ಚಿಕ್ಕಮಗಳೂರು: ಬಾಯ್ಲರ್ ರಿಪೇರಿ ಮಾಡುವಾಗ ಹೊರ ಬಂದ ಭಾರೀ ಶಾಖದಿಂದ ಕಾರ್ಮಿಕ ಸ್ಥಳದಲ್ಲೇ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಾಯ್ಲರ್ ರಿಪೇರಿ ಮಾಡುವಾಗ ಹೊರ ಬಂದ ಭಾರೀ ಪ್ರಮಾಣದ ಶಾಖದಿಂದ ರಿಪೇರಿ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ವಿದ್ಯಾ ಕಾಫಿ ಕ್ಯೂರಿಂಗ್ ನಲ್ಲಿ ನಡೆದಿದೆ. ಮಡಿಕೇರಿಯ ಕುಶಾಲನಗರ ಮೂಲದ... ಚಿಕ್ಕಮಗಳೂರು: ಮರಗಸಿ ಮಾಡುವಾಗ ವಿದ್ಯುತ್ ಶಾಕ್: ಕಾರ್ಮಿಕ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮರಗಸಿ ಮಾಡುವಾಗ ಕಾರ್ಮಿಕರೊಬ್ಬರು ವಿದ್ಯುತ್ ಶಾಕ್ ನಿಂದ ಮರದಲ್ಲೇ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಕುನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಿಲ್ವರ್ ಮರಕ್ಕೆ ಮರಗಸಿ ಮಾಡುವಾಗ ಚಂದ್ರಪ್ಪ (45) ಎಂಬವರು ಮೃತಪಟ್ಟಿ... ನ್ಯಾಯಾಲಯದ ಕಾರ್ಯ ಮಾಡಲು ಮುಂದಾಗಬೇಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಗೆ ಹೈಕೋರ್ಟ್ ತೀವ್ರ ತರಾಟೆ ಬೆಂಗಳೂರು(reporterkarnataka.com): ಶಾಸಕರು ಕಾನೂನು ಮಾಡುವ ಕೆಲಸ ಮಾಡಬೇಕು. ನ್ಯಾಯಾಲಯದ ಕಾರ್ಯವನ್ನು ನೀವು ಮಾಡಲು ಮುಂದಾಗಬೇಡಿ. ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಬಹುದು. ಅಕ್ರಮ ಬಂಧನ ಮಾಡಿದ್ದಲ್ಲಿ ಹೇಬಿಯಸ್ ಕಾರ್ಪಸ್ ಸಲ್ಲಿಸಿ ಪರಿಹ... ಬಹು ಅತ್ಯಾಚಾರ ಪ್ರಕರಣಗಳ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣಗೆ ಮಹಿಳಾ ಪೊಲೀಸರ ಬೆಂಗಾವಲು: ಸಾಮಾನ್ಯ ಸೆಲ್ ನಲ್ಲಿ ಬಂಧನ ಬೆಂಗಳೂರು(reporterkarnataka.com): ಲೈಂಗಿಕ ದೌರ್ಜನ್ಯದ ಆರೋಪದ ಗಂಭೀರತೆಯ ಬಗ್ಗೆ ಬಲವಾದ ಸಂದೇಶ ರವಾನಿಸುವ ನಿಟ್ಟಿನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಸಮಯದಲ್ಲಿ ಬಹು ಅತ್ಯಾಚಾರ ಪ್ರಕರಣಗಳ ಆರೋಪಿ ಪ್ರಜ್ವಲ್ ರೇವಣ್ಣ ಅವರ ಜೊತೆಯಲ್ಲಿ ಮಹಿಳಾ ಪೊಲೀಸರನ್ನು ಮಾತ್ರ ನಿಯೋಜಿಸಲು ರಾಜ್ಯ ಪೊಲೀಸ್ ಇಲ... ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಬೆಂಗಳೂರಿಗೆ ಬೆಂಗಳೂರು(reporterkarnataka.com): ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಇಂದು ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸುತ್ತಿರುವುದು ಖಾತ್ರಿಯಾಗಿದೆ. ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಮ್ಯೂನಿಕ್ ಏರ್ ಪೋರ್ಟ್ ಗೆ ಆಗಮಿಸಿದ ಮಾಹಿತಿ ಲಭ್ಯವಾಗಿದೆ. ವಿಮಾನ ನಿಲ್ದಾಣದಲ್ಲಿ ... 2024-25ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿ ಪ್ರಕಟ: ಅಕ್ಟೋಬರ್ 3ರಿಂದ ದಸರಾ ರಜೆ, ಏಪ್ರಿಲ್ 11, 2025ರಿಂದ ಬೇಸಿಗೆ ರಜೆ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.ಕಂ ರಾಜ್ಯ ಶಿಕ್ಷಣ ಇಲಾಖೆ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾ ಯೋಜನೆ ಹಾಗೂ ಮಾರ್ಗಸೂಚಿ ಪ್ರಕಟಿಸಿದೆ. ಮಾರ್ಗಸೂಚಿ ಪ್ರಕಾರ ಅಕ್ಟ... ಕಾಸರಗೋಡಿನ ಮಹಿಳೆಯ ಮೇಲೆ ಮಂಗಳೂರಿನ ಖಾಸಗಿ ಆಸ್ಪತ್ರೆ, ಲಾಡ್ಜ್ ನಲ್ಲಿ ನಿರಂತರ ಅತ್ಯಾಚಾರ: ಹೊಸದುರ್ಗಾದ ಆರೋಪಿಯ ಬಂಧನ ಮಂಗಳೂರು(reporterkarnataka.com): ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆ ದಾಖಲಾದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದ ಆಘಾತಕ್ಕಾರಿ ವಿಷಯ ಬೆಳಕಿಗೆ ಬಂದಿದೆ. ಈ ಕುರಿತು ಸಂತ್ರಸ್ತ ಮಹಿಳೆ ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧಿಸಿದಂತೆ ಬ... ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನಿಗೆ ಪ್ರಜ್ವಲ್ ರೇವಣ್ಣ ಅರ್ಜಿ ಬೆಂಗಳೂರು(reporterkarnataka.com): ಸಂಸದ ಹಾಗೂ ಜನತಾದಳದಿಂದ ಅಮಾನತುಗೊಂಡ ನಾಯಕ ಪ್ರಜ್ವಲ್ ರೇವಣ್ಣ ಅವರು ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಲೈಂಗಿಕ ಕಿರುಕುಳದ 2,900... ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರಕರಣ ಠಾಣೆಯಿಂದ ಕೋರ್ಟ್ ಗೆ: ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಬೆಂಗಳೂರು(reporterkarnataka.com): ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ದದ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಪ್ರಕರಣದ ಕುರಿತು ತನಿಖೆಗಾಗಿ ರಚಿಸಲ್ಪಟ್ಟ ವಿಶೇಷ ತನಿಖಾ ತಂಡದ ಮುಖ್ಯಸ್ಥರಾದ ಪುತ್ತೂರು ... ಶಾಸಕ ಹರೀಶ್ ಪೂಂಜ ಅವರು ಕಾನೂನಿಗೆ ತಲೆ ಬಾಗಲೇ ಬೇಕು: ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸ್ಪಷ್ಟ ನುಡಿ ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಾನೂನಿಗೆ ತಲೆಬಾಗಲೇ ಬೇಕು. ನಾವು ನೋಟಿಸ್ ನೀಡಿದ್ದೇವೆ. ಅವರು ಸಮಯ ಕೇಳಿದ್ದಾರೆ. ಉಳಿದ ವಿಚಾರ ಅವರಿಗೆ ಬಿಟ್ಟದ್ದು ಎಂದು ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ. ಹೇಳಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣ ಸ... « Previous Page 1 …130 131 132 133 134 … 295 Next Page » ಜಾಹೀರಾತು