ಕಾರು ಚಾಲಕನ ಹಠಾತ್ ಬ್ರೇಕ್ : ಜಪ್ಪಿನಮೊಗರು ಬಳಿ ಸರಣಿ ಅಪಘಾತ; ಚಾಲಕ ಅಪಾಯದಿಂದ ಪಾರು ಮಂಗಳೂರು(reporterkarnataka.com): ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನಮೊಗರು ಗ್ಯಾರೇಜ್ ಬಳಿ ಕಾರು ಚಾಲಕನೋರ್ವ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಸರಣಿ ಅಪಘಾತ ಸಂಭವಿಸಿದ ಘಟನೆ ಶನಿವಾರ ನಡೆದಿದೆ. ಕಾರು, ಲಾರಿ, ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಚಾಲಕನಿ... 6 ರಾಜ್ಯಗಳ 7 ಸ್ಥಾನಗಳಿಗೆ ಉಪ ಚುನಾವಣೆ: ಎನ್ ಡಿಎ 3, ಇಂಡಿಯಾ 4 ಸೀಟುಗಳಲ್ಲಿ ಗೆಲುವು ಹೊಸದಿಲ್ಲಿ(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಆಡಳಿತರೂಢ ಎನ್ ಡಿಎ ಹಾಗೂ ಪ್ರತಿ ಪಕ್ಷಗಳ ಮೈತ್ರಿಕೂಟ ಇಂಡಿಯಾ ಹಣಾಹಣಿಗೆ ಸಿದ್ಧತೆ ನಡೆಸುತ್ತಿದ್ದಂತೆ, 6 ರಾಜ್ಯಗಳ 7 ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ 4 ಸ್ಥಾನಗಳನ್ನು ಹಾಗೂ ಎನ್ ಡಿಎ 3 ಸ್ಥಾನಗಳನ್ನು... ಫಿಸಿಯೋಥೆರಪಿ ಜತೆಗೆ ಯೋಗ, ವ್ಯಾಯಾಮಕ್ಕೂ ಆದ್ಯತೆ ನೀಡಿ: ಮಂಗಳೂರಿನಲ್ಲಿ ರಾಜ್ಯಪಾಲ ಗೆಹ್ಲೋಟ್ ಕರೆ ಮಂಗಳೂರು(reporterkarnataka.com): ಯೋಗ ಮತ್ತು ವ್ಯಾಯಾಮವು ದೈಹಿಕ ಚಿಕಿತ್ಸೆಗೆ ನಿಕಟ ಸಂಬಂಧ ಹೊಂದಿದೆ. ಫಿಸಿಯೋಥೆರಪಿ, ಯೋಗ ಮತ್ತು ವ್ಯಾಯಾಮದ ಜೊತೆಗೆ ದೇಹದ ಅನೇಕ ಸಮಸ್ಯೆಗಳನ್ನು ಪರಿಹರಿಸಲು ಬಳಸಬಹುದು. ಅದಕ್ಕಾಗಿಯೇ ಫಿಸಿಯೋಥೆರಪಿ ಜತೆಗೆ ಯೋಗಕ್ಕೂ ಆದ್ಯತೆ ನೀಡಬೇಕು ಎಂದು ರಾಜ್ಯಪಾಲ ಥಾವರ್ ಚಂದ್... ಕಡಲನಗರಿಯಲ್ಲಿ ಕೃಷ್ಣಲೋಕ ಸೃಷ್ಟಿ: ಕದ್ರಿಯಲ್ಲಿ ಮೇಳೈಸಿದ ಕೇಶವ, ಅಚ್ಯುತ, ಮಾಧವ! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಅಲ್ಲಿ ಕೃಷ್ಣಲೋಕವೇ ಸೃಷ್ಟಿಯಾಗಿತ್ತು. ಎಲ್ಲಿ ನೋಡಿದರಲ್ಲಿ ಕೃಷ್ಣ ಪರಮಾತ್ಮನ ದರುಶನ. ಹಾಗೆಂತ ಕೇಶವ, ಅಚ್ಯುತ, ಮಾಧವರ ವಿಗ್ರಹ- ಮೂರ್ತಿಗಳ ದರ್ಶನವಲ್ಲ. ಓಡಾಡುವ ಪರಮಾತ್ಮರೇ ಅಲ್ಲಿ ಕಾಣಸಿಗುತ್ತಿದ್ದರು. ... ಚಿಕ್ಕಮಗಳೂರು: ಪತ್ನಿಯ ಗೋವಾ ಸುತ್ತಿಸಿ ಮನೆಗೆ ಬಂದ ಮರು ದಿನವೇ ಸುತ್ತಿಗೆಯಿಂದ ಹೊಡೆದು ಭೀಕರ ಕೊಲೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಒಂದು ವಾರಗಳ ಕಾಲ ಪತ್ನಿ ಜತೆ ಗೋವಾದಲ್ಲಿ ವಿಹರಿಸಿ ಬಂದ ಪತಿ ಮನೆಗೆ ಬಂದ ಮರುದಿನವೇ ಪತ್ನಿಯನ್ನು ಭೀಕರವಾಗಿ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಭಯಾನಕ ಘಟನೆ ಚಿಕ್ಕಮಗಳೂರು ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ನಡೆದಿ... ಬರೇ 5 ತಿಂಗಳಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಕುಲ್ ದೀಪ್ ಕುಮಾರ್ ಜೈನ್ ವರ್ಗಾವಣೆ!: ಡ್ರಗ್ಸ್, ಮಟ್ಕಾ ವಿರುದ್ಧ ಸಮರ ಸಾರಿದ್ದ ಅಧಿಕಾರಿ ಮಂಗಳೂರು(reporterkarnataka.com):ಮಂಗಳೂರು ಪೊಲೀಸ್ ಕಮಿಷನರ್ ಕುಲ್ ದೀಪ್ ಕುಮಾರ್ ಜೈನ್ ಅವರನ್ನು ವರ್ಗಾಯಿಸಲಾಗಿದೆ. ನೂತನ ಕಮಿಷನರ್ ಆಗಿ ಹಿರಿಯ ಐಪಿಎಸ್ ಅಧಿಕಾರಿ ಅನೂಪಮ್ ಅಗರ್ವಾಲ್ ಅವರನ್ನು ನೇಮಿಸಲಾಗಿದೆ.ಸರಕಾರ ಈ ಕುರಿತು ಆದೇಶ ಹೊರಡಿಸಿದೆ. ಕೇವಲ 5 ತಿಂಗಳ ಹಿಂದೆ ನೇಮಕಗೊಂಡ ಕುಲ್ ದೀಪ್ ಕುಮ... ಕೀಟನಾಶಕ ಕುಡಿದು 2 ವರ್ಷದ ಮಗು ದಾರುಣ ಸಾವು: ಜ್ಯೂಸ್ ಎಂದು ಗ್ರಹಿಸಿ ಸೇವಿಸಿದ ಕಂದಮ್ಮ ಚನ್ನಪಟ್ಟಣ(reporterkarnataka.com): ರೇಷ್ಮೆ ಹುಳುವಿಗೆ ಸಿಂಪಡಿಸಲು ತಂದು ಇಟ್ಟಿದ್ದ ಕೀಟನಾಶಕವನ್ನು ಕುಡಿದು 2 ವರ್ಷದ ಕಂದಮ್ಮ ಸಾವನ್ನಪ್ಪಿದ ದಾರುಣ ಘಟನೆ ಚನ್ನಪಟ್ಟಣದಲ್ಲಿ ನಡೆದಿದೆ. ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮೃತಪಟ್ಟ ಮಗುವನ್ನು ಯಶಾಂಕ್ ಕೆ.ಗೌಡ ... ಮದುವೆ ವೀಡಿಯೋದಲ್ಲಿ ಚಿರತೆ ಪತ್ತೆ!: ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಯಿತು ಲೈವ್ ದೃಶ್ಯ; ಗ್ರಾಮಸ್ಥರಲ್ಲಿ ಆತಂಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಸಮೀಪದ ಶಿವಗಂಗಾಗಿರಿ ಬೆಟ್ಟದ ಬಂಡೆಯ ಮೇಲೆ ಚಿರತೆಗಳು ಪತ್ತೆಯಾಗಿವೆ. ಡ್ರೋನ್ ಕ್ಯಾಮರಾದಲ್ಲಿ ಚಿರತೆಗಳ ಚಲನ-ವಲನ ಸೆರೆಯಾಗಿದ್ದು, ಜನರು ಭಯಭೀತರಾಗಿದ್ದಾರೆ. ... ಮುಂಗಾರು ಮುಗಿಯುವ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ!: ಬರದ ಕರಿಛಾಯೆಯಲ್ಲಿ ಜನರ ಬದುಕು!! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಪ್ರಸಕ್ತ ಸಾಲಿನ ಮುಂಗಾರು ಮುಗಿಯುವ ಮುನ್ನವೇ ನೀರಿಗಾಗಿ ಜನರ ಪರದಾಟ ಆರಂಭವಾಗಿದೆ. ರಾಜ್ಯಾದ್ಯಂತ ಈ ಬಾರಿ ಮಳೆ ಪ್ರಮಾಣ ತೀರಾ ಇಳಿಮುಖವಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಈ ಬಾರಿ ನೀರಿನ ಸಮಸ್ಯೆ ಹೇಳಿ ತೀರದು. ... ಬಹರೈನ್ ನಲ್ಲಿ ಭೀಕರ ರಸ್ತೆ ಅಪಘಾತ: ಓಣಂ ಆಚರಿಸಿ ವಾಪಸ್ ಬರುತ್ತಿದ್ದ 5 ಮಂದಿ ಭಾರತೀಯರ ಸಾವು ಮನಾಮಾ(reporterkarnataka.com): ಬಹರೈನ್’ನಲ್ಲಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತ ದಲ್ಲಿ 5 ಮಂದಿ ಭಾರತೀಯರು ಸಾವನ್ನಪ್ಪಿದ್ದಾರೆ. ಬಹರೈನ್ ರಾಜಧಾನಿ ಮನಾಮಾದ ಶೇಖ್ ಖಲೀಫಾ ಬಿನ್ ಸಲ್ಮಾನ್ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಟ್ರಕ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕೇರಳದ... « Previous Page 1 …137 138 139 140 141 … 255 Next Page » ಜಾಹೀರಾತು