ನಾಡಹಬ್ಬ ಮೈಸೂರು ದಸರಾ: ಚಿನ್ನದ ಅಂಬಾರಿಯಲ್ಲಿ ಚಾಮುಂಡಿ ತಾಯಿ ಜಂಬೂ ಸವಾರಿಗೆ ಕ್ಷಣಗಣನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಚಿನ್ನದ ಅಂಬಾರಿಯಲ್ಲಿ ನಾಡಿನ ಆದಿ ದೇವತೆ ಚಾಮುಂಡೇಶ್ವರಿ ದೇವಿ ಯನ್ನು ಹೊತ್ತು ಸಾಗುವ ಜಂಬೂ ಸವಾರಿಗೆ ಕೆಲವೇ ಗಂಟೆಗಳು ಬಾಕಿ ಉಳಿದಿದೆ. ಈ ಬಾರಿಯ ವಿಜಯದಶಮಿ ಜಂಬೂಸವಾರಿ ಅಭಿಮನ್ಯು ನೇತೃತ್ವದ ದಸರಾ ಗಜಪಡೆ, ಅಶ್ವಾರೋಹಿದಳ ಭಾ... ಸಿಎಂಗೆ ವೀರಶೈವ ಲಿಂಗಾಯತ ಸಮಾಜವನ್ನು ಒಡೆದಾಳಬೇಕೆಂಬ ಬಯಕೆ: ಬಸವರಾಜ ಬೊಮ್ಮಾಯಿ ಆರೋಪ ಹುಬ್ಬಳ್ಳಿ(reporterlarnataka.com): ಸಮಾಜಗಳಲ್ಲಿ ಸಂಘರ್ಷ ಸೃಷ್ಟಿಸಿ ಅದರ ದುರ್ಲಾಭ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ, ಅದರ ಫಲವೇ ರಾಜ್ಯದಲ್ಲಿನ ಸಮಾಜಿಕ, ಶೈಕ್ಷಣಿಕ ಸಮೀಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ... ಮದರಸಾಗೆ 5 ಲಕ್ಷ ರೂ. ಅನುದಾನ ನೀಡಿರುವ ಕುರಿತು ಕಾನೂನಿನ ಎಲ್ಲಾ ಅಂಶಗಳನ್ನು ಪರಿಶೀಲಿಸಿ ಕ್ರಮಕೈಗೊಳ್ಳಿ: ಹೈಕೋರ್ಟ್ ಬೆಂಗಳೂರು(reporterkarnataka.com): ಥಣಿಸಂದ್ರದ ಸಾಮರ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ಮಾನ್ಯತೆಯನ್ನು ಶಾಲಾ ಶಿಕ್ಷಣ ಇಲಾಖೆ ರದ್ದುಪಡಿಸಿದ್ದು, ಶಾಲೆ ನಡೆಸುತ್ತಿರುವ ಮದರಸಾಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ನೀಡಿರುವ ಐದು ಲಕ್ಷ ರೂಪಾಯಿ ಅನುದಾನ ವಾಪಸ್ ಪಡೆಯುವುದು ಸೇರಿದಂತೆ ಎಲ್ಲಾ ಅಂಶ... ಪುತ್ತೂರು ಬಸ್ ನಿಲ್ದಾಣದಲ್ಲಿ ಕೈ ಕುಯ್ದುಕೊಂಡ ಭೂಪ!!: ಗಂಭೀರ ಗಾಯ; ಮಂಗಳೂರು ಆಸ್ಪತ್ರೆಗೆ ದಾಖಲು ಪುತ್ತೂರು(repprterkarnataka.com): ಇಲ್ಲಿನ ಕೆ.ಎಸ್.ಆರ್.ಟಿಸಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಕೈ ಕುಯ್ದುಕೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ. ಪುತ್ತೂರಿನಲ್ಲಿ ಬಾಡಿಗೆ ಮನೆ ಪಡೆದಿದ್ದ ಕೇರಳ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ. ಏಕಾಏಕಿ ಬಸ್ ನಿಲ್ದಾಣದಲ್ಲಿ ತನ್ನದೇ ಕೈಯನ್ನು ಕುಯ್... ಕಾವೇರಿ ಆರತಿ | ಕೆಆರ್ ಎಸ್ನಲ್ಲಿ ಹೊಸ ಇತಿಹಾಸ ಸೃಷ್ಟಿ; ಗೋಧೂಳಿ ಸಮಯದಲ್ಲಿ ಬೆಳಗಿದ ಸಾವಿರಾರು ದೀಪ ಮಂಡ್ಯ(reporterkarnataka.com): ಕನ್ನಡ ನಾಡಿನ ಜೀವನದಿ, ಧಾರ್ಮಿಕ, ಸಾಂಸ್ಕೃತಿಯ ಪ್ರತೀಕವಾಗಿರುವ ಕಾವೇರಿ ನದಿಗೆ ಪ್ರಪ್ರಥಮ ಬಾರಿಗೆ "ಕಾವೇರಿ ಆರತಿ" ಮಾಡುವ ಮೂಲಕ ರಾಜ್ಯದಲ್ಲಿ ಹೊಸ ಸಂಪ್ರದಾಯಕ್ಕೆ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಮುನ್ನುಡಿ ಬರೆದರು. ಕಾವೇ... ಆಡಳಿತ ವೈಫಲ್ಯ, ಒಳಜಗಳ ಮರೆಮಾಚಲು ಜಾತಿ ಸಮೀಕ್ಷೆ ನಾಟಕ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆ ಬೀದರ್(reporterkarnataka.com): ʼರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯ ಮತ್ತು ಡಿಸಿಎಂ-ಸಿಎಂ ಒಳ ಜಗಳ ಮರೆಮಾಚಲು ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆಸುತ್ತಿದೆ ಅಷ್ಟೇʼ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು. ಬೀದರ್ನಲ್ಲಿ ಶುಕ್ರವಾರ... ದಸರಾ: ಜನದಟ್ಟನೆ ತಡೆಯಲು ಮಂಗಳೂರು- ಬೆಂಗಳೂರು ಮಧ್ಯೆ ವಿಶೇಷ ರೈಲು ಓಡಾಟ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ದಸರಾ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ಬೆಂಗಳೂರಿನಿಂದ ಹೊಸಪೇಟೆ ಮತ್ತು ಮಂಗಳೂರಿಗೆ ಒಂದು ಟ್ರಿಪ್ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ಯಶವಂತಪುರ ಮತ್ತು ಮಂಗಳೂರು ನಡುವೆ ವಿಶೇಷ ರೈಲು ಸಂಖ್ಯೆ 06257/ 0... Mysore | ವಿಶ್ವ ವಿಖ್ಯಾತ ಮೈಸೂರು ದಸರಾ: ಕೆಎಸ್ಸಾರ್ಟಿಸಿಯಿಂದ 280 ಹೆಚ್ಚುವರಿ ಬಸ್ಸುಗಳ ನಿಯೋಜನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮೈಸೂರು ದಸರಾ ಪ್ರಯುಕ್ತ ಪ್ರಯಾಣಿಕರ ಬೇಡಿಕೆಯ ಅನುಸಾರ ಮುಂದಿನ 10 ದಿನಗಳ ವರೆಗೆ ಮೈಸೂರಿಗೆ 280 ಹೆಚ್ಚುವರಿ ಬಸ್ ಗಳು ಸಂಚರಿಸಲಿವೆ. ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ಸ್ಯಾಟ ಲೈಟ್ ಬಸ್ ನಿಲ್ದಾಣದಲ್ಲಿ ದಸರಾ... ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ 7 ಅಸ್ಥಿಪಂಜರಗಳಲ್ಲಿ ಮತ್ತೊಂದರ ಗುರುತು ಪತ್ತೆ: ವಿಚಾರಣೆಗೆ ಹಾಜರಾದ ಕುಟುಂಬಸ್ಥರು ಬೆಳ್ತಂಗಡಿ(reporterkarnataka.com): ದೇಶಾದ್ಯಂತ ಕುತೂಹಲ ಮೂಡಿಸಿರುವ ಧರ್ಮಸ್ಥಳದ ಬಂಗ್ಲೆಗುಡ್ಡ ಕಾಡಿನಲ್ಲಿ ಪತ್ತೆಯಾದ 7 ಅಸ್ತಿಪಂಜರಗಳ ಪೈಕಿ ಮತ್ತೊಂದು ಅಸ್ಥಿಪಂಜರಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಲಭ್ಯವಾಗಿದೆ. ಅಸ್ಥಿಪಂಜರ ಶೋಧದ ವೇಳೆ ದೊರೆತ ಚಾಲನ ಪರವಾನಿಗೆ ಆಧಾರದ ಮೇಲೆ ಎಸ್ಐಟಿ ಅಧಿಕ... ಮಾಜಿ ಡಿವೈಎಸ್ಪಿ ದಿವಂಗತ ಗಣಪತಿ ಆರೋಪ: ಕೇಶವನಾರಾಯಣ ಆಯೋಗ ವರದಿ ತಿರಸ್ಕಾರ ಬೆಂಗಳೂರು(reporterkarnataka.com): ಹಿಂದಿನ ಗೃಹಸಚಿವರಾದ ಕೆ.ಜೆ.ಜಾರ್ಜ್ ಹಾಗೂ ಐ.ಪಿ.ಎಸ್.ಎ.ಎಮ್. ಪ್ರಸಾದ ಹಾಗೂ ಐ.ಪಿ.ಎಸ್ ಪ್ರಣವ ಮೊಹಾಂತಿ ಅವರ ವಿರುದ್ಧ ದಿ.ಗಣಪತಿಯವರು ಸಂದರ್ಶನದಲ್ಲಿ ಆರೋಪಿಸಿರುವುದನ್ನು ಕೇಶವನಾರಾಯಣ ಆಯೋಗದ ವರದಿ ತಳ್ಳಿಹಾಕಿದೆ. ಎಮ್.ಕೆ.ಗಣಪತಿಯವರ ಆತ್ಮಹತ್ಯೆಗೆ ಇ... « Previous Page 1 …12 13 14 15 16 … 270 Next Page » ಜಾಹೀರಾತು