ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವು: ತೆಂಗಿನ ಕಾಯಿ ಕೀಳುವಾಗ ದುರ್ಘಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ. ಮೃತನನ್ನು 27 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ. ಮೃತ ಅಭಿಷೇಕ್ ಮೂರು ಎಕ... ಬೆಂಗಳೂರು ಕಂಬಳ ನೋಡಿ ವಾಪಸ್ ಬರುತ್ತಿದ್ದಾಗ ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ಮಂಗಳೂರಿನ ಇಬ್ಬರು ಸಾವು; 3 ಮಂದಿಗೆ ತೀವ್ರ ಗಾಯ ಬೆಂಗಳೂರು (reporterkarnataka.com): ಬೆಂಗಳೂರು ಕಂಬಳ ನೋಡಿ ವಾಪಸ್ ಆಗುತ್ತಿದ್ದವರು ಎನ್ನಲಾದ ಮಂಗಳೂರಿನ ಇಬ್ಬರು ಕುಣಿಗಲ್ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದಾರೆ. ರಾಜ್ಯ ಹೆದ್ದಾರಿ 33 ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ಈ ಭೀಕರ ಅಪ... ಸಿಸಿಬಿ ಪೊಲೀಸರ ಭಾರೀ ಕಾರ್ಯಾಚರಣೆ: ಅಂಬರ್ ಗ್ರೀಸ್ ಮಾರಾಟ ಮಾಡಲು ಯತ್ನಿಸುತ್ತಿದ್ದ 3 ಮಂದಿ ಆರೋಪಿಗಳ ಬಂಧನ; 1.62 ಕೋಟಿ ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com): ಕೋಟ್ಯಂತರ ರೂಪಾಯಿ ಬೆಲೆಬಾಳುವ ಅಂಬರ್ ಗ್ರೀಸ್(ತಿಮಿಂಗಿಲದ ವಾಂತಿ) ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆ ಯಲ್ಲಿ ನಗರದ ಪಂಪ್ ವೆಲ್ ಬಳಿ ಶನಿವಾರ ಬಂಧಿಸಲಾಗಿದೆ. ಬಂಧ... ನಂಜನಗೂಡಿನಲ್ಲಿ ನರಭಕ್ಷಕ ವ್ಯಾಘ್ರನ ಆರ್ಭಟಕ್ಕೆ ಮತ್ತೊಬ್ಬ ದನಗಾಹಿ ಮಹಿಳೆ ಬಲಿ: ಕಾಡಿಗೆ ಎಳೆದೊಯ್ದ ಹುಲಿ; ಅರಣ್ಯ ಇಲಾಖೆ ವಿರುದ್ಧ ಭಾರೀ ಆಕ... ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಹಾಡಹಗಲೇ ನರಭಕ್ಷಕ ಹುಲಿಯೊಂದು ಕುರಿಗಾಹಿ ಮಹಿಳೆ ಮೇಲೆ ದಾಳಿ ನಡೆಸಿ ಕೊಂದು ಹಾಕಿದರ ಘಟನೆ ನಂಜನಗೂಡಿನಲ್ಲಿ ನಡೆದಿದೆ. ರತ್ನಮ್ಮ(50) ಎಂಬುವರೇ ನರಭಕ್ಷಕ ಹುಲಿಗೆ ಬಲಿಯಾದ ಮೃತ ಮಹಿಳೆ. ನಂಜನಗೂಡು ತಾಲೂಕಿನ ಬಳ... ಚಿಕ್ಕಮಗಳೂರು: ನರಹಂತಕ ಕಾಡಾನೆಗಳ ಸೆರೆಗೆ ಆದೇಶ; ರೇಡಿಯೊ ಕಾಲರ್ ಅಳವಡಿಕೆಗೆ ಸೂಚನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterjarnataka@gmail.com ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಜಾಸ್ತಿಯಾಗಿದ್ದು, ನರಹಂತಕ ಕಾಡಾನೆಯನ್ನು ಸೆರೆ ಹಿಡಿಯುಲು ಆದೇಶ ನೀಡಲಾಗಿದೆ. ಮಲೆನಾಡಲ್ಲಿ ಮೂರು ಕಾಡಾನೆಗಳನ್ನು ಹಿಡಿಯಲು ಆದೇಶ ಹೊರಡಿಸಲಾಗಿದೆ. ಇಂದಿನಿಂದಲೇ ನರಹಂತಕ ... ಮೊಬೈಲ್ ನಲ್ಲಿ ಮಾತನಾಡುತ್ತಾ ಮಲಗಿದವರ ಮೇಲೆ ಟಪರ್ ಚಲಾಯಿಸಿದ ಚಾಲಕ: ಓರ್ವ ಸ್ಥಳದಲ್ಲೇ ಸಾವು; ಇನ್ನೋರ್ವ ಗಂಭೀರ ಹೆಬ್ರಿ(reporterkarnataka.com): ಸೋಮೇಶ್ವರದ ಪೆಟ್ರೋಲ್ ಬಂಕಿನಲ್ಲಿ ಮಲಗಿದ್ದ ಇಬ್ಬರ ಮೇಲೆ ಟಿಪ್ಪರ್ ಹರಿದು ಓರ್ವ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಭೀಕರ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸಾಗರ ತಾಲೂಕಿನ ಶಿವರಾಜ್(38) ಎಂದು ಗುರುತಿಸಲಾಗಿದೆ... ಮಿಲಾಗ್ರಿಸ್ ಸಿಗ್ನಲ್: ಯು ಟರ್ನ್ ಹೊಡೆಯುವ ವೇಳೆ ಹೂ ಮಾರುವ ವ್ಯಕ್ತಿಗೆ ಗುದ್ದಿದ ಕಾರು; ಆಸ್ಪತ್ರೆಗೆ ದಾಖಲು ಮಂಗಳೂರು(reporterkarnataka.com): ನಗರದ ಕೆ. ಎಸ್. ರಾವ್ ರಸ್ತೆಯಲ್ಲಿ ಕಾರೊಂದು ಮಿಲಾಗ್ರಿಸ್ ಸಿಗ್ನಲ್ ಬಳಿ ಯು ಟ್ರನ್ ಹೊಡೆಯುವ ವೇಳೆ ಅಂಗಡಿಯ ಶೆಟರ್ ಹಾಗೂ ಪಕ್ಕದಲ್ಲೇ ಹೂ ಮಾರುತ್ತಿದ್ದ ವ್ಯಕ್ತಿಗೆ ಗುದ್ದಿದ ಪರಿಣಾಮ ವ್ಯಕ್ತಿಯ ಕಾಲಿಗೆ ಗಾಯಗಳಾಗಿವೆ. ... ಉಗ್ರರ ಜತೆ ಗುಂಡಿನ ಕಾಳಗದಲ್ಲಿ ಮಡಿದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಮಂಗಳೂರಿನಲ್ಲಿ ಬಾಲ್ಯ ಕಳೆದಿದ್ದರು: ಎಂಆರ್ ಪಿಎಲ್ ನಿವೃತ್ತ ಎಂಡಿ ವೆಂ... ಕಾಶ್ಮೀರ (reporterkarnataka.com): ಜಮ್ಮು- ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಉಗ್ರಗಾಮಿಗಳ ಜತೆ ನಡೆದ ಗುಂಡಿನ ಚಕಮಕಿಯಲ್ಲಿ ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ , ಕರ್ನಾಟಕದ ಎಂ.ವಿ. ಪ್ರಾಂಜಲ್(28) ಸಹಿತ ನಾಲ್ವರು ಸೇನಾ ಸಿಬ್ಬಂದಿಗಳು ಹತರಾಗಿದ್ದಾರೆ. ಇವರಲ್ಲಿ ಕ್ಯಾ. ಪ್ರಾಂಜಲ್ ಅವರು ಮಂಗಳೂರಿನ... ಮಂಗಳೂರು: ಲಾಡ್ಜ್ ಕೊಠಡಿಯಲ್ಲಿ ಬೆಂಕಿ; ಮಲಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ ಮಂಗಳೂರು(reporterkarnataka.com): ನಗರದ ಬೆಂದೂರ್ ವೆಲ್ ನ ಲಾಡ್ಜ್ ವೊಂದರ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಡು ವಯಸ್ಕರೊಬ್ಬರು ಮೃತಪಟ್ಟಿದ್ದಾರೆ. ಮೃತನ್ನು ಯಶ್ರಾಜ್ ಎಸ್. ಎಸ್.(43) ಎಂದು ಗುರುತಿಸಲಾಗಿದೆ. ತಡರಾತ್ರಿ ಈ ದುರ್ಘಟನೆ ನಡೆದಿದೆ. ಯಶ್ರಾಜ್... ರಾಜ್ಯದಲ್ಲಿ ಹೊಣೆಗೇಡಿತನದ ಸರಕಾರ: ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ನೂತನ ಅಧ್ಯಕ್ಷ ವಿಜಯೇಂದ್ರ ಟೀಕೆ ಮಂಗಳೂರು(reporterkarnataka.com): ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ರಾಜ್ಯದ ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ನಿಗಮ, ಮಂಡಳಿಗಳ ಅಧ್ಯಕ್ಷರ ನೇಮಕಾತಿ, ಲೋಕಸಭಾ ಚುನಾವಣೆ ಕಡೆ ಗಮನ ಹರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ಷೇಪಿಸಿದರು.... « Previous Page 1 …138 139 140 141 142 … 271 Next Page » ಜಾಹೀರಾತು