ಮೂಡಿಗೆರೆ ಸಮೀಪ ಟ್ರಾಕ್ಟರ್ – ಕಾರು ಅಪಘಾತ: ಗಾಯಾಳು ಯುವಕ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterKarnataka@gmail.com ಟ್ರಾಕ್ಟರ್ ಮತ್ತು ಕಾರು ನಡುವಿನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಕೊನೆಯುಸಿರೆಳೆದಿದ್ದಾರೆ. ಮೂಡಿಗೆರೆ ಸಮೀಪದ ಮುತ್ತಿಗೆಪುರ ಎಂಬಲ್ಲಿ ಗುರುವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿತ್ತು. ಮಾರುತಿ 800 ಕಾರು ಮತ್ತ... ಚಳ್ಳಕೆರೆ: ಬರಗಾಲದಲ್ಲಿ 2 ಲಕ್ಷ ಸಾಲ ಮಾಡಿ ಬೆಳೆದ ಕರ್ಬುಜ ಹಣ್ಣಿನ ಬೆಳೆ ಸಂಪೂರ್ಣ ನಾಶ; ರೈತ ಕಂಗಾಲು ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ info.reporterarnataka@gmail.com ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಮ್ಮತ್ ಮರಿಕುಂಟೆ ಗ್ರಾಮದಲ್ಲಿ ರೈತನೊಬ್ಬ ಕರ್ಬುಜ ಹಣ್ಣಿನ ಬೆಳೆ ಬರಗಾಲದಿಂದ ಸಂಪೂರ್ಣ ನೆಲಕಚ್ಚಿ ಹೋಗಿದ್ದು, ರೈತ ಕಂಗಾಲಾಗಿದ್ದಾರೆ. ಕಿರಣ್ ಗೌಡ ಎಂಬ ರೈತ ತನ್ನ ಮೂರ... ಟ್ಯಾಂಕರ್ ಲಾರಿ- ಬೈಕ್ ನಡುವೆ ಭೀಕರ ಅಘಪಾತ: ಇಬ್ಬರ ಬಲಿ; ಸಾವಿನಲ್ಲೂ ಒಂದಾದ ಕುಚುಕು ಗೆಳೆಯರು! ಮೋಹನ್ ನಂಜನಗೂಡು ಮೈಸೂರು info.reporterarnataka@gmail.com ನಂಜನಗೂಡು ತಾಲೂಕು ಮಲ್ಲೂಪುರ ಗ್ರಾಮದಲ್ಲಿ ನಡೆದ ದ್ವಿಚಕ್ರ ವಾಹನ ಮತ್ತು ಟ್ಯಾಂಕರ್ ಲಾರಿ ನಡುವೆ ಅಪಘಾತದಲ್ಲಿ ಇಬ್ಬರು ಪ್ರಾಣ ಸ್ನೇಹಿತರು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ. ಸಕ್ಕರೆ ಕಾರ್ಖಾನೆಯಲ್ಲಿ ಕೂಲಿ ಕಾರ್ಮಿಕರ... 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ: ಶಾಲೆಗೆ ತೆರಳುತ್ತಿದ್ದಾಗ ಕುಸಿದು ಬಿದ್ದು ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹೃದಯಾಘಾತದಿಂದ 7 ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ. ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ ಪ್ರಕರಣ: ನಾಪತ್ತೆಯಾಗಿದ್ದ ಸಾಕು ಮಗಳು, ಆಕೆಯ ಸ್ನೇಹಿತ ಸಹಿತ 5 ಮಂದಿ ಬಂಧನ ಉಡುಪಿ(reporterkarnataka.com): ಸಮಾಜ ಸೇವಕ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಸಾಕು ಮಗಳು, ಆಕೆಯ ಸೇಹಿತ ಸಹಿತ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯನ್ನು ಕೇರಳದ ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿ ಪೊಲೀಸರು ವಶಕ್ಕೆ ... ಹೊಲದಲ್ಲಿ ಕೆಲಸ ಮಾಡುತ್ತಿದ್ದ ಗೃಹಿಣಿ ಮೇಲೆರಗಿದ ಕಾಮುಕ: ಬೊಬ್ಬೆ ಕೇಳಿ ಓಡಿ ಬಂದ ಪತಿ ಜತೆ ಪತ್ನಿಗೂ ಕುಡುಗೋಲಿನಿಂದ ಹಲ್ಲೆ ಮೋಹನ್ ನಂಜನಗೂಡು ಮೈಸೂರು info.reporterkarnataka@ gmail.com ನಂಜನಗೂಡು ತಾಲೂಕಿನ ಹೊಸ ಕಡಜೇಟಿ ಗ್ರಾಮದ ಮಹದೇವಸ್ವಾಮಿ ಆತನ ಪತ್ನಿ ಸುಜಾತ ಎಂಬುವರು ಕಂದೇಗಾಲ ಸಮೀಪವಿರುವ ಮೈಸೂರು ಮೂಲದ ವ್ಯಕ್ತಿಯ ತೋಟ ಒಂದರಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಕೆಲಸ ಮಾಡುವ ತೋಟ... ಮಂಗಳೂರು: ಕೆಪಿಎಸ್ ಸಿ ಪರೀಕ್ಷಾ ಕೇಂದ್ರದ ಅಧಿಕಾರಿಗಳ ಬೇಜವಾಬ್ದಾರಿತನ; ಅಭ್ಯರ್ಥಿ ಗಳ ತಪಾಸಣೆಗೆ ವಿದ್ಯಾರ್ಥಿಗಳ ನೇಮಕ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಇದು ನಡೆದ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ತಪಾಸಣೆಗೆ ವಿದ್ಯಾರ್ಥಿಗಳನ್ನು ನೇಮಿಸಿದ ಆಘಾತಕ್ಕಾರಿ ಘಟನೆ ನಡೆದಿದೆ. ನಗರದ ಬಲ್ಮಠ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಾಡಲಾದ ಪರೀಕ್ಷಾ ಕೇಂದ್ರದಲ್ಲಿ ಅ... ಕಾಫಿನಾಡಲ್ಲಿ ದತ್ತಜಯಂತಿಗೆ ಚಾಲನೆ: ಸಿ.ಟಿ. ರವಿ ಸಹಿತ 4 ಸಾವಿರಕ್ಕೂ ಹೆಚ್ಚು ದತ್ತ ಭಕ್ತರಿಂದ ಮಾಲಾಧಾರಣೆ; 25ರಂದು ಶೋಭಾಯಾತ್ರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterKarnataka@gmail.com ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ನೇತೃತ್ವದಲ್ಲಿ ಕಾಫಿನಾಡ ದತ್ತಜಯಂತಿಗೆ ಮಾಲಾಧಾರಣೆ ಮೂಲಕ ಭಾನುವಾರ ಅಧಿಕೃತ ಚಾಲನೆ ನೀಡಲಾಯಿತು. ಚಿಕ್ಕಮಗಳೂರಿನ ಕಾಮಧೇನು ಗಣಪತಿ ದೇಗುಲದಲ್ಲಿ ನೂರ... ಇಂಧನ ಸಚಿವ ಕೆ.ಜೆ. ಜಾರ್ಜ್ ಕಚೇರಿಯಲ್ಲಿ ಕಳ್ಳತನ: ಖಾಸಗಿ ಆಪ್ತ ಸಹಾಯಕನ ನಗದು ಇದ್ದ ಬ್ಯಾಗ್ ಎಗರಿಸಿದ ಖದೀಮರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterarnataka@gmail.com ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಕಚೇರಿಯಲ್ಲಿ ಕಳ್ಳತನವಾಗಿದ್ದು, ಅವರ ಖಾಸಗಿ ಆಪ್ತ ಸಹಾಯಕನ ಬ್ಯಾಗ್ ಕಳ್ಳತನ ಮಾಡಲಾಗಿದೆ. ಪ್ರವಾಸಿ ಮಂದಿರದಲ್ಲಿರುವ ಜಿಲ್ಲಾ ಉಸ್ತುವಾರ... ಚಿಕ್ಕಮಗಳೂರು: ಡಿ.22 ರಿಂದ 27ರವರೆಗೆ 6 ದಿನಗಳ ಕಾಲ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಿಗೆ ಪ್ರವಾಸಕ್ಕೆ ಬರುವ ಪ್ರವಾಸಿಗರೇ ಗಮನಹರಿಸಿ. 6 ದಿನಗಳ ಕಾಲ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳು ನಿರ್ಬಂಧ ಹೇರಲಾಗಿದೆ. ಜಿಲ್ಲೆಯ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ... « Previous Page 1 …134 135 136 137 138 … 271 Next Page » ಜಾಹೀರಾತು