್ಲೇ ಭೀಕರ ಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಆಸ್ತಿಗಾಗಿ ಸಹೋದರನನ್ನೇ ಸಹೋದರಿಯರು ಕೊಚ್ಚಿ ಕೊಂದ ಅಮಾನವೀಯ ಘಟನೆ ತರೀಕೆರೆ ಪಟ್ಟಣದ ಚೌಡೇಶ್ವರಿ ಕಾಲೋನಿಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ರಾಘವೇಂದ್ರ (40) ಎಂದು ಗುರುತಿಸಲಾಗಿದೆ. ರಾಘವೇಂದ್ರ ಅವರ ಕಣ... ಮಾರುಕಟ್ಟೆ, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮೇಲೆ ಹಠಾತ್ ದಾಳಿ: 12 ಮಂದಿ ಬಾಲಕಾರ್ಮಿಕರ ರಕ್ಷಣೆ ಶಿವು ರಾಠೋಡ ಶಹಾಪುರ info.reporterkarnataka@gmail.com ನಗರದ ಬಸವೇಶ್ವರ ವೃತ್ತ, ಮಾರುಕಟ್ಟೆ ಹಾಗೂ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಹಠಾತ್ ದಾಳಿ/ತಪಾಸಣೆ ನಡೆಸಿ, 12 ಮಕ್ಕಳನ್ನು ರಕ್ಷಿಸಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಯಿತು. Rescue and Rehabilitation Camp... ಭೂಮಿಯಲ್ಲಿ ಬಿರುಕು: ಗೂಗಲ್ ನಿಂದ ಮಿಸ್ಗೈಡ್?; ರಾಣಿಝರಿ ಪ್ರವಾಸಿ ತಾಣಕ್ಕೆ ಅಧಿಕಾರಿಗಳ ದೌಡು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಎಡ್ಜ್ ಪಾಯಿಂಟ್ ಬಿರುಕು ಬಿಟ್ಟಿರುವ ರೀತಿ ಗೂಗಲ್ ಮ್ಯಾಪ್ ನಲ್ಲಿ ಗೋಚರಿಸಿದ್ದು, ಸ್ಥಳಕ್ಕೆ ಬುಧವಾರ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದರು. ... ತುದೂರು ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ತೀರ್ಥಹಳ್ಳಿ – ಶಿವಮೊಗ್ಗ ರಸ್ತೆ ಬಂದ್; ಟ್ರಾಫಿಕ್ ಜಾಮ್ ರಶ್ಮಿ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಏಕಾಏಕಿ ಸುರಿದ ಧಾರಾಕಾರ ಮಳೆಗೆ ಮರವೊಂದು ಅಡ್ಡಲಾಗಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದಿದ್ದು ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ತೀರ್ಥಹಳ್ಳಿ - ಶಿವಮೊಗ್ಗ ಸಂಚಾರ ಕಲ್ಪಿಸುವ ರಾ... ಅಯ್ಯೋ ದೇವ್ರೇ…ಈ ಅಪಘಾತದ ದೃಶ್ಯ ನೋಡಿದ್ರೆ ಜೀವ ಝಲ್ ಅನ್ನುತ್ತೆ… ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಯ್ಯಯಪ್ಪಾ.... ಈ ಅಪಘಾತ ನೋಡುದ್ರೆ ಜೀವ ಝಲ್ ಅನ್ನುತ್ತೆ... ಅಪಘಾತವಾದ ನಂತರದ ದೃಶ್ಯ ನೋಡುದ್ರೆ ಯಾರ್ ಗುರು ಗಟ್ಟಿ ಪಿಂಡ ಅನ್ಸತ್ತೆ... ಅಂತ ಅಪಘಾತವಾಗಿ ಚಾಲಕ ಸಿಸ್ತಾಗಿ ಎದ್ದು ನಿಲ್ತಾನೆ ಅಂದ್ರೆ ತುಂಬಾ ಲಕ್ಕಿ... ವರದಕ್ಷಿಣೆ ಕಿರುಕುಳ: ಗೃಹಿಣಿ ಅತ್ಮಹತ್ಯೆಗೆ ಶರಣು; ಗಂಡ, ಅತ್ತೆ, ಮಾವ ವಿರುದ್ಧ ಎಫ್ ಐಆರ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಚಂದುವಳ್ಳಿ ಗ್ರಾಮದಲ್ಲಿ ವರದಕ್ಷಿಣೆ ಕಿರುಕುಳದ ಹಿನ್ನೆಲೆಯಲ್ಲಿ ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಮೃತ ದುರ್ದೈವಿಯನ್ನು ಸುಭಿಕ್ಷಾ (25) ಎಂದು ಗುರುತಿಸಲಾಗಿದೆ. ಮೃತಳಿಗೆ ಎರಡೂವರೆ ವ... ಅತೀ ಕುಡಿತ: ತೀರ್ಥಹಳ್ಳಿ ಮಾರ್ಕೆಟ್ ನಲ್ಲಿ ವ್ಯಕ್ತಿ ಸಾವು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಅತೀ ಹೆಚ್ಚಾಗಿ ಕುಡಿದ ಪರಿಣಾಮ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಪಟ್ಟಣದ ಸೊಪ್ಪುಗುಡ್ಡೆಯ ಮಾರ್ಕೆಟ್ ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಇಂದಿರಾನಗರ ನಿವಾಸಿ ನರಸಿಂಹ (45) ಸಾವನ್ನಪ್ಪಿದ್ದ ವ್ಯಕ್ತ... ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ನಂಜುಂಡೇಶ್ವರ ದೇವಾಲಯಕ್ಕೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ *ಪುತ್ರಿಯ ಜೊತೆ ನಂಜುಂಡೇಶ್ವರನ ದರುಶನ ಪಡೆದ ಅಶ್ವಿನಿ ಪುನೀತ್ ರಾಜಕುಮಾರ್* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪ್ರತಿವರ್ಷ ಶ್ರಾವಣ ಮಾಸದ ಹುಣ್ಣಿಮೆಯ ದಿನ ನಂಜನಗೂಡಿನ ನಂಜುಂಡೇಶ್ವರನ ದೇವಾಲಯಕ್ಕೆ ಭೇಟಿ ನೀಡಿ ... ಚಿಕ್ಕಮಗಳೂರಿನಲ್ಲಿ ಮುಂದುವರಿದ ಸಿಎಂ ಪರ ಪ್ರತಿಭಟನೆ: ಸಖರಾಯಪಟ್ಟಣದಲ್ಲಿ ರಾಜ್ಯಪಾಲರ ಅಣಕು ಶವಯಾತ್ರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಪ್ರತಿಭಟನೆ ಮುಂದುವರಿದಿದೆ. ಕಡೂರು ತಾಲೂಕಿನ ಸಖರಾಯಪಟ್ಟಣದ ಬೀದಿಗಳಲ್ಲಿ ರಾಜ್ಯಪಾಲರ ಅಣಕು ಶವಯಾತ್ರೆ ಮಾಡಿ ಪ್ರತಿಭಟಿಸಲಾಯಿತು. ರಾಷ್ಟ್ರೀಯ ಹೆ... « Previous Page 1 …128 129 130 131 132 … 310 Next Page » ಜಾಹೀರಾತು