ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ಮನೆ, ಕಚೇರಿ ಸೇರಿದಂತೆ ರಾಜ್ಯದ 55 ಕಡೆಗಳಲ್ಲಿ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ ಬೆಂಗಳೂರು(reporterkarnataka.com): ರಾಜ್ಯ ಲೋಕಾಯುಕ್ತರು ಶುಕ್ರವಾರ ಮುಂಜಾನೆ ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರ ನಿವಾಸ, ಕಚೇರಿ ಸೇರಿದಂತೆ ರಾಜ್ಯದ 6 ಜಿಲ್ಲೆಗಳ 55 ಕಡೆಗಳಿಗೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಒಂದು ವಾರದ ಅವಧಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ನ... ಕಣ್ಣೀರು ಬರುವ ದೃಶ್ಯ: ಜನರ ಕಣ್ಣೆದುರೇ ಭದ್ರೆಯ ಒಡಲಲ್ಲಿ ಕೊಚ್ಚಿ ಹೋದ ರಾಸು; ಹೆಬ್ಬಾಳೆ ಸೇತುವೆ ಮೇಲೆ ನಡೆದ ದುರ್ಘಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಈ ದೃಶ್ಯ ನೋಡುದ್ರೆ ನಿಮ್ಮ ಕಣ್ಣಲ್ಲಿ ನೀರು ಬರುತ್ತೆ. ಮಲೆನಾಡ ರಣ ಮಳೆಯ ಭೀಕರತೆಗೆ ಈ ದೃಶ್ಯವೇ ಸಾಕ್ಷಿ.ಭದ್ರಾ ನದಿಯ ಹೆಬ್ಬಾಳೆ ಸೇತುವೆ ಮೇಲಿಂದ ದನವೊಂದು ನೀರಿನಲ್ಲಿ ಕೊಚ್ಚಿ ಹೋಗಿದೆ. ಮಲೆನಾಡಲ್ಲಿ ಮಳೆಯ ರುದ್ರನ... ತುಂಬಿದ ಕೃಷ್ಣ ನದಿ ಜಲಾಶಯ: ಹೆಚ್ಚುವರಿ ನೀರು ಬಿಡುಗಡೆ; ರೈತರ ಮುಖದಲ್ಲಿ ಸಂತಸದ ನಗು ಶಿವು ರಾಠೋಡ ಹುಣಸಗಿ ನಾರಾಯಣಪುರ ಯಾದಗಿರಿ info.reporterkarnataka@gmail.com ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಲ್ಲಿ ಶುಕ್ರವಾರದಂದು ಅತಿ ಹೆಚ್ಚಾಗಿ ನೀರು ಸಂಗ್ರಹಣೆ ಆಗಿರುವುದರಿಂದ ನೀರನ್ನು ಹೊರ ಬಿಡಲಾಯಿತು. ಹೌದು, ಮಹಾರಾಷ್ಟ್ರದಲ್ಲಿ ಭಾರಿ ಮಳೆ ಆಗ... ಕಪಿಲಾ ನದಿಯಲ್ಲಿ ಏರುತ್ತಿರುವ ನೀರಿನ ಮಟ್ಟ: ನಂಜನಗೂಡು ಪರಶುರಾಮ ದೇಗುಲ ಜಲಾವೃತ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕಪಿಲಾ ನದಿಯಲ್ಲಿ ನೀರಿನ ಹೊರ ಹರಿವು ಹೆಚ್ಚಾಗಿದ್ದರಿಂದ ಇಂದು ದಕ್ಷಿಣ ಕಾಶಿ ಪ್ರಸಿದ್ಧಿಯ ನಂಜನಗೂಡಿನಲ್ಲಿ ಕಪಿಲಾ ನದಿ ತೀರದಲ್ಲಿರುವ ಪರಶುರಾಮ ದೇವಾಲಯ ಜಲಾವೃತಗೊಂಡಿದೆ. ಇದರೊಂದಿಗೆ ಶ್ರೀ ನಂಜುಂಡಸ್ವಾಮಿ ದೇವಾಲಯದ ಸ್ನಾನಘಟ್ಟ... ಚಲಿಸುತ್ತಿರುವಾಗಲೇ ಕಳಚಿದ ಬಸ್ ಟಯರ್: ಅದೃಷ್ಟವಶಾತ್ ಮಹಾ ದುರಂತದಿಂದ ಪ್ರಯಾಣಿಕರು ಪಾರು; ಸಿಸಿ ಕ್ಯಾಮೆರಾದಲ್ಲಿ ಸೆರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕು ವ್ಯಾಪ್ತಿಯಲ್ಲಿ ಬಸ್ ಚಲಿಸುತ್ತಿದ್ದಾಗಲೇ ಟಯರ್ ಕಳಚಿ ಬಿದ್ದಿದ್ದು, ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಭಾರೀ ದುರ್ಘಟನೆ ತಪ್ಪಿ ಹೋಗಿದೆ. ಎನ್.ಆರ್.ಪುರ ತಾಲೂಕಿನ ಬ... ಭಾರೀ ಗಾಳಿ ಮಳೆ: ಮನೆಯ ಮೇಲ್ಛಾವಣಿ ಕುಸಿತ; ಅದೃಷ್ಟವಶಾತ್ ಮನೆ ಮಂದಿ ಪಾರು ಶಶಿ ಬೆತ್ತದಕೊಳಲು ಕೊಪ್ಪ info.reporterkarnataka@gmail.com ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಲೆಹೊಂಡ ಗ್ರಾಮದ ಮನೆಯೊಂದರ ಮೇಲ್ಛಾವಣಿ ಕುಸಿದಿದೆ. ಗಾಳಿ ಮಳೆ ಅಬ್ಬರದಿಂದ ರಾತ್ರಿ 2.30 ಸುಮಾರಿಗೆ ಸೀತ... ರಂಗಕರ್ಮಿ, ಚಲನಚಿತ್ರ ನಿರ್ದೇಶಕ, ‘ಗುಡ್ಡದ ಭೂತ’ ಖ್ಯಾತಿಯ ಸದಾನಂದ ಸುವರ್ಣ ಇನ್ನಿಲ್ಲ: ರಂಗ ಜಂಗಮ ಇನ್ನು ನೆನಪು ಮಾತ್ರ ಮಂಗಳೂರು(reporterkarnataka.com): ಪ್ರಸಿದ್ದ ನಾಟಕಕಾರ, ಚಲನಚಿತ್ರ ಹಾಗೂ ರಂಗ ನಿರ್ದೇಶಕ, 'ಗುಡ್ಡೆದ ಭೂತ' ಖ್ಯಾತಿಯ ಸದಾನಂದ ಸುವರ್ಣ ಅವರು ಇಂದು ನಿಧನರಾದರು. ಘಟಶ್ರಾದ್ಧ,ಕುಬಿ ಮತ್ತು ಇಯಾಲದಂತಹ ಕಲಾತ್ಮಕ ಸದಭಿರುಚಿಯ ಸಿನೆಮಾಗಳನ್ನು ಕನ್ನಡಿಗರಿಗೆ ಉಣ ಬಡಿಸಿದ್ದ ಸದಾನಂದ ಸುವರ್ಣ ಅವರು ತಮ್ಮ 9... ಕೇರಳದ ವಯನಾಡು ಪ್ರದೇಶದಲ್ಲಿ ಧಾರಾಕಾರ ಮಳೆ: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮೈದುಂಬಿ ಹರಿಯುತ್ತಿರುವ ಕಪಿಲೆ; ಸ್ನಾನಘಟ್ಟ ಮುಳುಗಡೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮಳೆ ಇಲ್ಲದೆ ಬಿರು ಬೇಸಿಗೆ ಬಿಸಿಲಿನಿಂದಾಗಿ ನೀರಿಲ್ಲದೆ ಬಣಗುಡುತ್ತಿದ್ದ ಕಪಿಲಾ ನದಿ ಈಗ ಕೇರಳದ ವಯನಾಡು ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿಯಲ್ಲಿ ನೀರಿನ ಒಳ ಹರಿವು ಹೆಚ್ಚಾಗಿ ಮೈದುಂಬಿ ಹರಿಯುತ್ತಿದೆ. ... ಶಾಲೆ ಕೊಠಡಿ, ಅಂಗನವಾಡಿ ಕಟ್ಟಡ ಕಳಪೆ ಕಾಮಗಾರಿ: ಗುತ್ತೇದಾರ ಪರವಾನಿಗೆ ರದ್ದುಪಡಿಸಲು ಆಗ್ರಹ ಶಿವು ರಾಠೋಡ ಜೇವರ್ಗಿ ಕಲಬುರಗಿ info.reporterkarnataka@gmail.com ಜೇವರ್ಗಿ ತಾಲೂಕಿನ ಚೆನ್ನೂರು ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಣೆಗಳು ಮಳೆಯಿಂದ ಸಂಪೂರ್ಣವಾಗಿ ಸೋರುತ್ತಿದ್ದು ಅಲ್ಲೇ ಮಕ್ಕಳು ವಿದ್ಯಾಭ್ಯಾಸ ಮಾಡಲು ಜೀವ ಕೈಯಲ್ಲಿ ಹಿಡಿದು... ಕೊಪ್ಪ-ಜಯಪುರ ರಾಜ್ಯ ಹೆದ್ದಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತ: ಅಪಾಯಕ್ಕೆ ಆಹ್ವಾನ ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಬಿರುಸಿನ ಗಾಳಿ ಮಳೆ ಮುಂದುವರಿದಿದ್ದು,ಕೊಪ್ಪ ತಾಲೂಕಿನ ಕುಂಚೂರು ಘಾಟಿ ಬಳಿ ಕೊಪ್ಪ-ಜಯಪುರ ರಾಜ್ಯ ಹೆದ್ದಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದೆ. ... « Previous Page 1 …135 136 137 138 139 … 310 Next Page » ಜಾಹೀರಾತು