ಮೂಡಿಗೆರೆ: ಬೆಂಗಳೂರಿನಿಂದ ಟ್ರಕ್ಕಿಂಗ್ ಬಂದ ಯುವಕ ಮಿಸ್ಸಿಂಗ್; ಬೈಕ್, ಟೀ ಶರ್ಟ್, ಮೊಬೈಲ್ ಪತ್ತೆ; ಶೋಧ ಕಾರ್ಯ ಆರಂಭ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೆಂಗಳೂರಿನಿಂದ ಟ್ರಕ್ಕಿಂಗ್ ಬಂದಿದ್ದ ಯುವಕ ಮಿಸ್ಸಿಂಗ್ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ನಡೆದಿದೆ. ದುರ್ಗದಹಳ್ಳಿಯ ಗುಡ್ಡದಲ್ಲಿರೋ ರಾಣಿಝರಿ ಪಾಯಿಂಟ್ ಗೆ ಭರತ್ ಟ್ರಕ್ಕಿಂಗ್ ಬಂದಿದ್... ಫಿಲ್ಮ್ಫೇರ್ ಪ್ರಶಸ್ತಿ ವಿಜೇತ ಹಿರಿಯ ನಟಿ ಲೀಲಾವತಿ ವಿಧಿವಶ: ಮಂಗಳೂರು ಮೂಲದ ಕಲಾವಿದೆ ಇನ್ನು ನೆನಪು ಮಾತ್ರ ಬೆಂಗಳೂರು(reporterkarnataka.com): ಕನ್ನಡ ಚಿತ್ರರಂಗದ ಹಿರಿಯ ನಟಿ, ಮಂಗಳೂರು ಮೂಲತ ಲೀಲಾವತಿ(83) ಇಂದು ನಿಧನರಾದರು. 1937, 8 ಡಿಸೆಂಬರ್ ರಂದು ಜನಿಸಿದ ಲೀಲಾವತಿ ಅವರು ಕನ್ನಡ, ತಮಿಳು ಮತ್ತು ತೆಲುಗು ಚಿತ್ರಗಳಲ್ಲಿ ನಟಿಸಿದ ಭಾರತೀಯ ನಟಿ. ಅವರು ತಮ್ಮ 50 ವರ್ಷಗಳ ವೃತ್ತಿಜೀವನದಲ್ಲಿ 600ಕ್ಕೂ ಹೆ... Accident : ಶಿರಸಿಯಲ್ಲಿ ಭೀಕರ ರಸ್ತೆ ಅಪಘಾತ ; ಮಂಗಳೂರಿನ ಕಂದಾವರ ಮೂಲದ ನಾಲ್ವರ ದುರ್ಮರಣ ಶಿರಸಿ ( Reporter Karnataka) ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕು ಬಂಡಲ ಗ್ರಾಮದಲ್ಲಿ ಶುಕ್ರವಾರ ಕಾರು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಇಂದು ಬೆಳಗ್... ಕುಡಿಯೋ ನೀರಲ್ಲಿ ಬರುತ್ತಿವೆ ರಾಶಿ ರಾಶಿ ಹುಳಗಳು!: ಸ್ಪಂದಿಸದ ಹೊಣೆಗೇಡಿ ಜನಪ್ರತಿನಿಧಿಗಳು, ಭ್ರಷ್ಟ ಅಧಿಕಾರಿಗಳು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.ಕಂ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಚೌಡಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಐಗಳ ಮಲ್ಲಾಪುರ ಗ್ರಾಮದಲ್ಲಿ, ತುಂಬಾ ದಿನಗಳಿಂಲೂ ಕುಡಿಯೋ ನೀರಿನೊಂದಿಗೆ ಹುಳಗಳು ಬರುತ್ತಿದ್ದು. ಸಂಬಂಧಿಸಿದಂತೆ ಯಾವೊಬ್ಬ ಜನಪ... ಯುಕೋ ಬ್ಯಾಂಕ್ ಬಹುಕೋಟಿ ಐಎಂಪಿಎಸ್ ಹಗರಣ: ಮಂಗಳೂರು ಸೇರಿದಂತೆ ರಾಜ್ಯದ 13 ಕಡೆಗಳಲ್ಲಿ ಸಿಬಿಐ ಶೋಧ; ಅಧಿಕಾರಿಗಳ ವಿಚಾರಣೆ ಮಂಗಳೂರು(reporterkarnataka.com): ಯುಕೋ ಬ್ಯಾಂಕ್ ಬಹುಕೋಟಿ ಹಗರಣ ಸಂಬಂಧಿಸಿದಂತೆ ಸಿಬಿಐ ಮಂಗಳೂರು ಸೇರಿದಂತೆ ರಾಜ್ಯದ 13 ಕಡೆಗಳಲ್ಲಿ ತನಿಖೆ ನಡೆಸಿದೆ. ಯುಕೋ ಬ್ಯಾಂಕ್ ಖಾತೆಗಳಲ್ಲಿ 820 ಕೋಟಿ ರೂಪಾಯಿಗಳ ತಕ್ಷಣದ ಪಾವತಿ ಸೇವೆ (ಐಎಂಪಿಎಸ್) ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲ... ಕಾರು- ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತಕ್ಕೆ ಇಬ್ಬರು ಸ್ಥಳದಲ್ಲೇ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಊಕಿನ ಚಿಕ್ಕಪಟ್ಟಣಗೆರೆ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ನಡೆದ ಪರಿಣಾಮ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು ನಯನಾ (26) ಮತ್ತು ಮನು (27) ಮೃತ ದುರ್ದೈವ... ಅರ್ಜುನ ಕಳೇಬರ ಮೈಸೂರಿಗೆ ತರಲು ಆಗ್ರಹ: ಯಸಳೂರಿನಲ್ಲಿ ಅಂತ್ಯಕ್ರಿಯೆಗೆ ಅಡ್ಡಿ; ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿ ಚಾರ್ಜ್ ಪ್ರಜ್ಞಾ ಪ್ರದೀಪ್ ಅರಕಲಗೋಡು ಹಾಸನ info.reporterkarnataka@gmail.com ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾವನ್ನಪ್ಪಿದ ಅರ್ಜುನನ ಕಳೇಬರವನ್ನು ಮೈಸೂರಿಗೆ ಕರೆತರುವಂತೆ ಕೆಲ ಸಂಘಟನೆಗಳು ಒತ್ತಾಯಿಸಿದರೂ ಅರಣ್ಯ ಇಲಾಖೆ ಅಧಿಕಾರಿಗಳು ಮೃತಪಟ್ಟ ಸ್ಥಳದಲ್ಲೇ ಅಂತ್ಯಕ್ರಿಯೆ ನೆರವೇರಿಸಲು ಮುಂದಾದಾ... ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ಆ್ಯಸಿಡ್ ದಾಳಿ: ವ್ಯಕ್ತಿಯ ಕಣ್ಣಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನಾಯಿ ಬೊಗಳಿದಕ್ಕೆ ಮಾಲೀಕರ ಮೇಲೆ ಪಕ್ಕದ್ಮನೆಯವ ಆ್ಯಸಿಡ್ ದಾಳಿ ನಡೆಸಿದ ಘಟನೆ ಎನ್.ಆರ್.ಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ನಡೆದಿದೆ. ಸಾಕಿದ ನಾಯಿ ಬೊಗಳಿದ್ದಕ್ಕೆ ಸುಂದರರಾಜ್ ಅವರು ನಾಯಿಗೆ ಬೈದಿದ್ದಾರೆ. ಪಕ್... ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತ ಅರ್ಜುನ ಇನ್ನಿಲ್ಲ: ಕಾಡಾನೆ ಜತೆ ಭೀಕರ ಕಾಳಗದಲ್ಲಿ ಸಾವು ಪ್ರಜ್ಞಾ ಪ್ರದೀಪ್ ಅರಕಲಗೋಡು ಹಾಸನ info.reporterkarnataka@gmail.com ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಸುಮಾರು 8 ಬಾರಿ ಅಂಬಾರಿ ಹೊತ್ತ ಹೆಗ್ಗಳಿಕೆ ಹೊಂದಿದ್ದ ಅರ್ಜುನ ಆನೆ ಸಾವನ್ನಪ್ಪಿದೆ. ಕಾಡಾನೆ ಜತೆ ಕಾದಾಡಿ ಅರ್ಜುನ ಕೊನೆಯುಸಿರೆಳೆದಿದ್ದಾನೆ. ಹಾಸನದ ಸಕಲೇಶಪುರ ಸಮೀಪದ ಯಸಳೂರು ... ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಲಗ ಬಲಿ: ಅರವಳಿಗೆ ಚುಚ್ಚುಮದ್ದು ನೀಡಿದ ಬಳಿಕ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಕನಗದ್ದೆ ಗ್ರಾಮದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆ ವೇಳೆ ಆನೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಈ ಭಾಗದಲ್ಲಿ ಮೂರು ಕಾಡಾನೆಗಳನ್ನು ಸೆರೆಹಿಡಿದ... « Previous Page 1 …136 137 138 139 140 … 271 Next Page » ಜಾಹೀರಾತು