ನಂತೂರು ಬಳಿ ರಸ್ತೆ ಮಧ್ಯೆ ಸಮಾಧಿ ತರಹ ತಲೆ ಎತ್ತಿರುವ ಡ್ರೈನೇಜ್ ಪಿಟ್: ಸ್ಕೂಟರ್ ಪಲ್ಟಿ; ಸವಾರ ಆಸ್ಪತ್ರೆಗೆ ಮಂಗಳೂರು(reporterkarnataka.com): ನಗರದ ನಂತೂರು ಜಂಕ್ಷನ್ ಬಳಿ ಇಂದು ರಾತ್ರಿ ಸ್ಕೂಟರೊಂದು ಅವೈಜ್ಞಾನಿಕವಾಗಿ ನಿರ್ಮಿಸಿದ ಡ್ರೈನೇಜ್ ಪಿಟ್ ನಿಂದ ಅಪಘಾತಕ್ಕೀಡಾದ ಪರಿಣಾಮ ಸ್ಕೂಟರ್ ಸವಾರ ಯುವಕನೊಬ್ಬ ಗಾಯಗೊಂಡಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆದಾಖಲಿಸಲಾಗಿದೆ. ಗ... ಮೂಡಬಿದ್ರೆ: ಇಬ್ಬರ ಬಂಧನ; 3 ಲಕ್ಷ ರೂ. ಮೌಲ್ಯದ ಕಳವು ಮಾಡಿದ 2 ಬೈಕ್ ವಶ ಮೂಡಬಿದ್ರೆ(reporterkarnataka.com):ಮೂಡಬಿದ್ರೆ ಠಾಣ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಸಾವಿರ ಕಂಬದ ಬಸದಿಯ ಬಳಿ ಇಬ್ಬರನ್ನು ಬಂಧಿಸಿದ ಪೊಲೀಸರು ಕಳವು ಮಾಡಿದ ಬೈಕ್ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕೋಟೆಬಾಗಿಲು ನಿವಾಸಿಗಳಾದ ಸಯ್ಯದ್ ಝಾಕೀರ್ ( 20)ಹಾಗೂ ಮೊಹಮ್ಮದ್ ಶಾಹಿ( 24) ಎಂದು... ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು ಇನ್ನಿಲ್ಲ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ(87 ) ಇಂದು ಮುಂಜಾನೆ 12.20 ಕ್ಕೆ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ಮಧ್ಯಾಹ್ನ 2 ರಿಂದ ಸಂಜ... ಮರಳು ಸಮಸ್ಯೆ ನಿಮ್ಮ ಡಬಲ್ ಎಂಜಿನ್ ಸರಕಾರದ್ದು: ಶಾಸಕ ವೇದವ್ಯಾಸ ಕಾಮತ್ ಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ಮಂಗಳೂರು(reporterkarnataka.com):ಮರಳಿನ ಸಮಸ್ಯೆ ಕುರಿತು ಶಾಸಕ ಡಿ. ವೇದವ್ಯಾಸ ಕಾಮತ್ ಅವರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಖಾರವಾಗಿ ತಿರುಗೇಟು ನೀಡಿದ್ದಾರೆ. ಈ ಕುರಿತು ಎಕ್ಸ್(ಟ್ವಿಟರ್)ನಲ್ಲಿ ಟ್ವೀಟ್ ಮಾಡಿದ ಸಚಿವರು, ಮಾನ್ಯ ಶಾಸಕರಾದ ವೇದವ್ಯಾಸ್ ಕಾಮತ್ ಅವರೇ,... ಹಸುವಿಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಹರಿದ ಗ್ಯಾಸ್ ಲಾರಿ: ಛಿದ್ರ ಛಿದ್ರಗೊಂಡ ಸವಾರನ ಮೃತದೇಹ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಸ್ತೆ ಮಧ್ಯೆ ಕೂತಿದ್ದ ಹಸುವಿಗೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಉರುಳಿದ ಬೈಕ್ ಸವಾರರ ಮೇಲೆ ಗ್ಯಾಸ್ ಲಾರಿ ಹರಿದ ಪರಿಣಾಮ ದೇಹ ಛಿದ್ರಛಿದ್ರಗೊಂಡು ಸವಾರ ಮೃತಪಟ್ಟ ದಾರುಣ ಘಟನೆ ಮೂಡಿಗೆರೆ ತಾಲ್ಲೂಕಿನ ಬಿದರಹಳ್ಳಿ ಬಸ್... ದತ್ತ ಮಾಲಾ ಅಭಿಯಾನ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್; 2 ಸಾವಿರ ಪೊಲೀಸರ ನಿಯೋಜನೆ; ಡ್ರೋಣ್ ಕ್ಯಾಮೆರಾ ಕಣ್ಗಾವಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇನಾಂ ದತ್ತಾತ್ರೇಯ ಸ್ವಾಮಿ ದರ್ಗಾಸೇರ... ಸರಕಾರಿ ಶಾಲೆ ಶಿಕ್ಷಕನಿಂದ 7 ವರ್ಷದ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ: ಬಾಲಕಿ ಅಸ್ವಸ್ಥಳಾದ ಬಳಿಕ ಪ್ರಕರಣ ಬೆಳಕಿಗೆ; ಆರೋಪಿ ಬಂಧನ ದಾವಣಗೆರೆ(reporterkarnataka.com): ಇಲ್ಲಿನ ಸರಕಾರಿ ಶಾಲೆಯೊಂದರ ಶಿಕ್ಷಕ 7 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗುತ್ತಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ದಾವಣಗೆರೆ ನಗರದ ಸರ್ಕಾರಿ ಶಾಲೆಯೊಂದರಲ್ಲಿ ಈ ಕರಾಳ ಘಟನೆ ನಡೆದಿದೆ. ಶಾಲೆಯ ಶಿಕ್ಷಕನೊಬ್ಬ ಹಲವ... ಬೆಂಗಳೂರಿನ ಯಾತ್ರಾರ್ಥಿಗಳಿದ್ದ ಬಸ್ ಮೂಡಿಗೆರೆ ಬಳಿ ಅಪಘಾತ: ಮಹಿಳೆ ಸಾವು; 5 ಮಂದಿ ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಚೀಕನಹಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪ್ರಪಾತಕ್ಕೆ ಉರುಳಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ.ಮೃತ ಮಹಿಳೆಯನ್ನು ಯಲಹಂಕ ನ... ಸರಕಾರಿ ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: 3 ಮಂದಿ ವಿದ್ಯಾರ್ಥಿಗಳು ಸಹಿತ 5 ಮಂದಿಗೆ ಗಂಭೀರ ಗಾಯ ಮೈಸೂರು(reporterkarnataka.com): ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ನಿಲಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ವಿದ್ಯಾರ್ಥಿಗಳು ಸೇರಿದಂತೆ 5 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸಿಲಿಂಡರ್ ಸ್ಫೋಟಗೊಂಡು ಶಾಲೆಯ ಮುಖ್ಯ ಶಿಕ್ಷಕ ಮಹದೇವಯ್ಯ, ಶಿಕ್ಷ... ಎಷ್ಟೆಲ್ಲ ಸರಕಾರಗಳು ಬಂದು ಹೋದರೂ ಕಳಸದಲ್ಲಿ ಜೋಳಿಗೆ ಇಂದಿಗೂ ಜೀವಂತ!: ಆಸ್ಪತ್ರೆ ಸೇರಲು ಅನಾರೋಗ್ಯಪೀಡಿತರನ್ನು ಇಲ್ಲಿ ಹೊತ್ತೇ ಸಾಗಬೇಕು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕರ್ನಾಟಕದ ಸುವರ್ಣ ಸಂಭ್ರಮ ಮಹೋತ್ಸವದ ವೇಳೆ ಮನಕಲಕುವ ಘಟನೆ ನಡೆದಿದೆ. ರಸ್ತೆ ಇಲ್ಲದೆ ರೋಗಿಯನ್ನು ಜೋಳಿಗೆಯಲ್ಲಿ ಹೊತ್ಕೊಂಡು ಹೋದ ಪ್ರಸಂಗ ಕಳಸ ತಾಲೂಕಿನ ಹಿನಾರಿ ಗ್ರಾಮದಲ್ಲಿ ನಡೆದಿದೆ. ... « Previous Page 1 …142 143 144 145 146 … 271 Next Page » ಜಾಹೀರಾತು