ರಾಜ್ಯ ಸರಕಾರ ಬೀಳಿಸೋ ತಾಕತ್ತು ಹೊರಗಡೆ ಯಾರಿಗೂ ಇಲ್ಲ; ಅವರಾಗಿಯೇ ಬೀಳಬೇಕು: ಬಿಜೆಪಿ ನಾಯಕ ಸಿ.ಟಿ. ರವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜ್ಯದಲ್ಲಿ 135 ಮಂದಿ ಕಾಂಗ್ರೆಸ್ ಶಾಸಕರಿದ್ದಾರೆ. ಅವರೆಲ್ಲ ಒಗ್ಗಟ್ಟಿದ್ರೆ ಯಾರಿಗೂ ಬೀಳಿಸಲು ಆಗುತ್ತಾ? ಸಚಿವ ಸತೀಶ್ ಜಾರಕಿಹೊಳಿಗೆ ನಾವೇನಾದರು ಹೇಳಿಕೊಟ್ಟಿದ್ದೀವಾ....? ಎಂದು ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ... ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಸ್ಥಾನದಿಂದ ಸಿ. ಎಂ. ಇಬ್ರಾಹಿಂ ಉಚ್ಚಾಟನೆ: ಎಚ್.ಡಿ. ಕುಮಾರಸ್ವಾಮಿ ನೇಮಕ ಬೆಂಗಳೂರು(reporterkarnataka.com): ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂ ಅವರನ್ನು ಉಚ್ಚಾಟಿಸಲಾಗಿದೆ. ಇದರೊಂದಿಗೆ ಜೆಡಿಎಸ್ ರಾಜ್ಯ ಸಮಿತಿಯನ್ನೂ ವಿಸರ್ಜಸಲಾಗಿದೆ. ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್ ಡಿ ದೇವೇಗೌಡ ಅವರು ಇಬ್ರಾಹಿಂ ಅವರನ್ನು ಅಧ್ಯಕ್ಷ ಸ್ಥಾನದ ... ಮಂಗಳೂರು: ಫುಟ್ ಪಾತ್ ಗೆ ನುಗ್ಗಿದ ಕಾರು; ಯುವತಿ ದಾರುಣ ಸಾವು; ಇತರ 4 ಮಂದಿಗೆ ಗಂಭೀರ ಗಾಯ ಮಂಗಳೂರು(reporterkarnataka.com): ನಗರದ ಲೇಡಿಹಿಲ್ ಬಳಿ ಕಾರೊಂದು ಫುಟ್ ಪಾತ್ ಮೇಲೆ ನುಗ್ಗಿದ ಪರಿಣಾಮ ಯುವತಿಯೊಬ್ಬರು ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ಮೃತಪಟ್ಟ ಯುವತಿಯನ್ನು ರೂಪಶ್ರೀ(23)ಎಂದು ಗುರುತಿಸಲಾಗಿದೆ. ಸುರತ್ಕಲ್ ನ ನಿವಾಸಿಯಾದ ರೂಪಶ್ರೀ ಅವರು ಕುದ್ರೋಳಿ ದೇವಸ್ಥಾನ... ಅರಣ್ಯಾಧಿಕಾರಿಗೆ ಅವಾಚ್ಯ ಪದದಿಂದ ನಿಂದನೆ; ಕರ್ತವ್ಯಕ್ಕೆ ಅಡ್ಡಿ ಆರೋಪ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ ಐಆರ್ ಬೆಳ್ತಂಗಡಿ(reporterkarnataka.com): ಅರಣ್ಯ ಇಲಾಖೆಯ ಅಧಿಕಾರಿಗೆ ಸಾರ್ವಜನಿಕವಾಗಿ ಅವಾಚ್ಯ ಪದಗಳಿಂದ ನಿಂದಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಯುಂಟು ಮಾಡಿದ ಆರೋಪದ ಮೇಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಳೆಂಜದ ಮೀಸಲು ಅರಣ್ಯ ಪ್ರದೇಶದ ಜಾಗವನ್ನು ಒತ್ತುವರಿ ಮಾಡ... ಗ್ಯಾಸ್ ಲಾರಿ-407 ವಾಹನ ಮುಖಾಮುಖಿ ಡಿಕ್ಕಿ; ಇಬ್ಬರೂ ಚಾಲಕರಿಗೆ ತೀವ್ರ ಗಾಯ; 1 ತಾಸು ಸಂಚಾರ ಸ್ಥಗಿತ ಸಂತೋಷ್ ಅತ್ತಗೆರೆ ಚಿಕ್ಕಮಗಳೂರು info.repoterkarnataka@gmail.com ಕೊಟ್ಟಿಗೆಹಾರ ಬಳಿ ಗ್ಯಾಸ್ ಲಾರಿ ಮತ್ತು ಎಳೆನೀರು ತುಂಬಿದ 407 ಮಿನಿ ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರೂ ಚಾಲಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ 40... ಎನ್ ಡಿಎ ಮೈತ್ರಿಕೂಟ ಜೆಡಿಎಸ್ ಸೇರೊಲ್ಲ: ದೇವೇಗೌಡರಿಗೆ ಶಾಕಿಂಗ್ ಮೆಸೇಜ್ ಕೊಟ್ಟ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಬೆಂಗಳೂರು(reporterkarnataka.com): ಜಾತ್ಯತೀತ ಜನತಾ ದಳ ಎನ್ ಡಿಎ ಜತೆ ಯಾವುದೇ ಮೈತ್ರಿ ಮಾಡದಿರಲು ನಿರ್ಧರಿಸಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಮಾಧ್ಯಮ ಜತೆ ಮಾತನಾಡಿದ ಅವರು, ನಮ್ಮ ನಿರ್ಧಾರವನ್ನು ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ ತಿಳಿಸಲಾಗುವುದು ಎಂದ... ಮೂಡಿಗೆರೆ: ಧರ್ಮಸ್ಥಳದಿಂದ ಹೊರನಾಡಿಗೆ ಹೊರಟ ಟಿಟಿ ವಾಹನ ಪಲ್ಟಿ; ಶಿರಸಿ ಮೂಲದ ಹಲವರಿಗೆ ಗಂಭೀರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾಲಕನ ನಿಯಂತ್ರಣ ತಪ್ಪಿ ಕೊಟ್ಟಿಗೆಹಾರ ಸಮೀಪ ದೇವನ ಗುಲ್ ಬಳಿ ಟಿಟಿ ವಾಹನವೊಂದು ಪಲ್ಟಿ ಹೊಡೆದ ಘಟನೆ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ಧರ್ಮಸ್ಥಳದಿಂದ ಹೊರನಾಡು ಅನ್ನಪೂರ್ಣೇಶ್ವರಿ ದರ... ಕ್ರಿಕೆಟ್ ಬೆಟ್ಟಿಂಗ್: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಜೂಜಾಟವಾಡುತ್ತಿದ್ದ ಇಬ್ಬರ ಬಂಧನ ಮಂಗಳೂರು( reporterkarnataka.com):ನಗರದ ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತರನ್ನು ಚೇಳ್ಯಾರು ನಿವಾಸಿ ದೀಪಕ್(33) ಹಾಗೂ ಮರಕಡ ಪಂಜಗುತ್ತ... ಭ್ರಷ್ಟಾಚಾರಕ್ಕೆ ಸಾಕ್ಷಿಯಾದ ಪರಶುರಾಮ ಮೂರ್ತಿ ಬೈಲೂರಿನ ಥೀಮ್ ಪಾರ್ಕ್ ನಿಂದ ಎತ್ತಂಗಡಿ: ರಾತೋರಾತ್ರಿ ಲಾರಿಯಲ್ಲಿ ಸಾಗಾಟ!! ಕಾರ್ಕಳ(reporterkarnataka.com): ರಾಜಕೀಯ ಮೇಲಾಟ ಹಾಗೂ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿರುವ ಬೈಲೂರಿನ ವಿವಾದಿತ ಪರಶುರಾಮ ಮೂರ್ತಿಯನ್ನು ರಾತೋರಾತ್ರಿ ತೆರವುಗೊಳಿಸಿ ಸಾಗಿಸಲಾಗಿದೆ. ಇದರೊಂದಿಗೆ ಮತ್ತೊಂದು ಸುತ್ತಿನ ರಾಜಕೀಯ ಗುದ್ದಾಟಕ್ಕೆ ಮುನ್ನುಡಿ ಬರೆದಂತಾಗಿದೆ. ಲಾರಿಯಲ್ಲಿ ರಾತೋರಾತ್ರಿ ಪರ... ಆಪರೇಷನ್ ಅಜಯ್: ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲ್ ನಿಂದ ದೆಹಲಿಗೆ ಆಗಮನ ಟೆಲ್ ಅವಿವ್(reporterkarnataka.com):ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ನಡುವೆ ಭೀಕರ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್ ನಟೆಲ್ ಅವಿವ್ನಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆದು ತರುವ ಆಪರೇಷನ್ ಅಜಯ್ ಕಾರ್ಯಾಚರಣೆಯ ಅಂಗವಾಗಿ ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್... « Previous Page 1 …130 131 132 133 134 … 255 Next Page » ಜಾಹೀರಾತು