ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತ ಅರ್ಜುನ ಇನ್ನಿಲ್ಲ: ಕಾಡಾನೆ ಜತೆ ಭೀಕರ ಕಾಳಗದಲ್ಲಿ ಸಾವು ಪ್ರಜ್ಞಾ ಪ್ರದೀಪ್ ಅರಕಲಗೋಡು ಹಾಸನ info.reporterkarnataka@gmail.com ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಸುಮಾರು 8 ಬಾರಿ ಅಂಬಾರಿ ಹೊತ್ತ ಹೆಗ್ಗಳಿಕೆ ಹೊಂದಿದ್ದ ಅರ್ಜುನ ಆನೆ ಸಾವನ್ನಪ್ಪಿದೆ. ಕಾಡಾನೆ ಜತೆ ಕಾದಾಡಿ ಅರ್ಜುನ ಕೊನೆಯುಸಿರೆಳೆದಿದ್ದಾನೆ. ಹಾಸನದ ಸಕಲೇಶಪುರ ಸಮೀಪದ ಯಸಳೂರು ... ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಲಗ ಬಲಿ: ಅರವಳಿಗೆ ಚುಚ್ಚುಮದ್ದು ನೀಡಿದ ಬಳಿಕ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಕನಗದ್ದೆ ಗ್ರಾಮದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆ ವೇಳೆ ಆನೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಈ ಭಾಗದಲ್ಲಿ ಮೂರು ಕಾಡಾನೆಗಳನ್ನು ಸೆರೆಹಿಡಿದ... ದ.ಕ. ಲೋಕಸಭೆ ಕ್ಷೇತ್ರ: ಅಭ್ಯರ್ಥಿ ಆಯ್ಕೆ ಕುರಿತು ಕಾಂಗ್ರೆಸ್ ಮಹತ್ವದ ಸಭೆ; ಅಭಿಪ್ರಾಯ ಆಲಿಸಿದ ಚುನಾವಣಾ ಉಸ್ತುವಾರಿ ಮಧು ಬಂಗಾರಪ್ಪ ಮಂಗಳೂರು(reporterkarnataka.com): ಮುಂಬರುವ ಲೋಕಸಭೆ ಚುನಾವಣೆಗೆ ಸೂಕ್ತ ಅಭ್ಯರ್ಥಿ ಆಯ್ಕೆ ವಿಚಾರವಾಗಿ ದ.ಕ.ಜಿಲ್ಲಾ ಲೋಕಸಭೆ ಚುನಾವಣಾ ಉಸ್ತುವಾರಿ ಮಧು ಬಂಗಾರಪ್ಪ ಅವರು ಶನಿವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಹತ್ವದ ಸಭೆ ನಡೆಸಿದರು. ... ವಕೀಲರ ಮೇಲೆ ಹಲ್ಲೆ ಪ್ರಕರಣದಲ್ಲಿ 6 ಮಂದಿ ಪೊಲೀಸರ ಅಮಾನತು: ಎಸ್ಪಿ ಕ್ರಮ ವಿರೋಧಿಸಿ ಕೆಲಸ ನಿಲ್ಲಿಸಿದ ಚಿಕ್ಕಮಗಳೂರು ನಗರದ 6 ಠಾಣೆಗಳ ಪೊಲೀಸರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಕೀಲರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತಿಗೊಳಗಾದ 6 ಮಂದಿ ಪೊಲೀಸರ ಪರವಾಗಿ ಚಿಕ್ಕಮಗಳೂರು ನಗರದ ಎಲ್ಲ 6 ಪೊಲೀಸ್ ಠಾಣೆಗಳ ಸಿಬ್ಬಂದಿಗಳು ಕೆಲಸ ನಿಲ್ಲಿಸಿ ಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನ... ಚಿಕ್ಕಮಗಳೂರು: ವಕೀಲರ ಮೇಲೆ ಹಲ್ಲೆ; ಸಬ್ ಇನ್ಸ್ಪೆಕ್ಟರ್ ಸಹಿತ 6 ಮಂದಿ ಪೊಲೀಸರ ಅಮಾನತು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹೆಲ್ಮೆಟ್ ಹಾಕಿಲ್ಲ ಎಂದು ಚಿಕ್ಕಮಗಳೂರು ನಗರ ಪೊಲೀಸರು ವಕೀಲರ ಮೇಲೆ ಮನಸ್ಸೋ ಇಚ್ಛೆ ಹಲ್ಲೆ ನಡೆಸಿದ್ದ ಆರೋಪದಡಿ ಚಿಕ್ಕಮಗಳೂರು ಎಸ್ಪಿ ವಿಕ್ರಂ ಅಮಟೆ ಅವರು ನಗರ ಠಾಣೆಯ 6 ಮಂದಿ ಪೊಲೀಸರನ್ನು ಅಮಾನತು ಮಾಡಿದ್ದಾರೆ. ಓರ... ಬೆಂಗಳೂರು: 15ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಮಕ್ಕಳ, ಶಿಕ್ಷಕರ ಸ್ಥಳಾಂತರ; ಬಾಂಬ್ ಗಾಗಿ ಶೋಧ ಬೆಂಗಳೂರು(reporterkarnataka.com): ರಾಜ್ಯದ ರಾಜಧಾನಿಯ ಹಲವು ಶಾಲೆಗಳಿಗೆ ಇ- ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಪೋಷಕರು ಹಾಗೂ ವಿದ್ಯಾರ್ಥಿ ಗಳಲ್ಲಿ ಆತಂಕ ಸೃಷ್ಟಿಸಿದೆ. ಈ ನಡುವೆ ಶಾಲೆಗಳಿಗೆ ಬೆದರಿಕೆ ಹಾಕುವ ದುಷ್ಕರ್ಮಿಗಳ ಹೆಡೆಮುರಿ ಕಟ್ಟುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಎಚ್ಚ... ಏರ್ ಇಂಡಿಯಾ ಎಕ್ಸ್ ಪ್ರೆಸ್: ಬೆಂಗಳೂರು-ಮಂಗಳೂರು ನಡುವೆ ಹಾರಾಟ ಸಮಯ ತಾತ್ಕಾಲಿಕ ಬದಲಾವಣೆ ಮಂಗಳೂರು(reporterkarnataka.com): ಬೆಂಗಳೂರು-ಮಂಗಳೂರು ನಡುವಿನ ಏರ್ ಇಂಡಿಯಾ ಎಕ್ಸ್ ಪ್ರೆಸ್ ಹಾರಾಟದ ಸಮಯವನ್ನು ನವೆಂಬರ್ 30 ರಿಂದ ಡಿಸೆಂಬರ್ 8ರವರೆಗೆ ಬದಲಾಯಿಸಲಾಗಿದೆ. ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40 ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ಫ್ಲೈಟ್ 678 ಆಗಿ ಬ... ನಂಜನಗೂಡು: ಜಮೀನು ವಿವಾದ ಕೊಲೆಯಲ್ಲಿ ಅಂತ್ಯ; ಅಣ್ಣನ ಮಗನಿಂದ ಸ್ವಂತ ಚಿಕ್ಕಪ್ಪನ ಭೀಕರ ಹತ್ಯೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಜಮೀನಿನ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಶುರುವಾದ ಜಗಳ ತಮ್ಮನ ಕೊಲೆಯಲ್ಲಿ ಅಂತ್ಯವಾಗಿದೆ. ಅಣ್ಣನ ಮಗನೇ ಚಿಕ್ಕಪ್ಪನನ್ನ ಕೊಂದಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಮರಳ್ಳಿಪುರ ಗ್ರಾಮದಲ್ಲಿ ಘಟನೆ ನಡೆದಿದೆ. ... ಕಲೈಮಾಮಣಿ ಡಾ. ಕದ್ರಿ ಗೋಪಾಲನಾಥ್ ಜೀವಮಾನ ಸಾಧನೆ ಪ್ರಶಸ್ತಿಗೆ ಖ್ಯಾತ ಗಾಯಕ ಪಂಡಿತ್ ವೆಂಕಟೇಶ್ ಕುಮಾರ್ ಆಯ್ಕೆ: ಡಿ. 23ರಂದು ಪ್ರದಾನ ಮಂಗಳೂರು(reporterkarnataka.com): ಅಂತಾರಾಷ್ಟ್ರೀಯ ಖ್ಯಾತಿಯ ಸ್ಯಾಕ್ಸೋಫೋನ್ ಕಲಾವಿದರಾದ ಪದ್ಮಶ್ರೀ ಪುರಸ್ಕೃತ ಡಾ.ಕದ್ರಿ ಗೋಪಾಲನಾಥ್ ಅವರ ಹೆಸರಿನಲ್ಲಿ ನಡೆಯುತ್ತಿರುವ ಡಾ. ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್ ವತಿಯಿಂದ ಕದ್ರಿ ಸಂಗೀತ ಸೌರಭ 2023 ಕಾರ್ಯಕ್ರಮವನ್ನು ನಗರದ ಉರ್ವ ಸ್ಟೋರ್... ಮನೆಯಲ್ಲಿ ಹೇಳದೆ ಗೋವಾ ಪ್ರವಾಸಕ್ಕೆ ಹೊರಟ ಕಾಸರಗೋಡಿನ 4 ಮಂದಿ ಬಾಲಕರು ಉಡುಪಿಯಲ್ಲಿ ಪೊಲೀಸ್ ವಶಕ್ಕೆ: ಮತ್ತೆ ಹೆತ್ತವರ ಸುಪರ್ದಿಗೆ ಉಡುಪಿ(reporterkarnataka.com): ಕಾಸರಗೋಡಿನಿಂದ ದಿಢೀರನೆ ನಾಪತ್ತೆಯಾಗಿದ್ದ 4 ಮಂದಿ ಅಪ್ರಾಪ್ತ ವಯಸ್ಸಿನ ಬಾಲಕರು ಉಡುಪಿ ಬಳಿ ಪತ್ತೆಯಾಗಿದ್ದು, ಗೋವಾಕ್ಕೆ ಪ್ರವಾಸ ತೆರಳಲು ಮನೆ ಬಿಟ್ಟು ಬಂದಿರುವುದಾಗಿ ಬಾಲಕರು ಪೊಲೀಸರಿಗೆ ತಿಳಿಸಿದ್ದಾರೆ. ನ.27ರಂದು ಸಂಜೆ ಶಾಲೆಯಿಂದ ಮನೆಗೆ ಬಂದಿದ್ದ ಕಾಸರಗೋಡು ... « Previous Page 1 …145 146 147 148 149 … 279 Next Page » ಜಾಹೀರಾತು