ಲೋಕಸಭೆ ಚುನಾವಣೆ: ಕಾಂಗ್ರೆಸ್ ಮೊದಲ ಪಟ್ಟಿ ಶೀಘ್ರ ಬಿಡುಗಡೆ; ಉಡುಪಿ- ಚಿಕ್ಕಮಗಳೂರಿನಿಂದ ಜಯಪ್ರಕಾಶ್ ಹೆಗ್ಡೆ, ಮೈಸೂರಿನಿಂದ ಡಾಲಿ ಧನಂಜಯ್ ಬ... ಬೆಂಗಳೂರು(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮೊದಲ ಪಟ್ಟಿ ಅಂತಿಮವಾಗಿದ್ದು, ಉಡುಪಿ- ಚಿಕ್ಕಮಗಳೂರು ಸಂಸತ್ ಕ್ಷೇತ್ರಕ್ಕೆ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಹಾಗೂ ಮೈಸೂರು ಕ್ಷೇತ್ರದಿಂದ ಖ್ಯಾತ ನಟ ಡಾಲಿ ಧನಂಜಯ ಅಭ್ಯರ್ಥಿತನ ಬಹುತೇಕ ಫೈನಲ್ ಆಗಿದ... ರಸ್ತೆಯುದ್ಧಕ್ಕೂ ಪ್ಲಾಸ್ಟಿಕ್ ತಟ್ಟೆ, ನೀರಿನ ಬಾಟ್ಲಿ: ಧರ್ಮಸ್ಥಳಕ್ಕೆ ಪಾದಯಾತ್ರೆ ಹೋಗುವ ಭಕ್ತರ ಕೃತ್ಯ; ಪ್ರತಿ ವರ್ಷವೂ ಇದೇ ಗೋಳು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡು ಹಾಗೂ ದಕ್ಷಿಣ ಕನ್ನಡ ಸಂಪರ್ಕಿಸುವ ದಾರಿಯುದ್ದಕ್ಕೂ ತಿಂದು ಬಿಸಾಕಿದ ಪ್ಲಾಸ್ಟಿಕ್ ತಟ್ಟೆಗಳ ರಾಶಿ. ರಾಜ್ಯದ ವಿವಿಧ ಮೂಲೆಗಳಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಳ್ಳುವ ಯಾತ್ರಿಗಳು ಈ ಪ್ಲಾಸ್ಟಿಕ್ ತಟ್ಟೆಗಳನ್... ಬಸ್ – ಬೈಕ್ ಅಪಘಾತ: ಪಾರ್ಟ್ ಟೈಮ್ ಫುಡ್ ಡೆಲಿವರಿ ಮಾಡುತ್ತಿದ್ದ ವಿದ್ಯಾರ್ಥಿ ದಾರುಣ ಸಾವು ಮಂಗಳೂರು(reporterkarnataka.com): ನಗರದ ಕಂಕನಾಡಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತ ಯುವಕನನ್ನು ಮಂಗಳೂರಿನ ಖಾಸಗಿ ಕಾಲೇಜಿವೊಂದರ ವಿಧ್ಯಾರ್ಥಿ ಸಿನಾನ್ (21) ಎಂದು ಗುರುತಿಸಲಾಗಿದೆ. ಪಾರ್ಟ್ ಟೈಮ್ ಆಗಿ ಫುಡ್ ಡೆಲಿವರಿ ಕೆಲಸ ... ವಿಶ್ವಶಾಂತಿ, ಸಾಮರಸ್ಯದ ಬದುಕಿಗೆ ಜೈನ ಧರ್ಮ ಕೊಡುಗೆ ಅಪಾರ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವೇಣೂರು(reporterkarnataka.com): ವಿಶ್ವದಲ್ಲಿ ಶಾಂತಿ ನೆಲೆಸಲು ಹಾಗೂ ಸಾಮರಸ್ಯದ ಬದುಕಿಗೆ ಜೈನಧರ್ಮದ ಕೊಡುಗೆ ಅಪಾರವಾಗಿದೆ ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅವರು ಶುಕ್ರವಾರ ವೇಣೂರಿನಲ್ಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮದ ಸಮಾರೋಪದಲ್ಲಿ ಮ... ಮಾಜಿ ಸಂಸದ ದ್ರುವನಾರಾಯಣ್ ಪ್ರಥಮ ಪುಣ್ಯ ಸ್ಮರಣೆ ಆಯೋಜನೆಗೆ ಪೂರ್ವಭಾವಿ ಸಭೆ: ಸಿಎಂ, ಡಿಸಿಎಂ ಆಗಮನದ ನಿರೀಕ್ಷೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.ಕಂ ದಿವಂಗತ ಮಾಜಿ ಸಂಸದ ದ್ರುವನಾರಾಯಣ್ ಅವರ ಪ್ರಥಮ ವರ್ಷದ ಪುಣ್ಯ ಸ್ಮರಣೆ ಆಯೋಜನೆಗೆ ಪೂರ್ವಭಾವಿ ಸಭೆ ಶಾಸಕ ದರ್ಶನ್ ಧ್ರುವನಾರಾಯಣ್ ಅಧ್ಯಕ್ಷತೆಯಲ್ಲಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಯಿತು. ಇದೇ ತಿಂಗಳ... ವಿದ್ಯಾರ್ಥಿನಿ ನಿಲಯದಿಂದ ಮೊಬೈಲ್ ಕಳ್ಳತನ: ಆರೋಪಿಗೆ 3 ವರ್ಷ ಸಜೆ,5 ಸಾವಿರ ರೂ. ದಂಡ ಮಂಗಳೂರು(reporterkarnataka.com): ನಗರದ ಉರ್ವ ಬಳಿಯ ಬಾಲಕಿಯ ವಸತಿ ನಿಲಯದೊಳಗೆ ಪ್ರವೇಶಿಸಿ ಮೊಬೈಲ್ ಕಳ್ಳತನದ ಮಾಡಿದ ಆರೋಪಿ ಮಹೇಶ್ ಪೈ ಎಂಬಾತನಿಗೆ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಸಿಜಿಎಂ ನ್ಯಾಯಾಲಯ 3 ವರ್ಷ ಸಜೆ ಮತ್ತು 5000 ರೂ. ದಂಡ ವಿಧಿಸಿದೆ. ಉರ್ವಾದ ದೇವರಾಜು ಅರಸು ಮೆಟ್ರಿಕ್ ನಂತ... ಮಂಗಳೂರಿನ ವೆನ್ಲಾಕ್ ಸಹಿತ ರಾಜ್ಯದ 5 ಜಿಲ್ಲಾಸ್ಪತ್ರೆಗಳಲ್ಲಿ ತೀವ್ರ ನಿಗಾ ಆರೈಕೆ ಘಟಕ: ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಸೇರಿದಂತೆ ರಾಜ್ಯದ 5 ಜಿಲ್ಲಾಸ್ಪತ್ರೆಗಳಲ್ಲಿ 50 ಹಾಸಿಗೆಯ ತೀವ್ರ ನಿಗಾ ಆರೈಕೆ ಘಟಕಗಳ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ಅನುಮೋದನೆಗೊಂಡ ... ನನಸಾಗದ ಭಾರತೀಯ ಸೇನೆಗೆ ಸೇರುವ ಕನಸು: ಶೃಂಗೇರಿ ಸಮೀಪದ ಯುವಕ ನೇಣಿಗೆ ಶರಣು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸೇನೆ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಕಾರ್ತಿಕ್ (23) ಎಂದು ಗುರುತಿಸಲಾಗಿದೆ. ... ಆಸ್ತಿ ತೆರಿಗೆ: ಪಾಲಿಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ನಡುವೆ ತೀವ್ರ ತಿಕ್ಕಾಟ; ಯಾವುದೇ ರೂಲಿಂಗ್ ನೀಡದೆ ಸಭೆಯಿಂದ ಹೊರ ನಡೆದ ಮೇಯರ್! ಮಂಗಳೂರು(reporterkarnataka.com): ಆಸ್ತಿ ತೆರಿಗೆ ಹೆಚ್ಚಳ ಕುರಿತಂತೆ ಆಡಳಿತರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವೆ ತಿಕ್ಕಾಟ ತಾರಕ್ಕೇರಿದ್ದು, ಪಾಲಿಕೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಮೇಯರ್ ಸದನದಿಂದ ಹೊರಗೆ ನಡೆದಿದ್ದಾರೆ. ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಪಾಲಿಕೆಯ ಸಾಮಾನ್ಯ ಸಭೆ ಆರ... ಚಿಕ್ಕಮಗಳೂರು: ಮಂಗನಕಾಯಿಲೆಗೆ ಮತ್ತೊಬ್ಬ ಮಹಿಳೆ ಬಲಿ; ಆಸ್ಪತ್ರೆಗೆ ಸಾಗಿಸುತ್ತಿದ್ದಾಗಲೇ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಮಂಗನಕಾಯಿಲೆಗೆ(ಕೆಎಫ್ ಡಿ) ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಕೊಟ್ರಮ್ಮ (43) ಎಂಬವರು ಮಂಗನಕಾಯಿಲೆಗೆ ಬಲಿಯಾದ ಕಾರ್ಮಿಕ ಮಹಿಳೆ. ಕೊಪ್ಪ ತಾಲ್ಲೂಕಿ... « Previous Page 1 …130 131 132 133 134 … 279 Next Page » ಜಾಹೀರಾತು