ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ: ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ರಾಜ್ಯ ಸರಕಾರ ಹಾಗೂ ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ. ಸೌಜನ್ಯಾ ಪ್ರಕರಣವನ್ನು ಮರು ತನಿ... ಕಳಸ ಜಾತ್ರೆ: ಪೊಲೀಸರೇ ಆಡಿಸಿದ್ರಾ ಜೂಜು?; ಖಾಕಿ ಕಾವಲಿನಲ್ಲೇ ನಡೆಯಿತಾ ಬೆಟ್ಟಿಂಗ್ ದಂಧೆ…? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸೇಶ್ವರ ಸ್ವಾಮಿ ಜಾತ್ರೆಯಲ್ಲಿ ಜೂಜಾಟ ನಡೆದಿದೆ. ಜೂಜುಕೋರರು ರಾಜಾರೋಷವಾಗಿ ಜೂಜು ನಡೆಸಿದರು. ಪೊಲೀಸರ ಕಾವಲಿನಲ್ಲೇ ನಡೆಯಿತಾ ಈ ಜೂಜು ದಂಧೆ ಎಂಬ ಸಂಶಯ ಸಾರ್ವಜನಿಕರಲ್ಲಿ ಕಾಡಲ... ವಿಶ್ವ ವಿಖ್ಯಾತ ಕೊಲ್ಲೂರು ದೇಗುಲದ ಹೆಸರಿನಲ್ಲಿ ವಂಚನೆ: ನಕಲಿ ಟ್ರಸ್ಟ್ ಕಾರ್ಯಾಚರಣೆ; ಪೊಲೀಸರಿಗೆ ದೂರು ಕೊಲ್ಲೂರು(reporterkarnataka.com): ವಿಶ್ವ ವಿಖ್ಯಾತ ಕೊಲ್ಲೂರು ದೇಗುಲದ ಹೆಸರಿನಲ್ಲಿ ವಂಚನೆಯೊಂದು ಬೆಳಕಿಗೆ ಬಂದಿದೆ. ಕೊಲ್ಲೂರು ಮೂಕಾಂಬಿಕೆ ದೇಗುಲದ ಹೆಸರಿನಲ್ಲಿ ನಕಲಿ ಟ್ರಸ್ಟ್ ರಚಿಸಿ ಹಣ ಸಂಗ್ರಹಿಸಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಕೊಲ್ಲೂರು ಡಿವೋಟಿಸ್ ಟ್ರಸ್ಟ್ ಅನ್ನುವ ನಕಲಿ ಲಿಂಕ್ ... ಚಾರ್ಮಾಡಿ ಘಾಟಿಯಲ್ಲಿ 20 ಅಡಿ ಆಳದ ಪ್ರಪಾತಕ್ಕೆ ಉರುಳಿದ ಕಾರು: ಅದೃಷ್ಟವಶಾತ್ ಎಲ್ಲ 6 ಮಂದಿ ಪ್ರಾಣಾಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 20 ಅಡಿ ಪ್ರಪಾತಕ್ಕೆ ಬಿದ್ದಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ಪ್ರವಾಸ... ಕಾರ್ಕಳ: 4 ತಾಸುಗಳಲ್ಲಿ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ದಾಪ್ಯ ವೇತನವನ್ನು ಮಂಜೂರು ಗೊಳಿಸಿದ ಕಾರ್ಕಳ ತಹಶೀಲ್ದಾರ್ ಕಾರ್ಕಳ(reporterkarnataka.com): ಸರಕಾರದ ಸವಲತ್ತುಗಳನ್ನು ಪಡೆಯಲು ಸರಕಾರದ ಕಚೇರಿಗಳಲ್ಲಿ ಪಲಾನುಭವಿಗಳು ಅಲೆಯಬೇಕಾದ ಸ್ಥಿತಿ ಇರುವ ಇಂದಿನ ಕಾಲದಲ್ಲಿ ಫಲಾನುಭವಿಯನ್ನು ಗುರುತಿಸಿ ಕೇವಲ 4 ಘಂಟೆಗಳಲ್ಲಿ ಪರಿಹಾರ ಸೂಚಿಸಿದ ವಿದ್ಯಮಾನವು ಕಾರ್ಕಳ ಜನತೆಯ ಮೆಚ್ಚುಗೆ ಗೆ ಪಾತ್ರವಾಗಿದೆ. ಆಧಾರ್ ಕಾರ್ಡ... ಸರಕಾರಿ ದಾಖಲೆ ತಿದ್ದಿ ಬೊಕ್ಕಸಕ್ಕೆ ನಷ್ಟ: ಹಿಂದಿನ ಪೌರಾಯುಕ್ತ, ಕಂದಾಯ ಸಿಬ್ಬಂದಿ ವಿರುದ್ಧ 420 ಕೇಸು ದಾಖಲು *ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಶಾಸಕ ದರ್ಶನ್ ದ್ರುವ ನಾರಾಯಣ್ ನೇತೃತ್ವದಲ್ಲಿ ನಂಜನಗೂಡು ನಗರಸಭೆಗೆ ಸರ್ಜರಿ* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸರ್ಕಾರಿ ದಾಖಲೆಗಳನ್ನ ತಿದ್ದಿ ಕೆಲವು ಕಡತಗಳನ್ನ ನಾಪತ್ತೆ ಮಾಡಿ ನಿವೇಶನಗಳ ಖಾತೆ ಮಾಡುವ ವೇಳೆ ನ... ಕೇರಳದಲ್ಲಿ ಬಂಧನಕ್ಕೀಡಾದ ಶಂಕಿತ ನಕ್ಸಲ್ ಶೃಂಗೇರಿ ಪೊಲೀಸರಿಗೆ ಹಸ್ತಾಂತರ: 14 ದಿನಗಳ ನ್ಯಾಯಾಂಗ ಬಂಧನ ಸಂತೋಷ್ ಅತ್ತಿಗೆರೆಚಿಕ್ಕಮಗಳೂರು info.reporterkarnataka@gmail.com ಕೇರಳದಲ್ಲಿ ಬಂಧನಕ್ಕೀಡಾದ ಕಾಫಿನಾಡ ಶಂಕಿತ ನಕ್ಸಲ್ ಶ್ರೀಮತಿ ಅವರಿಗೆ ಎನ್.ಆರ್.ಪುರ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಶ್ರೀಮತಿ ಮೇಲೆ 9ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕರಪತ್ರ ಹಂಚಿಕೆ, ಬ್ಯಾನ... ಕಡೂರು: ಆಫ್ ಮರ್ಡರ್ ಕೇಸಿನಲ್ಲಿ ಜೈಲು ಸೇರಿದ್ದ ಆರೋಪಿ ಯುವಕನ ಕತ್ತು ಸೀಳಿ ಭೀಕರ ಕೊಲೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಆಫ್ ಮರ್ಡರ್ ಕೇಸಿನಲ್ಲಿ ಜೈಲು ಸೇರಿ ಬಿಡುಗಡೆಗೊಂಡಿದ್ದ ತುಮಕೂರು ಮೂಲದ ಯುವಕನೊಬ್ಬನನ್ನು ಕಾಫಿನಾಡ ಕಡೂರಿನಲ್ಲಿ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಲಾಗಿದೆ. ದರ್ಶನ್ (21) ಮೃತ ದುರ್ದೈವಿ. ಕಡೂರು ತಾಲೂಕಿನ ಹುಲಿಗೊಂದ... ನಂಜನಗೂಡು: ವಿವಿಧ ಬೇಡಿಕೆ ಈಡೇರಿಕೆಗೆ ಬೀದಿಗಿಳಿದ ಅಂಗನವಾಡಿ ಕಾರ್ಯಕರ್ತೆಯರು; ಕೇಂದ್ರ- ರಾಜ್ಯ ಸರಕಾರ ವಿರುದ್ಧ ಘೋಷಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಂಜನಗೂಡಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಿದರು. ನಂಜನಗೂಡು ನಗರದ ಹುಲ್ಲಹಳ್ಳಿ ವೃತ್ತದಿಂದ ಕರ್ನಾಟಕ ರಾಜ್ಯ ಸಿಐಟಿಯು ಅಂಗನವಾಡಿ ನೌಕರರ ಸಂಘ ... ಬಜೆಟ್ ಮಂಡನೆ ವೇಳೆ ಸಭಾತ್ಯಾಗ ಮಾಡಿದ ಬಿಜೆಪಿ, ಜೆಡಿಎಸ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ ಬೆಂಗಳೂರು(reporterkarnataka.com): ಬಜೆಟ್ ವೇಳೆ ಸಭಾತ್ಯಾಗ ಮಾಡಿದ ವಿರೋಧ ಪಕ್ಷಗಳ ವಿರುದ್ಧ ಕಿಡಿ ಕಾಡಿರುವ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸದನದ ಗೌರವಕ್ಕೆ ದಕ್ಕೆ ತಂದಿದ್ದಾರೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದ ಅಸಹಕಾರ... « Previous Page 1 …132 133 134 135 136 … 279 Next Page » ಜಾಹೀರಾತು